ವಿವಾಹವಾದ ಮೂರೇ ದಿನದಲ್ಲಿ ಯುವಕ ನೇಣುಬಿಗಿದು ಆತ್ಮಹತ್ಯೆ:

ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿನ ಯುವಕನೊಬ್ಬ ವಿವಾಹವಾದ ಮೂರೇ ದಿನದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗುಂಡ್ಯ ದಿ.ಕೊರಗಪ್ಪ ಎಂಬವರ ಪುತ್ರ ರಾಜೇಶ್ ಗುಂಡ್ಯ( 29) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.ಇಂದು ಬೆಳಗ್ಗೆ ತನ್ನ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿ.21 ರಂದು ಕಾಣಿಯೂರಿನ ಮೂಲದ ಯುವತಿಯನ್ನು ವಿವಾಹವಾಗಿದ್ದು...

ಆಶ್ರಯ ಯೋಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಆಶ್ರಯ ಯೋಜನೆ ಸಮಿತಿ ರಚನೆಗೆ ಆಗ್ರಹ , ಬಾಡಿಗೆ ಮನೆಯಲ್ಲಿ ವಾಸಿಸುವ ನಿವೇಶನ ರಹಿತ ಮಹಿಳೆಯರ ಮನೆ ನೀಡಲು ಆಗ್ರಹ

ವಸತಿ ನಿವೇಶನ ನಿರಾಶ್ರಿತರಿಗೆ ಸರಕಾರದಿಂದ ಕೊಡಮಾಡುವ ಆಶ್ರಯ ಯೋಜನೆ ಅಡಿಯಲ್ಲಿ ಸುಳ್ಯ ನಗರಕ್ಕೆ ಸಂಬಂಧಿಸಿ ನಗರ ಆಡಳಿತಕ್ಕೆ ನಿವೇಶನಕ್ಕೆ ಬೇಕಾಗಿ ಅರ್ಜಿ ಸಲ್ಲಿಸಿದ ಬಡ ಫಲಾನುಭವಿಯರೆಗೆ ವರುಷಗಳು 15 ಕಳೆದರೂ ಯಾವುದೇ ನಿವೇಶನ ದೊರಕಿಲ್ಲ ಎಂದು ಆಶ್ರಯ ಯೋಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಅಧ್ಯಕ್ಷರ ರಶೀದ್ ಜಟ್ಟಿಪ್ಪಳ್ಳ ಹೇಳಿದರು . ಅವರು ಸುಳ್ಯದ ಪ್ರೆಸ್...
Ad Widget

ವಿಕಸಿತ ಭಾರತ್ ರಥಯಾತ್ರೆ ಮೋದಿ ಗ್ಯಾರಂಟಿ ವಾಹನಕ್ಕೆ ಭವ್ಯ ಸ್ವಾಗತ, ಮಾಹಿತಿ ಕಾರ್ಯಗಾರ, ಸಾಧಕರಿಗೆ ಸನ್ಮಾನ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮ ಪಂಚಾಯತ್ ವತಿಯಿಂದ ಕೇಂದ್ರ ಸರಕಾರದ ವಿಕಸಿತ ಭಾರತ್ ರಥಯಾತ್ರೆಯ ಸಭಾ ಕಾರ್ಯಕ್ರಮವು ಅಜ್ಜಾವರ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು . ಮಾಜಿ ಶಾಸಕರಾದ ನಂದೀಶ್ ರೆಡ್ಡಿ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ 2047ರ ಸಂದರ್ಭದಲ್ಲಿ ದೇಶವು ಅಭಿವೃದ್ಧಿ ಹೊಂದಿದ ವಿಶ್ವಕ್ಕೆ ಹಿರಿಯ ಅಣ್ಣನಾಗಿ ಬೆಳೆದ ರಾಷ್ಟ್ರವಾಗಬೇಕು ಎಂದರು ಅಲ್ಲದೇ ಆರೋಗ್ಯ ಇಲಾಖೆಯ...

ಸುಳ್ಯ 110 ಕಾಮಗಾರಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ , ಪವರ್ ಮ್ಯಾನ್ ಗಳ ಕೊರತೆಯನ್ನು ನೀಗಿಸುವ ಭರವಸೆ

ಸುಳ್ಯ 110 ಕಾಮಗಾರಿಯ ಅಭಿವೃದ್ಧಿ ಕಾರ್ಯಗಳ ಸ್ಥಳ ಮತ್ತು ಕಾಮಗಾರಿಯ ಬಗ್ಗೆ ಸುಳ್ಯ ಕಾಂಗ್ರೆಸ್ ನೇತೃತ್ವದ ನಿಯೋಗವು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ನೇತೃತ್ವದ ಸಮಿತಿಯು ಸುಳ್ಯದಲ್ಲಿ ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಅಲ್ಲಿ ಹಳೆಯದಾಗಿ ಇದ್ದ ಕ್ವಾಟರ್ಸ್ ರೂಮ್ ಗಳನ್ನು ನೆಲಸಮ ಗೊಳಿಸಿ ನೆಲಸಮತಟ್ಟು ಕಾರ್ಯನಡೆಯುತ್ತಿದ್ದು ಸುಮಾರು...

ಚೆನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯದ ಹಿರಿಯ ಆಟೋ ಚಾಲಕ ಮಾಲಕರಾದ ಚೆನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಡೆಯಿತು. ಟ್ರಸ್ಟಿನ ಸಂಸ್ಥಾಪಕ ಡಾl ರವಿ ಕಕ್ಕೆಪದವು ಅವರು ದೀಪ ಬೆಳಗಿಸುವುದರ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೃತರ ಬಗ್ಗೆ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ...

ಗುತ್ತಿಗಾರು : ಬೈಕ್ – ಕಾರು ಡಿಕ್ಕಿ – ಬೈಕ್ ಸವಾರನಿಗೆ ಗಾಯ

ಗುತ್ತಿಗಾರಿನ ಮುಖ್ಯ ರಸ್ತೆಯಲ್ಲಿರುವ ಬಸ್‌ ನಿಲ್ದಾಣದ ಬಳಿ ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರೋರ್ವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಪೈಕ ಕಿಶೋರ್‌ಕುಮಾರ್‌ ಎಂಬವರ ಬೈಕ್‌ಗೆ ಬಾಕಿಲದ ಮಿಥುನ್ ಎಂಬವರ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರನ್ನು ಕೂಡಲೇ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ...

ಗುತ್ತಿಗಾರು : ಬೈಕ್ – ಕಾರು ಡಿಕ್ಕಿ – ಬೈಕ್ ಸವಾರನಿಗೆ ಗಾಯ

ಗುತ್ತಿಗಾರಿನ ಮುಖ್ಯ ರಸ್ತೆಯಲ್ಲಿರುವ ಬಸ್‌ ನಿಲ್ದಾಣದ ಬಳಿ ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರೋರ್ವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಪೈಕ ಕಿಶೋರ್‌ಕುಮಾರ್‌ ಎಂಬವರ ಬೈಕ್‌ಗೆ ಬಾಕಿಲದ ಮಿಥುನ್ ಎಂಬವರ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರನ್ನು ಕೂಡಲೇ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ...

ಆಲೆಟ್ಟಿ ಗ್ರಾಮದಲ್ಲಿ ಎಲ್ಲಿ ನೋಡಿದರು ಸಾರ್ವಜನಿಕ ರಸ್ತೆ ಬದಿಯಲ್ಲಿ ಕಸ ತ್ಯಾಜ್ಯ ಎಸೆತ ಗಂಭೀರವಾಗಿ ಪರಿಗಣಿಸದೆ ನಿದ್ದೆಗೆ ಜಾರಿದ ಆಡಳಿತ !

ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಿನೇ ದಿನೇ ಕಸ ತ್ಯಾಜ್ಯ ಎಸೆದು ಬಿಸಾಡುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಆಲೆಟ್ಟಿ ಗ್ರಾಮದ ನಾಗಪಟ್ಟನ ಸೇತುವೆ ಬಳಿಯಲ್ಲಿ ಬಹಳಷ್ಟು ಕಸವನ್ನು ರಾತ್ರೋ ರಾತ್ರಿ ಸುರಿಯಲಾಗಿತ್ತು ಅದನ್ನು ನಾಗರೀಕರ ಒತ್ತಡದ ಮೇರೆಗೆ ಹಾಕಿದವರಿಂದಲೇ ತೆರವು ಮಾಡಲಾಗಿತ್ತು ಇತ್ತ ಇದೀಗ ಮತ್ತೆ ಆಲೆಟ್ಟಿ ಗ್ರಾಮದ 3 ನೇ ವಾರ್ಡಿನ ಕುಡೆಕಲ್ಲು ಸಾರ್ವಜನಿಕ...

ಸುಳ್ಯದ ಮುಖ್ಯ ರಸ್ತೆಯಲ್ಲಿ ಪೊಲೀಸ್ ಅಪರಾಧ ತಡೆ ಮಾಸಾಚರಣೆ ಹಿನ್ನಲೆ ಜಾಗೃತಿ ಜಾಥಾ , ವಿಧ್ಯಾರ್ಥಿಗಳು ಸಂಘ ಸಂಸ್ಥೆಗಳು ಭಾಗಿ

ಸುಳ್ಯ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಜಾಗೃತಿ ಜಾಥವು ಸುಳ್ಯದಲ್ಲಿ ನಡೆಯಿತು. ಸುಳ್ಯ ಜ್ಯೋತಿ ವೃತ್ತದಿಂದ ಗಾಂಧಿನಗರ ತನಕ ಜಾಥಾ ನಡೆದು ಅಪರಾಧ ತಡೆಗೆ ಜಾಗೃತಿ ಮೂಡಿಸಲಾಯಿತು. ಜ್ಯೋತಿ ವೃತ್ತದಿಂದ ಆರಂಭಗೊಂಡ ಜಾಗೃತಿ ಜಾಥಾಕ್ಕೆ ಸುಳ್ಯ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ ಚಾಲನೆ ನೀಡಿದರು. ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಈರಯ್ಯ...

ಜ, 7. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯೋಗ ಷಣ್ಮುಖ ನಮಸ್ಕಾರ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ವತಿಯಿಂದ ಜನವರಿ 7ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾಜ್ಯಮಟ್ಟದ ಯೋಗ ಷಣ್ಮುಖ ನಮಸ್ಕಾರ ನಡೆಯಲಿರುವದೆಂದು ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಜಯರಾಮ್ ಅವರು ತಿಳಿಸಿರುತ್ತಾರೆ. ದಕ್ಷಿಣ ಭಾರತದ ಪುಣ್ಯಕ್ಷೇತ್ರ ನಾಗರಾಧನೆಯ ಕ್ಷೇತ್ರ ವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜನವರಿ 7ರಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ರಾಜ್ಯಮಟ್ಟದ ಯೋಗ...
Loading posts...

All posts loaded

No more posts

error: Content is protected !!