- Monday
- June 8th, 2026
ಅಂತಾರಾಷ್ಟ್ರೀಯ ಖ್ಯಾತಿಯ ಟೈಲ್ಸ್ಗಳ ಅಪೂರ್ವ ಸಂಗ್ರಹದೊಂದಿಗೆ ಸ್ಟಾರ್ ಟೈಲ್ಸ್ ಮಳಿಗೆ ಸುಳ್ಯದಲ್ಲಿ ಜೂ.01ರಂದು ಶುಭಾರಂಭಗೊಳ್ಳಲಿದೆ.ಶೋರೂಂ ನ್ನು ಕುಂಬೊಳ್ ತಂಜಳ್ ಪರಂಪರೆಯ ಸಯ್ಯದ್ ಉಮ್ಮರ್ ಕುಂಚಿಕೋಯ ತಂಬಳ್ ರವರ ಸುಪುತ್ರ ಸಯ್ಯದ್ ಶಹೀರ್ ಹುಸೈನ್ ತಂಜಳ್ ಕುಂಬೊಳ್, ಕೆವಿಜಿ ಅಕಾಡೆಮಿ ಅಫ್ ಲಿಬರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ.ಕೆ ವಿ ಚಿದಾನಂದ, ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರುಗಳಾದ...
ದಿನಾಂಕ : 01 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ಸಂಧ್ಯಾರಶ್ಮಿ ಸಾಹಿತ್ಯ ಸಂಘ ಸುಳ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಹಯೋಗದೊಂದಿಗೆ ಸುಬ್ರಹ್ಮಣ್ಯದ ಅಶೋಕ್ ಮೂಲೆಮಜಲು ಹಾಗೂ ಶ್ರೀಮತಿ ಸುನಿತಾ ಅಶೋಕ್ ಮೂಲೆಮಜಲು ದಂಪತಿಗಳ ಮನೆಯಲ್ಲಿ ಮೇ.26ರಂದು “ಗ್ರಂಥಾಲಯ ವೀಕ್ಷಣೆ ಹಾಗೂ ಸಂವಾದ ಕಾರ್ಯಕ್ರಮ” ನಡೆಯಿತು.ಅಶೋಕ್ ಮೂಲೆಮಜಲು ರವರು ತಮ್ಮ ಮನೆಯಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಪುಸ್ತಕಗಳು, ವೃತ್ತಪತ್ರಿಕೆಗಳು...
ಜಿಲ್ಲೆಯಲ್ಲಿ ಮರಳು, ಕೆಂಪು ಕಲ್ಲು ಸಮಸ್ಯೆ ಈ ಉದ್ಯಮವನ್ನೇ ಅವಲಂಬಿತರಾದ ಸಣ್ಣ ಸಣ್ಣ ಉದ್ಯಮಿ ಕಾಂಟ್ರಾಕ್ಟ್ ಗಳಿಗೆ, ಮನೆಕಟ್ಟುವ ಬಡ ಮಧ್ಯಮ ವರ್ಗ. ಮರಳು ಸಿಗದೇ ತೊಂದರೆಯಲ್ಲಿದೆ. ಇದಕ್ಕೆ ನೂತವಾಗಿ ರಚನೆ ಆಗುತ್ತಿರುವ ಸರಕಾರ ಜನರಿಗೆ ಸುಲಭವಾಗಿ ಸ್ಪಂದಿಸುವ ನಿರೀಕ್ಷೆ ಇದೆ. ಈ ಕುರಿತಾಗಿ ಸರಕಾರ ಯೋಚನೆ, ನಿರ್ಧಾರ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್...
ಗುತ್ರಿಗಾರು ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು ನಡೆಯಿತು. ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಒಂದರಿಂದ 7 ನೇ ತರಗತಿ ವರೆಗಿನ ಮಕ್ಕಳನ್ನು ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ನಿವೃತ್ತ ಶಿಕ್ಷಕರಾದ ದಯಾನಂದ ಮುತ್ಲಾಜೆ, ಗ್ರಾ.ಪಂ.ಕಾರ್ಯದರ್ಶಿ ಮೋಹನ್ ಕುಮಾರ್, ಎಸ್.ಡಿ.ಎಂ.ಸಿ....
ಸುಳ್ಯದ ಗಾಂಧಿನಗರದ ವಿಷ್ಣು ಸರ್ಕಲ್ ಬಳಿ ಇಬ್ರಾಹಿಂ ಎಂಬುವರ 25 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಸುಳ್ಯ ಅಗ್ನಿ ಶಾಮಕ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರಿಂದ ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣಾಧಿಕಾರಿಯಾದ ಕಿರಣ್ ಕುಮಾರ್ ಹಾಗೂ ಸಿಬ್ಬಂದಿಯವರಾದ ಚಂದ್ರಶೇಖರ್ ,ಮಹಮ್ಮದ್ ರಫಿಕ್ ,ಹರ್ಷವರ್ಧನ್, ಕೆ ಹೊನ್ನಪ್ಪ ,ಹರೀಶ್ ಗೌಡ,...
ಘಟಕದ ವೈಯಕ್ತಿಕ ಅಭಿವೃದ್ಧಿ, ಸಮುದಾಯ ಸೇವೆ ಮತ್ತು ನಾಯಕತ್ವ ಕ್ಷೇತ್ರಗಳಲ್ಲಿನ ಅತ್ಯುತ್ತಮ ಸಂಘಟನೆ ಹಾಗೂ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಇಂದು ಕಾಪುವಿನ ಇನಾಸನ್ ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಮಧ್ಯಂತರ ಸಮ್ಮೇಳನದಲ್ಲಿ ವಲಯಾಧ್ಯಕ್ಷರಾದ ಜೆ.ಎಫ್.ಎಸ್ ಸಂತೋಷ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಹಲವಾರು ಪ್ರಶಸ್ತಿ ಪುರಸ್ಕಾರಗಳ ಮನ್ನಣೆಯನ್ನು ಘಟಕಾಧ್ಯಕ್ಷರಾದ ಜೆ.ಎಫ್.ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ತಂಡ ಪಡೆದುಕೊಂಡಿದ್ದಾರೆ. ರೀಜನ್...
ಸುಬ್ರಹ್ಮಣ್ಯ ಮೇ 31 : ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಾಧವ ದೇವರಗದ್ದೆ ಇವರು ಆಯ್ಕೆಯಾದರು.ಕಾರ್ಯದರ್ಶಿಯಾಗಿ ಸೀನಿಯರ್ ವಿಶ್ವನಾಥ ನಡುತೋಟ. ಕೋಶಾಧಿಕಾರಿಯಾಗಿ ಸೀನಿಯರ್ ಡಾ. ರವಿ ಕಕ್ಕೆಪದವು, ನಿಕಟಪೂರ್ವ ಅಧ್ಯಕ್ಷರಾಗಿ ಸೀನಿಯರ್ ವೆಂಕಟೇಶ್ ಎಚ್.ಎಲ್, ಉಪಾಧ್ಯಕ್ಷರಾಗಿ ಸೀನಿಯರ್ ಶೇಷಪ್ಪ ಗೌಡ, ನಿರ್ದೇಶಕ ಹಾಗೂ...
ಮರ್ಕಂಜ ಗ್ರಾಮದ ಬಳ್ಳಕಾನ ನಿವಾಸಿ ಐತಪ್ಪ ನಾಯ್ಕ ಎಂಬುವವರ ಪುತ್ರಿ ಕೀರ್ತನ(17 ವರ್ಷ) ಮನೆಯಿಂದ ನಾಪತ್ತೆಯಾಗಿದ್ದು ಇವರ ಮಾಹಿತಿ ತಿಳಿದು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಮೇ 05 ರಂದು ಬೆಳಿಗ್ಗೆ 10:30ಕ್ಕೆ ಮನೆಯಿಂದ ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಇದೀಗ...
ಸುಬ್ರಹ್ಮಣ್ಯ ಮೇ 31 : ದಕ್ಷಿಣ ಭಾರತದ ಹೆಸರಾಂತ ನಾಗರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮೇ.31 ರವಿವಾರದಂದು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ 30,000ಕ್ಕಿಂತಲೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ,ತೀರ್ಥ ಪ್ರಸಾದ ಹಾಗೂ ಭೋಜನ ಸ್ವೀಕರಿಸಿದರು. ಮುಂಜಾನೆಯಿಂದಲೇ ಪವಿತ್ರ ತೀರ್ಥ ಸ್ನಾನಕ್ಕಾಗಿ ಕುಮಾರಧಾರ ಸ್ನಾನ...
Loading posts...
All posts loaded
No more posts
