- Wednesday
- August 26th, 2026
ಅಲೆಟ್ಟಿ ಗ್ರಾಮದ ಅರಂಬೂರು ಬಳಿಯ ನೆಡ್ಚಿಲ್ ಉಕ್ರಪ್ಪ ಗೌಡ ಎಂಬುವವರ ಮನೆ ಮತ್ತು ಕೊಟ್ಟಿಗೆಗೆ ಇವತ್ತು ಸಂಜೆ ಸಿಡಿಲು ಬಿದ್ದು ಹಾನಿಯಾಗಿರುವುದಾಗಿ ತಿಳಿದು ಬಂದಿದೆ . ಅನಾರೋಗ್ಯ ಪೀಡಿತ ಯುವಕ ಮಲಗಿದ್ದಲ್ಲೆ ಇದ್ದು ಅವರ ಬಳಿಯಲ್ಲಿ ಗೋಡೆಗೆ ಅಳವಡಿಸಿದ ಸ್ವಿಚ್ಚ್ ಬೋರ್ಡ್ ಗಳು ಸಿಡಿಲಿನ ಹೊಡೆತಕ್ಕೆ ಪಕ್ಕಕ್ಕೆ ಬಿದ್ದವು ಅಲ್ಲದೆ ಶೌಚಾಲಯದ ಗೋಡೆಗಳು ಪುಡಿಯಾಗಿದ್ದು ಮತ್ತು...
ಅಮರ ಸಂಘಟನಾ ಸಮಿತಿ (ರಿ.)ಸುಳ್ಯಇದರ ಆಶ್ರಯದಲ್ಲಿಪೈಲಾರು ಪ್ರಿಮೀಯರ್ ಲೀಗ್ ಸಂಘಟನಾ ಸಮಿತಿ ಸಹಕಾರದೊಂದಿಗೆ ದಿ| ಮುರಾರಿ ಕಡಪಳ ಮತ್ತು ದಿ| ನವೀನ್ ಸಂಕೇಶ ಸ್ಮರಣಾರ್ಥ ಅಕ್ಟೋಬರ್ 28ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡುವ ದಾನಿಗಳು ಪ್ರವೀಣ್ ಕುಲಾಲ್ ಇವರನ್ನು ಸಂಪರ್ಕಿಸಿ +91 95917 92438
ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಅಕ್ಟೋಬರ್ 18 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು ಈ ಹಿಂದೆ ಹಂಪಿ ಉತ್ಸವ ಹಾಗೂ ತಾಲೂಕು, ಜಿಲ್ಲೆ, ರಾಜ್ಯ, ಕೇರಳ...
ಗುತ್ತಿಗಾರು ಗ್ರಾಮದ ಪೈಕ ಅತ್ಯಾಡಿ ದರ್ಶನ್ ಚೆರಿಯನ ಮನೆ ಇವರು ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ ಅಗ್ನಿವೀರ್ ಗೆ ಆಯ್ಕೆಯಾಗಿದ್ದು ಪೈಕ ಊರವರ ಪರವಾಗಿ ಪೈಕ - ಅತ್ಯಾಡಿ ಮನೆಯಲ್ಲಿ ಅವರನ್ನು ಗೌರವಿಸಲಾಯಿತು. ಗ್ರಾಮ ಪಂಚಾಯತು ಸದಸ್ಯರಾದ ವೆಂಕಟ್ ವಳಲಂಬೆಯವರು ಅವರನ್ನು ಶಾಲು ಹಾರ ಹಾಕಿ ಫಲ ಪುಷ್ಪ ನೀಡಿ ಗೌರವಿಸಿದರು. ಪೈಕ-...
ಪ್ರತಿಯೊಬ್ಬರೂ ಹುಟ್ಟುಹಬ್ಬ ಆಚರಣೆ ಮಾಡುತ್ತಾರೆ. ಆದರೆ ಮೋಜು ಮಸ್ತಿಯಲ್ಲಿ ದಿನ ಕಳೆದು ಬಿಡ್ತಾರೆ. ಆದ್ರೆ ಅದಕ್ಕೆ ಅಪವಾದ ಎಂಬಂತೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ಚಾರ್ವಾಕದ ದುರ್ಗಾ ಅರ್ಥ್ ಮೂವರ್ಸ್ ಮಾಲಕ ರಾಜೇಶ್ ವಾಲ್ತಾಜೆ ತನ್ನ ಹುಟ್ಟುಹಬ್ಬಕ್ಕೆ ಪ್ರತೀ ವರ್ಷ ಬಡವರ ಮನೆ ಗುರುತಿಸಿ ಅಲ್ಲಿ 250ಕ್ಕೂ ಮಿಕ್ಕಿ ಅಡಿಕೆ ಗಿಡದ ಗುಂಡಿ ತೆಗೆದು ಆ...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ 42 ವಿದ್ಯಾರ್ಥಿಗಳು ಮತ್ತು 7 ಮಂದಿ ಶಿಕ್ಷಕರ ತಂಡವು ದಿನಾಂಕ 12.10.2023 ಗುರುವಾರದಿಂದ 16.10.2023 ಸೋಮವಾರದವರೆಗೆ ರೈಲು ಪ್ರಯಾಣದ ಮೂಲಕ ಮುಂಬೈ ಮಹಾನಗರದ ಪ್ರೇಕ್ಷಣೀಯ ಸ್ಥಳಗಳಿಗೆ ಶೈಕ್ಷಣಿಕ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ನೆಹರೂ ವಿಜ್ಞಾನ ಕೇಂದ್ರ, ಎಲಿಫೆಂಟಾ ಕೇವ್ಸ್, ಹ್ಯಾಂಗಿಂಗ್ ಗಾರ್ಡನ್, ಗೇಟ್ ವೇ ಆಫ್ ಇಂಡಿಯಾ, ಛತ್ರಪತಿ ಶಿವಾಜಿ ಮಹಾರಾಜ್...
ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಅತೀ ವೇಗದ ಚಾಲನೆಯಿಂದಾಗಿ ಅಡ್ಕಾರು ನ್ಯಾಯಬೆಲೆ ಅಂಗಡಿಯ ಮುಂಭಾಗದ ಬಳಿ ಮುಖ್ಯರಸ್ತೆ ದಾಟುತ್ತಿದ್ದ ದನಕ್ಕೆ ಢಿಕ್ಕಿ ಹೊಡೆದು ದನ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಕಾರು ಅಪಘಾತವೆಸಗಿ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ದನ ಸ್ಥಳದಲ್ಲೇ ಬಿದ್ದಿತು ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಪಶು...
ಸುಬ್ರಹ್ಮಣ್ಯ: ಶಿವಮೊಗ್ಗ, ಮಂಗಳೂರು ಉಡುಪಿ ಭಾಗದಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ನಿಯಂತ್ರಣಕ್ಕೆ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಈ ರೋಗಗಳಿಂದ ಈ ಭಾಗದ ರೈತರು ಹೆಚ್ಚು ತೊಂದರೆಗೀಡಾಗಿದ್ದಾರೆ ಎಂದು ತಿಳಿದಿದೆ.ಆದುದರಿಂದ ಈ ರೋಗಗಳ ನಿಯಂತ್ರಣಕ್ಕೆ ಸರಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಶಿವಮೊಗ್ಗದ ಕೃಷಿ ವಿಶ್ವ ವಿದ್ಯಾನಿಲಯದ ಉಪಕುಲಪತಿ ಮತ್ತು ಕೃಷಿ...
ಯುವ ಜನಾಂಗಕ್ಕೆ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲು ಎನ್ಎಸ್ಎಸ್ನಂತಹ ಸಂಘಟನೆಗಳು ಅತ್ಯಗತ್ಯ.ವಿದ್ಯಾರ್ಥಿ ದೆಸೆಯಿಂದಲೇ ಸೇವಾ ಮನೋಭಾವನೆ ಮತ್ತು ಸ್ವಚ್ಚತಾ ಜಾಗೃತಿ ಮೂಡಲು ವಿಶೇಷ ಶಿಬಿರಗಳು ಪೂರಕ. ಅಲ್ಲದೆ ಈ ಸಂದರ್ಭ ತ್ರಿವಳಿ ಯೋಧರನ್ನು ಗೌರವಿಸಿರುವುದು ಹೆಮ್ಮೆಯ ಸಂಗತಿ. ಯೋಧರಿಗೆ ನೀಡುವ ಗೌರವಾರ್ಪಣೆಯಿಂದಾಗಿ ಯುವ ವಿದ್ಯಾರ್ಥಿಗಳು ದೇಶಭಕ್ತಿಯನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಲು ಪೂರಕವಾಗುತ್ತದೆ ಎಂದು ಸುಬ್ರಹ್ಮಣ್ಯ ವಲಯದ...
ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದಸುಬ್ರಹ್ಮಣ್ಯದಿಂದ ನ.8 ಕ್ಕೆ ರೈತ ರಕ್ಷಣಾ ಚಳವಳಿ ಆರಂಭ ಮಾಡಲಿದ್ದೇವೆ ಎಂದು ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ರೈತರಿಗೆ ನೆಮ್ಮದಿ ಇಲ್ಲ. ಒಂದು ಕಡೆ ಕಾಡು ಪ್ರಾಣಿಗಳ ಹಾವಳಿ, ಇನ್ನೊಂದು ಕಡೆಯಿಂದ ಅರಣ್ಯ ಇಲಾಖಾ ಅಧಿಕಾರಿಗಳ ದಬ್ಬಾಳಿಕೆ ನಡೆಯುತ್ತಿದೆ. ಲಂಚ ನೀಡಿದವನಿಗೆ ಕಂದಾಯ ಇಲಾಖೆ ಜಾಗದ ರೆಕಾರ್ಡ್...
Loading posts...
All posts loaded
No more posts
