- Wednesday
- August 26th, 2026
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಡಾ. ರೇಣುಕಾ ಪ್ರಸಾದ್ ಮತ್ತು ಡಾ. ಜ್ಯೋತಿ ಆರ್ ಪ್ರಸಾದ್ರವರ ಆಡಳಿತದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳ ಮತ್ತು ಸಂಸ್ಥೆಯ ಉದ್ಯೋಗಿಗಳ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆಯುತ್ತಿರುವವರ ಬಗ್ಗೆ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಪಾಂಶುಪಾಲರುಗಳು ಮತ್ತು ಸಿಬ್ಬಂದಿಗಳು ಮಂಗಳೂರಿನ ಜಿಲ್ಲಾ ಸೈಬರ್ ಕ್ರೈಂ ಅಧಿಕ್ಷಕರಿಗೆ ದೂರು ನೀಡಿರುತ್ತಾರೆ. ಕೆ.ವಿ.ಜಿ ಇಂಜಿನಿಯರಿಂಗ್...
ಸುಳ್ಯದ ಕೆ.ವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ಟೋಬರ್ 5ರಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ಬೆದರಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಡಾ|ಕೆ.ವಿ.ಚಿದಾನಂದ ಸಹಿತ 5 ಮಂದಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿದ್ದು ಅವರೆಲ್ಲರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಆಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ. ಜ್ಯೋತಿ ರೇಣುಕಾ ಪ್ರಸಾದ್ ರವರು ಸುಳ್ಯ ಪೊಲೀಸ್ ಠಾಣೆಯಲ್ಲಿ...
ನಾಡಿನ ಜನತೆಗೆ ದಸಾರ ಹಬ್ಬದ ಶುಭಾಶಯಗಳನ್ನು ಸಲ್ಲಿಸುತ್ತಾ ಅಯೋಧ್ಯ ಮೆನ್ಸ್ ಮತ್ತು ಸ್ಪೋರ್ಟ್ಸ್ ಜೆರ್ಸಿಗಳು ದಸರಾ ಹಬ್ಬದ ಪ್ರಯುಕ್ತ 10 ದಿನಗಳ ಮೆಘಾ ಸೇಲ್ ನಡೆಯಲಿದೆ . ನಿಮ್ಮ ಮನಸ್ಸಿಗೊಪ್ಪುವ ಬಟ್ಟೆಗಳು ಭಾರಿ ದರ ಕಡಿತ ಮಾರಾಟದೊಂದಿಗೆ ನಡೆಯುತ್ತಿದೆ .ಆಯೋಧ್ಯ ಮೆನ್ಸ್ ಡ್ರಸ್ ಶಾಪ್ ಮತ್ತು ಸ್ಪೋರ್ಟ್ಸ್ ಜೆರ್ಸಿ ಶಾಪ್ ಶಶಿ ಕಾಂಪ್ಲೆಕ್ಸ್ ಗಾಂಧಿನಗರ ಸುಳ್ಯ...
ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಎನ್ ಎಸ್ ಎಸ್ ಸಹಯೋಗದಲ್ಲಿ ಕೆಸರ್ ಡ್ ಒಂಜಿ ದಿನ ಎಂಬ ವಿಶಿಷ್ಟ ಕ್ರೀಡಾಕೂಟವನ್ನು ಕಾಣಿಯೂರು ಮಠದ ಗದ್ದೆಯಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಯಿತು. ಈ ಕ್ರೀಡಾಕೂಟದ ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ ಪಿ ಅಧ್ಯಕ್ಷತೆ ವಹಿಸಿದ್ದರು ಮುಖ್ಯ...
ಮಾವಿನಕಟ್ಟೆಯ ಹತ್ತಿರ ಕಡಬದ ವ್ಯಕ್ತಿಯ ಮೊಬೈಲ್ ಬಿದ್ದು ಹೋಗಿದ್ದು ಅದು ಗುತ್ತಿಗಾರು ಗ್ರಾ.ಪಂ. ಮಾಜಿ ಸದಸ್ಯ ರಾಕೇಶ್ ಮೆಟ್ಟಿನಡ್ಕರಿಗೆ ಸಿಕ್ಕಿದ್ದು ಅದನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಆಡಳಿತಕ್ಕೆ ಒಳಪಟ್ಟಂತ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಇದರ ಸಾಂಸ್ಕೃತಿಕ ತಂಡ ಮೈಸೂರಿನಲ್ಲಿ ನಡೆಯುವ ಯುವ ದಸರ ಕಾರ್ಯಕ್ರಮಕ್ಕೆ ಆಯ್ಕೆಗೊಂಡಿದೆ.ದಿನಾಂಕ 7 /18/2023 ಶನಿವಾರ ಮೈಸೂರಿನಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಈ ಕಾಲೇಜಿನ ತಂಡ ಪ್ರದರ್ಶನವನ್ನು ನೀಡಿತ್ತು. ಈ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ರಾಜ್ಯದ 400 ಕಾಲೇಜುಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು...
ಆ ನಾಯಕ ಯಾರು ಗೊತ್ತೆ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಸುಳ್ಯ: ರಾಜ್ಯ ರಾಜ್ಯಕೀಯದಲ್ಲಿ ಅಲ್ಲದೇ ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಾಯಕ ಸಾಮಾನ್ಯ ಜನರ ಜೊತೆಗೆ ಸಾಮಾನ್ಯರಂತೆ ಬೆರೆಯುವುದರ ಜತೆಗೆ ಜಾತಿ ಮತಭೇಧ ವಿಲ್ಲದೆ ಎಲ್ಲರನ್ನು ಅಣ್ಣಾ ಎಂದು ಬಣ್ಣಿಸುವ ನಾಯಕ ಧನಂಜಯ ಅಡ್ಪಂಗಾಯ. ತಮ್ಮ ತರವಾಡು ಮನೆಯಲ್ಲಿ ಏನೇ...
https://youtu.be/hCfQQLk9fqg?si=SmQRyoR0fOEOhY5U ರಾಷ್ಟ್ರ ಸೇವಿಕ ಸಮಿತಿ ಹೊಯ್ಸಳ ಪ್ರಾಂತ – ಮಂಗಳೂರು ವಿಭಾಗ ಪುತ್ತೂರು ಜಿಲ್ಲೆ ಇದರ ಆಶ್ರಯದಲ್ಲಿ ವಿಜಯದಶಮಿ ಉತ್ಸವದ ಪ್ರಯುಕ್ತ ಪಥ ಸಂಚಲನ ಸುಳ್ಯದಲ್ಲಿ ಇಂದು ನಡೆಯಿತು. ಸುಳ್ಯದ ಜ್ಯೋತಿ ವೃತ್ತದಿಂದ ಆರಂಭ ಗೊಂಡ ಪಥ ಸಂಚಲನ ಸುಳ್ಯ ಮುಖ್ಯರಸ್ತೆಯಾಗಿ ಸಾಗಿ, ಗಾಂಧಿನಗರ, ರಥಬೀದಿಯಾಗಿ ಸಾಗಿ ಚೆನ್ನಕೇಶವ ದೇವಸ್ಥಾನದ ಎದುರು ಸಮಾಪ್ತಿಯೊಂಡಿತು. ಸುಳ್ಯ ಶಾಸಕಿ...
ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಅ. 16 ರಂದು ವಿಶ್ವ ಆಹಾರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಜ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ ರವರು ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಲ.ದಿಲೀಪ್ ಬಾಬ್ಲುಬೆಟ್ಟು ಸ್ವಾಗತಿಸಿದರು. ನಂತರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಣೆ ಮಾಡಲಾಯಿತು,...
ಅಲೆಟ್ಟಿ ಗ್ರಾಮದ ಅರಂಬೂರು ಬಳಿಯ ನೆಡ್ಚಿಲ್ ಉಕ್ರಪ್ಪ ಗೌಡ ಎಂಬುವವರ ಮನೆ ಮತ್ತು ಕೊಟ್ಟಿಗೆಗೆ ಇವತ್ತು ಸಂಜೆ ಸಿಡಿಲು ಬಿದ್ದು ಹಾನಿಯಾಗಿರುವುದಾಗಿ ತಿಳಿದು ಬಂದಿದೆ . ಅನಾರೋಗ್ಯ ಪೀಡಿತ ಯುವಕ ಮಲಗಿದ್ದಲ್ಲೆ ಇದ್ದು ಅವರ ಬಳಿಯಲ್ಲಿ ಗೋಡೆಗೆ ಅಳವಡಿಸಿದ ಸ್ವಿಚ್ಚ್ ಬೋರ್ಡ್ ಗಳು ಸಿಡಿಲಿನ ಹೊಡೆತಕ್ಕೆ ಪಕ್ಕಕ್ಕೆ ಬಿದ್ದವು ಅಲ್ಲದೆ ಶೌಚಾಲಯದ ಗೋಡೆಗಳು ಪುಡಿಯಾಗಿದ್ದು ಮತ್ತು...
Loading posts...
All posts loaded
No more posts
