- Sunday
- August 30th, 2026
ಸುಳ್ಯದ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ, ಭಾರತ ರತ್ನ ದಿ. ರಾಜೀವ್ ಗಾಂಧಿಯವರ 89ನೇ ಹಾಗೂ ಮಾಜಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಹರಿಕಾರ ದಿ. ದೇವರಾಜ ಅರಸು ರವರ 108ನೇ ಜನ್ಮದಿನಾಚರಣೆಯನ್ನು ಸುಳ್ಯ ನಗರದ ಕಾಂಗ್ರೆಸ್ ಕಾರ್ಯಕರ್ತರು ಸುಳ್ಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಆಚರಿಸಿದರು. ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿಸಿ ಜಯರಾಮ್...
ಗಾಂಧಿನಗರ : ಆಲೆಟ್ಟಿ ಕ್ರಾಸ್ ರಸ್ತೆಯ ಚರಂಡಿಯ ಮೇಲೆ ಹಾಕಿರುವ ಕಾಂಕ್ರೀಟ್ ಸ್ಲ್ಯಾಬ್ ಇಂದು ಬೆಳಗ್ಗೆ ಕುಸಿತಗೊಂಡಿದ್ದು ಅಪಾಯ ಆಹ್ವಾನಿಸುತ್ತಿದೆ. ಅನಾಹುತ ಸಂಭವಿಸುವ ಮೊದಲು ಸಂಬಂಧಪಟ್ಟವರು ಶೀಘ್ರವಾಗಿ ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸುಳ್ಯದಲ್ಲಿ ಇಂದು ಲೋಕಾಯುಕ್ತ ಇಲಾಖೆ ಮಿಂಚಿನ ದಾಳಿ ನಡೆಸಿ ಲಂಚ ಸ್ವೀಕರಿಸಿದ ಗ್ರಾಮ ಆಡಳಿತಾಧಿಕಾರಿಯನ್ನು ಖೆಡ್ಡಕ್ಕೆ ಬೀಳಿಸಿದ್ದು, ಇದೀಗ ನ್ಯಾಯಮೂರ್ತಿ ಸೌಮ್ಯ ಜೆ ಎಮ್ ಎಫ್ ಸಿ 3ನೇ ಬೆಂಚು ಇವರ ಮುಂದೆ ಹಾಜರುಪಡಿಸಿದ್ದು ಗ್ರಾಮ ಆಡಳಿತಾಧಿಕಾರಿ ಮಿಯಾಸಾಬ್ ಮುಲ್ಲಾ ಅವರಿಗೆ ಅ 29ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಕಾರಾಗೃಹಕ್ಕೆ ಕಳುಹಿಸಿದ್ದಾರೆ ಎಂದು...
ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ ಇದರ 2022- 23ನೇ ಸಾಲಿನ ಸಮಗ್ರ ಕಾರ್ಯ ಚಟುವಟಿಕೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ನೀಡಲ್ಪಡುವ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಅಲ್ಪಸಂಖ್ಯಾತರ...
ಆ.19 ರಂದು ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ 2022-23 ನೇ ಸಾಲಿನಲ್ಲಿ ಮಾಡಿದ ಸಾಧನೆ ಪರಿಗಣಿಸಿ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ನಿರ್ದೆಶಕರುಗಳಾದ ಉಮೇಶ್ ಪ್ರಭು, ಚಂದ್ರ ದಾಸನಕಜೆ, ಚೇತನ್ ಅತ್ತಿಮಾರಡ್ಕ...
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸೇವೆಯನ್ನು ಪರಿಗಣಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ದೊರೆತಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಉಬರಡ್ಕ ಮಿತ್ತೂರು ಪ್ರಾ. ಕೃ. ಪ. ಸಹಕಾರ ಸಂಘದ ಅಧ್ಯಕ್ಷ...
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸೇವೆಯನ್ನು ಪರಿಗಣಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು.ಮಡಪ್ಪಾಡಿ ಪ್ರಾ. ಕೃ. ಪ. ಸಹಕಾರ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್...
2022-23 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಘದ ಹೊರಬಾಕಿ ಸಾಲದ ವಸೂಲಾತಿ ಪೈಕಿ ಶೇ 100 ಸಾಧನೆಗೈದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್ ನ...
ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2022-23 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ...
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಗ್ರ ವ್ಯವಹಾರ ಪರಿಗಣಿಸಿ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ನೀಡಿ ಗೌರವಿಸಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹಾಗೂ ಮುಖ್ಯ...
Loading posts...
All posts loaded
No more posts
