- Friday
- August 28th, 2026
ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ರಿ.ಸುಳ್ಯ ಘಟಕ ಇದರ ವತಿಯಿಂದ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯರನ್ನು 13/08/2023ರಂದು ಪುರಭವನದಲ್ಲಿ ಸನ್ಮಾನಿಸಲಾಗುವುದು ಹಾಗೂ 6/08/23ರಂದು ಕ್ರೀಡಾಕೂಟ ನಡೆಯಲಿದೆ ಎಂದು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಸಂಘದ ಗೌರವಾಧ್ಯಕ್ಷರಾದ ಬಾಬು ಕೆ ಎಂ ಜಾಲ್ಸೂರು ಹೇಳಿದರು . ಅವರು 05/08/2023 ರಂದು ಸುಳ್ಯ ಪ್ರೆಸ್...
ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ.04 ರಂದು ವಿಶೇಷಚೇತನರ ಸಭೆ ನಡೆಯಿತು. ಈ ಸಂದರ್ಭದಲ್ಲಿ ನೂತನವಾಗಿ ಅನಿಕೇತನ ವಿಶೇಷಚೇತನರ ಆರೈಕೆದಾರರ ಸಂಜೀವಿನಿ ಸ್ವಸಹಾಯ ಸಂಘ ರಚನೆಗೊಂಡಿತು. ಸಂಘದ ಅಧ್ಯಕ್ಷರಾಗಿ ಮಿಶ್ರಿಯಾ ಹಾಗೂ ಕಾರ್ಯದರ್ಶಿಯಾಗಿ ದಿವ್ಯ.ಟಿ ಆಯ್ಕೆಯಾದರು. ಈ ಸಂದರ್ಭದಲ್ಲಿ ತಾಲೂಕಿನ ಎಂ.ಆರ್.ಡಬ್ಲ್ಯೂ ಚಂದ್ರಶೇಖರ, ಎನ್.ಆರ್.ಎಲ್.ಎಂ ವಲಯ ಮೇಲ್ವಿಚಾರಕ ಅವಿನಾಶ್, ಗುತ್ತಿಗಾರು ಅಮರ ಸಂಜೀವಿನಿ ಗ್ರಾಮ ಪಂಚಾಯತ್...
ನಮ್ಮ ಹೋರಾಟ ಯಾವುದೇ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ದವಲ್ಲ ನ್ಯಾಯಕ್ಕಾಗಿ ಹೋರಾಟ , ಸೌಜನ್ಯ ಎಂಬ ಹೆಣ್ಣು ಮಗಳು ನಮ್ಮ ಸಹೋದರಿ ಅವಳಿಗೆ ನ್ಯಾಯ ಸಿಗಬೇಕು ಎಂದು ಟಿ ಎನ್ ವಸಂತ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು ಅವರು ಅ.5ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡುತ್ತಾ ಸೌಜನ್ಯಳ ಹತ್ಯೆ ನಡೆದು ಸುಮಾರು 11 ವರ್ಷ...
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಬ್ಯಾಂಕ್ ಡ್ರಾಫ್ಟ್ ಬರೆಯುವ ವಿಧಾನದ ಕುರಿತಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಂದರೂ ಕೆಲವು ಅನಿವಾರ್ಯ ಸಂದರ್ಭದಲ್ಲಿ ನಾವು ಬ್ಯಾಂಕ್ ವ್ಯವಹಾರಗಳಿಗೆ ಬ್ಯಾಂಕ್ ಡ್ರಾಫ್ಟ್ ಗಳನ್ನು ಭರ್ತಿ ಮಾಡಬೇಕಾಗುತ್ತದೆ.ನಾವು ಈ ಕೌಶಲ್ಯ ಬೆಳೆಸಿಕೊಳ್ಳುವುದರಿಂದ ಆತ್ಮವಿಶ್ವಾಸ ನಮ್ಮಲ್ಲಿ...
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 30,041 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಕುರಿತು ಅಧಿಸೂಚನೆಯನ್ನು ಹೊರಡಿಸಿರುವ ಭಾರತೀಯ ಅಂಚೆ ಇಲಾಖೆ, ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್ 3ರಂದು ಪ್ರಾರಂಭೌಾಗಿದ್ದು, ಆಗಸ್ಟ್ 23ರವರೆಗೆ ಅರ್ಜಿ ಸಲ್ಲಿಸಬಹುದು. ಇಂಡಿಯಾ ಪೋಸ್ಟ್ನ ಅಧಿಕೃತ ವೆಬ್ಸೈಟ್ indiapostgdsonline.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು....
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ವತಿಯಿಂದ ರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ 'ವನಜ ರಂಗಮನೆ ಪ್ರಶಸ್ತಿ 'ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023 ನೇ ಸಾಲಿಗೆ ಹಿಮ್ಮೇಳ ಗುರುಗಳಾದ ವಳಕ್ಕುಂಜ...
ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಆ.04 ರಂದು ವಿಶೇಷಚೇತನರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಅಭಿಲಾಷಾ ಅವರು ಗ್ರಂಥಾಲಯದ ಉಪಯೋಗ ಸೇರಿದಂತೆ ಇತರ ಮಾಹಿತಿಗಳನ್ನು ನೀಡಿ ಗ್ರಂಥಾಲಯ ಸದಸ್ಯತ್ವ ಸಹ ಮಾಡಿಸಿ ಅರಿವು ಮೂಡಿಸುವ ಕಾರ್ಯ ನಡೆಸಿದರು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಪುನರ್ವಸತಿ ಕಾರ್ಯಕರ್ತರಾದ ಶ್ರೀ ಚಂದ್ರಶೇಖರ್, ಸಂಜೀವಿನಿ ವಲಯ ಮೇಲ್ವಿಚಾರಕ ಶ್ರೀ...
ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ಇದೊಂದು ಅಪರೂಪದ ಬೆಳವಣಿಗೆ ಯಾಗಿದ್ದು ದೇಶದಲ್ಲಿ ಹಿಂದೆಂದೂ ಇಂತಹ ಪ್ರಕರಣ ಸಂಭವಿಸಿರಲಿಲ್ಲ. ಕೇವಲ ವಿರೋಧ ಪಕ್ಷವನ್ನು ತುಳಿಯಲು, ನಾಯಕರುಗಳನ್ನು ಅವಮಾನಿಸುವಂತ ಸಣ್ಣತನವನ್ನು ತೋರಿದ ಕೇಂದ್ರ ಸರಕಾರ ಮತ್ತು ಬಿಜೆಪಿ ಪಕ್ಷಕ್ಕೆ ಇದು ಒಂದು ಪಾಠ...
ಸುಳ್ಯ ತಾಲೂಕಿನಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ದಿನ ನಿತ್ಯ ಸಾವಿರಾರು ಭಕ್ತಾದಿಗಳು ಬಂದು ಹೋಗುತ್ತಿದ್ದು ಮಾತ್ರವಲ್ಲದೆ ತೊಡಿಕಾನ ಭಾಗದ ಸಾರ್ವಜನಿಕರಿಗೆ , ವಿದ್ಯಾರ್ಥಿಗಳಿಗೆ ಸಂಚರಿಸಲು ವಾಹನದ ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ತೊಡಿಕಾನ ಭಾಗದ ಜನತೆ ಆ ಭಾಗದ ಪಂಚಾಯತ್ ಸದಸ್ಯರಾದ ರವೀಂದ್ರ ಪಂಜಿಕೋಡಿ ಇವರಲ್ಲಿ ಮನವಿ ಮಾಡಿದ್ದರು. ಈ ಬಗ್ಗೆ ಗ್ರಾ.ಪಂ.ಸದಸ್ಯರು...
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಡಾ| ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ಕ್ರಮಬದ್ಧವಾದ ಜೀವನಶೈಲಿ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು. ಕಾಲೇಜಿನ ಸಂಚಾಲಕರಾದ ರಾಷ್ಟ್ರ ಪ್ರಶಸ್ತಿ ಪುರಸ್ಕತ...
Loading posts...
All posts loaded
No more posts
