- Wednesday
- July 29th, 2026
ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅಮರ ಮುಡ್ನೂರು ಗ್ರಾಮ ಕಾಂಗ್ರೆಸ್ ಸಮಿತಿ ಸಭೆ ಮತ್ತು ಎಸ್.ಐ.ಆರ್ ಪ್ರಗತಿ ಪರಿಶೀಲನಾ ಸಭೆ ಜು.19ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರ ಮನೆಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್.ಐ.ಆರ್ ಪ್ರಗತಿ ಪರಿಶೀಲನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಸಮಿತಿಯನ್ನು...
ದಿನಾಂಕ : 20-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಮಾನಸಿಕಸಮಸ್ಯೆಗಳುಬಾಧಿಸುತ್ತವೆ. ಮಿತ್ರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಇಂದು ಸಾಮಾನ್ಯ ದಿನವಾಗಿರುತ್ತದೆ. ವ್ಯವಹಾರದಲ್ಲಿ ಆರ್ಥಿಕ ಲಾಭ ಉಂಟಾಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ, ಪ್ರಮುಖ ಕೆಲಸಗಳಲ್ಲಿ ಖರ್ಚು ಹೆಚ್ಚಾಗುತ್ತದೆ. ಎಷ್ಟೇ ಶ್ರಮ ಪಟ್ಟರೂ ಕೆಲಸಗಳು ಮುಂದೆ ಸಾಗುವುದಿಲ್ಲ,ಗಮನಿಸಿ:-ಇಂದು ಉದ್ಯೋಗದಲ್ಲಿಅಧಿಕಾರಿಗಳಿಂದ,ಒತ್ತಡಹೆಚ್ಚಾಗುತ್ತದೆ,ಪರಿಹಾರ:-ಶ್ರೀ ಆಂಜನೇಯನ ದರ್ಶನ ಮಾಡಿ, *02,ವೃಷಭ ರಾಶಿ*,ಹಣಕ್ಕೆ ಸಂಬಂಧಿಸಿದ...
ಕಾವ್ಯ ಕಾರ್ತಿಕ್ ಮಾಲಕತ್ವದ ಹರಿಪ್ರಿಯಾ ಲೇಡೀಸ್ ಟೈಲರ್ಸ್ ಸಂಸ್ಥೆಯು ಗುತ್ತಿಗಾರಿನ ರಿಷಬ್ ಕಾಂಪ್ಲೆಕ್ಸ್ ನಲ್ಲಿ ಜು.19ರಂದು ಉದ್ಘಾಟನೆಗೊಂಡಿತು. ವೆಂಕಟ್ರಮಣ ಮರ್ಕಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಲೋಚನಾ ದೇವ, ಮನೋಹರ್ ಪುತ್ತೂರು, ವೆಂಕಟ್ರಮಣ ಅಂಬೆಕಲ್ಲು, ಗಿರೀಶ್ ಪಡ್ಡಂಬೈಲು ಹಾಗೂ ದೇವ ಗೆಳೆಯರ ಬಳಗದ ಅಧ್ಯಕ್ಷರು ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಜೇಸಿಐ ಭಾರತ ವಲಯ 15, ನೇತ್ರಾವತಿ (ರಿಜನ್ -ಬಿ) ಇದರ ಉಪಾಧ್ಯಕ್ಷರಾದ ಜೇಸಿ ಸೆನೆಟರ್ ಜಿತೇಶ್ ಪಿರೆರಾ ರವರ ಎರಡನೇ ಅಧೀಕೃತ ಭೇಟಿ ಕಾರ್ಯಕ್ರಮ ಜು. 18ರಂದು ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷ ನವೀನ್ ಕುಮಾರ್ ಅವರ ನಾರ್ಕೋಡು ನಿವಾಸದಲ್ಲಿ ನಡೆಯಿತು. ಘಟಕದ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ...
ದೇವ, ಜುಲೈ 19 : ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಗೆಳೆಯರ ಬಳಗ(ರಿ.) ದೇವ ಇವರ ಸಂಯುಕ್ತ ಆಶ್ರಯದಲ್ಲಿ ಗೆಳೆಯರ ಬಳಗದ ರಂಗಮಂದಿರದ ವಠಾರದಲ್ಲಿ ಭಾನುವಾರ ವನಮಹೋತ್ಸವ–2026 ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವನಮಹೋತ್ಸವ ಕಾರ್ಯಕ್ರಮಗಳು ರಾಜ್ಯದ ವಿವಿಧ ಭಾಗಗಳಲ್ಲಿ...
ಸುಬ್ರಹ್ಮಣ್ಯ ಜುಲೈ 19 : ದಕ್ಷಿಣ ಭಾರತದ ಪ್ರಸಿದ್ಧ ನಾಗರಾಧನೆಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಿಂಗಳಿಗೊಮ್ಮೆ ಬರುವ ಶುದ್ಧ ಷಷ್ಟಿ ಈ ದಿನ ರವಿವಾರದೊಂದಿಗೆ ಬಂದುದರಿಂದ ಅತ್ಯಧಿಕ ಭಕ್ತ ಜನರು ಕುಕ್ಕೆಗೆ ಆಗಮಿಸಿ ಶ್ರೀ ದೇವರ ದರ್ಶನ ಪ್ರಸಾದ ಸ್ವೀಕರಿಸಿದರು. ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಇಂದು ಕೂಡ ಇದ್ದು...
ಸುಬ್ರಹ್ಮಣ್ಯ ಜುಲೈ 19 : ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶನಿವಾರ ರಾತ್ರಿ ಏನೇಕಲ್ಲು ಕೃಷಿಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಆರಂಭದಲ್ಲಿ ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ವಹಿಸಿದ್ದರು. ನಿರ್ಗಮಿತ ಅಧ್ಯಕ್ಷ ಜಯಪ್ರಕಾಶರ ಮನದಾಳದ ಮಾತುಗಳು ಹಾಗೂ ಕಾರ್ಯದರ್ಶಿ ಭವಾನಿ ಶಂಕರ್...
ಬೆಳ್ಳಾರೆ : 2026-27ನೇ ಸಾಲಿನ ನೂತನ ಪದಾಧಿಕಾರಿಗಳ ತಂಡವನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಆರಿಫ್ ಬೆಳ್ಳಾರೆ, ನಿಕಟಪೂರ್ವಾಧ್ಯಕ್ಷರಾಗಿ ವಿಶ್ವನಾಥ.ಕೆ, ನಿಯೋಜಿತ ಅಧ್ಯಕ್ಷರಾಗಿ ಗಣೇಶ್ ಕುಕ್ಕುತಡಿ, ಕಾರ್ಯದರ್ಶಿಯಾಗಿ ಪ್ರಶಾಂತ್ ತಂಟೆಪ್ಪಾಡಿ ಹಾಗೂ ಕೋಶಾಧಿಕಾರಿಯಾಗಿ ರವೀಂದ್ರ ಗೌಡ ಆಯ್ಕೆಯಾಗಿದ್ದಾರೆ ಎಂದು ಜು.18ರಂದು ಸುಳ್ಯದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕ್ಲಬ್ ನ ಸರ್ಜೆಂಟ್ ಎಟ್ ಆರ್ಮ್ಸ್ ಆಗಿ ನವೀನ್...
ಸುಬ್ರಹ್ಮಣ್ಯ : ನಾಗಾರಾಧನೆಯ ಮೂಲಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಯಶಸ್ವಿನಿ ಜು.18 ಶನಿವಾರ ತನ್ನ ಹುಟ್ಟಿದ ದಿನವಾಗಿ 23ನೇ ವರ್ಷಕ್ಕೆ ಪಾದಾರ್ಪಣೆ ಮಾದಿದ್ದಾಳೆ. ಹುಟ್ಟು ಹಬ್ಬದ ದಿನವಾದ ಶನಿವಾರ ಯಶಸ್ವಿನಿಯ ಹೆಸರಿನಲ್ಲಿ ಕಾಶಿಕಟ್ಟೆ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ ವಿಶೇಷ ರಂಗ ಪೂಜೆ ನೆರವೇರಿಸಲಾಯಿತು. ಪೂಜೆಯ ಬಳಿಕ ಕಾಶಿಕಟ್ಟೆಯಿಂದ ಮುಖ್ಯ ರಸ್ತೆಯಲ್ಲಿ ಮೈಯಾಡಿಸುತ್ತಾ, ಸೊಂಡಿಲೆತ್ತಿ, ತಲೆಮುಟ್ಟಿ ಹರಸಿಕೊಂಡು ತೆರಳಿದ...
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರ್ ಇಲ್ಲಿನ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 18ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ ಇದರ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೊಂಟಡ್ಕ ವಹಿಸಿದ್ದರು. ಜೇಸಿಐ ಭಾರತ ವಲಯ 15, ನೇತ್ರಾವತಿ(ರಿಜನ್ -ಬಿ) ಇದರ ಉಪಾಧ್ಯಕ್ಷರಾದ ಜೇಸಿ ಸೆನೆಟರ್ ಜಿತೇಶ್ ಪಿರೆರಾ...
Loading posts...
All posts loaded
No more posts
