Ad Widget

ಅರೆಭಾಷೆ ಸಾಹಿತ್ಯ ಲೋಕವನ್ನೇ ಕಣ್ಣೆದುರಿಗೆ ತೆರೆದಿಡುವ ಡಾ.ಪುರುಷೋತ್ತಮ ಕರಂಗಲ್ಲು ರವರ “ಅರೆಬಾಸೆ ಸಾಹಿತ್ಯಾವಲೋಕನ ಅಧ್ಯಯನ ಸಂಶೋಧನಾ ಪ್ರಬಂಧ”

ಮಂಗಳೂರು ಐಕಳ ಪೊಂಪೈ ಕಾಲೇಜಿನ ಪ್ರಾಂಶುಪಾಲರಾದ ಮೂಲತಃ ನಮ್ಮೂರಿನ ಪಕ್ಕದ ಊರಿನವರೇ ಆದಂತಹ ಡಾ.ಪುರುಷೋತ್ತಮ ಕರಂಗಲ್ಲು ರವರು ಮಾ.18ರಂದು ರಿಜಿಸ್ಟರ್ ಪೋಸ್ಟ್ ಮೂಲಕ ನನಗೊಂದು ಪುಸ್ತಕವನ್ನು ಕಳುಹಿಸಿ ಕೊಟ್ಟಿದ್ದರು. ಪುಸ್ತಕ ಏನೆಂದು ತೆರೆದು ನೋಡಿದಾಗ ಅದು “ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ” ಯು 2018-19ನೇ ಸಾಲಿನಲ್ಲಿ ನೀಡಿದ ಫೆಲೋಶಿಪ್ ನ ಅಡಿಯಲ್ಲಿ ಡಾ.ಪುರುಷೋತ್ತಮ...

50 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.11ರಂದು ಬೆಳಿಗ್ಗೆ 11ಗಂಟೆಗೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. 50 ನೇ ದಿನಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಥಿಯೇಟರ್ ನಲ್ಲಿ ವಿಶೇಷ ಸಂಭ್ರಮಾಚರಣೆ...
Ad Widget

ಕಳಂಜ ವಿದ್ಯಾನಿಕೇತನ ಶಿಶು ಮಂದಿರದಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಣೆ

ವಿದ್ಯಾನಿಕೇತನ ಶಿಶು ಮಂದಿರ ಕಳಂಜ ಇಲ್ಲಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಕಾರ್ಯಕ್ರಮ ಎ.09ರಂದು ನಡೆಯಿತು. ಮಕ್ಕಳು ಮತ್ತು ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹೇಮಚಂದ್ರ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವಿಭಾಗ ಸಹ ಕಾರ್ಯವಾಹಕ ಸುಭಾಶ್ಚಂದ್ರ ಕಳಂಜ, ಸಂಚಾಲಕಿ ಶ್ರೀಮತಿ ಮಾಲಿನಿ ಪ್ರಸಾದ್, ಮಾತಾಜಿ ಶ್ರೀಮತಿ ಅಕ್ಷತಾ...

ಏ.10 ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ.

ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಏ.10 ಗುರುವಾರ ಜಿಲ್ಲಾ ರಾಜ್ಯಪಾಲರಾದ ರೋ .ವಿಕ್ರಮ ದತ್ತ ಅವರು ಅಧಿಕೃತ ಭೇಟಿ ನೀಡಲಿದ್ದು ವಿವಿಧ ಸೇವಾ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.ಗುರುವಾರ ಬೆಳಿಗ್ಗೆ 9:00ಗೆ ಪಂಜದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಹಾಗೂ ಎಲ್ಲಾ ಪದಾಧಿಕಾರಿ ಸದಸ್ಯರು ರಾಜಪಾಲರನ್ನು ಬರಮಾಡಿಕೊಳ್ಳ ಇರುವರು. ಅಲ್ಲಿಂದ ಪಲ್ಲೋಡಿ ಎಂಬಲ್ಲಿ ವಿಕಲಚೇತನ ಮಹಿಳೆ...

ಪಿಯುಸಿ ಫಲಿತಾಂಶ: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿನಿ ಅಪೇಕ್ಷಾ ಜಿ ಬಾರೆಂಗಳ ಕಾಲೇಜಿಗೆ ಪ್ರಥಮ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅಪೇಕ್ಷಾ.ಜಿ ಬಾರೆಂಗಳ 575 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಚಾರ್ವಾಕ ಬಾರೆಂಗಳ ಗೋಪಾಲಕೃಷ್ಣ.ಜಿ ಹಾಗೂ ಶ್ರೀಮತಿ ಲೀಲಾವತಿ ದಂಪತಿಗಳ ಪುತ್ರಿ. ಇವರು ಸರಕಾರಿ ಪ್ರಾಥಮಿಕ ಶಾಲೆ ಚಾರ್ವಾಕ, ಸರಕಾರಿ ಪ್ರೌಢ ಶಾಲೆ ಕಾಣಿಯೂರು ಇಲ್ಲಿಯ ಹಿರಿಯ...

ಪಿಯುಸಿ ಫಲಿತಾಂಶ: ನೀತಿ.ಎನ್.ಬಿ ರಾಜ್ಯಕ್ಕೆ 9ನೇ ರ‌್ಯಾಂಕ್

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ಫಿಲೋಮಿನ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೊಲ್ಲಮೊಗ್ರದ ನೀತಿ.ಎನ್.ಬಿ591(98.5%) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಒಂಬತ್ತನೇ ರ‌್ಯಾಂಕ್ ಪಡೆದುಕೊಂಡಿದ್ದಾರೆ. ಇವರು ಕೆ.ವಿ.ಜಿ ಪ್ರೌಢಶಾಲೆ ಕೊಲ್ಲಮೊಗ್ರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಗೌಡ ಎನ್ ಮತ್ತು ಶ್ರೀಮತಿ ಶಾರದಾ ದಂಪತಿಗಳ...

ಸುಳ್ಯ : ಶಾರದಾ ಪದವಿಪೂರ್ವ ಕಾಲೇಜಿಗೆ 100 ಶೇ. ಫಲಿತಾಂಶ – ಕಲಾ ವಿಭಾಗದಲ್ಲಿ ಹರ್ಷಿತಾ ಕುದ್ಕುಳಿ ತಾಲೂಕಿಗೆ ಪ್ರಥಮ

ಸುಳ್ಯದ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ 76 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಕಲಾವಿಭಾಗದಲ್ಲಿ ಹರ್ಷಿತಾ ಕುದ್ಕುಳಿ ಮನೆ (ಜಯಂತಿ ಹಾಗೂ ಬಾಲಕೃಷ್ಣ ಕುದ್ಕುಳಿ ದಂಪತಿಗಳ ಪುತ್ರಿ) ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಕಲಾವಿಭಾಗದಲ್ಲಿ 23 ವಿದ್ಯಾರ್ಥಿಗಳಿದ್ದು ಎಲ್ಲರು ಪಾಸಾಗಿದ್ದು ಹರ್ಷಿತಾ ಕುದ್ಕುಳಿ ಮನೆ 587, ಭಾಗ್ಯಶ್ರೀ...

ಭಾವ ತೀರ ಯಾನ 7ನೇ ವಾರದಲ್ಲಿ ರನ್ನಿಂಗ್ – ಏ.09ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.09ರಂದು ಬುಧವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಐವರ್ನಾಡು ಕಾಲೇಜಿಗೆ ಶೇ.76.19 ಫಲಿತಾಂಶ

ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.76.19 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿ ಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ.ಐವರ್ನಾಡಿನ ಕಟ್ಟತ್ತಾರು ವಿಶ್ವನಾಥ ಕೆ ಮತ್ತು ನಳಿನಿ ದಂಪತಿ ಪುತ್ರ ಹವೀನ ಕೆ.ವಿ.539 ಅಂಕ,ಐವರ್ನಾಡು ಬಾಂಜಿಕೋಡಿ ರೊಜಾರಿಯೋ ಮಚಾದೋ ಮತ್ತು ಶೋಭಾ ಮೊಂತೆರೊ ದಂಪತಿ...

ನೀರು ಕುಡಿದು ನಿರೋಗಿಗಳಾಗಿ – ನಮಗೆಷ್ಟು ನೀರು ಬೇಕು?

ನಮ್ಮ ದೇಹದ ಆರೋಗ್ಯಕ್ಕೆ ನೀರು ಅತೀ ಅವಶ್ಯಕ. ವ್ಯಕ್ತಿಯಿಂದ ವ್ಯಕ್ತಿಗೆ ದೇಹದ ತೂಕಕ್ಕೆ ಮತ್ತು ಜೀವನಶೈಲಿಗೆ ಹೊಂದಿಕೊಂಡು ನೀರಿನ ಅವಶ್ಯಕತೆಯ ಮಟ್ಟ ಭಿನ್ನವಾಗಿರುತ್ತದೆ. ವ್ಯಕ್ತಿಯ ದೈಹಿಕ ಪರಿಸ್ಥಿತಿ (ಗರ್ಭಾವಸ್ಥೆ ಹಾಲೂಡಿಸುವ ಸಮಯ ಇತ್ಯಾದಿ) ಮತ್ತು ದೇಹದ ಆರೋಗ್ಯ ಪರಿಸ್ಥಿತಿ (ಜ್ವರ, ವಾಂತಿ, ಭೇದಿ, ಅತಿಸಾರ ಇತ್ಯಾದಿ) ವ್ಯಕ್ತಿಯ ವಯಸ್ಸು, ಲಿಂಗ ಮುಂತಾದ ಎಲ್ಲಾ ಅಂಶಗಳು ವ್ಯಕ್ತಿಯ...
Loading posts...

All posts loaded

No more posts

error: Content is protected !!