- Friday
- August 28th, 2026
ಗಡಿಪಾರಿನ ಮೂಲಕ ಭಜರಂಗದಳವನ್ನು ಮಟ್ಟ ಹಾಕುತೇವೆ ಎಂದು ಹೊರಟಿರುವ ಪೊಲೀಸ್ ಇಲಾಖೆಯ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ.ಭಜರಂಗದಳ ಕಾರ್ಯಕರ್ತರು ಧರ್ಮದ ರಕ್ಷಣೆಯ ಜತೆಗೆ ಸಮಾಜಮುಖಿ ಕೆಲಸ ಮಾಡುತ್ತಾ ನೆರೆ ಹಾಗೂ ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತ ಬಂದಿದ್ದಾರೆ. ಇಂತಹ ಕಾರ್ಯಕರ್ತರನ್ನು ಗಡಿ ಪಾರು ಮಾಡುವುದನ್ನು ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡ...
ಸುಳ್ಯ ತಾಲೂಕಿನ ಬಹುತೇಕ ಪಂಚಾಯತ್ ಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯ ಸರ್ವರ್ ಸಮಸ್ಯೆ, ತಾಂತ್ರಿಕ ಅಡಚಣೆ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇಂದು ಅಜ್ಜಾವರ ಗ್ರಾಮ ಪಂಚಾಯತ್ ಗೆ ತಾಲೂಕು ಕಾರ್ಯನಿರ್ವಾಹನಾ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೃಹ ಲಕ್ಷ್ಮಿ ಯೋಜನೆಯು ಪಲಾನುಭವಿಗಳಿಗೆ ತಲುಪುವಂತೆ ಮಾಡಬೇಕು ಎಂದು ಪಂಚಾಯತ್ ಆಡಳಿತ ಸಿಬ್ಬಂದಿಗಳಿಗೆ ಸೂಚಿಸಿದರು....
ಒಂದು ಕಾಲದಲ್ಲಿ ಕುಗ್ರಾಮವೆಂದು ಗುರುತಿಸಿಕೊಂಡ ಮಂಡೆಕೋಲು ಇಂದು ಅಭಿವೃದ್ಧಿಗೊಂಡು ಸುಗ್ರಾಮವಾಗಿ ರೂಪುಗೊಂಡಿದೆ ಎಂದು ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ದ.ಕ.ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಮಂಡೆಕೋಲು ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಖಾತರಿ ಯೋಜನೆ, ಅಮೃತ ಗ್ರಾಮ ಯೋಜನೆ ಮತ್ತು ಸರಕಾರದ ವಿಶೇಷ ಅನುದಾನದಿಂದ ಕೈಗೊಂಡ ಕಾಮಗಾರಿಗಳನ್ನು...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಸಂದ್ಯಾರಶ್ಮಿ ಮತ್ತು ಸಂದ್ಯಾಚೇತನ ಸುಳ್ಯ ತಾಲೂಕು ಇದರ ಸಹಯೋಗದೊಂದಿಗೆ ಜು.22 ರಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ಹಿರಿಯ ನಾಗರಿಕರ ಸಮ್ಮಿಲನ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ವೈದ್ಯರಾದ ಡಾ| ಚಂದ್ರಶೇಖರ ಕಿರಿಭಾಗ, ಭಾರತೀಯ ನೌಕಾಪಡೆಯ ದೀಕ್ಷಿತ್.ಕೆ.ಜೆ ಹಾಗೂ ಚಾರ್ಟೆಡ್ ಅಕೌಂಟೆಂಟ್ ಆಶ್ರಿತಾ ಪೊಯ್ಯೆಮಜಲು ಇವರಿಗೆ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ಎಸ್ಪಿಯು ಕಾಲೇಜಿನ ವಿದ್ಯಾರ್ಥಿಗಳು ಭತ್ತದ ಗಿಡ ನಾಟಿ ಮಾಡುವ ಗದ್ದೆಯಲ್ಲಿ ಒಂದು ದಿನ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿದರು. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯ ರಾಮಣ್ಣ ಅವರ ಗದ್ದೆಯಲ್ಲಿ ನೇಜಿ ನೆಡುವ ಕಾರ್ಯ ನಡೆಯಿತು. ಗದ್ದೆಗಳಲ್ಲಿ ಸಸಿ ನೆಟ್ಟು, ಕೆಸರಲ್ಲಿ ಮಿಂದೆದ್ದು ವಿದ್ಯಾರ್ಥಿಗಳು ನೇಗಿಲ ಯೋಗಿಗಳಾದರು. ಹಿರಿಯರು...
ರೈಟ್ ಟು ಲಿವ್ ಕೋಟೆ ಫೌಂಡೇಷನ್ (Right to live kote foundation) ವತಿಯಿಂದ ಸುಳ್ಯದ ಜೂನಿಯರ್ ಕಾಲೇಜಿನ ಹೈ ಸ್ಕೂಲ್ ವಿಭಾಗಕ್ಕೆ ವಿದ್ಯಾರ್ಥಿನಿಯರಿಗಾಗಿ ಶೌಚಾಲಯ ಕೊಡುಗೆಯಾಗಿ ನೀಡಲಾಯಿತು.ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಶೌಚಾಲಯ ಕಟ್ಟಡ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಮೋಹನ್, ಉಪಪ್ರಾಂಶುಪಾಲರಾದ ಪ್ರಕಾಶ್ ಮೂಡಿತಾಯ, ರೈಟ್ ಟು ಲಿವ್ ಕೋಟೆ...
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ಅಂಗನವಾಡಿ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗಿರಥೀ ಮುರುಳ್ಯ ಭೇಟಿ ನೀಡಿದರು . ಸುಮಾರು 35 ಮರ್ಷಗಳ ಹಳೆಯ ಕಟ್ಟಡವಾಗಿದ್ದು ಇದಕ್ಕೆ ಎಂಟು ವರುಷಗಳ ಹಿಂದೆ ಮೇಲ್ಚಾವಣಿಯನ್ನು ಸ್ಲಾಬ್ ಆಗಿ ಪರಿವರ್ತನೆಮಾಡಲಾಗಿತ್ತು . ಆದರೆ ಸದ್ಯ ಇದೀಗ ಮೇಲ್ಚಾವಣಿಯಲ್ಲಿ ನೀರಿನ ಪಸೆಗಳು ಕಾಣಿಸುತ್ತಿದ್ದು ಪುಟಾಣಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ತೆರಳಲು...
ಕರ್ನಾಟಕ ಲೇಖಕಿಯರ ಸಂಘದ 2021 ಮತ್ತು 2022ನೇ ಸಾಲಿನ ವಾರ್ಷಿಕ ವಿವಿಧ ದತ್ತಿ ಪ್ರಶಸ್ತಿಗಳಿಗೆ ನಾಡಿನ ವಿವಿಧ ಲೇಖಕಿಯರ ಕೃತಿಗಳನ್ನು ಆಯ್ಕೆ ಮಾಡಲಾಗಿದ್ದು, ಹಿರಿಯ ಪತ್ರಕರ್ತರು ಹಾಗೂ ಅಂಕಣಕಾರರಾದ ಚಂದ್ರಾವತಿ ಬಡ್ಡಡ್ಕ ಅವರ “ಲಘುಬಿಘು” ಕೃತಿಯು 2022ನೇ ಸಾಲಿನ ನುಗ್ಗೇಹಳ್ಳಿ ಪಂಕಜ(ಹಾಸ್ಯ ಕೃತಿ) ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ.ಪ್ರಶಸ್ತಿಯು ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ...
ಸುಳ್ಯದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪನೆಗೆ ಸರ್ವ ಪ್ರಯತ್ನ ಮಾಡಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಘಟಕ ಮತ್ತು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸುಳ್ಯ ವರ್ತಕರ ಸಮುದಾಯ ಭವನದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ. ಬಿ....
ಸೌತ್ ಕೊರಿಯಾದಲ್ಲಿ ಆ.02 ರಿಂದ ಆ.12 ರ ವರೆಗೆ ನಡೆಯುವ 25 ನೇ ಅಂತರಾಷ್ಟ್ರೀಯ ಸ್ಕೌಟ್-ಗೈಡ್ ಜಾಂಬೂರಿಯಲ್ಲಿ ಸುಳ್ಯದ ಸಾಂಸ್ಕೃತಿಕ ಪ್ರತಿಭೆಗಳಾದ ಮಾ| ಮನುಜ ನೇಹಿಗ ಮತ್ತು ಕು|ಅಶ್ವಿನಿ ಸರವು ಭಾಗವಹಿಸಲಿದ್ದಾರೆ. ಮನುಜ ನೇಹಿಗ ಸುಳ್ಯ ಎಳವೆಯಿಂದಲೇ ಯಕ್ಷಗಾನ, ರಂಗಭೂಮಿ, ಸಂಗೀತ, ನೃತ್ಯ, ಇಂದ್ರಜಾಲ , ಮಣಿಪುರಿ ಸ್ಟಿಕ್ ಡ್ಯಾನ್ಸ್ ಮುಂತಾದ ಬಹುಮುಖ ಪ್ರತಿಭೆಯನ್ನು ಹೊಂದಿರುವ...
Loading posts...
All posts loaded
No more posts
