ನೆಟ್ಟಣ : ಸೌಹಾರ್ದ ಕ್ರಿಸ್ಮಸ್ ಸಂಗಮ : ಕ್ರಿಸ್ಮಸ್ ಬೆಲ್ಸ್ 2k23

ಸೈoಟ್ ಮೇರಿಸ್ ಚರ್ಚ್, ನೆಟ್ಟಣ ಹಾಗೂ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್, ನೆಟ್ಟಣ ಘಟಕ ಇದರ ನೇತೃತ್ವದಲ್ಲಿ ಆಯೋಜಿಸಿದ ಸೌಹಾರ್ದ ಕ್ರಿಸ್ಮಸ್ ಸಂಗಮ ವನ್ನು ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ದಿನೇಶ್ ಉದ್ಘಾಟನೆ ಮಾಡಿದರು. ಶ್ರೀ ರಾಜೇಶ್ ಪಿ ಜೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ನೆಟ್ಟಣ ಧರ್ಮಗುರುಗಳು ಫಾ. ಆದರ್ಶ್ ಜೋಸೆಫ್...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ
ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 95ನೇ ವರ್ಷದ ಜನ್ಮದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಡಿಸೆಂಬರ್ 26ರಂದು ನಡೆಯಿತು.ಅಕಾಡೆಮಿ ಆಫ್ ಲಿಬಲರ್ ಎಜ್ಯುಕೇಶನ್ (ರಿ.)ಸುಳ್ಯ ಇದರ ಕೌಂನ್ಸಿಲ್ ಮೆಂಬರ್ ಶ್ರೀ....
Ad Widget

ಕಾರು – ಬಸ್ ಮುಖಾಮುಖಿ- ಅಪಾಯದಿಂದ ಪಾರು

ದೊಡ್ಡತೋಟ ತಿರುವಿನಲ್ಲಿ ಡಿ.26ರಂದು ಮುಂಜಾನೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಜಖಂಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಜ.6 : ಗೂನಡ್ಕದಲ್ಲಿ‌ ಸಜ್ಜನೋತ್ಸವ ಹಾಗೂ ” ಯಾರಾಗುವಿರಿ ಸಜ್ಜನ ಲಕ್ ಪತಿ ?” ಕಾರ್ಯಕ್ರಮ – ಡಾ. ಆರ್.ಕೆ . ನಾಯರ್ ಮತ್ತು ಡಾ . ಶಿವರಾಂ ರಿಗೆ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸಜ್ಜನೋತ್ಸವ ಹಾಗೂ ಯಾರಾಗುವಿರಿ ಸಜ್ಜನ ಲಕ್ ಪತಿ" ಕಾರ್ಯಕ್ರಮ ಜ.6 ರಂದು ಗೂನಡ್ಕ ಸಜ್ಜನ ಸಭಾಂಗಣದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಗ್ರೀನ್ ಹೀರೋ ಆಪ್ ಇಂಡಿಯಾ ಖ್ಯಾತಿಯ ಪರಿಸರ ಪ್ರೇಮಿ ಡಾ. ಆರ್ .ಕೆ. ನಾಯರ್ ಮತ್ತು ಮಂಗಳೂರು ಕಾವೂರು ಕಾಲೇಜು ಪ್ರಾಂಶುಪಾಲರಾದ ಪ್ರೊಫೆಸರ್...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೀಳ್ಕೊಡುಗೆ ಸಮಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಡಿ.23 ಶನಿವಾರದಂದು ಮೆಟ್ರಿಕ್ ಮೇಳ ಹಾಗೂ ವರ್ಗಾವಣೆಗೊಂಡ ಪದವೀಧರ ಶಿಕ್ಷಕಿಕುಮಾರಿ ಸುಧಾರಾಣಿ ಇವರ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮೊದಲಿಗೆ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಗೀತೆ ಹಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿ ಶಿಕ್ಷಕಿಯ ಪರಿಚಯಿಸುವುದರೊಂದಿಗೆ ಸಾರ್ಥಕ ಸೇವೆಯ...

ಸುಳ್ಯ ಸಿ ಎ ಬ್ಯಾಂಕ್ ಚುನಾವಣೆ ಸಹಕಾರಿ ಭಾರತಿ ಮತ್ತು ಸಹಕಾರಿ ರಂಗಗಳ ನಡುವೆ ನೇರ ಹಣಾಹಣಿ .

ಸುಳ್ಯ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಸುಳ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿ ಮಂಡಳಿಗೆ ನಡೆಯುವ ಚುನಾವಣಾ ಕಣ ಭಾರಿ ರಂಗೇರಿದ್ದು ಕಳೆದ ಕೆಳ ವರುಷಗಳಿಂದ ಅವಿರೋಧ ಮತ್ತು ಕೆಲ ಸ್ಥಾನವನ್ನು ಚುನಾವಣೆಯ ಮೂಲಕ ಆಡಳಿತ ಮಂಡಳಿಯ 13 ಸ್ಥಾನಗಳನ್ನು ಸಹಕಾರಿ ಭಾರತಿ ತನ್ನದಾಗಿಸಿಕೊಳ್ಳುತ್ತಿದ್ದವು ಆದರೆ ಈ ಭಾರಿ ಕಾಂಗ್ರೆಸ್ ಮತ್ತು ಬಿಜೆಪಿಯ...

ಶುಭವಿವಾಹ: ಮುರಳೀಧರ-ಅಕ್ಷತಾ

ಕಳಂಜ ಗ್ರಾಮದ ಅಳ್ಪೆ ನಾಯರಕೆರೆ ಶ್ರೀಮತಿ ಭಾಗೀರಥಿ ಮತ್ತು ದಿ|ತಿಮ್ಮಪ್ಪ ಗೌಡರ ಸುಪುತ್ರ ಚಿ|ರಾ|ಮುರಳೀಧರ.ಎ ರವರ ವಿವಾಹವು ಸವಣೂರು ಗ್ರಾಮದ ಮಾಲೆತ್ತಾರು ದಿ|ಅಣ್ಣು ಗೌಡರ ಸುಪುತ್ರಿ ಚಿ|ಸೌ|ಅಕ್ಷತಾ.ಎಂ ರೊಂದಿಗೆ ಡಿ.25ರಂದು ಪುಣ್ಚತ್ತಾರು ಶ್ರೀ ಹರಿ ಭಜನಾ ಮಂದಿರದಲ್ಲಿ ನಡೆಯಿತು.

ಸುಳ್ಯ: ಬಜರಂಗದಳದ ದತ್ತಮಾಲಧಾರಿಗಳಿಂದ ಶ್ರಮದಾನ

ಸುಳ್ಯ ಶ್ರೀರಾಮ್ ಪೇಟೆಯಲ್ಲಿರುವ ಶ್ರೀರಾಮ ಭಜನಾ ಮಂದಿರದಲ್ಲಿ ಡಿ.24ರಂದು ಸಂಜೆ 7.00ರಿಂದ ಬಜರಂಗದಳ ದತ್ತಮಾಲಾಧಾರಿಗಳಿಂದ ಭಜನಾ ಮಂದಿರದ ಮುಂಭಾಗದ ಅಂಗಳ ಹಾಗೂ ವಠಾರವನ್ನು ಶ್ರಮದಾನದ ಮುಖಾಂತರ ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅರ್ಚಕರು ಹಾಗೂ ಎಲ್ಲಾ ಬಜರಂಗದಳದ ಕಾರ್ಯಕರ್ತರು ಮತ್ತು ದತ್ತ ಮಾಲಾಧಾರಿಗಳು ಉಪಸ್ಥಿತರಿದ್ದರು.

ಸುಳ್ಯ : ಡಿ.27 ರಂದು ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಸುಳ್ಯ, ತಾಲೂಕು ಕಛೇರಿ ಸುಳ್ಯ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಇವರ ಸಹಯೋಗದಲ್ಲಿ ಡಿಸೆಂಬರ್ 27ನೇ ಬುಧವಾರದಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂರ್ವಾಹ್ನ 9:30ಕ್ಕೆ “ರಕ್ತದಾನದಿಂದ ಆಗುವ ಪ್ರಯೋಜನಗಳು” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು “ರಕ್ತದಾನ ಶಿಬಿರ”...

ಬೆಳ್ಳಾರೆ; ಡಿ. 31 ರಂದು ಎಸ್ ಎಸ್ ಎಫ್ ವತಿಯಿಂದ ಸುಳ್ಯ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ

ಎಸ್ ಎಸ್ ಎಫ್ ವತಿಯಿಂದ ಸುಳ್ಯ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ಇದರ ಪ್ರಯುಕ್ತ ಸುಳ್ಯ ವ್ಯಾಪ್ತಿಯ 26 ಶಾಖೆಗಳ 300ಕ್ಕೂ ಹೆಚ್ಚು ಪ್ರತಿಭೆಗಳಿಂದ 118 ಸ್ಪರ್ಧೆಗಳು ನಡೆಯಲಿದೆ.ಸುಳ್ಯ ಸಾಹಿತ್ಯೋತ್ಸವ ಡಿ. 31 ರಂದು ಬೆಳ್ಳಾರೆ ತಂಬಿನಮಕ್ಕಿ ದಾರುಲ್ ಹುದಾ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಘಟನೆಯ ಮುಖಂಡರು ಡಿ. 23 ರಂದು ಸುಳ್ಯ ಪ್ರಸ್...
Loading posts...

All posts loaded

No more posts

error: Content is protected !!