- Friday
- August 28th, 2026
ರಾಜ್ಯ ಕಾಂಗ್ರೆಸ್ ಸಿದ್ದರಾಯ್ಯ ಹಾಗೂ ಡಿಕೆ ಶಿವಕುಮಾರ್ ನೇತ್ರತ್ವದಲ್ಲಿ ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ ಗ್ಯಾರಂಟಿಗಳನ್ನು ಒಂದೊಂದಾಗಿ ಅನುಷ್ಠಾನ ಮಾಡುತ್ತಿದ್ದು ಗೃಹ ಜ್ಯೋತಿ , ಶಕ್ತಿ , ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ನಿರುದ್ಯೋಗಿ ಭತ್ಯೆ ಸೇರಿದಂತೆ ಎಲ್ಲವನ್ನು ಅನುಷ್ಠಾನಕ್ಕೆ ತರುತ್ತಿದ್ದು ಶಕ್ತಿ ಮತ್ತು ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯು ಜನತೆಯ ಕೈ ಸೇರಿದ್ದು,...
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ "DISCOVER SCI"ವಿಜ್ಞಾನ ಮಾದರಿ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಮುಖ್ಯ ಅತಿಥಿಗಳಾಗಿ,ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಮಾಲಿನಿ ಕೆ.ಅವರು ಮಾತನಾಡಿ ಪ್ರತಿಯೊಬ್ಬರಿಗೂ ಬದುಕುವ ಕಲೆ ಮುಖ್ಯ.ದೈನಂದಿನ ಜೀವನದಲ್ಲಿ ವಿಜ್ಞಾನದ...
ಇತ್ತೀಚೆಗೆ ಸುಳ್ಯ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ,ಇದೀಗ ಸುಳ್ಯ ತಾಲೂಕಿನ ಸಂಪಾಜೆಯಲ್ಲೂ ತಡರಾತ್ರಿ ಹೊಟೇಲ್ವೊಂದಕ್ಕೆ ಕಳ್ಳರು ನುಗ್ಗಿರುವ ಘಟನೆ ವರದಿಯಾಗಿದೆ. ಸಂಪಾಜೆ ಚೆಕ್ ಪೋಸ್ಟ್ ಬಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಚೆಕ್ ಪೋಸ್ಟ್ ಬಳಿ ಇರುವ ಹೊಟೇಲ್ ಸ್ವಾಗತ್ ಗೆ ಕಳ್ಳರು ನುಗ್ಗಿ ಕೈಚಳಕ ತೋರಲು ಪ್ರಯತ್ನ ಪಟ್ಟಿದ್ದಾರೆ. ಹೊಟೇಲ್ ಮಾಲೀಕ ಚೆನ್ನಪ್ಪ...
ಪೆರುವಾಜೆ ಗ್ರಾಮ ಪಂಚಾಯತ್ ರಸ್ತೆ ಗೆ ಮಣ್ಣು ಹಾಕಿರುವ ದಾಮೋದರ ನಾಯ್ಕ ಅವರು ಗ್ರಾಮ ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ ವಿರುದ್ಧ ನೀಡಿರುವ ದಲಿತ ನಿಂದನೆ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ.ನನ್ನ ಬಗ್ಗೆ ಸುಳ್ಳು ಆರೋಪ ನೀಡಿರುವ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವುದು ಅನಿವಾರ್ಯ. ಅನಗತ್ಯವಾಗಿ ಕಿರುಕುಳ ನೀಡಿ, ವಾಟ್ಸ್ ಆ್ಯಪ್...
ಮಂಡೆಕೋಲು ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಕಾರ್ಯಕರ್ತರಾದ ಪೇರಾಲು ಗುತ್ತು ಬಾಬಣ್ಣ ರೈ ಯವರು ಇಂದು ಮುಂಜಾನೆ ದೈವಾಧೀನರಾಗಿದ್ದಾರೆ. ಅವರು ಅಪಾರ ಸಂಖ್ಯೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿ ಮಾರ್ಗದರ್ಶನ ನೀಡಿದ್ದರು. ಮೃತರು ನಾಲ್ಕು ಪುತ್ರರು ಹಾಗೂ ಓರ್ವ ಪುತ್ರಿ ಸೇರಿ ಅಪಾರ ಸಂಖ್ಯೆಯಲ್ಲಿ ಶಿಷ್ಯರನ್ನು ಅಗಲಿದ್ದಾರೆ ಮೃತರ ಅಂತಿಮ ದರ್ಶನ ಅವರ ಸ್ವಗೃಹದಲ್ಲಿ...
ಅರಂತೋಡು ಸಮೀಪದ ತಿರುವಿನಲ್ಲಿ ಖಾಲಿ ಬಿಯರ್ ಬಾಟ್ಲಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಕಳೆದ ರಾತ್ರಿ ವರದಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸರಕಾರಿ ಪ್ರೌಢಶಾಲೆ ಯೇನೆಕಲ್ಲು ಇಲ್ಲಿ ಜು.26 ರಂದು ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಕಾರ್ಗಿಲ್ ದಿನಾಚರಣೆ ನಡೆಯಿತು.ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಫಿಲಿಪ್ ಪಿ.ಟಿ, ಡಿ.ಆರ್ ರಾಧಾಕೃಷ್ಣ, ತೇಜಕುಮಾರ್ ಕೊಂದಾಳ ಇವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯೋಪಾಧ್ಯಾಯರು...
ಧರ್ಮಸ್ಥಳದಲ್ಲಿ ನಡೆದಂತ ಸೌಜನ್ಯಾಳ ಅತ್ಯಾಚಾರ ಕೊಲೆ ಖಂಡಿಸಿ ಈ ಪ್ರಕರಣವನ್ನು ಮರುತನಿಕೆ ಮಾಡಬೇಕೆಂದು ಮತ್ತು ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಒತ್ತಾಯಿಸಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ನಾಗ ಪಟ್ಟಣ ಅಂಬೇಡ್ಕರ್ ರಕ್ಷಣಾ ವೇದಿಕೆ ನಾಗ ಪಟ್ಟಣ ಘಟಕದ ವತಿಯಿಂದ ನಾಗ ಪಟ್ಟಣದಲ್ಲಿ ಜುಲೈ 3 ರಂದು ಬ್ಯಾನರ್ ಅಳವಡಿಸಿದೆ.
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ಸುಳ್ಯ ತಾಲೂಕು ಸಮಿತಿಯ ನೇತೃತ್ವದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಚರ್ಚ್ಗಳ ಹಾಗೂ ಸಂಘಟನೆಗಳ ಸಹಕಾರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ ನಡೆಯಿತು. ಸುಳ್ಯ ಬಸ್ ನಿಲ್ದಾಣದಿಂದ ತಾಲೂಕು ಕಚೇರಿ ತನಕ ಪ್ರತಿಭಟನಾ ಸೂಚಕವಾಗಿ ಮೌನ...
ರೈಲ್ವೆ ಇಲಾಖೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೇ ಸಚಿವ Ashwini Vaishnaw ಅವರಿಗೆ ಮನವಿ ಸಲ್ಲಿಸಿದರು ಅದರಲ್ಲಿ ಮುಖ್ಯವಾಗಿ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಾಣ ಬೆಂಗಳೂರು – ಮಂಗಳೂರು ರೈಲ್ವೆ ಲೈನ್ ಮೇಲ್ದರ್ಜೆಗೆ ಮತ್ತು ವಿದ್ಯುದೀಕರಣ. ಮಂಗಳೂರಿನಿಂದ ವಾರಣಾಸಿ,...
Loading posts...
All posts loaded
No more posts
