- Friday
- August 28th, 2026
ಜಯನಗರದಲ್ಲಿ ಫ್ರೆಂಡ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಸುರೇಶ್ ಕಾಮತ್ ಜಯನಗರ, ಉಪಾಧ್ಯಕ್ಷರಾಗಿ ರೋಪಿ ಜಯನಗರ, ಶರೀಫ್ ಜಯನಗರ, ಕಾರ್ಯದರ್ಶಿಯಾಗಿ ಜನಾರ್ಧನ.ಜಿ ಜಯನಗರ,ಜತೆ ಕಾರ್ಯದರ್ಶಿಯಾಗಿ ಸುಂದರ ಕುದ್ಪಾಜೆ, ಖಜಾಂಜಿಯಾಗಿ ಪ್ರಸನ್ನ ಕುದ್ಪಾಜೆ, ಸಂಘಟನಾ ಕಾರ್ಯದರ್ಶಿಯಾಗಿ ರಮೇಶ್ ಕುದ್ಪಾಜೆ, ಕ್ರೀಡಾ ಕಾರ್ಯದರ್ಶಿಯಾಗಿ ಲೋಕೇಶ್ ಕೊಡೆಂಕಿರಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೋಜ್ ಜಯನಗರ,...
ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ, ಇಲ್ಲಿಯ ವಿದ್ಯಾರ್ಥಿಗಳಿಗೆ ಯುವ ಸ್ಪೂರ್ತಿ ತರಬೇತಿ ಕಾರ್ಯಗಾರ ನಡೆಯಿತು. ತರಬೇತುದಾರರಾಗಿ ಸವಿತಾರಾ ಮುಡೂರು ಆಗಮಿಸಿದ್ದರು. ಲಯನ್ಸ್ ಕ್ಲಬ್ ಪಂಜ ಇದರ ಅಧ್ಯಕ್ಷರಾದ ಲl ದಿಲೀಪ್ ಬಾಬ್ಲುಬೆಟ್ಟು ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವೆಂಕಪ್ಪ ಗೌಡ ಕೇನಾಜೆ ಪ್ರಾಂಶುಪಾಲರು ಸರಕಾರಿ ಪದವಿ...
ಕೊಲ್ಲಮೊಗ್ರ ಗ್ರಾಮದ ಚಾಂತಾಳ ಕುಟುಂಬದ ಹಿರಿಯರಾದ ನಿವೃತ್ತ ಶಿಕ್ಷಕ ಚಿನ್ನಪ್ಪ ಗೌಡ ಚಾಂತಾಳ ಸೆ. 27 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಶ್ರೀಮತಿ ಲಲಿತಾ, ಪುತ್ರರಾದ ಶಶಿಕುಮಾರ್ ಚಾಂತಾಳ, ಲೋಕೇಶ್ ಚಾಂತಾಳ, ಪ್ರಸಾದ್ ಚಾಂತಾಳ, ಸೊಸೆಯಂದಿರು, ಮೊಮ್ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ಕುಟುಂಬಸ್ಥರು ಮತ್ತು ಅಪಾರ ಸಂಖ್ಯೆಯ ಬಂಧುಮಿತ್ರರನ್ನು ಅಗಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲೂಕು ತಾಲೂಕು ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ವತಿಯಿಂದ 03.11.23 ರಿಂದ 10.11.23 ವರೆಗೆ ಅಜ್ಜಾವರದ ಮಹಿಷ ಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಜರುಗುವ ಮಧ್ಯವರ್ಜನ ಶಿಬಿರ ಪೂರ್ವ ತಯಾರಿ ಸಭೆ ಮತ್ತು ಸಮಿತಿ ರಚನೆಯ ಸಭೆಯನ್ನು ಅಜ್ಜಾವರ ಶ್ರೀ ಮಹಿಷ ಮರ್ಧಿನಿ ದೇವಸ್ಥಾನದ ಸಭಾ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ವತಿಯಿಂದ ಸಿಡಿಎಸ್ಇ (ಯು ಪಿ ಎಸ್ ಸಿ) ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ದಿನಾಂಕ 26.09.2023 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಭಾರತೀಯ ಸೇನೆಯ ಪ್ರಶಿಕ್ಷಣಾರ್ಥಿ ಮಿಸ್ಟರ್ ಅಜಿತೇಶ್ ಪಿ ಎಸ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಭಾರತೀಯ ಸೇನೆಯಲ್ಲಿ ಸಿಡಿಎಸ್ಇ ಪರೀಕ್ಷೆ ತೇರ್ಗಡೆಯಾದವರಿಗೆ ಇರುವ...
ದಿನಾಂಕ 27.09.23 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಕ್ರಮವು ನಡೆಯಿತು. ಮಂಗಳೂರಿನ ಸರ್ವಜ್ಞ ಅಕಾಡೆಮಿಯ ನಿರ್ದೇಶಕರಾದ ಶ್ರೀ ಸುರೇಶ್ ಎಂ ಎಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ P.T ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು...
ಕಿಕ್ಕಿರಿದು ಸೇರಿದ ನಾಯಕರು , ಕಾರ್ಯಕರ್ತರು. ಶಾಂತಚಿತ್ತಾರಾಗಿ ಸಮಸ್ಯೆಗಳನ್ನು ಆಲಿಸಿದ ಗಟ್ಟಿ.ಏನೂ ಗೊತ್ತಿಲ್ಲದ ವ್ಯಕ್ತಿಯೊಬ್ಬರು ನಮ್ಮನ್ನು ಉಚ್ಛಾಟನೆಗೆ ಶಿಪಾರಸು ಮಾಡುತ್ತಾರೆಂದಾದರೆ ಇದಕ್ಕಿಂತ ದೊಡ್ಡ ದುರ್ಧೈವ ಕಾಂಗ್ರೆಸ್ ಪಕ್ಷಕ್ಕೆ ಬೇರೊಂದಿಲ್ಲ- ಕರಿಕ್ಕಳ.ವಿಧಾನಸಭಾ ಚುನಾವಣೆಯ ಬಳಿಕ ಸುಳ್ಯ ಕಾಂಗ್ರೆಸ್ ನಲ್ಲಿ ಉಂಟಾದ ಗೊಂದಲಗಳ ನಿವಾರಣೆಗೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದ ಸದರ್ನ್ ರೆಸಿಡೆನ್ಸಿ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ಸೆ.೨೬ರಂದು...
ದ.ಕ. ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ದ.ಕ. ಜಿಲ್ಲೆ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಧಿಕಾರಿಯವರ ಕಛೇರಿ, ಸುಳ್ಯ ದ.ಕ. ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ ಏನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ - ಬಾಲಕಿಯರ ಜಿಲ್ಲಾ ಮಟ್ಟದ ತ್ರೋ ಬಾಲ್...
ಕನಕಮಜಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನ ಹಮ್ಮಿಕೊಂಡು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗು ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಶ್ರಮದಾನ ಹಮ್ಮಿಕೊಳ್ಳಲಾಯಿತು
4 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಅಜ್ಜಾವರ ಗ್ರಾಮದಲ್ಲಿ ಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಬೇಬಿ ಕಲ್ತಡ್ಕ ಇವರ ಅದ್ಯಕ್ಷತೆಯಲ್ಲಿ ನಡೆಯಿತು. ಮೇನಾಲ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅದ್ಯಕ್ಷರಾದ ಶ್ರೀಮತಿ ತೇಜಕುಮಾರಿ ಇವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅಜ್ಜಾವರ ಹಾಲು ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷರಾದ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ಗುರು...
Loading posts...
All posts loaded
No more posts
