ಸರಕಾರಿ ಪ್ರೌಢ ಶಾಲೆ ಎಣ್ಮೂರು: ತಾಲೂಕು ಮಟ್ಟದ ಪಿ.ಎಂ.ಪೋಷಣ್ ಪೂರಕ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮ – ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ

"ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ. ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಇದರ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಬೆಳೆಯಬೇಕು" ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ತಾಲೂಕು ಪಂಚಾಯತ್ ಸುಳ್ಯ, ಶಾಲಾ ಶಿಕ್ಷಣ ಇಲಾಖೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರೌಢ...

ಮರ್ಕಂಜ ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ಮರ್ಕಂಜ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷದ ಅವಧಿಗೆ ಆಯ್ಕೆಯಾದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಇಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಶ್ರೀಮತಿ ಪವಿತ್ರ ಗುಂಡಿ, ಉಪಾಧ್ಯಕ್ಷ ರಾಗಿದ್ದ ಗೋವಿಂದ ಆಳವುಪರೆಯವರು ಅಧ್ಯಕ್ಷರಾಗಿ ಆಯ್ಕೆಯಾದ ಗೀತಾ ಹೊಸೋಳಿಕೆ ಮತ್ತು ಸಂಧ್ಯಾ ಸೇವಾಜೆ ಪಾರೆಮಜಲುರವರಿಗೆ ಅಧಿಕಾರ ಹಸ್ತಾಂತರಿಸಿದರು....
Ad Widget

ನೆಲ್ಲೂರುಕೆಮ್ರಾಜೆ : ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಧನಂಜಯ ಕುಮಾರ್ ಕೋಟೆಮೂಲೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಂದನಾ ಹೆಚ್ ಆರ್ ಹೊಸ್ತೋಟ ಅವಿರೋಧವಾಗಿ ಆಯ್ಕೆಗೊಂಡಿದ್ದು, ಆ.18 ರಂದು ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಅಶಕ್ತ ಕು ಟುಂಬಕ್ಕೆ ಹೆಗಲು ನೀಡಿದ ನಾಯಕರು

ಕಳೆದೆರಡು ದಿನಗಳ ಹಿಂದೆ ಕಾಟಿಪಳ್ಳದ ಸಾವಿತ್ರಿ ವಿಷ್ಣುನಗರ ಮರಣ ಹೊಂದಿದಾಗ ಅವರ ಸಂಸ್ಕಾರದ ಸಂದರ್ಭದಲ್ಲಿ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿ ಹರಿಶ್ಚಂದ್ರ ಘಾಟ್ ಇರುವ ಕಾರಣವಾಗಿ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡುವ ಬಗ್ಗೆ ಚಿಂತಿಸಿದಾಗ ಇದನ್ನು ತಿಳಿದ ಸ್ಥಳೀಯ ನಾಯಕರು ಜಾತಿ ಹಾಗೂ ಸಂಪ್ರದಾಯ ಪ್ರಕಾರವೇ ಮಾಡಬೇಕು ಎಂದು ತಿಳಿಸಿ ಸಾವಿತ್ರಿರವರ ಅಂತಿಮ ಯಾತ್ರೆಯಲ್ಲಿ ಸುಭೋದ್...

ಎಂ.ಬಿ. ಸದಾಶಿವರರಿಗೆ ಮಾತೃವಿಯೋಗ

ಸುಳ್ಯದ ಹಿರಿಯ ಉದ್ಯಮಿ ದಿ. ಎಂ.ಬಾಲಕೃಷ್ಣ ಗೌಡರ ಧರ್ಮಪತ್ನಿ ಶ್ರೀಮತಿ ಎಂ.ಬಿ.ದೇವಕಿಯವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಎಂ.ಬಿ. ಜಯರಾಮ, ಎಂ.ಬಿ.ಪ್ರಭಾಕರ, ಎಂ.ಬಿ.ಸದಾಶಿವ, ಪುತ್ರಿ ಸವಿತಾ ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಅರಂಬೂರು ಆಕಸ್ಮಿಕವಾಗಿ ಧಗಧಗಿಸಿದ ಮರ..!

ಸುಳ್ಯದ ಅರಂಬೂರು ಜಂಕ್ಷನ್ ಬಳಿ ಮರಕ್ಕೆ ಬೆಂಕಿ ತಗುಲಿದ ಘಟನೆ ವರದಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು ತಕ್ಷಣವೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಬೀಟಿ ಮರಕ್ಕೆ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.

ಕೇನ್ಯ: ನೇಲ್ಯಡ್ಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸ ಕಿ ಪ್ರಾ ಶಾಲೆ ನೇಲ್ಯಡ್ಕ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯaನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಶಾಲಾ ಮಕ್ಕಳು ಭಾರತೀಯ ಸಾಂಸ್ಕೃತಿಕ ಉಡುಗೆಗಳನ್ನು ತೊಟ್ಟು ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ ಭಾರತ ಎಂದು ಹಾಡಿ ಕುಣಿದು ಘೋಷಣೆ ಕೂಗಿದರು . ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷರಾದ ಕೆ ರಘುನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ವಜಾರೋಹಣ ಗೈದು...

ಎಣ್ಮೂರು : ಸ್ವಾತಂತ್ರ್ಯ ದಿನಾಚರಣೆ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಅಬ್ದುಲ್ ಶರೀಫ್ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಪಂಜ ಲಯನ್ಸ್ ಕ್ಲಬ್ ವತಿಯಿಂದ ಶಾಲೆಗೆ ರಾಷ್ಟ್ರ ನಾಯಕರ ಭಾವಚಿತ್ರ ಕೊಡುಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ನಂತರ ಸಭಾ...

ದೊಡ್ಡೆರಿ ಬಿರುಕು ಬಿಟ್ಟ ಶಾಲಾ ಕಟ್ಟಡ _ ಶಾಸಕಿ , ಅಧಿಕಾರಿಗಳು ಭೇಟಿ _ ಪರಿಶೀಲನೆ, ದುರಸ್ತಿ ಭರವಸೆ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿ ಸರಕಾರಿ ಶಾಲೆಯು ಶಿಥೀಲ ವ್ಯವಸ್ಥೆಯಲ್ಲಿದ್ದು ಈ ಹಿಂದಿನಿಂದಲೂ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು ಈ ಹಿನ್ನಲೆಯಲ್ಲಿ ಇಂದು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಹಾಗೂ ಇಲಾಖಾ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಸ್ಪೀಕರ್ ಗಮನಕ್ಕೆ ತಂದು ತಕ್ಷಣವೇ ಟೆಂಡರ್ ಪ್ರಕ್ರಿಯೆ ನಡೆಸಲು...


ಕಲ್ಚರ್ಪೆಯಿಂದ ತ್ಯಾಜ್ಯ ತೆರವುಗೊಳಿಸದಿದ್ದರೇ ನಗರ ಪಂಚಾಯತ್ ಮುಂಭಾಗ ತಂದು ಹಾಕಿ ಪ್ರತಿಭಟನೆಯ ಎಚ್ಚರಿಕೆ –  ಘನತ್ಯಾಜ್ಯ ಘಟಕದ ಬಳಿ ಅಧಿಕಾರಿಗಳಿಗೆ ವಾಸ್ತವ್ಯಕ್ಕೆ ಆಹ್ವಾನ ನೀಡಿದ ಹೋರಾಟ ಸಮಿತಿ 

ಸುಳ್ಯ ನಗರದ ತ್ಯಾಜ್ಯವನ್ನು ಕಲ್ಚರ್ಪೆಯ ತ್ಯಾಜ್ಯ ನಿರ್ವಹಣಾ ಘಟಕದ ಹೊರಗೆ ಜನವಸತಿ ಪ್ತದೇಶದ ಸಮೀಪದ ಅರಣ್ಯದಲ್ಲಿ ಹಾಕಲಾಗಿದ್ದು ಈ ತ್ಯಾಜ್ಯವನ್ನು ಎರಡು ದಿನಗಲ್ಲಿ ತೆರವು ಮಾಡದಿದ್ದರೇ ಕಸವನ್ನು ನಾವೇ ತಂದು ನಗರ ಪಂಚಾಯತ್‌ನ ಮುಂಭಾಗದಲ್ಲಿ ಹಾಕಿ ಪ್ರತಿಭಟನೆ ನಡೆಸುವುತ್ತೇವೆ ಎಂದು ಕಲ್ಚರ್ಪೆ ಪರಿಸರ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯ ಅಶೋಕ್...
Loading posts...

All posts loaded

No more posts

error: Content is protected !!