- Wednesday
- August 26th, 2026
ಅಕ್ಟೋಬರ್ 26 ಮತ್ತು 27 ರಂದು ಸುಳ್ಯ ಮಲ್ನಾಡು ಪ್ರೌಡ ಶಾಲೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಹಲವು ಪ್ರಶಸ್ತಿ ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ ತನುಷ್ 100ಮೀ ದ್ವಿತೀಯ, 200ಮೀ ಪ್ರಥಮ, ಸೂಚನ್ 400ಮೀ ದ್ವಿತೀಯ, ಶೀಝ್ 400ಮೀ ತೃತೀಯ, ಆತ್ಮಿಕ್ 600ಮೀ ತೃತೀಯ, 4×100 ರಿಲೇ ತೃತೀಯ...
ಸುಳ್ಯದ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬುವವರ ಮಗ ಸೈಬಿನ್ ಎಂಬಾತ ತನ್ನ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಹಳೆ ಮನೆಯ ಪಕ್ಕ ಜಮಾವಾಣೆಯಾಗುತ್ತಿದ್ದು ಪೋಲೀಸರು ಸ್ಥಳಕ್ಕೆ ಆಗಮಿಸಿ ಜನರನ್ನು ಚದುರಿಸಿದ್ದು ಯಾವ ಕಾರಣಕ್ಕಾಗಿ ಈತ ಯಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ತನಿಖೆಯಿಂದ...
ಪೈಂಬೆಚ್ಚಾಲು ಸರ್ಕಾರಿ ಶಾಲೆಯಲ್ಲಿ ಕಳೆದ ಏರಡು ದಿನಗಳ ಹಿಂದೆ ಯಾರೋ ಕಿಡಿಗೇಡಿಗಳು ಕಚೇರಿಯ ಕಿಡಿಕಿ ಮೂಲಕ ಸಲಾಕೆ ಇನ್ನಿತರ ವಸ್ತುಗಳಿಂದ ಕಚೇರಿಯಲ್ಲಿರುವ ಸಾಮಾಗ್ರಿಗಳನ್ನು ಹಾನಿಗೊಳಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಮ್ಮೆ ಯಾರೋ ಕಿಡಿಗೇಡಿಗಳು ಶಾಲಾ ಕಚೇರಿಯ ಬೀಗ ಒಡೆಯಲು ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸುಳ್ಯ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪರಿಶೀಲನೆಗೆ ಬಂದು...
ಸುಳ್ಯ: ಸುಳ್ಯದ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಇದರ ವಾರ್ಷಿಕ ಮಹಾಸಭೆ ಜರಗಿತು. ಟ್ರಸ್ಟ್ ನ ಅಧ್ಯಕ್ಷರಾದ ಇಂದಿರಾ ರಾಜಶೇಖರ್ ರೈ ಅಧ್ಯಕ್ಷತೆ ವಹಿಸಿದ್ದರು. ಮಹಾಸಭೆಯ ನೋಟಿಸ್ ಟ್ರಸ್ಟ್ ನ ನಿರ್ದೇಶಕರಾದ ವೀಣಾ ಮೊಂಟೆಡ್ಕ ಓದಿ ದಾಖಲಿಸಿದರು. ಪ್ರಾಸ್ತಾವಿಕ ಮಾತಿನೊಂದಿಗೆ 2022-23 ನೇ ಸಾಲಿನ ವಾರ್ಷಿಕ ವರದಿಯನ್ನು...
ಅರಂತೋಡು ಪೆಟ್ರೋಲ್ ಬಂಕ್ ಬಳಿ ಬೊಲೆರೊ ಮತ್ತು ಪಿಕಪ್ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎರಡೂ ವಾಹನಗಳು ಕೂಡ ಜಖಂಗೊಂಡಿದ್ದು ವಾಹನ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಬೊಲೆರೊ ವಾಹನವು ರಬ್ಬರ್ ಮರ ಲಿಸ್ ಗೆ ಪಡೆದುಕೊಂಡು ಕೆಲಸ ನಿರ್ವಹಿಸುತ್ತಿರುವ ಕೇರಳ ಮೂಲದ ವ್ಯಕ್ತಿಯದಾಗಿದ್ದು ಪಿಕಪ್ ಸುಳ್ಯ ಮೂಲದ್ದು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರೂ, ಮಯೂರ ರೆಸಿಡೆನ್ಸಿ ಹಾಗೂ ಕುಮಾರ ಕೃಪಾ ಹೋಟೆಲ್ ಮಾಲಿಕರಾದ ಸುಬ್ರಹ್ಮಣ್ಯ ಭಟ್ ಮಾನಾಡು ಅವರು ಅ.26 ರಂದು ನಿಧನರಾಗಿದ್ದಾರೆ. ಮೃತರು ತಾಯಿ, ಪತ್ನಿ, ಸಹೋದರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಸುಳ್ಯ ನಗರ ಪಂಚಾಯತ್ ಉದ್ಯೋಗಿ ಶಶಿಕಲಾ ಅವರ ಕೊರಳಿನಲ್ಲಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿದ ಫೋಟೋ ವೈರಲ್ ಆಗಿದ್ದು ಈ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಶಶಿಕಲಾ ಅವರಿಗೆ ದೂರವಾಣಿ ಮುಖೇನ ಕರೆ ಮಾಡಿ ವಿಚಾರಿಸಿದ್ದು ಇದೀಗ ಅವರು ಆ ಪೆಡೆಂಟ್ ಜೊತೆಗೆ ಗಾಂಧಿನಗರದಲ್ಲಿರುವ ಅರಣ್ಯ ಇಲಾಖೆಯ ಕಛೇರಿಯಲ್ಲಿ ಅಧಿಕಾರಿಗಳ ಮುಂದೆ ಹಾಜರಾಗಿರುವುದಾಗಿ ಆ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಗಳು ಸುಳ್ಯ – ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿ.ಪ್ರಾ. ಶಾಲೆ ಸುಳ್ಯ ಇವರ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ – ಕ್ರೀಡಾ ವಿಕ್ರಮ – 2023 ಸುಳ್ಯದ ಕೊಡಿಯಾಲಬೈಲು ಎಂ.ಜಿ.ಎಂ....
ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ಇವರ ಕೊರಳಲ್ಲಿ ಹುಲಿ ಉಗುರಿನ ಮಾದರಿಯ ಒಂದು ಪೆಂಡೆಂಟ್ ಹಾಕಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ನಿನ್ನೆ ತಡ ರಾತ್ರಿಯಿಂದಲು ವೈರಲ್ ಆಗುತ್ತಿದ್ದು ಇಂದು ಈ ಕುರಿತಂತೆ ಮುಂಜಾನೆ ಅಮರ ಸುದ್ದಿ ವರದಿ ಪ್ರಕಟಿಸಿದ ಬೆನ್ನಲ್ಲೆ ಅರಣ್ಯಾಧಿಕಾರಿಗಳಿಗೆ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ಇವರು ದೂರವಾಣಿ ಕರೆಮಾಡಿ ಅದು ಹುಲಿ...
Loading posts...
All posts loaded
No more posts
