ಸುಳ್ಯ : ಬಸ್ ಚಾಲಕರ ಪ್ರತಿಭಟನೆ – ಬಿಕೋ ಎನ್ನುತ್ತಿರುವ ಸುಳ್ಯ ಬಸ್ ನಿಲ್ದಾಣ

ಗುತ್ತಿಗೆ ಆಧಾರದಲ್ಲಿ ಕೆ.ಎಸ್.ಆರ್.ಟಿ.ಸಿ. ಗೆ ನೇಮಕಗೊಂಡ ಚಾಲಕರಿಗೆ ಜನವರಿ 1 ರಿಂದ ಕೆಲಸ ನಿಲ್ಲಿಸುವಂತೆ ಮೆಸೇಜ್ ಬಂದಿರುವುದರಿಂದ ಚಾಲಕರು ಕರ್ತವ್ಯಕ್ಕೆ ಹಾಜರಾಗದೇ ಸುಳ್ಯ ಡಿಪೋದ ಎದುರು ಪ್ರತಿಭಟನೆ ನಡೆಸಿದ ಘಟನೆ ಹಾಗೂ ಬಸ್ ಇಲ್ಲದೇ ಪ್ರಯಾಣಿಕರ ಪರದಾಡಿದ ಘಟನೆ ಇಂದು ನಡೆದಿದೆ. ಸುಳ್ಯದಲ್ಲಿ ಕೆಲವೇ ಬಸ್ ಗಳಲ್ಲಿ ಸರಕಾರಿ ನೌಕರರಿದ್ದು ಅವರು ಚಾಲಕರಾಗಿರುವ ಲೈನ್ ಗಳಲ್ಲಿ...

ಗುತ್ತಿಗಾರು : ಅಮರ ಚಾರಿಟೇಬಲ್ ಟ್ರಸ್ಟ್ ಕಾರ್ಯ ಯೋಜನೆಗೆ ಉಡುಪಿ ನಗರಸಭಾ ಇಂಜಿನಿಯರ್ ದಿವಾಕರ ಕೊಂಬೆಟ್ಟು ಶ್ಲಾಘನೆ

ಗ್ರಾಮೀಣ ಪ್ರದೇಶವಾದ ಗುತ್ತಿಗಾರಿನಲ್ಲಿ ದಾನಿಗಳ ಸಹಕಾರದೊಂದಿಗೆ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಸೇವೆ, ಯೋಗ ತರಬೇತಿ ಕೇಂದ್ರ, ರಕ್ತದಾನ ಪೂರೈಕೆ ಶಿಬಿರ ಆಯೋಜನೆ ಮತ್ತು ವಿವಿಧ ಸೇವಾ ಯೋಜನೆ ಬಗ್ಗೆ ತಿಳಿದು ಉಡುಪಿ ನಗರ ಸಭಾ ಇಂಜಿನಿಯರ್ ದಿವಾಕರ ಕೊಂಬೆಟ್ಟು ಅವರು ಶ್ಲಾಘಿಸಿದ್ದು ಆಂಬುಲೆನ್ಸ್ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲಾ ದಾನಿಗಳಿಗೂ ಕೃತಜ್ಞತೆ ತಿಳಿಸಿದರು. ಈ...
Ad Widget

ಕಿರ್ಲಾಯ : ವಿಜೃಂಭಣೆಯಿಂದ ನಡೆದ ಪೂಜಾರಿಮನೆ ಕುಟುಂಬದ ಧರ್ಮದೈವ ಪ್ರತಿಷ್ಠೆ ಮತ್ತು ಧರ್ಮ ನಡಾವಳಿ

ಅರಂತೋಡು ಗ್ರಾಮದ ಕಿರ್ಲಾಯ ಪೂಜಾರಿಮನೆ ತರವಾಡು ಕುಟುಂಬದ ದೇವಸ್ಥಾನದಲ್ಲಿ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಉಪದೈವಗಳ ಪ್ರತಿಷ್ಠಾ ಮಹೋತ್ಸವ ಮತ್ತು ಧರ್ಮ ನಡಾವಳಿ ಡಿ.27 ರಿಂದ ಡಿ.29 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದೊಂದಿಗೆ, ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಸುಮಾರು 1500 ಸಾವಿರಕ್ಕೂ ಮಿಕ್ಕಿ ಜನ ಆಗಮಿಸಿ...

ಕಲ್ಲುಗುಂಡಿ : ಅಮ್ಮನ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕ್ಯಾಲೆಂಡರ್ ಬಿಡುಗಡೆ

ಶ್ರೀ ಅಮ್ಮನ್ ಕ್ರಡಿಟ್ ಕೊ-ಓೕಪರೇಟಿವ್ ಸೊಸೈಟಿ ಕಲ್ಲುಗುಂಡಿ ಇದರ ವತಿಯಿಂದ 2024 ನೇ ವಷ೯ದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಸಂಘದ ಕಛೇರಿಯಲ್ಲಿ ನಡೆಯಿತು. ಈ ಕಾಯ೯ಕ್ರಮಕ್ಕೆ ಸೊಸೈಟಿಯ ಷೇರುದಾರರು ಮುಖ್ಯ ಅಥಿತಿಗಳಾಗಿ ಆಗಮಿಸಿ ಹೊಸ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಈ ಕಾಯ೯ಕ್ರಮದಲ್ಲಿ ಅತಿಥಿಗಳಾಗಿ ಹಾಜಿ ಅಬ್ಬಾಸ್ ನ್ಯಾಷನಲ್ ಸ್ಟೋರ್, ಕಿಶೋರ್ ಕುಮಾರ್ ಸ್ಪಾಟ್ ಕಂಪ್ಯೂಟರ್, ಸುನಿಲ್ ಕುಮಾರ್...

ಕೊಲ್ಲಮೊಗ್ರು : ಬಂಗ್ಲೆಗುಡ್ಡೆ ಶಾಲಾ ವಾರ್ಷಿಕೋತ್ಸವ – ಸನ್ಮಾನ

ಹಿರಿಯ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿಗಳ ಪೋಷಕರು, ಊರ ವಿದ್ಯಾಭಿಮಾನಿಗಳ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಡಿ.30 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೊಲ್ಲಮೊಗ್ರು ಶಾಲೆಯ ವಾರ್ಷಿಕೋತ್ಸವವು ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರಾದ ಅಶ್ವಥ್.ವೈ.ಯು, ತಾಲೂಕು ಪಂಚಾಯತ್ ಸದಸ್ಯರಾದ...

ಸಾಹಿತಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿ ಪ್ರದಾನ

ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರು ವೀರಶೈವ ಸಭಾ ಭವನದ ದಿವ್ಯ ಸಭಾಂಗಣದಲ್ಲಿ ಜರುಗಿದ, ರಾಜ್ಯಮಟ್ಟದ ಬೆಳಕು ಸಾಹಿತ್ಯ ಸಮಾರಂಭದ ಭವ್ಯ ವೇದಿಕೆಯಲ್ಲಿ ಸುಳ್ಯದ ಖ್ಯಾತ ಸಾಹಿತಿ ಮತ್ತು ಜ್ಯೋತಿಷಿ ಶ್ರೀ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ 2023 ನೇ ಸಾಲಿನ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿಯನ್ನು ಗಣ್ಯರ ಸಮಾಕ್ಷಮ ನೀಡಿ...

ಪೆರುವಾಜೆ : ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆ

ಸಾಂಪ್ರದಾಯಿಕ ಉಡುಗೆ ಧರಿಸಿ ರಥ ಎಳೆಯೋಣ : ಭಕ್ತರಿಗೆ ಮನವಿಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಸರಿ ಸುಮಾರು 100 ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಜ.19 ರಂದು ಐತಿಹಾಸಿಕ ಬ್ರಹ್ಮರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ರಥ ಎಳೆಯುವ ಪುಣ್ಯ ಕಾರ್ಯದಲ್ಲಿ ಭಾಗವಹಿಸುವ ಭಕ್ತರು ಸಾಂಪ್ರದಾಯಿಕ ಉಡುಗೆ ಧರಿಸಿ ಪಾಲ್ಗೊಳ್ಳುವಂತೆ...

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಚಾಲಕರಿಗೆ ವಂಚಿಸಿದ ಗುತ್ತಿಗೆದಾರ – ಚಾಲಕರಿಂದ ಪ್ರತಿಭಟನೆ- ನಾಳೆ ಗ್ರಾಮೀಣ ಸರಕಾರಿ ಬಸ್ ಸೇವೆ ಡೌಟ್

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ  ಚಾಲಕರನ್ನು ಗುತ್ತಿಗೆದಾರರು ಕೈಬಿಟ್ಟಿರುವುದನ್ನು ಖಂಡಿಸಿ ನಾಳೆ ಚಾಲಕರು ಬೀದಿಗಿಳಿದು ಪ್ರತಿಭಟನೆ ಸಲ್ಲಿಸಲಿದ್ದಾರೆ. ಇದರಿಂದ ನಾಳೆ ಸುಳ್ಯದಲ್ಲಿ  ಸ್ಥಳೀಯ ಸರಕಾರಿ ಬಸ್‌ ಗಳ ಸಂಚಾರಕ್ಕೆ ಅಡ್ಡಿಯಾಗಲಿದ್ದು, ತಾಲೂಕಿನ ವಿವಿಧ ಕಡೆ ಸಂಚರಿಸುವ ಜನಸಾಮಾನ್ಯರು ಪರದಾಡುವಂತಾಗಲಿದೆ. ಗುತ್ತಿಗೆ ಆಧಾರದಲ್ಲಿ ಗ್ರಾಮೀಣ ಭಾಗದಲ್ಲಿ ಓಡಾಡುವ ಬಸ್‌ ಗಳಿಗೆ ಕೆಎಸ್‌ಆರ್ ಟಿಸಿ ಹಲವಾರು ಚಾಲಕರನ್ನು ನೇಮಿಸಿತ್ತು. ಇದರ...

ಸರಕಾರಿ ಪ್ರೌಢ ಶಾಲೆ ಎಣ್ಮೂರು: ಶಾಲಾ ವಾರ್ಷಿಕೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀ ರಾಮಕೃಷ್ಣ ಭಟ್ ಚೂಂತಾರು ಇವರಿಂದ ದಿಕ್ಸೂಚಿ ಭಾಷಣ

ಎಣ್ಮೂರು ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ರಂಗಮಂದಿರ, ವೆಹಿಕಲ್ ಶೆಡ್, ಶುದ್ಧ ಕುಡಿಯುವ ನೀರಿನ ಫಿಲ್ಟರ್ ಮತ್ತು ಕೈ ತೊಳೆಯುವ ನೀರಿನ ಘಟಕ ಇದರ ಉದ್ಘಾಟನಾ ಸಮಾರಂಭ ಡಿಸೆಂಬರ್ 29ರಂದು ನಡೆಯಿತು. ಬಾಲ್ಯದ ಶಿಕ್ಷಣ ನಮ್ಮ ಭವಿಷ್ಯದ ಜೀವನಕ್ಕೆ ತಳಹದಿ , ಕೇವಲ ಹಣ ಅಥವಾ ಆಸ್ತಿ ಸಂಪಾದನೆಗಿಂತ ಜ್ಞಾನ ಗಳಿಕೆಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕು. ಉತ್ತಮ...

ಸುಳ್ಯ ಸಿ ಎ ಬ್ಯಾಂಕ್ ಮತ್ತೆ ಬಿಜೆಪಿ ತೆಕ್ಕೆಗೆ ವಿಜಯೋತ್ಸವ ಆಚರಣೆ .

ನೈಜ ಹಿಂದುತ್ವಕ್ಕೆ ದಕ್ಕಿದ ಗೆಲುವು - ಕಂಜಿಪಿಲಿ.ಮೋದಿ ಆಡಳಿದ ವೈಖರಿಗೆ ಹಾಗೂ ಕಾರ್ಯಕರ್ತರ ಶ್ರಮದ ಗೆಲುವು - ಭಾಗೀರಥಿ ಮುರುಳ್ಯ. ಸುಳ್ಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಒಂದಾದ ಸಿಎ ಬ್ಯಾಂಕ್ ಚುನಾವಣೆಯು ದ.೩೧ರಂದು ರೋಟರಿ ಶಾಲೆಯಲ್ಲಿ ಮುಂಜಾನೆ ೯ ರಿಂದ ೪ ರ ವರೆಗೆ ನಡೆಯಿತು ನಂತರದ ಮತ ಎಣಿಕೆ ಪ್ರಾರಂಭಿಸಿದ ಕೆಲವೇ ನಿಮಿಷಗಳಲ್ಲಿ ಸಹಕಾರ...
Loading posts...

All posts loaded

No more posts

error: Content is protected !!