ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ನಂದಗೋಕುಲ – ಮುದ್ದು ಕೃಷ್ಣ ಸ್ಪರ್ಧೆ ಹಾಗೂ ಗುರುವಂದನೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ನಂದಗೋಕುಲ – ಮುದ್ದು ಕೃಷ್ಣ ರಾದೆ ಸ್ಪರ್ಧೆ ಹಾಗೂ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 5ರಂದು ಆಯೋಜಿಸಲಾಯಿತು.ಘಟಕಾಧ್ಯಕ್ವರಾದ ಜೆಎಪ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರು ಶಿಕ್ಷಕರು ಆದ ಶ್ರೀಮತಿ ಗೀತಾಂಜಲಿ ಟಿ. ಜಿ., ಜೇಸಿಐ ಸುಳ್ಯ...

ರಬ್ಬರ್ ಮರ ಕಡಿಯುವ ವೇಳೆ ಹೃದಯಾಘಾತ: ನಿರಂಜನಾಕ್ಷ ಬಾಳೆಕಜೆ ನಿಧನ

ಸುಳ್ಯ: ತೊಡಿಕಾನ ಗ್ರಾಮದ ಬಾಳೆಕಜೆ ದಿ. ಆನಂದ ಅವರ ಪುತ್ರ ನಿರಂಜನಾಕ್ಷ ಬಾಳೆಕಜೆ (47) ಅವರು ಸೆ. 7ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ತೊಡಿಕಾನ ಮೂಲದ ನಿರಂಜನಾಕ್ಷ ಅವರು ಸೆ. 7ರಂದು ಬೆಳಿಗ್ಗೆ ಕಲ್ಲುಗುಂಡಿ ಉಳುವಾರು ರಾಜಗೋಪಾಲ್ ಅವರ ಮನೆಯಲ್ಲಿ ರಬ್ಬರ್ ಮರ ಕಡಿಯುವ ಕೆಲಸಕ್ಕೆ ತೆರಳಿದ್ದರು. ಕೆಲಸ ಆರಂಭಿಸಿದ ಕೆಲವೇ ಹೊತ್ತಿನಲ್ಲಿ...
Ad Widget

ಏನೆಕಲ್ಲು ;  ಆದಿಶಕ್ತಿ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಏನೆಕಲ್ಲು ಶ್ರೀ ಆದಿಶಕ್ತಿ ಭಜನಾ ಮಂದಿರದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಊರ ಹಿರಿಯರು ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಪಟು ಶ್ರೀ ರಾಮಯ್ಯಗೌಡ ಮಾದನಮನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಭಜನಾ ಮಂದಿರದ ಉಪಾಧ್ಯಕ್ಷರಾದ ಶ್ರೀ ಜನಾರ್ಧನ ಗೌಡ ಕಟ್ಟ, ಅಧ್ಯಕ್ಷರಾದ ಶ್ರೀ ಲಕ್ಷ್ಮಣಗೌಡ...

ಗುತ್ತಿಗಾರು : ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಕುರಿತು ವಿಶೇಷ ಗ್ರಾಮಸಭೆ ; ವರದಿಯನ್ನು ಸಂಪೂರ್ಣವಾಗಿ ಕೈಬಿಡಲು ಗ್ರಾಮಸ್ಥರ ಒಮ್ಮತದ ಆಗ್ರಹ

ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ಕೈಬಿಡಬೇಕು ಹಾಗೂ ಜನವಸತಿ ಪ್ರದೇಶಗಳಿಗೆ ತೊಂದರೆಯಾಗದಂತೆ ‘ಜೀರೋ ಬಫರ್ ಝೋನ್’ ಘೋಷಿಸಬೇಕು ಎಂದು ಗುತ್ತಿಗಾರಿನಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಇಲ್ಲಿನ ದೀನ್ ದಯಾಳ್ ರೈತ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಈ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಆಡಳಿತಾಧಿಕಾರಿ ದೇವರಾಜ್ ಮುತ್ಲಾಜೆ...

ಕಲ್ಮಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಣೇಶ್ ಕೆ.ಎಸ್, ಉಪಾಧ್ಯಕ್ಷರಾಗಿ ಶೇಷಪ್ಪ ಗೌಡ.ಕೆ ಆಯ್ಕೆ

ಕಲ್ಮಕಾರು : ಕಲ್ಮಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೆ.07ರಂದು ನಡೆಯಿತು. ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಗಣೇಶ್ ಕೆ.ಎಸ್ ಹಾಗೂ ಉಪಾಧ್ಯಕ್ಷರಾಗಿ ಶೇಷಪ್ಪ ಗೌಡ.ಕೆ ಆಯ್ಕೆಯಾದರು. ಸಂಘದ ನಿರ್ದೇಶಕರಾಗಿ ಬಾಲಚಂದ್ರ ಬಿ., ಶಿವರಾಮ ಪಿ., ವೆಂಕಟ್ರಮಣ ಕೆ.ಕೆ., ಬೆಳ್ಯಪ್ಪ ಗೌಡ ಎಂ., ರಾಜೀವ ಪಿ.ಎಸ್., ತೇಜಕುಮಾರ ಡಿ., ಚಂದ್ರಶೇಖರ...

ಜಯನಗರ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ

ಸುಳ್ಯ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಸುಳ್ಯ ಇದರ ಆಶ್ರಯದಲ್ಲಿ ಪೋಷಣ್ ಅಭಿಯಾನದಡಿ ಸಮುದಾಯ ಆಧಾರಿತ ಕಾರ್ಯಕ್ರಮವು ಸೆ. 7ರಂದು ಜಯನಗರ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಸಮಗ್ರ ಬೆಳವಣಿಗೆಯ ಕುರಿತು ಜಾಗೃತಿ ಮೂಡಿಸಲಾಯಿತು. ಜಯನಗರ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ನೆಫಿಸತುಲ್...

ಬೆಳ್ಳಾರೆ : ಪಳ್ಳಿಮಜಲಿನಲ್ಲಿ ಈದ್ಮೀಲಾದ್ ಅಂಗವಾಗಿ ಮೆಹ್ಫಿಲೆ ತ್ವಯಿಬಾ 2026

ಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ಈದ್ ಮೀಲಾದ್ ಅಂಗವಾಗಿ ಪಳ್ಳಿಮಜಲಿನ ಸಿರಾಜುಲ್ ಹುದಾ ಸೆಕೆಂಡರಿ ಮದರಸ ವಿದ್ಯಾರ್ಥಿಗಳ ಧಾರ್ಮಿಕ ಕಲಾ‌ ಸಾಂಸ್ಕೃತಿಕ ಕಾರ್ಯಕ್ರಮ ಮಸೀದಿ ವಠಾರದಲ್ಲಿ ಸೆ 6ರಂದು ನಡೆಯಿತು. ಈ ಮದರಸದ ಮೆಹ್ಫಿಲೆ ತ್ವಯಿಬಾ ಸ್ಪರ್ಧಾ ಕಾರ್ಯಕ್ರಮದ ಕಲಾ ತಂಡಗಳಾದ ತಸ್ವಿಯಾ ಮತ್ತು ತರ್ಖಿಯಾ ತಂಡಗಳ ನಡುವೆ ತರಾತುರಿಯ ಸ್ಪರ್ಧೆ ನಡೆಯಿತು....

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ | ₹2.64 ಕೋಟಿ ನಿವ್ವಳ ಲಾಭ – ಶೇ.16 ಡಿವಿಡೆಂಡ್ ಘೋಷಣೆ

ಸುಳ್ಯ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಸಕ್ತ ಸಹಕಾರಿ ವರ್ಷದಲ್ಲಿ ₹2.64 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. 16ರಷ್ಟು ಡಿವಿಡೆಂಡ್ ವಿತರಿಸಲಾಗುವುದು ಎಂದು ಸೊಸೈಟಿ ಅಧ್ಯಕ್ಷ ಕೆ.ಸಿ. ಸದಾನಂದ ತಿಳಿಸಿದರು. ಕೊಡಿಯಾಲಬೈಲ್ ಗೌಡ ಸಮುದಾಯ ಭವನದಲ್ಲಿ ಸೆ. 6ರಂದು ನಡೆದ ಸೊಸೈಟಿಯ 25ನೇ ವಾರ್ಷಿಕ ಮಹಾಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು...

ಪಂಜ : ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಒಳಿತಿಗಾಗಿ ಹಾಗೂ ಸಾನಿಧ್ಯ ವೃದ್ಧಿಗಾಗಿ ಇಂದಿನಿಂದ 12 ದಿನ ಶಿವ ಸ್ಮರಣೆ

ಪಂಜ: ಸೀಮೆಯ ಭಕ್ತರ ಒಳಿತಿಗಾಗಿ ಹಾಗೂ ಸಾನಿಧ್ಯ ವೃದ್ಧಿಗಾಗಿ ಶಿವ ಸ್ಮರಣೆಯ ವಿಶೇಷ ಕಾರ್ಯಕ್ರಮವನ್ನು ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರ ನೇತೃತ್ವದಲ್ಲಿ ಇಂದಿನಿಂದ ಆರಂಭಗೊಂಡಿತು. ಶಿವ ಸ್ಮರಣೆಯ ಮೂಲಕ ಸಾವಿರ ಸೀಮೆಯ ಭಕ್ತರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಸತತ 12 ದಿನಗಳ ಕಾಲ ಶಿವ ಸ್ಮರಣೆ ನಡೆಯಲಿದೆ. ಕಾರ್ಯಕ್ರಮವು ಸೆಪ್ಟೆಂಬರ್ 7ರಿಂದ...

ಇಂದಿನ(ಸೆಪ್ಟೆಂಬರ್ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಸೆಪ್ಟೆಂಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!