- Friday
- July 31st, 2026
ಸುಬ್ರಹ್ಮಣ್ಯ: ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನರಸಿಂಹ ಜಯಂತಿ ಅಂಗವಾಗಿ ಮೇ.01 ರಂದು ಸುಬ್ರಹ್ಮಣ್ಯ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಪೂರ್ವಾಹ್ನ ವ್ಯಾಸ ಪೂರ್ಣಿಮ ಹಾಗೂ ವ್ಯಾಸ ಪೂಜೆ ಕಾರ್ಯಕ್ರಮಗಳು ವಿಧಿವಿಧಾನಗಳಿಂದ ನಡೆಯಿತು. ಬಳಿಕ ಮಹಾರಥೋತ್ಸವ ಭಕ್ತರ ನಡುವೆ ಭವ್ಯವಾಗಿ...
ನ್ಯಾಯವಾದಿ ನಿಶಾಂತ್ ರವರ ಕಛೇರಿಯು ಎ.30ರಂದು ಕಾಣಿಯೂರಿನ ಎಂ.ಟಿ.ಸಿ ಕಾಂಪ್ಲೆಕ್ಸ್ ನ ಎರಡನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಹಿರಿಯ ನ್ಯಾಯವಾದಿಗಳು ಹಾಗೂ ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷ ಗಿರೀಶ್ ಮಳಿ, ಹಿರಿಯ ನ್ಯಾಯವಾದಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ...
ದಿನಾಂಕ : 02 ಮೇ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445-475ಹಳೆ ಅಡಿಕೆ...
ಸುಳ್ಯದ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ವತಿಯಿಂದ ಏಪ್ರಿಲ್ 29ರಂದು ವಾರ್ಷಿಕೋತ್ಸವ ಮತ್ತು ದೀಪಪ್ರಜ್ವಲನ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎ.ಒ.ಎಲ್.ಇ(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ| ಕೆ.ವಿ. ಚಿದಾನಂದ ರವರು ಮಾತನಾಡಿ “ನರ್ಸಿಂಗ್ ವೃತ್ತಿ ಎಂದರೆ ಕೇವಲ ಉದ್ಯೋಗವಲ್ಲ, ಅದು ಸೇವೆಯ ಮಹೋನ್ನತ ಮಾರ್ಗ. ರೋಗಿಗಳ...
ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿಜ್ಞಾನ ವಿಭಾಗ(ಪಿ.ಸಿ.ಎಂ.ಬಿ )ವಿದ್ಯಾರ್ಥಿನಿ ಅಭಿಜ್ಞಾ ಭಟ್.ಎಸ್ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಾಗ 595 ಅಂಕ ಗಳಿಸಿದ್ದರು. ಹಿಂದಿಯಲ್ಲಿ 98 ಅಂಕ ಗಳಿಸಿದ್ದರು. ಹಿಂದಿ ವಿಷಯದ ಮರು ಮೌಲ್ಯ ಮಾಪನದಲ್ಲಿ ಒಂದು ಅಂಕ ಲಭಿಸಿ 99ಅಂಕಗಳೊಂದಿಗೆ ಒಟ್ಟು 596ಅಂಕ ಗಳಿಸಿದ್ದಾರೆ. ಪಿ.ಸಿ.ಎಂ.ಬಿ ಯಲ್ಲಿ ಪೂರ್ಣ 100 ಅಂಕ ಗಳಿಸಿದ್ದಾರೆ. ಜೆ.ಇ.ಇ...
ದಿನಾಂಕ : 30 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ನಿಮಾ(NIMA) ಸಂಸ್ಥೆಯ 79ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಏ.29 ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ(KVGMCH) ಬ್ಲಡ್ ಬ್ಯಾಂಕ್ನಲ್ಲಿ ರಕ್ತದಾನ ಶಿಬಿರವನ್ನು ನಿಮಾ ಸುಳ್ಯದ ಗೌರವಾಧ್ಯಕ್ಷರಾದ ಡಾ.ಲೀಲಾಧರ್ ಡಿ.ವಿಯವರ ಮಾರ್ಗದರ್ಶನದಂತೆ ನಡೆಯಿತು. ಕಾರ್ಯಕ್ರಮವು ನಿಮಾ ಸುಳ್ಯ ಅಧ್ಯಕ್ಷರಾದ ಡಾ. ಲಕ್ಷ್ಮೀಶ ಕೆ.ಎಸ್. ಅವರ ಸ್ವಾಗತ ಭಾಷಣದೊಂದಿಗೆ ಪ್ರಾರಂಭವಾಯಿತು. ಗೌರವ ಸೂಚಕವಾಗಿ, ಕೆವಿಜಿಎಂಸಿಎಚ್ ಬ್ಲಡ್ ಬ್ಯಾಂಕ್ಗೆ...
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ)ಯ ಸುತ್ತೋಲೆ ಪ್ರಕಾರ ಪ್ರಥಮ ಪಿಯುಸಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಮೆ.08 ಕೊನೆ ದಿನಾಂಕವಾಗಿದೆ. ಮೆ.09ರಂದು ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಮೇ.14ರಂದು ವಿದ್ಯಾರ್ಥಿಗಳ ಪ್ರಥಮ ಪಟ್ಟಿ ಪ್ರಕಟಿಸಲಾಗುವುದು ಎಂದು ದ.ಕ ಜಿಲ್ಲಾ ಅನುದಾನಿತ ಉಪನ್ಯಾಸಕರ ಸಂಘದ ಅಧ್ಯಕ್ಷ ಮತ್ತು ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸೋಮಶೇಖರ್ ನಾಯಕ್...
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭವು ಏ.26 ರಂದು ಮಾಣಿಲ ಆ.ಹಿ ಪ್ರಾಥಮಿಕ ಶಾಲೆ ಮುರುವ ಇಲ್ಲಿ ನಡೆಯಿತು.ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ಮಾಣಿಲ ಸರಕಾರಿ ಪ್ರೌಢ ಶಾಲೆಯ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಸಹಕಾರದೊಂದಿಗೆ “ಬೇಸಿಗೆ ಶಿಬಿರ-2026” ಮೇ.04ರಿಂದ ಮೇ.11ರ ವರೆಗೆ ಬೆಳಿಗ್ಗೆ 9:00ರಿಂದ ಅಪರಾಹ್ನ 1:00 ರವರೆಗೆ ಬೆಳ್ಳಾರೆಯ...
Loading posts...
All posts loaded
No more posts
