- Saturday
- September 12th, 2026
ಪಂಜದ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯು ಸೆ. 6ರಂದು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷ ಮೋನಪ್ಪ ಗೌಡ ಬೊಳ್ಳಜೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ವಿಶ್ವನಾಥ ಕಳೆಂಜ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ,...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.06ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘವು ಪ್ರಸಕ್ತ ವರ್ಷದಲ್ಲಿ 480 ಕೋಟಿ 86 ಲಕ್ಷದ 59 ಸಾವಿರದ 531 ರೂಪಾಯಿ ವ್ಯವಹಾರ ನಡೆಸಿದ್ದು, 1 ಕೋಟಿ 80 ಲಕ್ಷದ...
ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಾಲ್ಕೂರು ಗ್ರಾಮಸ್ಥರ ಮನವಿಯಂತೆ ಗುತ್ತಿಗಾರು ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ ಆಯೋಜಿಸಿದೆ. ವಿಶೇಷ ಗ್ರಾಮಸಭೆಯು ಸೆ. 7ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಗುತ್ತಿಗಾರಿನ ದೀನ್ ದಯಾಳ್ ರೈತ ಸಭಾ ಭವನದಲ್ಲಿ ನಡೆಯಲಿದೆ. ಕಸ್ತೂರಿ ರಂಗನ್ ವರದಿಯಲ್ಲಿ ನಾಲ್ಕೂರು ಗ್ರಾಮ ಸೇರಿರುವುದು ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಗಲಿದ್ದು, ಗ್ರಾಮಸ್ಥರು...
ಸುಳ್ಯ: ದೀಪಾವಳಿ ಹಬ್ಬದ ಸಂಭ್ರಮದ ಅಂಗವಾಗಿ ‘ಅಮರ ಸುಳ್ಯ ಸುದ್ದಿ’ ವಾರಪತ್ರಿಕೆಯ 10ನೇ ವರ್ಷದ ದೀಪಾವಳಿ ವಿಶೇಷಾಂಕ-2026 ಪ್ರಕಟಿಸಲು ಸಿದ್ಧತೆ ನಡೆಸಲಾಗಿದ್ದು, ವಿಶೇಷಾಂಕದಲ್ಲಿ ಸಾರ್ವಜನಿಕರು ಹಾಗೂ ಬರಹಗಾರರು ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ. ಸುಮಾರು 100 ಪುಟಗಳ ವರ್ಣಮಯ ವಿಶೇಷಾಂಕದಲ್ಲಿ ಕಥೆ, ಕವನ, ಲೇಖನ, ಸಾಧಕರ ಪರಿಚಯ, ಮುದ್ದು ಮಕ್ಕಳ ಛಾಯಾಚಿತ್ರ ಸೇರಿದಂತೆ ವೈವಿಧ್ಯಮಯ ಬರಹಗಳು ಪ್ರಕಟಗೊಳ್ಳಲಿವೆ. ಸಾರ್ವಜನಿಕರು...
ದೇವ: ದೇವ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಬಳಗದ ಅಧ್ಯಕ್ಷರಾಗಿ ಉಮೇಶ್ ದೇವ, ಕಾರ್ಯದರ್ಶಿಯಾಗಿ ಪ್ರಶಾಂತ ದೇವ, ಕೋಶಾಧಿಕಾರಿಯಾಗಿ ಶರತ್ ಕುಮಾರ್ ದೇವ ಆಯ್ಕೆಯಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ವಿಪಿನ್ ಹೊಸೋಳಿಕೆ, ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಕಾನವು ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಮಿಥುನ್...
ಯುನೈಟೆಡ್ ಕರಾಟೆ ಬುಡೋಕಾನ್ ವತಿಯಿಂದ ಉಪ್ಪಿನಂಗಡಿಯಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಳ್ಳಂಗಾರಿನ ದರ್ಶಿಕ್ ಸಿ.ಎಸ್. ಅವರು ಉತ್ತಮ ಸಾಧನೆ ಮಾಡಿದ್ದಾರೆ. 10 ವರ್ಷ ಮೇಲ್ಪಟ್ಟ 25 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿದ ದರ್ಶಿಕ್ ಅವರು ಕುಮಿಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಕಟಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ...
ಸುಳ್ಯ: ಸುಳ್ಯದ ಜಯನಗರದ ಮಿಲಿಟರಿ ಗ್ರೌಂಡ್ನ ನಿವಾಸಿಗಳ ಅಡಿಸ್ಥಳವನ್ನು ದಾಖಲುಗೊಳಿಸುವ ವಿಚಾರವಾಗಿ ಕಳೆದ 12 ವರ್ಷಗಳಿಂದ ನಿವಾಸಿಗಳು ಹೋರಾಟ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೆ. 5ರಂದು ಸ್ಥಳ ವೀಕ್ಷಣೆ ನಡೆಸಿದರು. ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಕಡತ ಪರಿಶೀಲನೆಯ ಹಂತದಲ್ಲಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರು, ಪುತ್ತೂರು...
ಬಂದೂಕು ಪರವಾನಗಿ ನವೀಕರಣ ಸಮಸ್ಯೆಗಳ ಕುರಿತು ಸೆ.05ರಂದು ಪುತ್ತೂರಿನ ಪುರಭವನದಲ್ಲಿ ನಡೆದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಕೆ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ರೈತರನ್ನು ಒಳಗೊಂಡ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ರವರಿಗೆ ಅಹವಾಲು ಸಲ್ಲಿಕೆ ಮಾಡುತ್ತಾ “ದಕ್ಷಿಣ ಕನ್ನಡ ಜಿಲ್ಲೆಯ ರೈತರು...
ಯುನೈಟೆಡ್ ಕರಾಟೆ ಬುಡೋಕಾನ್ ವತಿಯಿಂದ ಉಪ್ಪಿನಂಗಡಿಯಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ನಡೆಯಿತು.ಈ ಚಾಂಪಿಯನ್ ಶಿಪ್ ನಲ್ಲಿ ಎಡಮಂಗಲ ಪ್ರೌಢಶಾಲೆಯ 8 ನೇ ತರಗತಿ ವಿದ್ಯಾರ್ಥಿ ಹಾರ್ದಿಕ್ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ. ಕರಾಟೆ ಶಿಕ್ಷಕರಾದ ಯಾದವ ಬೀರಂತಡ್ಕ ಅವರು ತರಬೇತಿ ನೀಡುತ್ತಿದ್ದಾರೆ. ಈತ ಎಡಮಂಗಲ ಗ್ರಾಮದ...
ಬೆಳ್ಳಾರೆ : ಬೆಳ್ಳಾರೆ ಗ್ರಾಮದ ಬೀಡು ತಿರುವಿನಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ವಾಹನ ಸವಾರರಿಗೆ ತಿರುವಿನಲ್ಲಿ ಎದುರಿನಿಂದ ಬರುವ ವಾಹನಗಳು ಗೋಚರಿಸುವಂತೆ ರೊಟೇರಿಯನ್ ಹಾಗೂ ವಿದಾದ್ ಹೋಲಿಡೇಸ್ ಮಾಲಕ ಹನೀಫ್ ಸಲಾಲರು ಪೀನ ದರ್ಪಣವನ್ನು(Convex Mirror) ಪ್ರಾಯೋಜಕರಾಗಿ ನೀಡಿದರು. ಪೀನ ದರ್ಪಣದ ಉದ್ಘಾಟನೆಯನ್ನು ಸೆ.06ರಂದು ಮಾಜಿ ಸೈನಿಕ ಕುತ್ಯಾಳ ಭಾಸ್ಕರ ಗೌಡ ನೆರವೇರಿಸಿದರು. ಈ...
Loading posts...
All posts loaded
No more posts
