ಶಿಕ್ಷಣ ಇಲಾಖೆಯು ದೈವದ ಕೋಲವನ್ನು ವೇದಿಕೆಯಲ್ಲಿ ಪ್ರದರ್ಶನ ನೀಡಲು ಅವಕಾಶ ನೀಡಿರುವುದು ತಪ್ಪು

✍️ಭಾಸ್ಕರ ಜೋಗಿಬೆಟ್ಟು ವೈವಿಧ್ಯಮಯ ಸಂಸ್ಕೃತಿಯನ್ನು ಹೊಂದಿರುವ ತುಳುನಾಡಿನಲ್ಲಿ ಜಾನಪದೀಯ ದೈವರಾಧನೆಯು ಅತ್ಯಂತ ಪೂಜ್ಯನೀಯ ಆರಾಧನಾ ಶಕ್ತಿಯಾಗಿವೆ. ದೈವರಾಧನೆಗೆ ಅದರದ್ದೇ ಆದ ಮಹತ್ವವಿದ್ದು,  ದೈವರಾಧನೆ ಎಂದರೆ ಪ್ರಕೃತಿಯ ಆರಾಧನೆಯಾಗಿದೆ. ತುಳುನಾಡಿನಲ್ಲಿ ಮಾನವ ಮೂಲ ದೈವಗಳು, ಪ್ರಾಣಿ ಮೂಲ ದೈವಗಳು ಕೂಡ ಇವೆ. ಅಲ್ಲದೆ ಅರಸು ದೈವಗಳು , ಪಟ್ಟದ ದೈವಗಳು , ಗ್ರಾಮ ದೈವಗಳು , ಕುಟುಂಬ...

ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ವರ್ಗಾವಣೆ

ಪುತ್ತೂರು ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ರವರು ಎತ್ತಿನಹೊಳೆ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದಾರೆ. ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
Ad Widget

ಗುತ್ತಿಗಾರು: ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿರುವ ಮರ ತೆರವುಗೊಳಿಸಿದ ವಿಪತ್ತು ನಿರ್ವಹಣಾ ಸ್ವಯಂ ಸೇವಕರು

ವಳಲಂಬೆ ದೇವಸ್ಥಾನದ ಬಳಿಯ ಅಣೆಕಟ್ಟು ಮತ್ತು ವಳಲಂಬೆ - ಕಲ್ಚಾರು ಬಳಿಯ ಅಣೆಕಟ್ಟಿನಲ್ಲಿ ಕಸಕಡ್ಡಿ ಹಾಗೂ ಮರಗಳು ಸಿಲುಕಿ ನದಿ ನೀರಿಗೆ ತಡೆ ಉಂಟಾಗಿ ತೋಟಗಳಿಗೆ ನುಗ್ಗಿತ್ತು. ಇದನ್ನು ಮನಗಂಡ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಾದ ಲೋಕೇಶ್ವರ ಡಿ ಆರ್, ಜಯರಾಮ ಪೈಕ, ಸತೀಶ್ ಮೂಕಮಲೆ, ದೀಕ್ಷಿತ್ ಎನ್ ಎಲ್, ಓಂಕಾರ ಡಿ ಆರ್,...

ಸಂಪಾಜೆ : ವಿದ್ಯುತ್ ತಂತಿಗೆ ತಾಗುವ ಅಪಾಯಕಾರಿ ಮರಗಳ ಕೊಂಬೆ ತೆರವು

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿಗೆ ತಾಗುವ ಅಪಾಯಕಾರಿ ಮರಗಳ ಕೊಂಬೆ ತೆರವು ಕಾರ್ಯ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಮಚಂದ್ರ, ಸಹಾಯಕ ಅಭಿಯಂತರರು ಆದ ಹರೀಶ್ ನಾಯ್ಕ್, ಜೂನಿಯರ್ ಇಂಜಿನಿಯರ್ ಅಭಿಷೇಕ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಸದಸ್ಯರಾದ ಎಸ್. ಕೆ. ಹನೀಫ್, ಮೆಸ್ಕಾಂ ಪವರ್ ಮೆನ್...

ಜು.09: ಸೋಮಂತಡ್ಕದಲ್ಲಿ ವೆಂಕಟರಮಣ ಸೊಸೈಟಿಯ 22ನೇ ಶಾಖೆ ಲೋಕಾರ್ಪಣೆ

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 22 ನೇ ಶಾಖೆಯ ಉದ್ಘಾಟನೆ ಜು.9 ರಂದು ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದ ಡಿ’ಸೋಜಾ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು.5 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘವು 1997ರಲ್ಲಿ ಗೌಡರ ಯುವ ಸೇವಾ ಸಂಘ...

ದಂತ ಕುಳಿಗೂ ಬಂತು ಬಹ್ಮಾಸ್ತ್ರ

ಬರಹ : ಡಾ| ಮುರಲೀ ಮೋಹನ್ ಚೂಂತಾರು ಬಹಳಷ್ಟು ವರ್ಷಗಳಿಂದ ದಂತ ಕುಳಿ ಅಥವಾ ಆಡುಭಾಷೆಯಲ್ಲಿ ಹೇಳುವುದಾದರೆ ಹಲ್ಲಿನಲ್ಲಿ ಹುಳುಕಾಗುವುದು ಎಂಬುದು ದಂತ ವೈದ್ಯರಿಗೆ ಕಬ್ಬಿಣದ ಕಡಲೆಯಾಗಿಯೇ ಉಳಿದಿತ್ತು. ಯಾವ ನೋವಾದರೂ ಸಹಿಸಬಹುದು ಹಲ್ಲು ನೋವಿನ ಸಹವಾಸವೇ ಬೇಡ ಎಂಬುದು ಹಲ್ಲು ನೋವಿನಿಂದ ಬಳಲಿದವರ ಮನದಾಳದ ಮಾತು. ನೋವಿನ ಚರಿತ್ರೆಯನ್ನು ಅವಲೋಕಿಸಿದಾಗ ಹೆರಿಗೆ ನೋವಿನ ನಂತರದ...

ಸಿಟಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಗಿರೀಶ್ ನಾರ್ಕೋಡು, ಕಾರ್ಯದರ್ಶಿಯಾಗಿ ಚೇತನ್ ಪಿ.ಯನ್, ಖಜಾಂಜಿಯಾಗಿ ಹೇಮಂತ್ ಕಾಮತ್

ಹೇಮಂತ್ ಕಾಮತ್ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ 2023-24ನೇ ಸಾಲಿನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 13ರಂದು ರೋಟರಿ ಕಮ್ಯುನಿಟಿ ಹಾಲ್ ಕಾರ್ ಸ್ಟ್ರೀಟ್ ಸುಳ್ಯ ಇಲ್ಲಿ ಜರುಗಲಿದೆ. ನೂತನ ಅಧ್ಯಕ್ಷರಾಗಿ ರೊ| ಗಿರೀಶ್ ನಾರ್ಕೋಡು, ಕಾರ್ಯದರ್ಶಿಯಾಗಿ ರೊ| ಚೇತನ್ ಪಿ.ಯನ್, ಖಜಾಂಜಿಯಾಗಿ ಹೇಮಂತ್ ಕಾಮತ್ ಅಧಿಕಾರ ಸ್ವೀಕಾರ ಮಾಡಿಕೊಳ್ಳಲಿದ್ದಾರೆ. ರೊ| ಆನಂದ...

ಜು.13: “ಕ್ರಿಯೇಟ್ ಹೋಪ್ ಇನ್ ದಿ ವರ್ಲ್ಡ್” ಧ್ಯೆಯವಾಕ್ಯದೊಂದಿಗೆ ಸಿಟಿ ರೋಟರಿ ಕ್ಲಬ್ ಪದಗ್ರಹಣ

ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯಾದ ರೋಟರಿ ಕ್ಲಬ್ ಸುಳ್ಯ ಸಿಟಿ 2016ರಲ್ಲಿ ಆರಂಭಗೊಂಡು ಕಳೆದ ಏಳು ವರ್ಷಗಳಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಂಡು ರೋಟರಿ ಜಿಲ್ಲೆ 3181 ನಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಯುವಕರಿಂದಲೇ ಕೂಡಿದ ಸಂಸ್ಥೆ ಯಾಗಿದ್ದು2023-24ನೇ ಸಾಲಿನ ಕ್ಲಬ್‌ನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 13ರಂದು ರೋಟರಿ ಕಮ್ಯುನಿಟಿ ಹಾಲ್ ಕಾರ್ ಸ್ಟ್ರೀಟ್ ಸುಳ್ಯ...

ವಿ ಹೆಚ್ ಪಿ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆಯವರಿಗೆ ಸುಳ್ಯದಲ್ಲಿ ಶ್ರದ್ಧಾಂಜಲಿ ಸಭೆ

ವಿಶ್ವ ಹಿಂದೂ ಪರಿಷತ್ತಿನ  ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ, ಹಿರಿಯ ಪ್ರಚಾರಕರಾದ ಶ್ರೀ ಕೇಶವ ಹೆಗಡೆಯವರಿಗೆ ಇಂದು  ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡ ವತಿಯಿಂದ ಸಂಜೆ 4.30 ಕ್ಕೆ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.ಅವರಿಗೆ ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ,  ಭಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ, ನುಡಿನಮನ...

ಸರ್ಕಾರಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ – ಜಿಲ್ಲೆಯ 200 ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿರುವ ಸೆಲ್ಕೋ ಸಂಸ್ಥೆ

ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
Loading posts...

All posts loaded

No more posts

error: Content is protected !!