- Friday
- August 28th, 2026
ಸುಳ್ಯ ಬೀರಮಂಗಲ ನಿವಾಸಿ ಜೋಸೆಫ್ ಅರುಣ್ ಕ್ರಾಸ್ತಾ ಅಸೌಖ್ಯದಿಂದ ಸೆ.21 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು.ಕಾಂಗ್ರೆಸ್ ಕಾರ್ಯಕರ್ತರಾಗಿರುವ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಹಾಗೂ ಚರ್ಚ್ ನ ವಿವಿಧ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ICYM ನ ಪುತ್ತೂರು ವಲಯದ ಪ್ರಥಮ ಅಧ್ಯಕ್ಷರು ಹಾಗೂ ಪ್ರಸ್ತುತ ಕಥೋಲಿಕ ಸಭಾ ಪುತ್ತೂರು ವಲಯದ ಉಪಾಧ್ಯಕ್ಷರು ಹಾಗೂ...
ಅರಂತೋಡು ಶ್ರೀ ದುರ್ಗಾ ಫ್ರೆಂಡ್ಸ್ ನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 17 ರಂದು ಅರಂತೋಡಿನಲ್ಲಿ ಜರುಗಿತು. ಗೌರವಾಧ್ಯಕ್ಷರಾದ ಹರಿಪ್ರಸಾದ್ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾದ ವಿನೋದ್ ಕುಮಾರ್ ಉಳುವಾರು-ಹಲಸಿನಡ್ಕ,ಉಪಾಧ್ಯಕ್ಷರಾದ ಗಿರಿ ಪ್ರಕಾಶ್ ಉಳುವಾರು, ಕಾರ್ಯದರ್ಶಿ ಜೀವನ್ ಮೇಲಡ್ತಲೆ, ಮಾಧ್ಯಮ ಕಾರ್ಯದರ್ಶಿ ಅರುಣ್ ಅಡಿಮರಡ್ಕ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ, ಸದರಿ ವರ್ಷದ ಗಣೇಶ ಚತುರ್ಥಿ...
ಮಡಪ್ಪಾಡಿ ಗ್ರಾಮದ ಕೇವಳ ಮನೆತನದ ದಿ.ಕುಶಾಲಪ್ಪ ಪಟೇಲ್ ಅವರ ಪತ್ನಿ ಶ್ರೀಮತಿ ತೇಜಾವತಿ ಕುಶಾಲಪ್ಪ ಪಟೇಲ್ ಅವರ ನುಡಿನಮನ ಮತ್ತು ವೈಕುಂಠ ಸಮಾರಾಧನೆ ಕಾರ್ಯಕ್ರಮ ಸ.17ರಂದು ಪಟೇಲ್ ಮನೆ ಕೇವಳದಲ್ಲಿ ನಡೆಯಿತು.ತೇಜಾವತಿಯವರ ಆದರ್ಶ ಬಾಳ್ವೆಯ ಕುರಿತು ಕುಟುಂಬದವರಾದ ಸೋಮಶೇಖರ ಕೇವಳ ಹಾಗೂ ಮೃತರ ಪುತ್ರ ಸೈನಿಕ್ ಸ್ಕೂಲ್ ವಿಜಯಪುರದ ನಿವೃತ್ತ ಉಪನ್ಯಾಸಕ ದಾಮೋದರ ಕೇವಳ ತಮ್ಮ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರ ವಿಶೇಷ ಅನುದಾನದಲ್ಲಿ ಮುರುಳ್ಯ ಶಾಂತಿನಗರದಲ್ಲಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣದ ಉದ್ಘಾಟನೆ ಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ನೆರವೇರಿಸಿದರು. ವೇದಿಕೆಯಲ್ಲಿ ವನಿತಾ ಸುವರ್ಣ, ಜಾನಕಿ ಮುರುಳ್ಯ, ಡಾ. ಮಂಜುನಾಥ್, ವಸಂತ ನಡುಬೈಲು, ರವಿ ತೋಟ ಹಾಗೂ ರಿಕ್ಷಾ ಚಾಲಕರು, ಮಾಲಕರು, ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ 2022-23ನೇ ಸಾಲಿನಲ್ಲಿ ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2022-23ನೇ ಸಾಲಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾದ ಕೊಡಂದೇರ ಗಣಪತಿಯವರು...
ಸುಬ್ರಹ್ಮಣ್ಯ: ನಮ್ಮ ದೇಶದ ಗ್ರಾಮೀಣ ಮಣ್ಣಿನ ಕ್ರೀಡೆಯಾದ ಕಬ್ಬಡಿಯು ಯುವ ಜನಾಂಗಕ್ಕೆ ಹೆಚ್ಚಿನ ಸ್ಪೂರ್ತಿಯನ್ನು ನೀಡುತ್ತದೆ ಸುಸಮೃದ್ಧ ಆರೋಗ್ಯಪೂರ್ಣ ನಾಳೆಗೆ ಗ್ರಾಮೀಣ ಮಣ್ಣಿನ ಕ್ರೀಡೆಯ ಪಾತ್ರ ಅನನ್ಯ.ಆದುದರಿಂದ ಯುವ ವಿದ್ಯಾರ್ಥಿಗಳು ಕಬಡ್ಡಿಯತ್ತ ಹೆಚ್ಚು ಆಕರ್ಷಿತರಾಗಬೇಕು.ಆಧುನಿಕ ಯುಗದಲ್ಲಿ ಮೊಬೈಲ್ನ ಗೀಳನ್ನು ಬಿಟ್ಟು ಕ್ರೀಡಾ ಕ್ಷೇತ್ರದತ್ತ ವಿದ್ಯಾರ್ಥಿಗಳು ಆಕರ್ಷಿತರಾದರೆ ಬದುಕು ಉತ್ಕೃಷ್ಠವಾಗುತ್ತದೆ ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
ಗಣೇಶ ಜಯಂತಿ ಪ್ರಯುಕ್ತ ಎಂಬ ತಲೆಬರಹದಲ್ಲಿ ಅದೃಷ್ಟ ಕೂಪನ್ ಮಾರಾಟ ಮಾಡಿ ಪ್ರಥಮ ಬಹುಮಾನ ಬ್ಲಾಕ್ ಆಂಡ್ ವೈಟ್ ದ್ವಿತೀಯ ಬಹುಮಾನ ಯು.ಬಿ. ಬಿಯರ್ ಒಂದು ಕೇಸ್ ಎಂದು ಬಹುಮಾನ ಘೋಷಣೆ ಮಾ ಮಾರಾಟ ಆಗುತ್ತಿರುವ ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ತಾಲೂಕು ತೀವ್ರ ಖಂಡನೆ ವ್ಯಕ್ತಪಡಿಸಿದೆ. ಈ ರೀತಿ ಹಿಂದೂ...
ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕುಡೆಂಬಿ ಹಾಸ್ಪರೆ ಭಾಗದಲ್ಲಿ ಮೀಸಲು ಅರಣ್ಯದಿಂದ ಮರವನ್ನು ಕಡಿದು ಸಾಗಿಸುತ್ತಿರುವ ಬಗ್ಗೆ ಖಚಿತ ಮಾತಿ ಪಡೆದ ಅರಣ್ಯ ಇಲಾಖೆ ಈಗ ಪೆರಾಜೆ ಮೂಲದ ಪಿಕಪ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಸ್ಥಳ ಮಹಜರು ಮಾಡಲು ತೆರಳಿರುವುದಾಗಿ ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದುಗಲಡ್ಕ ಅಯ್ಯಪ್ಪ ಮಂದಿರದಲ್ಲಿ ಮುಂಜಾನೆ ಪ್ರತಿಷ್ಠಾಪಿಸಲಾದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಭಾಗಿಯಾದರು.ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಇದೀಗ ಅವರು ಮತನಾಡುತ್ತಿದ್ದು ಒಗ್ಗಟ್ಟಿನ ಮಂತ್ರದ ಕುರಿತಾಗಿ ಅವರು ಹೇಳಿದರು. ಅಲ್ಲದೇ ಇಂದು ನಾವು ಗಣೇಶೋತ್ಸವ ಆಚರಣೆ ಮಾಡಬೇಕಾದರೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಅನಿವಾರ್ಯ ಎದುರಾಗಿದೆ ಅಲ್ಲದೇ ಎಲ್ಲೆ ಹಿಂದು ಕಾರ್ಯಕರ್ತರು ನಡೆಸುವ ಕಾರ್ಯಕ್ರಮಗಳಿಗೆ ಅನುಮತಿ ನೀಡದೇ...
ಸುಳ್ಯ ಹಳೆಗೇಟು ಸಮೀಪ ಮಡೆಕೇರಿ ಮೂಲದ ಕಾರುಗುಂದ ಗ್ರಾಮ ನಿವಾಸಿ ದರ್ಶನ್ ಎಂಬುವರ ಹಣ ಮತ್ತು ತಮ್ಮ ಅಗತ್ಯ ಧಾಖಲೆಗಳುಳ್ಳ ಬ್ಯಾಗನ್ನು ದರೋಡೆಗೈದ ಘಟನೆ ವರದಿಯಾಗಿದೆ. 18.09.2023ರಂದು ವೈಯಕ್ತಿಕ ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದ ದರ್ಶನ್ ರಾತ್ರಿ ಸುಮಾರು 11:15 ಗಂಟೆಗೆ ಊರಿಗೆ ಹಿಂತಿರುಗುವ ಸಲುವಾಗಿ, ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳಲು ಹಳೆಗೇಟಿನಲ್ಲಿ ಆಟೋರಿಕ್ಷಾ ವೊಂದನ್ನು...
Loading posts...
All posts loaded
No more posts
