ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಸುಬ್ರಹ್ಮಣ್ಯ: ಶಿಸ್ತುಬದ್ದವಾದ ಜೀವನ ನಿರ್ವಹಣೆಗೆ ಶಿಕ್ಷಣ ಅತ್ಯಗತ್ಯ.ಜ್ಞಾನವು ಮಾನವನಿಗೆ ಇರುವ ಶ್ರೇಷ್ಠ ಕೊಡುಗೆ ಅದನ್ನು ನೀಡುವ ಉತ್ಕೃಷ್ಠ ಕೈಂಕರ್ಯವನ್ನು ಶಿಕ್ಷಣವು ಮಾಡುತ್ತದೆ.ಜ್ಞಾನಕ್ಕೆ ಸರಿಸಾಟಿ ಯಾವುದೂ ಇಲ್ಲ. ಸುಧಾರಿತ ಮತ್ತು ಕ್ರೋಢೀಕೃತವಾದ ಜ್ಞಾನ ಸಂಸ್ಕೃತಿಯನ್ನು ವಿದ್ಯೆ ಒದಗಿಸುತ್ತದೆ.ಹಿಂದಿನ ವಿಚಾರಧಾರೆಗಳು ಇಂದಿಗೂ ಪ್ರಸ್ತುವಾಗಿ ಸರ್ವರಿಗೂ ಒದಗುತ್ತಿರಲು ಮಾನವನ ಸಂಪತ್ತು ಪೂರಕವಾಗಿದೆ.ಜ್ಞಾನ ಸಂಪತ್ತಿನ ಔನತ್ಯಕ್ಕೆ ವಿದ್ಯೆ ರಹದಾರಿಯನ್ನು ಒದಗಿಸುತ್ತದೆ. ವ್ಯವಸ್ಥಿತವಾದ...

ಯುವ ಜನಾಂಗವು ಸಾಂಸ್ಕೃತಿಕವಾಗಿ
ತೊಡಗಿಸಿಕೊಂಡರೆ ಬದುಕುವ ಕಲೆ ಕರಗತ : ವಿದುಷಿ ಮಂಜುಳಾ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಕಲೆಯನ್ನು ನಮ್ಮ ಬದುಕಿನ ಭಾಗವಾಗಿ ಇರಿಸಿಕೊಳ್ಳುವುದು ಅತ್ಯಗತ್ಯ.ಕಲೆಯು ಜೀವನಕ್ಕೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬೋಧಿಸುತ್ತದೆ.ಕೇವಲ ನೃತ್ಯ ಸಂಗೀತ ಮಾತ್ರ ಕಲೆಯಲ್ಲ ಬದಲಾಗಿ ಬದುಕುವುದು ಕೂಡಾ ಒಂದು ವಿಶಿಷ್ಠವಾದ ಕಲೆ.ಸಾಂಸ್ಕೃತಿಕವಾಗಿ ತೊಡಗಿಸಿಕೊಂಡರೆ ನಮಗೆ ಬದುಕುವ ಕಲೆ ಕರಗತವಾಗುತ್ತದೆ. ಎಳವೆಯಲ್ಲಿಯೇ ಕಲೆಯನ್ನು ಬೆಳೆಸಿಕೊಂಡರೆ ಶಿಸ್ತುಬದ್ದ ಜೀವನ ನಡೆಸಲು ಪೂರಕವಾಗುತ್ತದೆ.ಕಲೆಯು ಆತ್ಮವಿಶ್ವಾಸ ಮತ್ತು ಶಿಸ್ತುತಮ ಜೀವನ ನಡೆಸಲು ಪ್ರೇರಣೆ...
Ad Widget

ಉಬರಡ್ಕದಲ್ಲಿ ನಾಳೆ (ನ.20)ಸೌಜನ್ಯ ಪರ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ – ಭರದ ಸಿದ್ಧತೆ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದು 11 ವರ್ಷ ಕಳೆದರೂ ಆರೋಪಿಗಳಿಗೆ ಶಿಕ್ಷೆಯಾಗದಿರುವುದು ದುರಂತವೇ ಸರಿ. ಇದೀಗ ಪ್ರಕರಣದ ಕೇಸು ಹಳ್ಳ ಹಿಡಿಯುತ್ತಿರುವ ಹಿನ್ನೆಲೆ ಜನಾಕ್ರೋಶ ಭುಗಿಲೇಳುವಂತೆ ಮಾಡಿದೆ. ರಾಜ್ಯಾದ್ಯಂತ ಸೌಜನ್ಯ ಅಭಿಮಾನಿಗಳು ಮರುತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ. ನ.20 ರಂದು ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ವೇದಿಕೆ ತಯಾರಾಗಿದ್ದು ಸುಮಾರು...

ಸಂಪಾಜೆ ಗಡಿಕಲ್ಲು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಸಂಪಾಜೆ ಗ್ರಾಮದ ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ದೂರವಾಣಿ ಇಲಾಖೆಯ ನಿವೃತ್ತ ಅಧಿಕಾರಿ ವೆಂಕಪ್ಪ ಗೌಡ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ "ಸಂಪಾಜೆ ಗಡಿಕಲ್ಲಿನಲ್ಲಿ ನೂತನ ಅಂಗನವಾಡಿ ಕೇಂದ್ರ ಮಾಡುವ ಮೂಲಕ ಈ ಭಾಗದಲ್ಲಿ ಬಹಳ ಉಪಯೋಗ ಆಗಿದೆ ಈ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ" ಎಂದರು. ಪಂಚಾಯತ್ ಉಪಾಧ್ಯಕ್ಷರಾದ...

ದೇವಚಳ್ಳ: ಪಂಚಧ್ವನಿ ಕಾರ್ಯಕ್ರಮ – ವಿವಿಧ ಕ್ಷೇತ್ರದ ಸಾಧಕರಿಗೆ ಪಡುಮಲೆ ಯಶಸ್ವಿ ಸಾಧನಾಶ್ರೀ ಪ್ರಶಸ್ತಿ ಪ್ರಧಾನ

https://youtu.be/q3e77TPG3uw?si=ukre_PjG_btGQy2p ಗ್ರಾಮ ಪಂಚಾಯತ್ ದೇವಚಳ್ಳ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು ಘಟಕ ಪುತ್ತೂರು, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ, ಕಾರ್ಕಳ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ "ಪಂಚಧ್ವನಿ" ಕಾರ್ಯಕ್ರಮ 2023 ಕಾರ್ಯಕ್ರಮ ನ.18ರಂದು ನಡೆಯಿತು. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ...

ಕೋಡಂಕೇರಿದ ಜಾಲ ಕಾರ್ಣಿಕ ಎಂಬ ತುಳು ಭಕ್ತಿ ಗೀತೆಯ ಧ್ವನಿಸುರುಳಿ ಬಿಡುಗಡೆ

ಕೋಡಂಕೇರಿ ಕೊರಗಜ್ಜನ ಸಾನಿಧ್ಯದಲ್ಲಿ ಕೋಡಂಕೇರಿದ ಜಾಲ ಕಾರ್ಣಿಕ ಎಂಬ ತುಳು ಭಕ್ತಿ ಗೀತೆಯನ್ನು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಖರ್ ಪೈಕ ಕೊರಗಜ್ಜನ ಸಾನಿಧ್ಯದಲ್ಲಿ ಬಿಡುಗಡೆ ಗೊಳಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಕೇಶವ ಅಡ್ತಲೆ ವಹಿಸಿದ್ದರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ ಕೋಡಂಕೇರಿ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ಅಕ್ಕಿ ಊಟ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಮಕ್ಕಳೇ ಶಾಲಾ ಅಂಗಳದಲ್ಲಿ ಬೆಳೆಸಿದ ಭತ್ತ ನಾಟಿ ಕೊಯ್ಲು ಮಾಡಿ ತುಳು ನಾಡಿನ ಸಂಸ್ಕೃತಿಯಲ್ಲಿ ಬಾಳೆಎಲೆಯಲ್ಲಿ 10 ಬಗೆಯ ಪದಾರ್ಥಗಳ ಜೊತೆ ಹೊಸ ಅಕ್ಕಿ ಉಂಡು ಸಂತಸಪಟ್ಟರು. ಶಾಲೆಯ ಬಾಗಿಲುಗಳಿಗೆ ಬೆಳಗ್ಗೆ ಮಾವಿನ ಎಲೆ ಕಟ್ಟಿ ನಂತರ ಮಧ್ಯಾಹ್ನ ಪೋಷಕರ ಜೊತೆಯಲ್ಲಿ ಪುದ್ವಾರ್ ಊಟ ಮಾಡಿ ನಮ್ಮ ಸಂಸ್ಕೃತಿ...

ಅಲ್ಪಸಂಖ್ಯಾತರ ಸಹಕಾರಿ ಸಂಘ 25 ನೇ ವರ್ಷಕ್ಕೆ ಪಾದಾರ್ಪಣೆ , ಈಶ್ವರಮಂಗಲದಲ್ಲಿ ನೂತನ ಶಾಖೆ ಪ್ರಾರಂಭ- ಇಕ್ಬಾಲ್ ಎಲಿಮಲೆ

ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಸಹಕಾರಿ ರಂಗದಲ್ಲಿ ತೊಡಗಿಕೊಂಡು 24 ವರ್ಷಗಳನ್ನು ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ. ಇದೀಗ ನಮ್ಮ ಸಂಘದ ನೂತನ ಶಾಖೆಯು ಪುತ್ತೂರು ತಾಲೂಕಿನ ಈಶ್ವರಮಂಗಲದ ಹೀರಾ ಟವರಿನಲ್ಲಿ ನವಂಬರ್ 27ರಂದು ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಇಟ್ಬಾಲ್ ಎಲಿಮಲೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ತಿಳಿಸಿದ್ದಾರೆ. ಸುಳ್ಯದ...

ಮಲೆನಾಡು ಜಂಟಿ ಕ್ರೀಯಾ ಸಮಿತಿ (ರಿ) ಸುಳ್ಯ ವತಿಯಿಂದ ಪೋಡಿ ವಸತಿ ಹಕ್ಕು ಆಯುಧ ನವೀಕರಣ ಕುರಿತು ಶೀಘ್ರ ಕ್ರಮಕ್ಕೆ ಆಗ್ರಹ , ಸುಳ್ಯದಲ್ಲಿ ಸಭೆ ನಡೆಸುವ ದಿನಾಂಕ ಪ್ರಕಟ.

ಪೋಡಿ (ಪ್ಲಾಟಿಂಗ್) ಬಾಕಿ ಪ್ರಕ್ರಿಯೆಯ, ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕು ಪತ್ರ ಕೋವಿ ನವೀಕರಣ ಮತ್ತು ಹೊಸ ಆಯುಧ ಪರವಾನಿಗೆ ಬಗ್ಗೆ ನವೆಂಬರ್ ೨೩ನೇ ಗುರುವಾರ ಬೆಳಗ್ಗೆ ೧೧.೦೦ ಗಂಟೆಗೆ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಸಭೆ ಸೇರಿ ಚರ್ಚಿಸಲಾಗುವುದು ಎಂದು ನ್ಯಾಯವಾದಿ ಪ್ರದೀಪ್ ಕುಮಾರ್ ಕೆ.ಎಲ್‌ರವರು ನ.೧೮ರಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ...

ತಾರಸಿ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಪತ್ರಕರ್ತರ ವೇದಿಕೆ ಬೆಂಗಳೂರು, ಡಾ.ಸಿದ್ಧಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ ವತಿಯಿಂದ ಕೊಡಲ್ಪಟ್ಟ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಪ್ರಸಿದ್ಧ ತಾರಸಿಯಲ್ಲಿ ಭತ್ತದ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡರು ಭಾಜನರಾಗಿದ್ದು ನ.16ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈಗಾಗಲೇ ಹಲವು ಪ್ರಶಸ್ತಿ...
Loading posts...

All posts loaded

No more posts

error: Content is protected !!