- Tuesday
- August 25th, 2026
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿ ಸಭೆಯು ದ.16 ರಂದು ನಡೆಯಿತು. ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಅವರನ್ನು ಆಯ್ಕೆಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪಂಜ ನಾಡಕಚೇರಿಯ ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್ ವಹಿಸಿದ್ದರು. ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ, ಉತ್ಸವ ಸಮಿತಿ ಸದಸ್ಯರಾದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಪ್ರತಿವರ್ಷದಂತೆ ಕೂಜುಗೋಡು ಮನೆತನದವರು ಈ ವರ್ಷ ಕೂಡ ಹೊರೆಕಾಣಿಕೆಯನ್ನು ಕುಟುಂಬಸ್ಥರು ತಂದು ದೇವಳಕ್ಕೆ ಅರ್ಪಿಸಿದ್ದಾರೆ. ಹೊರೆ ಕಾಣಿಕೆ ತರುವ ಸಂದರ್ಭದಲ್ಲಿ ಕೂಜುಗೋಡು ಕುಟುಂಬಸ್ಥರ ಮುಖ್ಯಸ್ಥರಾದ ಕಿಶೋರ್ ಕುಮಾರ್ ಕೂಜುಗೋಡು ,ಸೋಮಸುಂದರ ಕೂಜುಗೋಡು ,ಜಯಪ್ರಕಾಶ್ ಕೂಜುಗೋಡು , ಸತೀಶ ಕೂಜುಗೋಡು ಮತ್ತಿತರರು ಉಪಸ್ಥಿತರಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ...
ಡಿಸೆಂಬರ್ 16 ರಂದು ರೋಟರಿ ಪ್ರೌಢಶಾಲೆಯಲ್ಲಿ ಕೆವಿಜಿ ಸುಳ್ಯ ಹಬ್ಬ ಸಮಾಜಸೇವಾ ಸಂಘ ಇದರ ವತಿಯಿಂದ ಕೆ.ವಿ.ಜಿ ಸಾಧನೆ ಸಂಸ್ಮರಣೆ ಕಾರ್ಯಕ್ರಮ ಮತ್ತು ಶಾಲಾ ಗ್ರಂಥಾಲಯಕ್ಕೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.ಸಮಾರಂಭದ ಸಭಾಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷರಾಗಿರುವ ಹಾಗೂ ಕಾರ್ಯಕ್ರಮದ ನಿರ್ದೇಶಕರಾಗಿರುವ ರೋ.ಆನಂದ ಖಂಡಿಗ ವಹಿಸಿದ್ದರು.ಶಾಲಾ ಸಂಚಾಲಕರಾದ ರೋ.ಗಿರಿಜಾ ಶಂಕರ್ ತುದಿಯಡ್ಕ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆಯಾದರು ಸಭೆಯ ಅಧ್ಯಕ್ಷತೆಯನ್ನು ಪಂಜ ನಾಡಕಚೇರಿಯ ಉಪತಹಸಿಲ್ದಾರ ಚಂದ್ರಕಾಂತರು ಹಾಗೂ ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕಳ, ಉತ್ಸವ ಸಮಿತಿ ಸದಸ್ಯರಾದ ಬಾಲಕೃಷ್ಣ ಕುದ್ವ, ಕುಶಾಲಪ್ಪ ದೊಡ್ಡಮನೆ, ಮಾಯಲಪ್ಪ ಗೌಡ ಏನ್ ಊರು,...
ಶ್ರೀ ಶಾಸ್ತವೇಶ್ವರ ದೇವಸ್ಥಾನ ಕರ್ಲಪ್ಪಾಡಿ ಅಜ್ಜಾವರ ಕಾಲವಧಿ ಜಾತ್ರೋತ್ಸವ ಕಾರ್ಯಕ್ರಮವು 08-12-2023 ರಂದು ಮುಹೂರ್ತದ ಗೊನೆ ಕಡಿಯುವ ಮೂಲಕ ಪ್ರಾರಂಭಗೊಂಡು ದಿನಾಂಕ 15 ರಂದು ದೇವರಿಗೆ ಶುದ್ದಿಕಲಶ 16 ರಂದು ಉಗ್ರಾಣ ತುಂಬಿಸುವ ಮೂಲಕ ವೈದಿಕ ಕಾರ್ಯಕ್ರಮಗಳಿಗೆ ಚಾಲನೆಗೊಂಡು ರಾತ್ರಿ ದೇವರ ಭೂತಬಲಿ ನಡೆಯಲಿದೆ. ಇದೀಗ ಸ್ಥಳೀಯ ಪ್ರತಿಭೆಗಳಿಂದ ಶ್ರೀ ಶಾಸ್ತರ ಸಭಾ ವೇದಿಕೆಯಲ್ಲಿ ಸಾಂಸ್ಕೃತಿಕ...
ಪಶುಪಾಲನಾ ಇಲಾಖೆ ಮತ್ತು ಹಾಲು ಪಶು ಉತ್ಪಾದಕರ ಒಕ್ಕೂಟಗಳ ವಿವಿಧ ಯೋಜನೆಗಳಲ್ಲಿ ವಿಮೆಗೆ ಒಳಪಟ್ಟಿರುವ ರೈತರ ಜಾನುವಾರುಗಳು ಮರಣ ಹೊಂದಿದ್ದಲ್ಲಿ ವಿಮಾ ಮೊತ್ತವು ರೈತರಿಗೆ ಸಲ್ಲಿಕೆಯಾಗಿರುತ್ತದೆ. ಆದರೆ ಯಾವುದೇ ವಿಮಾ ಯೋಜನೆಗಳಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ್ದಲ್ಲಿ ರೈತರಿಗೆ ಯಾವುದೇ ಸಹಾಯಧನ ಅಥವಾ ಪರಿಹಾರ ದೊರಕುವುದಿಲ್ಲ. ಆದ್ದರಿಂದ 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿಗೆ...
ಜನರ ಆರ್ಥಿಕ ವ್ಯವಸ್ಥೆ ಸುಭದ್ರ ಸ್ಥಿತಿಯಲ್ಲಿರಬೇಕಾದರೆ ಕೃಷಿಯೊಂದಿಗೆ ಉಪ ಕಸುಬುಗಳು ಇಂದಿನ ಅಗತ್ಯವಾಗಿದೆ ಎಂದು ಎಂದು ಸುಳ್ಯ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಹೇಳಿದರು.ಅವರು ಸುಳ್ಯ ಕೃಷಿ ಇಲಾಖೆಯಲ್ಲಿ ನಡೆದ ೨೦೨೩-೨೪ನೇ ಸಾಲಿನ ಕೃಷಿ ತಂತ್ರಜ್ಞಾನ ನಿರ್ಮಾಣ ಸಂಸ್ಥೆ ಎ.ಟಿ.ಎಂ.ಎ ಯೋಜನೆಯಡಿ ಉಜಿರೆಯ ಕರಿಗಂಧ ಸೇವಾ ಟ್ರಸ್ಟ್ ಇದರ ಸಹಯೋಗದಲ್ಲಿ ನಡೆದ ಜಿಲ್ಲೆಯೊಳಗಿನ...
ಸೌಜನ್ಯ ಹೋರಾಟ ಸಮಿತಿ ವತಿಯಿಂದ ಗುತ್ತಿಗಾರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಗೆ ಮಹೇಶ್ ಶೆಟ್ಟಿ ತಿಮರೋಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಿರೀಶ್ ಮಟ್ಟಣ್ಣನವರ್, ತಮಣ್ಣ ಶೆಟ್ಟಿ, ಪ್ರಸನ್ನ ರವಿ, ನ್ಯಾಯವಾದಿ ಮೋಹಿತ್ ಕುಮಾರ್, ಸುರೇಶ್ ಶೆಟ್ಟಿ ಯೆಯ್ಯಾಡಿ, ಡಿ.ಬಿ.ಬಾಲಕೃಷ್ಣ, ಎನ್.ಟಿ.ವಸಂತ್, ಚಂದ್ರ ಕೋಲ್ಚಾರ್, ನೀತಿ ತಂಡದ ಜಯಂತ ಪೂಜಾರಿ, ಸೌಜನ್ಯಳ ತಾಯಿ ಕುಸುಮಾವತಿ ಚಂದಪ್ಪ...
ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.) ಸುಳ್ಯ ಇದರ ವತಿಯಿಂದ ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟರಮಣ ಗೌಡರ 95ನೇ ಜನ್ಮದಿನದ ಸವಿ ನೆನಪಿಗೆ ಕೆವಿಜಿ ಸುಳ್ಯ ಹಬ್ಬವನ್ನು ಡಿ. 25 ಮತ್ತು 26ರ ರಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ತಿಳಿಸಿದರು....
ತೆಕ್ಕಿಲ್ ಹೆಚ್.ಪಿ. ಗ್ಯಾಸ್ ಏಜೆನ್ಸಿ ಅರಂತೋಡು ಇದರ ವತಿಯಿಂದ ಡಿಸೆಂಬರ್ 19 ರಂದು ಪ್ರಧಾನಮತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ಸಂಪರ್ಕ ವಿತರಣಾ ಸಮಾರಂಭವು ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆಯಲಿದೆ. ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕವನ್ನು ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕಿ ಕು!...
Loading posts...
All posts loaded
No more posts
