- Friday
- August 28th, 2026
ಸುಳ್ಯ ಕಾಂಗ್ರೆಸ್ನಲ್ಲಿ ಚುನಾವಣೆಯ ಸಂದರ್ಭದಲ್ಲಿ ಸಣ್ಣಪುಟ್ಟ ಭಿನ್ನಾಪ್ರಾಯಗಳಿತ್ತು. ಸೆ.26ರಂದು ನಡೆದ ಸಭೆಯ ಬಳಿಕ ಗೊಂದಲಗಳು ಶಮನಗೊಂಡಿದೆ ಎಂದು ತಿಳಿಸಿದರು. ಈಗ ನಾವೆಲ್ಲರೂ ಒಂದಾಗಿದ್ದೇವೆ. ಸಭೆಯಲ್ಲಿ ವ್ಯಕ್ತವಾದ ವಿಚಾರಗಳ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೂಲಕ ಕೆಪಿಸಿಸಿಯ ಗಮನಕ್ಕೆ ತರಲಾಗುವುದು ಎಂದು ಕೆಪಿಸಿಸಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕಗೊಂಡ ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿ ಹೇಳಿದ್ದಾರೆ....
ಸುಳ್ಯ ಸರ್ಕಾರಿ ಆಸ್ಪತ್ರೆ ಯಲ್ಲಿ ಸುಳ್ಯ ತಾಲ್ಲೂಕಿನ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಮತ್ತು ರಿನೀವಲ್ ಮಾಡುವ ಕ್ಯಾಂಪ್ ಸೆ.26 ರಂದು ವಿಕಲಚೇತನರ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ನಡೆಯಿತು. ನಗರ ಪಂಚಾಯತ್ ನ ವಿಕಲಚೇತನರ ಇಲಾಖೆಯ ಮೇಲ್ವಿಚಾರಕ, ಯು ಆರ್ ಡಬ್ಲ್ಯೂ ಪ್ರವೀಣ್ ನಾಯಕ್ ಹಾಗೂ ಗ್ರಾಮ ಪಂಚಾಯತ್ ಗಳ ವಿ ಆರ್...
2023-2 4ನೇ ಸಾಲಿನ ಪರಿಶಿಷ್ಟ ಜಾತಿ/ ಪ. ವರ್ಗ ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2023_24ನೇ ಸಾಲಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು ಈ ಕೆಳಗೆ ಸೂಚಿಸಿದ ಲಿಂಕ್ ರಡಿ ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಆಯಾ ಶಾಲಾ ಮುಖ್ಯ ಶಿಕ್ಷಕರು ಸುಳ್ಯ ತಾಲೂಕು...
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.24 ರಂದು ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು ಅವರ ಅಧ್ಯಕ್ಷತೆಯಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಯಿತು.ಸಂಘವು 2022-23ನೇ ಸಾಲಿನಲ್ಲಿ 108.02 ಕೋಟಿ ರೂಪಾಯಿ ವ್ಯವಹರಿಸಿದ್ದು, ಪ್ರಸಕ್ತ ಸಾಲಿನಲ್ಲಿ 23.43 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿರುತ್ತದೆ. ಶೇರುದಾರರಿಗೆ 6 ಶೇಕಡಾ...
ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ನಿ) ಇದರ ಸಹಯೋಗದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರ ಮನೆಯಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ವೇದಿಕೆಯಲ್ಲಿ ಹರ್ಷನ್ ಕೆ ವಿ, ಜಾನಕಿ ಮುರುಳ್ಯ, ವಸಂತ...
ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ೨೦೨೩-೨೫ ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ.೨೪ರಂದು ಒಕ್ಕೂಟದ ಸಭಾಭವನದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ ವಹಿಸಿದ್ದರು.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ ಹರಿಣಿ ಸದಾಶಿವ ಪದಗ್ರಹಣ ನೆರವೇರಿಸಿದರು. ಸುಳ್ಯ ಸಿಡಿಪಿಒ ಶೈಲಜಾ ದಿನೇಶ್ ಮುಖ್ಯ ಅತಿಥಿಗಳಾಗಿದ್ದರು.ನೂತನ...
ಸುಳ್ಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಅ.3 ರಂದು ನಡೆಯಲಿರುವ ಗಾಂಧಿಸ್ಮೃತಿ ಕಾರ್ಯಕ್ರಮ ಹಾಗೂ ಜನಜಾಗೃತಿ ವೇದಿಕೆಯ ಜಿಲ್ಲಾ ಮಟ್ಟದ ಸಮಾವೇಶದ ಆಮಂತ್ರಣ ಪತ್ರವನ್ನು ಧರ್ಮಸ್ಥಳದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ,ಮಾಜಿ ಜಿಲ್ಲಾಧ್ಯಕ್ಷ ಎನ್.ಎ ರಾಮಚಂದ್ರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ...
ಕೊಲ್ಲಮೊಗ್ರು ಗ್ರಾಮ ಗೌಡ ಸಮಿತಿ ,ಮಹಿಳಾ ಘಟಕ ಮತ್ತು ತರುಣ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸೆ.25 ರಂದು ಸ್ವಜಾತಿ ಬಾಂಧವರ ಸಭೆ ನಡೆಯಿತು. ಸಭಾಧ್ಯಕ್ಷತೆಯನ್ನು ಗುತ್ತಿಗಾರು ವಲಯ ಉಪಾಧ್ಯಕ್ಷರಾದ ವಸಂತ ಕಿರಿಭಾಗ ರವರು ವಹಿಸಿದ್ದರು. ಕಿಡ್ನಿ ವೈಫಲ್ಯ ಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿತ್ ಶಿವಾಲರಿಗೆ ಸಮುದಾಯ ಬಾಂಧವರಿಂದ ಸಂಗ್ರಹವಾದ ನಗದು ಹಣ ರೂ 1,39,150 ನ್ನು...
ಅಲೆಟ್ಟಿ ಗ್ರಾಮ ಪಂಚಾಯತ್ ನ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾಕುಮಾರಿ ಇವರ ಅಧ್ಯಕ್ಷತೆಯಲ್ಲಿ ಆರಂಭಗೊಂಡು ಅಧಿಕಾರಿಗಳ ಗೈರು ಹಾಜರಿಯಿಂದ ಅಪೂರ್ಣಗೊಂಡು ಗ್ರಾಮಸಭೆ ರದ್ದಾದ ಘಟನೆ ಸೆ.25 ರಂದು ನಡೆದಿದೆ. ನೋಡೆಲ್ ಅಧಿಕಾರಿ ಅರಬಣ್ಣ ಪೂಜಾರ ಆಗಮಿಸಿದ್ದರು.ಸಭೆಯ ಆರಂಭದಲ್ಲಿ ಪಿಡಿಓ ವರದಿಯನ್ನು ವಾಚಿಸಿದರು. ಕಳೆದ ಗ್ರಾಮಸಭೆಯ ನಿರ್ಣಯಗಳಿಗೆ ಏನೆಲ್ಲಾ ಕ್ರಮ ತೆಗೆದುಕೊಂದ್ದೀರಿ ಹೇಳಿ ಎಂದು ಗ್ರಾಮಸ್ಥರು...
Loading posts...
All posts loaded
No more posts
