⛔BREAKING NEWS ⛔ 🛑ಮುಂದುವರಿದ ಮಳೆ – ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ 🛑

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7 ರಂದು ಕೂಡ ರಜೆ ವಿಸ್ತರಿಸಿ ಘೋಷಣೆ ಮಾಡಲಾಗಿದೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ...

ಮಳೆಯ ಅಬ್ಬರಕ್ಕೆ ಆಲೇಟ್ಟಿಯ ಕೂರ್ನಡ್ಕ ಬಳಿ ನಾಲ್ವರಲ್ಲಿ ಓರ್ವ ನೀರು ಪಾಲು.

ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಅಪರಿಚಿತ ವ್ಯಕ್ತಿಯೋರ್ವ ನೀರಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಅಗ್ನಿ ಶಾಮಕ ದಳ, ಕಂದಾಯ ಇಲಾಖೆ ,ಪೊಲೀಸರ ದೌಡಾಯಿಸಿದ್ದು ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ತಾಹಾಶೀಲ್ದಾರ್ ಭೇಟಿ ಚಿತ್ರ. ಕೊಡಗು ಕಡೆಯಿಂದ ರಬ್ಬರ ಟ್ಯಾಪಿಂಗ್ ಮಾಡುವ ಕೂಲಿಕಾರ್ಮಿಕರ ನಾಲ್ವರ ತಂಡ ಮಾವಜಿ ಕಡೆಯಿಂದ ಬಡ್ಡಡ್ಕ ಕಡೆಗೆ ನಡೆದುಕೊಂಡು...
Ad Widget

ಬಾಳುಗೋಡು : ಭಾರೀ ಮಳೆಗೆ ಮುಳುಗಿದ ಪದಕ ಸೇತುವೆ

ಕಳೆದೆರಡು ದಿನಗಳಿಂದ ಸುಳ್ಯ ತಾಲೂಕಿನಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಬಾಳುಗೋಡು ಗ್ರಾಮದ ಪದಕ ಸೇತುವೆ ಇಂದು ಕೆಲಕಾಲ ಮುಳುಗಡೆಯಾಗಿ ಸಂಚಾರಕ್ಕೆ ತೊಡಕುಂಟಾಗಿತ್ತು ಎಂದು ತಿಳಿದುಬಂದಿದೆ.

ಗುತ್ತಿಗಾರು : ಚಿಕಿತ್ಸೆಗಾಗಿ ಸಹಾಯಹಸ್ತ

ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಗಣಪಯ್ಯ ಹೊಸೊಳಿಕೆ ರವರಿಗೆ ಬ್ರೈನ್ ಎಮರೇಜ್ ಆಗಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಇವರ ಚಿಕಿತ್ಸಾ ವೆಚ್ಚಕ್ಕೆ ಹೆಚ್ಚಿನ ಹಣದ ಅವಶ್ಯಕತೆಯನ್ನು ಮನಗಂಡು ಕಿರಣರಂಗ ಅದ್ಯಯನ ಸಂಸ್ಥೆಯ ಅಧ್ಯಕ್ಷ ಯೋಗೀಶ್ ಹೊಸೊಳಿಕೆ ಹಾಗೂ ವಳಲಂಬೆ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಪುರ್ಲುಮಕ್ಕಿ...

ಸುಳ್ಯ ವಿಪತ್ತು ನಿರ್ವಹಣಾ ಹಿನ್ನಲೆ ಅಗ್ನಿಶಾಮಕ ದಳ ಹಾಗೂ ಗೃಹ ರಕ್ಷಕದಳ ಸಂಪರ್ಕ ಸಂಖ್ಯೆ ಬಿಡುಗಡೆ

ಸುಳ್ಯ ನಗರ ಹಾಗೂ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಈಗಾಗಲೇ ಕೆಲವು ಕಡೆ ಅನಾಹುತಗಳು ಸಂಭವಿಸಿರುತ್ತದೆ. ಆದ್ದರಿಂದ ಅಂತಹ ತುರ್ತು ಸಂದರ್ಭದಲ್ಲಿ ಅಗ್ನಿಶಾಮಕ ಹಾಗೂ ಗೃಹರಕ್ಷಕ ದಳದ ನೆರವನ್ನು ಪಡೆಯಲು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ತಿಳಿಸಲಾಗಿದೆ.ಕಲ್ಲಪ್ಪ( ಅಗ್ನಿಶಾಮಕ)- 8073094770 ಗಿರಿಧರ(ಗೃಹರಕ್ಷಕ ದಳ) - 9845293876

ಕಳೆದೆರಡು ದಿನಗಳಿಂದ ಸುರಿಯುತ್ತಿರು ಮಳೆಯ ಅಬ್ಬರಕ್ಕೆ ತಾಲೂಕಿನಲ್ಲೆಡೆ ಜನ ಜೀವನ ಅಸ್ತವ್ಯಸ್ತ

ಸುಳ್ಯ:ಕಳೆದೆರಡು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.ಭಾರೀ ಮಳೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ಎರಡನೇ ದಿನವೂ ರಜೆ ಘೋಷಣೆ ಮಾಡಲಾಗಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡ ಪಯಸ್ವಿನಿ ನದಿಯ ಹರಿವು ಹೆಚ್ಚಳವಾಗಿದ್ದು ಕಳೆದ ಕೆಲವು ವರ್ಷಗಳಿಂದ ಪ್ರಕೃತಿ ದುರಂತ ಸಂಭವಿಸುತ್ತಿರುವ ಸ್ಥಳಗಳಲ್ಲಿನ ಜನ ಆತಂಕಿತಕ್ಕಿಡಾಗಿದ್ದು, ಇತ್ತ...

⛔BREAKING NEWS ⛔ 🛑ಮುಂದುವರಿದ ಮಳೆ – ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ 🛑

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7 ರಂದು ಕೂಡ ರಜೆ ವಿಸ್ತರಿಸಿ ಘೋಷಣೆ ಮಾಡಲಾಗಿದೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ...

ಮನೆಯ ಮೇಲೆ ಬಿದ್ದ ಬೃಹತ್ ಆಕಾರದ ಬೀಟೆ ಮರ, ಕ್ರೇನ್ ಮೂಲಕ ತೆರವು ಸಾಧ್ಯತೆ ! ಪ್ರಕೃತಿ ವಿಕೋಪ ಪರಿಹಾರಕ್ಕೆ ಕಳುಹಿಸಲು ನಿರ್ಧಾರ

ಕರಾವಳಿ ಜಿಲ್ಲೆಯಾಧ್ಯಂತ ಭಾರಿ ಮಳೆಯಾಗುತ್ತಿದ್ದುಭಾರೀ ಮಳೆಗೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು ಎಂಬಲ್ಲಿ ಸರಕಾರದ ಸಹಾಯಧನದಲ್ಲಿ ನಿರ್ಮಿಸಿದ ಹೊಸ ಮನೆ ಮೇಲೆ ಮರವೊಂದು ಉರುಳಿಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ. ಬೊಳುಗಲ್ಲು ಬಾಲಚಂದ್ರ ಎಂಬವರ ಮನೆ ಮೇಲೆ ಮರ ಬಿದ್ದು ಈ ಅವಘಡ ಸಂಭವಿಸಿದೆ. ಕಳೆದೆರಡು ದಿನದಿಂದ ಮಂಡೆಕೋಲು ಭಾಗದಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದ್ದು...

ಪ್ರಾಕೃತಿಕ ವಿಕೋಪ ಗ್ರಾಮ ಮಟ್ಟದಲ್ಲಿ ಅಧಿಕಾರಿಗಳ ಸಭೆ

ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು ರಾಜ್ಯ ಸರಕಾರದ ಆಧೇಶದನ್ವಯ 2023-2024 ನೇ ಸಾಲಿನ ಮುಂಗಾರು ಮಳೆಯಿಂದಾಗಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಕುರಿತಾಗಿ ಅಜ್ಜಾವರ ಗ್ರಾಮ ಮಟ್ಟದ ಮುಂಜಾಗೃತ ಸಮಿತಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತ್ಯವತಿ ಬಸವನಪಾದೆ ಇವರ ಅಧ್ಯಕ್ಷತೆಯಲ್ಲಿ ನೋಡೆಲ್‌ ಅಧಿಕಾರಿಗಳಾದ ಮಣಿಕಂಠ ಕಿರಿಯ ಅಭಿಯಂತರರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ರವರ ಉಪಸ್ಥಿತಿಯಲ್ಲಿ ಗ್ರಾಮ...

ಸ್ಕೂಟಿಗೆ ಡಿಕ್ಕಿ ಹೊಡೆದು ಪಿಕಪ್ ಪರಾರಿ, ಚರಂಡಿಗುರುಳಿದ ಸ್ಕೂಟಿ ! ಸಿನಿಮೀಯ ರೀತಿಯಲ್ಲಿ ಸೋಣಂಗೇರಿಯಲ್ಲಿ ಪಿಕಪ್ ಹಿಡಿದ ಪೋಲೀಸರು

ಸುಳ್ಯ ಪುತ್ತೂರು ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟಿಯೊಂದಕ್ಕೆ ಪಿಕಪ್ ವಾಹನವೊಂದು ಗುದ್ದಿ, ಸ್ಕೂಟಿ ಚರಂಡಿಗೆ ಉರುಳಿಬಿದ್ದ ಹಾಗೂ ನಿಲ್ಲಿಸದೇ ಪರಾರಿಯಾದ ಪಿಕಪನ್ನು ಮತ್ತೆ ಪೋಲೀಸರು ವಶಕ್ಕೆ ಪಡೆದ ಘಟನೆ ಜು.3 ರಂದು ಸಂಜೆ ಸುಳ್ಯದ ವಿದ್ಯಾನಗರದಲ್ಲಿ ಘಟಿಸಿದೆ.ಅಜ್ಜಾವರ ಗ್ರಾಮದ ಮಾರ್ಗ ಶಿವರಾಮ ಎಂಬವರು ಜು.3 ರಂದು ಸಂಜೆ 5 ಗಂಟೆ ಸುಮಾರಿಗೆ ಸುಳ್ಯದ ಹಳೆಗೇಟು ಬಳಿಯ...
Loading posts...

All posts loaded

No more posts

error: Content is protected !!