ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ಬಿಗೆ ವಲಯ ಅಧ್ಯಕ್ಷರ ಅಧಿಕೃತ ಭೇಟಿ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ವಲಯ ಅಧ್ಯಕ್ಷರ ಅಧಿಕೃತ ಭೇಟಿ ಬುಧವಾರ ನಡೆಯಿತು. ಲಯನ್ಸ್ ಜಿಲ್ಲೆ317 D ಯ ವಲಯ ಅಧ್ಯಕ್ಷ ಲೀಜೋ ಜೋಶ್ ಅವರು ತಮ್ಮ ಅಧಿಕೃತ ಭೇಟಿಗಾಗಿ ಬುಧವಾರ ಕುಕ್ಕೆ ಸುಬ್ರಮಣ್ಯ ಕ್ಲಬ್ಬಿಗೆ ಆಗಮಿಸಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ರಾಮಚಂದ್ರ ಪಳಂಗಾಯ ವಹಿಸಿದ್ದರು. ಲಯನ್ಸ್ ಕ್ಲಬ್...

ಪಂಜ : ಬೇಸಾಯದ ಪಾಠ-ಕೆಸರಿನ ಆಟ ಕಾರ್ಯಕ್ರಮ

ಪಂಜದಲ್ಲೊಂದು ವಿನೂತನ ಕಾರ್ಯಕ್ರಮ "ಬೇಸಾಯದ ಪಾಠ ಕೆಸರಿನ ಆಟ." ಸುಬ್ರಹ್ಮಣ್ಯ, ಡಿ.28: ಇಂದು ಗದ್ದೆ ಬೇಸಾಯ ನಶಿಸಿ ಹೋಗುತ್ತಿರುವುದರಿಂದ ಮಕ್ಕಳಿಗೆ ಬೇಸಾಯದ ಬಗ್ಗೆ ಅರಿವು ಮೂಡಿಸುವುದು ಹಾಗೂ ಕೆಸರು ಗದ್ದೆ ಆಟದ ಮಹತ್ವವನ್ನು ತಿಳಿಸುವುದು ಅತಿ ಅಗತ್ಯವಾಗಿದೆ. ಆ ಮೂಲಕ ಗದ್ದೆ ಬೇಸಾಯ, ನೇಜಿ ನಡುವುದು ,ಕೆಸರಿನ ಆಟ, ಮುಂತಾದವುಗಳನ್ನು ಸ್ವತಃ ಮಕ್ಕಳನ್ನು ಗದ್ದೆಗೆ ಇಳಿಸಿ...
Ad Widget

ಅಭಿಯೂ ಹಣ್ಣಿನ ರುಚಿ ನೋಡಿದ್ದೀರಾ !?

ರುಚಿಕರ ಆರೋಗ್ಯಕರ ಅಭಿಯೂ ಹಣ್ಣನ್ನು ನೋಡುವಾಗಲೇ ಬಾಯಲ್ಲಿ ನೀರೂರಿಸುವ ಸಿಹಿಯಾದ ಹಣ್ಣು. ಇದು ಪ್ರಚಲಿತಕ್ಕೆ ಬರುತ್ತಿರುವ ಹೊಸ ಹಣ್ಣು. ಕೃಷಿಕರು ಒಂದೇ ಬೆಳೆಯನ್ನು ನಂಬಿಕೊಳ್ಳದೆ ವಿವಿಧ ಉಪ ಬೆಳೆಗಳತ್ತ ಆಕರ್ಷಿತರಾಗುತ್ತಿದ್ದಾರೆ. ಅದರಲ್ಲೂ ವಿವಿಧ ಹೂ ಹಣ್ಣುಗಳನ್ನು ಬೆಳೆಸುತ್ತಿದ್ದು, ವಿದೇಶಿ ಹಣ್ಣುಗಳು ಇದೀಗ ನಮ್ಮ ತೋಟಗಳಲ್ಲಿ ಮನೆಯ ಸುತ್ತಮುತ್ತ ಬೆಳೆಯಲು ಆರಂಭಿಸಿದ್ದಾರೆ. ಹಾಗೇಯೆ ಇದೀಗ ಅಭಿಯೂ ಹಣ್ಣು...

ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಆಯ್ಕೆಯಾದ ಮೋನಿಷ್ ತಂಟೆಪ್ಪಾಡಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಇನ್ವೆಂಜರ್ ಪೌಂಡೇಷನ್ ಮಂಗಳೂರು. ಸೃಷ್ಟಿ ಪೌಂಡೇಷನ್ (ರಿ )ಕಟಪಾಡಿ ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ. ಇದರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿಡಿ :31ರಂದು ಕೊಡಲ್ಪಡುವ ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ ಪುರಸ್ಕಾರಕ್ಕೆ ಮೋನಿಷ್ ತಂಟೆಪಾಡಿ ಯವರು ಆಯ್ಕೆಯಾಗಿದ್ದಾರೆ. ಇವರು ಪ್ರಗತಿವಿಧ್ಯಾಸಂಸ್ಥೆ ಕಾಣಿಯೂರು...

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಮತ್ತು ಸೇವಾ ಭಾರತಿ Helpline ಟ್ರಸ್ಟ್ ಸುಳ್ಯ ಇವುಗಳ ಸಹಯೋಗದಲ್ಲಿ ಬಾಲಸಂಗಮ ಕಾರ್ಯಕ್ರಮ.

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಮತ್ತು ಸೇವಾ ಭಾರತಿ Helpline ಟ್ರಸ್ಟ್ ಸುಳ್ಯ ಇವುಗಳ ಸಹಯೋಗದಲ್ಲಿ ಬಾಲಸಂಗಮ ಕಾರ್ಯಕ್ರಮ ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರ ಇಲ್ಲಿ ನಡೆಯಿತು , ಆಧ್ಯಾತ್ಮಿಕ ಮಹಿಳಾ ಸಂಯೋಜಕಿ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಬಾಳಿಲ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್...

ಸ.ಕಿ. ಪ್ರಾ ಶಾಲೆ ಪೈಕ ಶಾಲಾ ವಾರ್ಷಿಕೋತ್ಸವ ಸನ್ಮಾನ

ದಿನಾಂಕ ೨೩/೧೨/೨೦೨೩ ಶನಿವಾರ ಸ.ಕಿ. ಪ್ರಾ ಶಾಲೆ ಪೈಕ ಇಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಶಾಲಾ ವಠಾರದಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಯಿತು.ಕ್ರೀಡೋತ್ಸವದ ಧ್ವಜರೋಹಣವನ್ನುಚಿನ್ನಪ್ಪ ಗೌಡ ಮುಚ್ಚಾರ ನೆರವೇರಿದರು. ಶಾಲಾ ವಿದ್ಯಾರ್ಥಿಯರು ಪ್ರಾರ್ಥನೆಯನ್ನು ಮಾಡಿದರು. ಮುಖ್ಯ ಶಿಕ್ಷಕಿ ಸ್ನೇಹಲತಾರವರು ಸರ್ವರನ್ನು ಸ್ವಾಗತಿಸಿದರು. ಡಿ. ಎಂ ರಾಮಣ್ಣ ಗೌಡ...

ಸ.ಕಿ. ಪ್ರಾ ಶಾಲೆ ಪೈಕ ಶಾಲಾ ವಾರ್ಷಿಕೋತ್ಸವ ಸನ್ಮಾನ

ದಿನಾಂಕ ೨೩/೧೨/೨೦೨೩ ಶನಿವಾರ ಸ.ಕಿ. ಪ್ರಾ ಶಾಲೆ ಪೈಕ ಇಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಶಾಲಾ ವಠಾರದಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಯಿತು.ಕ್ರೀಡೋತ್ಸವದ ಧ್ವಜರೋಹಣವನ್ನು ಚಿನ್ನಪ್ಪ ಗೌಡ ಮುಚ್ಚಾರ ನೆರವೇರಿದರು. ಶಾಲಾ ವಿದ್ಯಾರ್ಥಿಯರು ಪ್ರಾರ್ಥನೆಯನ್ನು ಮಾಡಿದರು. ಮುಖ್ಯ ಶಿಕ್ಷಕಿ ಸ್ನೇಹಲತಾರವರು ಸರ್ವರನ್ನು ಸ್ವಾಗತಿಸಿದರು. ಡಿ. ಎಂ ರಾಮಣ್ಣ...

ಗುತ್ತಿಗಾರು: ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ ನಾಡ ಗೀತೆ ಸ್ಪರ್ಧೆ

ಕರ್ನಾಟಕ ಸಂಭ್ರಮ 50 : ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಇದರ ಪ್ರಯುಕ್ತ ಸೈoಟ್ ಮೇರಿಸ್ ಚರ್ಚ್, ಗುತ್ತಿಗಾರು ಹಾಗೂ ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರು ಇದರ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ ನಾಡ ಗೀತೆ ಸ್ಪರ್ಧೆ ಯನ್ನು 5 ಜನವರಿ 2024 ರಂದು ಬೆಳಿಗ್ಗೆ...

ಜಾಲ್ಸೂರು ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಢಿಕ್ಕಿ – ಪಾದಚಾರಿ ಮೃತ್ಯು.

ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್‌ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಲೂರಿನ ಅರಣ್ಯ ತಪಾಸಣಾ ಚೆಕ್‌ ಪೋಸ್ಟ್ ಬಳಿ ಮುಖ್ಯರಸ್ತೆ...

ಜಾಲ್ಸೂರು ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಢಿಕ್ಕಿ – ಪಾದಚಾರಿ ಮೃತ್ಯು.

ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್‌ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್‌ ಪೋಸ್ಟ್ ಬಳಿ ಮುಖ್ಯರಸ್ತೆ...
Loading posts...

All posts loaded

No more posts

error: Content is protected !!