- Friday
- August 28th, 2026
ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ, ಮತ್ತು ಕಪಿಲ ಯುವಕ ಮಂಡಲ (ರಿ) ಜಟ್ಟಿಪಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ನಮ್ಮ ದೇಶ ನಮ್ಮ ಮಣ್ಣು ದ್ಯೇಯ ವಾಕ್ಯ ದೊಂದಿಗೆ ದೆಹಲಿಯಲ್ಲಿ ಸ್ವಾತಂತ್ರ್ಯ ಹೋರಾಟದ ವೀರ ಯೋಧರ ಸ್ಮರಣಾರ್ಥ ನಿರ್ಮಾಣಗೊಳ್ಳಲಿರುವ ಪಾರ್ಕ್ ಮನೆ ಮನೆ ಗಳಿಂದ ಮಣ್ಣು ಸಂಗ್ರಹದ *ಅಮ್ರತ ಕಳಸ...
ಸುಳ್ಯ ನಗರ ಪಂಚಾಯತ್ ನ ನಗರೋತ್ಥಾನ ಯೋಜನೆಯಲ್ಲಿ ಸುಳ್ಯದ ಬೀರಮಂಗಲದಲ್ಲಿ ನಿರ್ಮಾಣ ವಾಗುತ್ತಿರುವ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಾಣ ಮಾಡುವಂತೆ ಸುಳ್ಯದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಖ್ಯಧಿಕಾರಿಗೆ ಮನವಿ ಸಲ್ಲಿಸಲಾಯಿತು.ಸುಳ್ಯದಲ್ಲಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭ ಸುಳ್ಯದಲ್ಲಿ ಒಂದು ದಿನ ತಂಗಿದ್ದು, ಹಳೆಗೇಟಿನಲ್ಲಿ ಸಾರ್ವಜನಿಕ ಸಭೆಯನ್ನು...
ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರನ್ನು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಗೌರವಿಸಲಾಯಿತು. ಕಾವೇರಿ ನಿಸರ್ಗಧಾಮದಲ್ಲಿ ನಡೆದ “ಸಿರಿ ಸಂಭ್ರಮ” ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಅವರು...
ಕರ್ನಾಟಕ ರಾಜ್ಯ ಬಂದ್ ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳ ಬಂದ್ ಸುಳ್ಯದಲ್ಲಿ ಯಾವುದೇ ರೀತಿಯಲ್ಲಿ ಗೋಚರಿಸುತ್ತಿಲ್ಲಾ ಎಂದಿನಂತೆ ಜನತೆ ಹಾಗೂ ವಾಹನ ಚಾಲಕ ಮಾಲಕರು ತಮ್ಮ ದಿನನಿತ್ಯದ ಕೆಲಸಗಳನ್ನು ಮಾಡುತ್ತಿದ್ದು ಕಾವೇರಿ ಹೋರಾಟದ ಕಿಚ್ಚು ಸುಳ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯಚರಿಸುತ್ತಿದೆ.
ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಅಧಿಕಾರಿಗಳ ಸಂಘ ಸುಳ್ಯ ಮತ್ತು ಸಾವಾ ವೆಟ್ ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಪಶು ಆಸ್ಪತ್ರೆ ಸುಳ್ಯ ದಲ್ಲಿ ನಾಯಿಗಳಿಗೆ ಉಚಿತ ರೇಬಿಸ್ ರೋಗನಿರೋಧಕ ಲಸಿಕಾ ಕಾರ್ಯಕ್ರಮ ಮತ್ತು ಒಳ ಮತ್ತು ಹೊರ ಪರೋಪ ಜೀವಿಗಳ ನಿವಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸುಳ್ಯ...
ಸುಳ್ಯ ತಾಲೂಕು ಫುಟ್ಬಾಲ್ ಕ್ಲಬ್ ವತಿಯಿಂದ ತಾಲೂಕ್ ಮಟ್ಟದ ದಸರಾ ಕಪ್ ಫುಟ್ ಬಾಲ್ ಪಂದ್ಯಾಕೂಟವು ಸುಳ್ಯ ಗಾಂಧಿನಗರ ಶಾಲಾ ಮೈದಾನ ದಲ್ಲಿ ಅದ್ದೂರಿಯಾಗಿ ನಡೆಯಿತು ಪಂದ್ಯಾವಳಿಯಲ್ಲಿಸುಮಾರು 10 ತಂಡಗಳು ಭಾಗವಹಸಿದ್ದವು ಈ ಪಂದ್ಯಾ ಕೂಟದಲ್ಲಿ ಜೈಭಾರತ್ ಯುನೈಟೆಡ್ ಗಾಂಧಿನಗರ ಪ್ರಥಮ ಸ್ಥಾನ ವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು ದ್ವಿತೀಯ ಸ್ಥಾನವನ್ನು ಫೈಹ ಯುನೈಟೆಡ್...
ಬದ್ರಿಯ ಜುಮಾ ಮಸೀದಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಮತ್ತು ನುಸ್ರತ್ತುಲ್ ಇಸ್ಲಾಂ ಮದರಸ ಅರಂತೋಡು ಇವುಗಳ ಜಂಟಿ ಆಶ್ರಯದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು ಮತ್ತು ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ಪ್ರವಾದಿ ಕುರಿತ ಕೀರ್ತನೆಗಳು, ಆಲಾಪನೆ, ಪ್ಲವರ್ ಶೋ, ದಫ್ ಸ್ಪರ್ದೆ,...
ಪುತ್ತೂರಿನಿಂದ ಬಾಳುಗೋಡು ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ಸುಗಳು ಇನ್ನು ಮುಂದೆ ಬಾಳುಗೋಡಿನಿಂದ ಒಂದು ಕಿಮೀ ಮುಂದುವರೆದು ಬೆಟ್ಟುಮಕ್ಕಿ - ಪುಣೇರಿ ಎಸ್.ಸಿ ಕಾಲನಿಯವರೆಗೆ ಸಂಚರಿಸಲಿದ್ದು , ಬಾಳುಗೋಡು ಗ್ರಾಮದ ಬೆಟ್ಟುಮಕ್ಕಿಯಲ್ಲಿ ಇಂದು ದಿನಾಂಕ 28/09/2023ರ ಗುರುವಾರ ಚಾಲನೆ ನೀಡಲಾಯಿತು.ಬಾಳುಗೋಡು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ದಯಾನಂದ ಕಟ್ಟೆಮನೆ ರಿಬ್ಬನ್ ಕತ್ತರಿಸುವ ಮೂಲಕ ಸ್ವಾಗತಿಸಿದರು. ಸುಳ್ಯದ ಕಾಂಗ್ರೆಸ್...
ದ.ಕ. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಶಾಲಾ ಶಿಕ್ಷಣ ಇಲಾಖೆ ಬಂಟ್ವಾಳ ಮತ್ತು ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ದಿನಾಂಕ 23 ಸೆಪ್ಟೆಂಬರ್ 2023ರಂದು ನಡೆಯಿತು. ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ...
Loading posts...
All posts loaded
No more posts
