- Sunday
- August 30th, 2026
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಆಶ್ರಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ರಬ್ಬರ್ ನೆಲಹಾಸು ವಿತರಣೆ, ಉಚಿತ ರೇಬಿಸ್ ಲಸಿಕೆ, ಮತ್ತು ಪಶು ಸಕೀಯರಿಗೆ ಬ್ಯಾಗ್ ಕಿಟ್ಟ್ ಗಳ ವಿತರಣೆ ಪಶು ಆಸ್ಪತ್ರೆ ಸುಳ್ಯದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಭಾಗೀರಥಿ ಮುರುಳ್ಯ ದೀಪ ಬೆಳಗುವುದರ ಮೂಲಕ ಉದ್ಘಾಟಸಿದರು....
ಯಶಸ್ವೀ ಚಂದ್ರಯಾನ 3 ರ ತಂಡದಲ್ಲಿ ಕಾರ್ಯ ನಿರ್ವಹಿಸಿದ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ವಿದ್ಯಾರ್ಥಿ ವೇಣುಗೋಪಾಲ್ ಭಟ್ ಉಬರಡ್ಕ ಅವರನ್ನು ಕೆ.ವಿ.ಜಿ.ಪಾಲಿಟೆಕ್ನಿಕ್ನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಕೆ.ವಿ.ಜಿ. ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಉಜ್ವಲ್ ಯು.ಜೆ ಸಮಾರಂಭದ ಅಧ್ಯಕ್ಷತೆ ವಹಿಸಿ, ಸನ್ಮಾನ ನೆರವೇರಿಸಿ ಮಾತನಾಡಿ ‘ಇಸ್ರೋ ಸಂಸ್ಥೆಯಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಸಹಯೋಗ...
ಪೆರ್ನಾಜೆ : ರಾಗದೆಲೆಗೆ ಬಾವ ಬೇಸುಗೆ ಎಂಬಂತೆ ಸಂಗೀತ ಸಂಭ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಇದರ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನದ ಸಿಂಹಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಇತ್ತೀಚೆಗೆ ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ದೀಪ ಪ್ರಜ್ವಲನ ಮೂಲಕ ವಿದ್ವಾನ್ ರಾಜೇಶ್ ಕ್ಯಾಲಿಕೆಟ್ ಇವರು...
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಈ ಬಾರಿ ಸುಳ್ಯದಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ.ಹೇಳಿದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಸೆ. 5 ರಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ...
ಸುಳ್ಯ ಉಪವಿಭಾಗ, ವ್ಯಾಪ್ತಿಯ 33/11 ಕೆ.ವಿ, ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಪೀಡರುಗಳಲ್ಲಿ ಸೆ.02 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ,ಡಿಪೋ, ಜಬಳೆ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00...
ಇಸ್ರೋ ಸಂಸ್ಥೆಯ ಸೂರ್ಯಗ್ರಹದ ಅಧ್ಯಾಯದ ಅಂಗವಾಗಿ ಉಡಾವಣೆಗೊಳ್ಳಲಿರುವ ಆದಿತ್ಯ ಎಲ್.1 ಉಪಗ್ರಹವು ಯಾವುದೇ ತೊಂದರೆಗಳಿಲ್ಲದೆ ಯಶಸ್ವಿಯಾಗಲೆಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಲ್ಲಿ ಶುಕ್ರವಾರ ಸಂಧ್ಯಾ ವಿ. ಶರ್ಮರವರು ಪ್ರಾರ್ಥನೆ ಸಲ್ಲಿಸಿದರು. ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ದೇವಸ್ಥಾನದ ವತಿಯಿಂದ ಇಸ್ರೋ ಸಂಸ್ಥೆಗೆ ಅಭಿನಂದನ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್...
ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ದ.ಕ ಜಿಲ್ಲಾಧ್ಯಕ್ಷರಾಗಿ ಪ್ರಶಾಂತ್ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ 15 ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಾಂತ್ ಮುರುಳ್ಯರವರು ಆಯ್ಕೆಯಾಗಿದ್ದಾರೆ. ಇವರು ಪುಣ್ಚತ್ತಾರು ಬೀರ್ನೆಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಎಂ.ಐ ಲೈಫ್ ಸ್ಟೈಲ್ ಕಂಪೆನಿಯ ಕೃಷಿಗೆ...
ಸುನ್ನಿ ಮುಸ್ಲಿಂ ಜುಮಾ ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಅಸೋಶಿಯೋಸನ್ ಕೊಯನಾಡು ಇದರ ವತಿಯಿಂದ ಸೆ.1 ರಂದು ಜುಮಾ ಬಳಿಕ ಖತೀಬಾರಾದ ಅಬ್ದುಲ್ ಹಮೀದ್ ಅಮ್ಜದಿ ಉಸ್ತಾದಾರಿಗೆ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ರಜಾಕ್ ರವರು ಶಾಲು ಹೊದಿಸಿ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ದೇವರಕೊಲ್ಲಿ ಇಮಾಂ ಜಲೀಲ್ ಸಖಾಫಿ, ಸದರ್ ಉಸ್ತಾದ್ ಹಂಜ ಸಅದಿ, ಕಟ್ಟಡ ಸಮಿತಿ...
ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ತನಿಖೆಗೆ ಒತ್ತಾಯಿಸಿ ಆ.31 ಸುಬ್ರಹ್ಮಣ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿಮಾತನಾಡಿ ಕುಕ್ಕೆ ಸುಬ್ರಹ್ಮಣ್ಯ ನಾಗನ ಕ್ಷೇತ್ರದಲ್ಲಿ ನಾವೆಲ್ಲಾ ಇದ್ದು ಪ್ರಾರ್ಥನೆ ಮಾಡಿದ್ದೇವೆ. ಈ ಭಾರಿ ನ್ಯಾಯ ಸಿಗಲಿದೆ. ಆ ದಿನ ದೂರ ಇಲ್ಲ. ಎಂದರು. ಸೌಜನ್ಯಳಿಂದಾಗಿ ಲೋಕದಲ್ಲಿ ಧರ್ಮ ಸ್ಥಾಪನೆಯಾಗಬೇಕಾದ ಕಾಲ ಬಂದಿದೆ. ಸಮಾಜದಲ್ಲಿ...
Loading posts...
All posts loaded
No more posts
