- Friday
- August 28th, 2026
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದಲ್ಲಿ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸಿ, ಇದೇ ಜುಲೈ 31 ರಂದು ವಯೋ ನಿವ್ರತ್ತಿ ಹೊಂದಿದ ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು .ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸಮಾರಂಭದ ವೇದಿಕೆಯಲ್ಲಿ ಸಂಸ್ಥೆಯ ಅಕಾಡೆಮಿಕ್ ಡೀನ್...
ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಯ ಮೇಲೆ ಇಲ್ಲದ ಸಲ್ಲದ ಸುಳ್ಳು ಅಪಾದನೆ ಮಾಡಿ ಆರೋಪ ಹೊರಿಸಿ ದೇಶ ವಿದೇಶದಿಂದ ಬರುವ ಭಕ್ತಾದಿಗಳಲ್ಲಿ ಅಪನಂಬಿಕೆ ಬರುವಂತೆ ಮಾಡಿರುವ ಸುಬ್ರಹ್ಮಣ್ಯದ ಕಾಂಗ್ರೆಸ್ ಸಮಿತಿಯ ಹೇಳಿಕೆ ಖಂಡಿಸುತ್ತೇವೆ. ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ ನಂಬಿಕೆ ತರಿಸುವ ಕೆಲಸ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದೇ ಒಂದು ರೂಪಾಯಿ...
ಸುಬ್ರಹ್ಮಣ್ಯದಲ್ಲಿ ಕಾಲೇಜ್ ಗೆ ಬರುವ ವಿದ್ಯಾರ್ಥಿಗಳು ತಮ್ಮ ಬೈಕ್ ಗಳಿಗೆ ಕರ್ಕಶ ದ್ವನಿ ಬರುವ ಸೈಲೆನ್ಸರ್ ಅಳವಡಿಸಿ ಕಾಲೇಜು ಬಿಡುವ ಸಮಯದಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳು ಸಂಚಾರಿಸುವ ಸಂದರ್ಭದಲ್ಲಿ ಅತೀ ವೇಗದಲ್ಲಿ ಸಂಚಾರಿಸುವುದನ್ನು ಕಂಡ ಸುಬ್ರಹ್ಮಣ್ಯ ಪೊಲೀಸರು ಜು.31 ರಂದು ಸೈಲೆನ್ಸರನ್ನು ಬಿಚ್ಚಿಸಿ ಹೊಸ ಸೈಲೆನ್ಸರ್ ಅಳವಡಿಸಿ ಕಳಿಸಿಕೊಟ್ಟ ಘಟನೆ ವರದಿಯಾಗಿದೆ. ಕಾಲೇಜೊಂದರ ಮುಂದೆ ಕೆಲವು ಯುವಕರು...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರೆಯಲ್ಲಿ ಸುಳ್ಯ ನಗರವು ಸೇರಿದಂತೆ ನಾನಾ ಕಡೆಗಳಲ್ಲಿ ಇದೀಗ ಯಮ ಕಿಂಕರ ಗುಂಡಿಗಳು ಬಿದ್ದಿದ್ದು ವಾಹನ ಸವಾರರಿಗೆ ಪ್ರಯಾಣ ಬಹಳ ಪ್ರಯಾಸದಾಯಕವಾಗಿದೆ. ಸುಳ್ಯದ ಗಾಂಧಿನಗರ , ಉಬರಡ್ಕ ಕ್ರಾಸ್ , ಅರಂಬೂರು , ಪೆರಾಜೆ , ಅರಂತೋಡು ಹೀಗೆ ನಾನಾ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾ ಮಳೆಗೆ ರಸ್ತೆಯ ಮಧ್ಯದಲ್ಲಿ ಗುಂಡಿಗಳು...
ಸುಬ್ರಹ್ಮಣ್ಯದಲ್ಲಿ ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್, ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲೀಜನ್, ಸುಳ್ಯದ ಕೆವಿಜಿ ಮೆಡಿಕಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜ್ ವತಿಯಿಂದ ಜುಲೈ 23 ಭಾನುವಾರದಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ಜರಗಿತು. ಶಿಬಿರವನ್ನು...
ಸುಬ್ರಹ್ಮಣ್ಯ ಡಾಕ್ಟರ್ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ರೋಟರಿ ಕ್ಲಬ್ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ಯುಗಳ ಜಂಟಿ ಆಶಯದಲ್ಲಿ ಇಂದು ಸುಬ್ರಹ್ಮಣ್ಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು . ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ...
ವಿಶ್ವ ಯುವಕ ಮಂಡಲ ಬಾಳುಗೋಡು ಇದರ ವತಿಯಿಂದ ಆ.13 ರಂದು ಸುಳ್ಯ ಹಾಗೂ ಕಡಬ ತಾಲೂಕುಗಳ ಮುಕ್ತ ಕೆಸರುಗದ್ದೆಯ ಪುರುಷರ ಮತ್ತು ಮಹಿಳೆಯರ ಹಗ್ಗಜಗ್ಗಾಟ ಹಾಗೂ ಸೀಮಿತ ಗ್ರಾಮಗಳ(ಬಾಳುಗೋಡು, ಐನೆಕಿದು,ಹರಿಹರ, ಕೊಲ್ಲಮೊಗ್ರ,ಕಲ್ಮಕಾರು) ಕೆಸರುಗದ್ದೆ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9663904093 9480599828 ನಂಬರ್ ಗೆ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಮಾರು ೩೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಭೀಮ ಭಟ್ ಮಾನಾಡು ಮತ್ತು ರುಕ್ಮಿಣಿ ದೇವರಗದ್ದೆ ಅವರಿಗೆ ಬೀಳ್ಕೊಡುಗೆ ಸಮಾರಂಭವು ಸೋಮವಾರ ನಡೆಯಿತು.ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನಿವೃತ್ತರನ್ನು ಸನ್ಮಾನಿಸಿ ಗೌರವಿಸಿದರು. ...
ಸುಳ್ಯ ತಾಲೂಕಿನ ಶಾಲೆಗಳಲ್ಲೆ ಏಕೈಕ ಮಳೆ ಮಾಪನ ಇರುವ ವಿದ್ಯಾಬೋಧಿನೀ ವಿದ್ಯಾಸಂಸ್ಥೆ ಬಾಳಿಲದಲ್ಲಿ ಮಕ್ಕಳಿಗೆ ಪ್ರತಿ ದಿನ ಹವಾಮಾನ ಮಾಹಿತಿ ನೀಡಲಾಗುತ್ತದೆ. ಪ್ರತಿ ದಿನ ಮಕ್ಕಳು ಬೆಳಗ್ಗೆ 9.00ರಿಂದ ಮರುದಿನ 9.00ಗಂಟೆ ವರೆಗೆ ಬೀಳುವ ಮಳೆ ಪ್ರಮಾಣವನ್ನು ಅಳತೆ ಮಾಡಿ ದಾಖಲಿಸುತ್ತಾರೆ. ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ಪಿ.ಜಿ. ಎಸ್. ಎನ್ ಪ್ರಸಾದ್ ರವರು ಕಳೆದ 45ವರ್ಷಗಳಿಂದಲೂ...
Loading posts...
All posts loaded
No more posts
