ಗಾಂಧಿಸ್ಮೃತಿ ಬೃಹತ್ ಜನಜಾಗೃತಿ ಜಾಥ ಮತ್ತು ಜಿಲ್ಲಾ ಮಟ್ಟದ ಸಮಾವೇಶ, ಸಮಾವೇಶದಲ್ಲಿ ರಾಜ್ಯಸಭಾ ಸದಸ್ಯರು ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗಡೆ ಆಗಮನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ರಿ ದ ಕ ಜಿಲ್ಲೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ಜಾಥಾ ವೇದಿಕೆ ಗಾಂಧಿಸ್ಮೃತಿ ಬೃಹತ್ ಜನಜಾಗೃತಿ ಜಾಥ ಮತ್ತು ಜಿಲ್ಲಾ ಮಟ್ಟದ ಸಮಾವೇಶ ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಮುದಾಯ ಭವನದಲ್ಲಿ ಜರುಗುತ್ತಿದ್ದು ಈ ಕಾರ್ಯಕ್ರಮದಲ್ಲಿ ಡಾ. ಡಿ ವೀರೇಂದ್ರ ಹೆಗಡೆ...

ಜಿಲ್ಲಾ ದಸರಾ ಕ್ರೀಡಾಕೂಟದಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು .ಇಂಚರಾ ಳಿಗೆ ಎತ್ತರ ಜಿಗಿತ ದಲ್ಲಿ ಚಿನ್ನದ ಪದಕ ಮತ್ತು ನಿಹಾರ ಕೆ ಬಿ ಗೆ 110 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ

ಅಕ್ಟೋಬರ 01 ರಂದು , ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆದ ಜಿಲ್ಲಾ ದಸರಾ ಕ್ರೀಡಾಕೂಟದಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು .ಇಂಚರಾ ಎತ್ತರ ಜಿಗಿತ ದಲ್ಲಿ ಚಿನ್ನದ ಪದಕ ಪಡೆದು, ವಲಯ ಮಟ್ಟಕ್ಕೆ ಆಯ್ಕೆಗೊಂಡು, ಅಕ್ಟೋಬರ 02 ರಂದು ನಡೆದ, ಮೈಸೂರು ವಲಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಂಚಿನ ಪದಕ...
Ad Widget

ಪರವಾನಿಗೆ ಪಡೆದ ಬ್ಯಾನರ್ ಕೂಡ ತೆರವು – ಮಾತುಕತೆಗೆ ಆಹ್ವಾನಿಸಿದ ನಗರ ಪಂಚಾಯತ್

ನಗರ ಪಂಚಾಯತ್ ನಿಂದ ಒಂದು ಬ್ಯಾನರ್ ಗೆ ಪರವಾನಿಗೆ ಪಡೆದಿದ್ದರು ಇನ್ನೊಂದು ಬ್ಯಾನರ್ ಗೆ ಪರವಾನಿಗೆ ಪಡೆದಿರಲಿಲ್ಲ. ಅಲ್ಲದೇ ಇಂದು ಹೆಚ್ಚು ಜನ ಸೇರುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪೋಲಿಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಚಿಸಿದ ಮೇರೆಗೆ ತೆರವುಗೊಳಿಸಲಾಗಿದೆ. ಅಲ್ಲದೇ ಬ್ಯಾನರ್ ಅಳವಡಿಕೆ ಮಾಡಲಾದವರನ್ನು ಕರೆಸಿ ಮಾತುಕತೆ ನಡೆಸಲಾಗುವುದು ಅವರಿಗೆ ಈಗಾಗಲೇ ನಾವು ತಿಳಿಸಿದ್ದೇವೆ ಎಂದು...

ಸುಳ್ಯ : ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವುಗೊಳಿಸಿದ ನಗರ ಪಂಚಾಯತ್

ಸುಳ್ಯ ನ.ಪಂ ಅಧಿಕಾರಿಗಳು ಇಂದು ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸುತ್ತಿದ್ದಾರೆ. ನ.ಪಂ‌ ಅನುಮತಿ ಪಡೆದುಕೊಂಡಿಲ್ಲ‌ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಗಳನ್ನು ನ.ಪಂ ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವನ್ನು ನಗರಪಂಚಾಯತ್ ಮುಖ್ಯಾಧಿಕಾರಿ ಅಮರ ಸುದ್ದಿಗೆ ತೆರವುಗೊಳಿಸಿದ್ದೇವೆ ಎಂದು ಖಚಿತಪಡಿಸಿದ್ದು ಯಾವ ಕಾರಣಕ್ಕಾಗಿ ಇಂದು ಮುಂಜನೆ ತೆರವುಗೊಳಿಸಿದ್ದಾರೆ...

ಪಂಜ ಲಯನ್ಸ್ ಕ್ಲಬ್ ವತಿಯಿಂದ ಕುಟುಂಬ ಸಮ್ಮಿಲನ – ಸನ್ಮಾನ

ಪಂಜ ಲಯನ್ಸ್ ಕ್ಲಬ್ ವತಿಯಿಂದ ಕುಟುಂಬ ಸಮ್ಮಿಲನ, ಸೇವಾ ಚಟುವಟಿಕೆ, ಸನ್ಮಾನ, ಗೌರವಾರ್ಪಣೆ ಕಾರ್ಯಕ್ರಮ ಅ.1 ರಂದು ಲ|ಸಂತೋಷ್ ಜಾಕೆಯವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಾಂತೀಯ 7ರ ಪ್ರಾಂತೀಯ ಅಧ್ಯಕ್ಷೆ ಲl ರೇಣುಕಾ ಸದಾನಂದ ಜಾಕೆ MJF ಅವರು ಅತಿಥಿಯಾಗಿ ಭಾಗವಹಿಸಿ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಸೀರೆ ವಿತರಿಸಿದರು, ಹಾಗೂ ಕ್ರೀಡೆ, ಓದು, ಹಾಗೂ...

ಕಾಂತಮಂಗಲದಲ್ಲಿ ಕಸ ಎಸೆಯುತ್ತಿದ್ದಾಗ ಕಸ ಸಮೇತ ಹಿಡಿದು ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು.

ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಪ್ರತಿ ನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ತ್ಯಾಜ್ಯ ಎಸೆಯುತ್ತಿದ್ದು ರಸ್ತೆಯ ಬದಿಗಳಲ್ಲಿ ಗಬ್ಬು ನಾರುತ್ತಿದ್ದವು ಇದರ ಬಗ್ಗೆ ಸ್ಥಳೀಯರು ಈ ಹಿಂದಿನಿಂದಲು ಪೋಲಿಸ್ ಮತ್ತು ಗ್ರಾಮ ಪಂಚಾಯತ್ ಗೆ ದೂರು ನೀಡಿದ್ದರು. ಇತ್ತ ಇಂದು ರಾತ್ರಿ KA 21 L 7352 ಎಂಬ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯು ಕಾಂತಮಂಗಲ ಪಯಸ್ವಿನಿ...

ಪಂಜ : ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮ

ಪಂಜ ಲಯನ್ಸ್ ಕ್ಲಬ್  ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಕಾಲೋನಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಅ.2ರಂದು ನಡೆಯಿತು. . ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲlದಿಲೀಪ್ ಬಾಬ್ಲು ಬೆಟ್ಟು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಲl ಡಾl  ಪ್ರಕಾಶ್ ಡಿಸೋಜರವರು ಮಾತನಾಡಿ ಸ್ವಚ್ಛತೆಯ ಮಹತ್ವವನ್ನು ತಿಳಿಸಿದರು, ವೇದಿಕೆಯಲ್ಲಿ ಯುವಕ...

ಸರಕಾರಿ ಪ್ರೌಢ ಶಾಲೆ ಎಣ್ಮೂರು: ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯ

ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಯವರ 154ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸಂಸ್ಮರಣೆ ಮತ್ತು ಶಾಲಾ ಪರಿಸರ, ನಿಂತಿಕಲ್ಲಿನ ಸಾರ್ವಜನಿಕ ಬಸ್ ನಿಲ್ದಾಣ ಹಾಗೂ ಪೇಟೆಯ ಪರಿಸರದ ಸ್ವಚ್ಛತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಇಂದು ಮಾಡಲಾಯಿತು..ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ SDMC...

ಗಾಂಧಿನಗರ ಮತ್ತು ಜಾಲ್ಸೂರಿನಲ್ಲಿ ರಿಕ್ಷಾ ತಂಗುದಾಣ ನಿರ್ಮಿಸಿಕೊಡಲು ಶಾಸಕರಿಗೆ ಮನವಿ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ( ರಿ) ಬಿ ಯಂ ಯಸ್ ಸಂಯೋಜಿತ ಸುಳ್ಯ ಇದರ ವತಿಯಿಂದ ಗಾಂಧಿನಗರ ಹಾಗೂ ಜಾಲ್ಸೂರಿನಲ್ಲಿ ರಿಕ್ಷಾ ತಂಗುದಾಣಕ್ಕೆ ಛಾವಣಿ ನಿರ್ಮಿಸಿಕೊಡಬೇಕೆಂದು ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಜಾಲ್ಸೂರು ಸಂಘದ ಅಧ್ಯಕ್ಷ ಗೋಪಾಲ...

ಸುಬ್ರಹ್ಮಣ್ಯ : ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ – ಸ್ವಚ್ಚತಾ ಕಾರ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಮಣ್ಯ ಕಾಲೇಜಿನಲ್ಲಿ ಅ 2 ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ  ಪ್ರಯುಕ್ತ  ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್ ಕ್ರಾಸ್ ಘಟಕ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಜೊತೆ...
Loading posts...

All posts loaded

No more posts

error: Content is protected !!