- Sunday
- August 30th, 2026
ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಶಿಕ್ಷಣ ಪೌಂಡೇಶನ್ ಮತ್ತು ಡೆಲ್ ಟೆಕ್ನಲಾಜಿ ಇದರ ಸಹಾಭಾಗಿತ್ವದಲ್ಲಿ ಜಂಟಿಯಾಗಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ದಡಿ ಆಯ್ಕೆಯಾದ ಸುಳ್ಯ ತಾಲೂಕಿನ ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗಳಿಗೆ ಲ್ಯಾಪ್ಟಾಪ್/ ಮೋನಿಟರ್ ಕೊಡುಗೆ ಯಾಗಿ...
ವಿದ್ಯುತ್ ಕಂಬಕ್ಕೆ ಪಿಕಪ್ ವಾಹನ ಗುದ್ದಿ ಕಂಬ ಮುರಿದು ಪಿಕಪ್ ಮೇಲೆ ಬಿದ್ದು, ಕೆಲಕಾಲ ರಸ್ತೆಸಂಚಾರ ಅಸ್ತವ್ಯಸ್ತಗೊಂಡ ಘಟನೆ ಜಾಲ್ಸೂರು ಗ್ರಾಮದ ಕದಿಕಡ್ಕದಲ್ಲಿ ಸೆ.5ರಂದು ಬೆಳಿಗ್ಗೆ ಸಂಭವಿಸಿದೆ. ಪುತ್ತೂರಿನಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಪಿಕಪ್ ಕದಿಕಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಮುರಿದು ಪಿಕಪ್ ವಾಹನದ...
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಹಾಗೂ ಗ್ರಾಮ ಪಂಚಾಯತ್ ಅಜ್ಜಾವರಇವುಗಳ ಸಹಯೋಗದಲ್ಲಿನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರವು ಅಜ್ಜಾವರ ಅಡ್ಪಂಗಾಯ ಶಾಲಾಬಳಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಕಲ್ತಡ್ಕ ಇವರು ಕಿಟ್ ಗಳನ್ನು ವೈಧ್ಯಾಧಿಕಾರಿಗಳಾದ ಡಾ.ನಿತಿನ್ ಪ್ರಭು ಇವರಿಗೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ...
✍️ ಕಿಶನ್ ಎಂ. ಪವಿತ್ರ ನಿಲಯ ಪೆರುವಾಜೆ ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರಹ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಎಲ್ಲರಿಗೂ ಮುಂಜಾನೆಯ ಶುಭೋದಯ ಹಾಗೆ ನನಗೆ ವಿದ್ಯೆಯನ್ನು ಕಲಿಸಿದ ಗುರು ಹಾಗೂ ಮಾತೆಯರಿಗೂ ಶಿಕ್ಷಕ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಒಬ್ಬ ವಿದ್ಯಾರ್ಥಿ ಉತ್ತಮವಾಗಿ ಬೆಳೆದರು, ಕೆಟ್ಟ ದಾರಿಯಲ್ಲಿ ನಡೆದರು...
ಆಮ್ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳನ್ನು ಘೋಷಣೆ ಮಾಡಲಾಗಿದ್ದು ದ.ಕ. ಜಿಲ್ಲಾ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಪಂಜದವರಾದಡಾ.ವಿಶುಕುಮಾರ್ ನೇಮಕಗೊಂಡಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಎಲಿಮಲೆ ನೇಮಕಗೊಂಡಿದ್ದಾರೆ. ಸುಳ್ಯ ಗುತ್ತಿಗಾರಿನವರಾದವೇಣುಗೋಪಾಲ ಪುಚ್ಚಪ್ಪಾಡಿ ರಾಜ್ಯ ಜಂಟಿಕಾರ್ಯದರ್ಶಿಯಾಗಿದ್ದಾರೆ. ಜಿಲ್ಲಾ ಸಮಿತಿಗಳ ಅವಧಿ ಮುಗಿದ ಹಿನ್ನಲೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಸುಳ್ಯದವರಾದಅಶೋಕ್ ಎಡಮಲೆ ದ.ಕ.ಜಿಲ್ಲಾಧ್ಯಕ್ಷರಾಗಿದ್ದರು.ನೂತನ ಅಧ್ಯಕ್ಷ...
ಪತಿ ಮೃತಪಟ್ಟ 28 ದಿನದಲ್ಲಿ ಪತ್ನಿ ಆತ್ಮಹತ್ಯೆ ಶರಣಾದ ಘಟನೆ ಪೆರಾಜೆ ಗ್ರಾಮದ ಹೊದ್ದೆಟ್ಟಿಯಲ್ಲಿ ಸೆ.4ರಂದು ನಡೆದಿದೆ.ರೂಪ (29)ಮೃತಪಟ್ಟ ದುರ್ದೈವಿ. ಇವರು ಪೆರಾಜೆಯವರಾಗಿದ್ದು 8 ವರ್ಷಗಳಿಂದ ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕ ದಿನೇಶ ಎಂಬರಿಗೆ ಮದುವೆ ಮಾಡಿಕೊಡಲಾಗಿತ್ತು. ಕೆಲ ದಿನಗಳ ಹಿಂದೆ ಪತಿ...
ಆಮ್ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳನ್ನು ಘೋಷಣೆ ಮಾಡಲಾಗಿದ್ದು ದ.ಕ. ಜಿಲ್ಲಾ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಪಂಜದವರಾದಡಾ.ವಿಶುಕುಮಾರ್ ನೇಮಕಗೊಂಡಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಎಲಿಮಲೆ ನೇಮಕಗೊಂಡಿದ್ದಾರೆ. ಸುಳ್ಯ ಗುತ್ತಿಗಾರಿನವರಾದವೇಣುಗೋಪಾಲ ಪುಚ್ಚಪ್ಪಾಡಿ ರಾಜ್ಯ ಜಂಟಿಕಾರ್ಯದರ್ಶಿಯಾಗಿದ್ದಾರೆ. ಜಿಲ್ಲಾ ಸಮಿತಿಗಳ ಅವಧಿ ಮುಗಿದ ಹಿನ್ನಲೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಸುಳ್ಯದವರಾದಅಶೋಕ್ ಎಡಮಲೆ ದ.ಕ.ಜಿಲ್ಲಾಧ್ಯಕ್ಷರಾಗಿದ್ದರು.ನೂತನ ಅಧ್ಯಕ್ಷ...
ರಕ್ತದಾನ ಮಾಡುವ ಮೂಲಕ ಶೈಲೇಶ್ ಅಂಬೆಕಲ್ಲು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತಮ್ಮ ಸ್ನೇಹಿತ ಬಳಗದವರೊಂದಿಗೆ ಸೇರಿ 102 ನೇ ಬಾರಿಗೆ ಕೆ ವಿ ಜಿ ಮೆಡಿಕಲ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟುಹಬ್ಬದ ಆಚರಣೆಯನ್ನು ಮಾಡುವುದರೊಂದಿಗೆ ಸಾಮಾಜಿಕ ಕಾಳಜಿ ಮೆರೆದಿರುತ್ತಾರೆ. ಶೈಲೇಶ್ ಅಂಬೆಕಲ್ಲು ಅವರ ಜತೆಗೆ ರಾಜೇಶ್ ಅಂಬೆಕಲ್ಲು, ಉದಯ...
https://youtu.be/y7psyMxdmbU?si=KIaGpq2tvP9yX3wQ ನಾಲ್ಕೂರು : ದಲಿತರ ಮನೆಗೆ ತೆರಳುವ ರಸ್ತೆಗೆ ತಡೆ ಆರೋಪ - ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ತಾಲೂಕು ಕಚೇರಿ ಎದರು ಧರಣಿ ನಾಲ್ಕೂರು ಗ್ರಾಮದ ದಲಿತ ನಿವಾಸಿಗಳು ವಾಸಿಸುತ್ತಿದ್ದ ಮನೆಗಳನ್ನು ಸಂಪರ್ಕಿಸುವ ರಸ್ತೆಯನ್ನು ಸ್ಥಳೀಯರೋರ್ವರು ಕಣಿ ನಿರ್ಮಿಸಿ ತಡೆ ಮಾಡಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಮತ್ತು ವಿವಿಧ ದಲಿತ ಸಂಘಟನೆಯ...
ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ನನಗೆ ನಾಯಕನಾಗಿಯು ಗೊತ್ತಿದೆ ಸಾಮಾನ್ಯ ಕಾರ್ಯಕರ್ತನಾಗಿಯು ಇರಲು ಗೊತ್ತಿದೆ, ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದು ಸುಳ್ಯದ ನಾಯಕರನ್ನು ಉದ್ದೇಶಿಸಿ ಮಾಜಿ ಸಚಿವರಾದ ಬಿ.ರಮನಾಥ ರೈ ಹೇಳಿದ್ದಾರೆಂದು ಕೇಳಿಬಂದಿದೆ. ಸೆ.3 ರಂದು ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ರಮಾನಾಥ ರೈ ಅವರನ್ನು ಸುಳ್ಯದ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು....
Loading posts...
All posts loaded
No more posts
