ಪೇರಾಲು ಅಂಬ್ರೋಟಿ: ಸಾರ್ವಜನಿಕ ವರ ಮಹಾಲಕ್ಷ್ಮಿ ಪೂಜೆ

ಮಂಡೆಕೋಲು ಗ್ರಾಮದ ಪೇರಾಲು- ಅಂಬ್ರೋಟಿಯ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಶ್ರೀರಾಮ ಭಜನಾ ಮಂದಿರದ ವತಿಯಿಂದ ಆ. 25ರಂದು ಪೇರಾಲು ಅಂಬ್ರೋಟಿ ಶ್ರೀರಾಮ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಜರಗಿತು. ಪುರೋಹಿತ ಮೂರೂರು ಗಣೇಶ್ ಭಟ್ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮದಲ್ಲಿ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ಮಹಾಪೂಜೆ ನಡೆಯಿತು. ರಕ್ಷಾಬಂಧನದ ಬಳಿಕ...

ಅರಂತೋಡು : ಸಾರ್ವಜನಿಕ ಶ್ರೀ ಗಣೇಶೋತ್ಸವ ಆಮಂತ್ರಣ ಬಿಡುಗಡೆ

ಶ್ರೀ ದುರ್ಗಾ ಫ್ರೆಂಡ್ಸ್ ಅರಂತೋಡು ಇದರ ಆಶ್ರಯದಲ್ಲಿ ಸೆ. 10 ರಂದು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ಅರಂತೋಡು ಇಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಪೂಜಾ ಕಾರ್ಯಕ್ರಮ ನೆರವೇರಿತು. ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಮಲ್ಲಡ್ಕ ರವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಶುಭ...
Ad Widget

ಚಂದ್ರಯಾನದಲ್ಲಿ ಕಾರ್ಯನಿರ್ವಹಿಸಿದ ಮಾನಸ ಜಯಕುಮಾರ್ ಗೆ ಗೌರವಾರ್ಪಣೆ

ಇಸ್ರೋ ದ ಮಹತ್ವಾಕಾಂಕ್ಷಿ ಚಂದ್ರಯಾನ -3ರಲ್ಲಿ ಕಾರ್ಯನಿರ್ವಹಿಸಿದ ಸುಳ್ಯದ ಶ್ರೀಮತಿ ಮಾನಸ ಜಯಕುಮಾರ್ ಅವರಿಗೆ ಶುಕ್ರವಾರ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್ ಮಾನಸ ಅವರನ್ನು ಅಭಿನಂದಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸೊಸೈಟಿ ನಿರ್ದೇಶಕ ಹಾಗೂ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ...

ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ : ಮಾನಸಿಕ ಒತ್ತಡ ನಿರ್ವಹಣೆ ಅತ್ಯಗತ್ಯ – ಡಾ. ಆನಂದ್

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ದ.ಕ ಜಿಲ್ಲಾ ಪೌರರಕ್ಷಣಾ ಪಡೆ ಇದರ ವತಿಯಿಂದ ದ.ಕ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆ ಇದರ ಸಹಕಾರದೊಂದಿಗೆ, ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್ ಕೊಟ್ಟಾರ, ಮಂಗಳೂರು ಇಲ್ಲಿ  ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ ಹಾಗೂ ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ, ಇಸಿಜಿ,...

ಪ್ರಣವ ಸೌಹಾರ್ದ ಸಹಕಾರಿ ಸಂಘದ ವ್ಯವಸ್ಥಾಪಕರಾಗಿ ರಂಜಿತ್ ಅಡ್ತಲೆ

ಮಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ , ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ ಶಾಖೆಗಳನ್ನು ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಸುಳ್ಯ ಶಾಖೆಯ ವ್ಯವಸ್ಥಾಪಕರಾಗಿ ರಂಜಿತ್ ಅಡ್ತಲೆ ಇವರು ಮುಂಬಡ್ತಿಗೊಂಡಿರುತ್ತಾರೆ.ಇವರು ಕಳೆದ ಒಂದುವರೆ ವರ್ಷದಿಂದ ಸುಳ್ಯ ಶಾಖೆಯಲ್ಲಿ ಹಾಗೂ ಕಳೆದ ಮೂರು ತಿಂಗಳಿನಿಂದ ಮೈಸೂರಿನ ನೂತನ ಶಾಖೆಯಲ್ಲಿ ನಿಯೋಜನೆ ಮೇರೆಗೆ ಶಾಖಾ...

ಅಮ್ಮ ಚಿಣ್ಣರ ಮನೆಯಲ್ಲಿ ಮಾನಸ ಜಯಕುಮಾರ್ ಗೆ ಸನ್ಮಾನ

ಸುಳ್ಯದ ಅಮ್ಮ ಸೇವಾ ಟ್ರಸ್ಟ್ ಹಾಗೂ ಅಮ್ಮ ಚಿಣ್ಣರ ಮನೆಯಲ್ಲಿ ಇಸ್ರೋ ಚಂದ್ರಯಾನ 3 ಭಾಗವಹಿಸಿದ ಸಂಶೋಧನಾ ವಿದ್ಯಾರ್ಥಿ ಸುಳ್ಯದ ಪ್ರತಿಭೆ ಶ್ರೀಮತಿ ಮಾನಸ ಜಯಕುಮಾರ್ ರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಶ್ರೀಮತಿ ಅಶ್ವಿನಿ ಶೈಲೇಶ್, ಶೈಲೇಶ್ ಅಂಬೆಕಲ್ಲು ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

ಚಂದ್ರಯಾನ ಯಶಸ್ವಿಗೆ ಭಾಗಿಯಾದ ಸಂಶೋಧನಾ ವಿದ್ಯಾರ್ಥಿ ಮಾನಸ ಜಯಕುಮಾರ್ ಅವರಿಗೆ ಸನ್ಮಾನ.

ಸುಳ್ಯದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸಿ, ತನ್ನ ಪರಿಶ್ರಮದಿಂದಲೇ ಚಂದ್ರಯಾನ-3ಯಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿ ಗುಜರಾತ್ ನಲ್ಲಿ ಕೆಲಸ ನಿರ್ವಹಿಸಿದ ಹಳ್ಳಿಯ ಪ್ರತಿಭೆ ಮಾನಸ ಜಯಕುಮಾರ್ ಅವರಿಗೆ ಇಂದು ಸಮುದಾಯ ಹಾಗೂ ಕುಟುಂಬಕ್ಕೆ ಕೀರ್ತಿ ತಂದಿರುವುದನ್ನು ಗುರುತಿಸಿ ಸನ್ಮಾನಿಸಲಾಯಿತು. ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಅಧ್ಯಕ್ಷರಾದ ಪಿಸಿ ಜಯರಾಮ್, ಗೌಡ ಯುವ ಸೇವಾ...

ಪ್ಲಾಟಿಂಗ್ ಸಮಸ್ಯೆ ಪರಿಹಾರಕ್ಕೆ ಸುಳ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ ಕಂದಾಯ ಸಚಿವರಿಗೆ ಮನವಿ – ಸಕಾರಾತ್ಮಕ ಸ್ಪಂದನೆ.

ಸುಳ್ಯ ತಾಲೂಕಿನ ಪ್ಲಾಟಿಂಗ್ ಆಗದೆ ಕಡತ ಬಾಕಿ ಇರುವುದರಿಂದ ಜನರಿಗೆ ಆಗುತ್ತಿರುವ ಸಮಸ್ಯೆ ನಿವಾರಣೆಗೆ ಸುಳ್ಯ ಯುವ ಕಾಂಗ್ರೇಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ ಇವರ ನೇತೃತ್ವದ ತಂಡವು ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೆಗೌಡರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸುಳ್ಯ ತಾಲೂಕಿನಲ್ಲಿ ಪ್ಲಾಟಿಂಗ್ ಆಗದೆ ಹಲವು ಕಡತಗಳು ಬಾಕಿ ಇದೆ. ಬಹು ಮುಖ್ಯವಾಗಿ ಅಜ್ಜಾವರ...

ಪಂಜ: ಸ್ಕೌಟ್ ಗೈಡ್ ಗೀತಗಾಯನ ಸ್ಪರ್ಧೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳ ಕಬ್, ಬುಲ್ ಬುಲ್, ಸ್ಕೌಟ್, ಗೈಡ್, ರೋವರ್, ರೇಂಜರ್ ವಿದ್ಯಾರ್ಥಿಗಳಿಗೆ  ಗೀತಗಾಯನ ಸ್ಪರ್ಧೆಯು 24.08.2023 ಗುರುವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಪಿನಂಗಡಿಯಲ್ಲಿ ಜರುಗಿತು. ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ...

ಕಸ್ತೂರಿ ರಂಗನ್ ವರದಿ ಜಾರಿ ಬಗ್ಗೆ ಭಯ ಹುಟ್ಟಿಸಿ ಜನರನ್ನು ಮರಳು ಮಾಡುವುದು ಬಿಜೆಪಿಯ ಚುನಾವಣಾ ಗಿಮಿಕ್ : ಎಂ ವೆಂಕಪ್ಪ ಗೌಡ

ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವದ ಚಂದ್ರಯಾನ-1 ಯಶಸ್ವಿಯಾಗಿರುವುದು ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡುವ ವಿಚಾರವಾಗಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ 3 ಮಿಷನ್ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದಿರುವುದು ಜಗತ್ತಿನ ರಾಷ್ಟ್ರಗಳಲ್ಲೇ ಪ್ರಥಮ. ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂರವರ ದೂರದೃಷ್ಠಿಯಿಂದ ಸ್ಥಾಪಿತವಾದ ಇಸ್ರೋ ಮಹತ್ವದ ಮೈಲುಗಲ್ಲು ನೆಟ್ಟಿದೆ. 1969 ಆಗಸ್ಟ್ 15ರಂದು ಸ್ಥಾಪಿತವಾಗಿ...
Loading posts...

All posts loaded

No more posts

error: Content is protected !!