ಕಳಂಜ ಶೇಡಿಕಜೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ ರಸ್ತೆ ಸಂಚಾರ ವ್ಯತ್ಯಯ

ಕಳಂಜ ಗ್ರಾಮದ ಶೇಡಿಕಜೆ ಎಂಬಲ್ಲಿ ರಸ್ತೆಗೆ ಬೃಹದಕಾರದ ಮರಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆದ ಘಟನೆ ಇದೀಗ ನಡೆದಿದೆ.ರಸ್ತೆಗೆ ಮರ ಬಿದ್ದು ವಾಹನ ಸಂಚಾರ ವ್ಯತ್ಯಯವಾಗಿದ್ದು ವಾಹನಗಳು ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದು ಬಿದ್ದ ಮರ ತೆರವು ಕಾರ್ಯ ಆರಂಭವಾಗಿದ್ದು ಸಂಪೂರ್ಣ ತೆರವಿನ ಬಳಿಕ ರಸ್ತೆ ಸಂಚಾರ ಮತ್ತೆ ಆರಂಭಗೊಳ್ಳಿಲೆದೆ .

ಕಾಂಗ್ರೆಸ್ ನಿಂದ ಉಚ್ಚಾಟನೆಗೊಂಡ ನಾಯಕರು ದೈವದ ಮೊರೆ ,ಸುಳ್ಯ ಕಾಂಗ್ರೇಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ದೈವಸ್ಥಾನಕ್ಕೆ ಬಂದು ಪ್ರಮಾಣ ಮಾಡಲಿ ಬಳ್ಳೇರಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ. ಕೃಷ್ಣಪ್ಪರವರ ವಿರುದ್ಧ ಕಾಂಗ್ರೆಸ್ ಮುಖಂಡರು ದೈವದ ಮೊರೆ ಹೋಗಿದ್ದು ಮತದಾನ ಸಮಯದಲ್ಲಿ ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆನ್ನುವ ಆರೋಪದ ಹಿನ್ನಲೆಯಲ್ಲಿ ಉಚ್ಚಾನೆಗೊಂಡ ಕಾಂಗ್ರೆಸ್ ಮುಖಂಡರು ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ಕ್ಷೇತ್ರಕ್ಕೆ ಆಗಮಿಸಿ ಹರಕೆ ಹೇಳಿದ್ದಾರೆಂದು ತಿಳಿದು ಬಂದಿದೆ. ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ರಾಜನ್ ದೈವದ...
Ad Widget

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇನಾಲ ಜಾರತಡ್ಕ ಅಕ್ಷರ ದಾಸೋಹ ಕೊಠಡಿ ನಿರ್ಮಾಣಕ್ಕೆ ಶಾಸಕರಾದ ಮಂಜುನಾಥ್ ಭಂಡಾರಿಯಿಂದ ಶಿಫಾರಸ್ಸು

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಜಾರತ್ತಡ್ಕ ಮೇನಾಲ ಇಲ್ಲಿನ ಅಕ್ಷರ ದಾಸೋಹ ಕಟ್ಟಡ ಶಿಥಿಲಾವ್ಯಸ್ಥೆಯಲ್ಲಿದ್ದು ಇದನ್ನು ಪುನರ್ ನಿರ್ಮಾಣ ಮಾಡುವ ಕುರಿತು ಕಾಂಗ್ರೇಸ್ ಯುವ ಘಟಕದ ಉಪಾಧ್ಯಕ್ಷರಾದ ರಂಜಿತ್ ರೈ ಮೇನಾಲ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೌಕತ್ ಆಲಿ ಇವರ ಕೋರಿಕೆಯ ಮೇರೆಗೆ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರು ಶಿಫಾರಸ್ಸು...

ಪ್ಲಾಸ್ಟಿಕ್ ಮುಕ್ತ ಗ್ರಾಮ ಮಾಡುವ ಸದುದ್ದೇಶದಿಂದ ಬಟ್ಟೆ ಚೀಲ ತಯಾರಿಕಾ ಘಟಕದ ಮೂಲಕ ಸ್ವಾವಲಂಬನೆಯ “ದೀಪ” ಹಚ್ಚಿದ ಸಂಜೀವಿನಿ ಸ್ವ-ಸಹಾಯ ಸಂಘದ ಸದಸ್ಯರು

ಮಹಿಳೆಯರು ತಾವು ಯಾರಿಗೂ ಕಡಿಮೆಯಿಲ್ಲ ಎಂಬಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದು, ಸಮಾಜದ ಹಲವು ಜವಾಬ್ದಾರಿಯುತ ಸ್ಥಾನಗಳಲ್ಲಿ ಮಹಿಳೆಯರು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸ್ವ-ಉದ್ಯಮದಲ್ಲೂ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ತೋರುತ್ತಿದ್ದು, ಅದೇ ರೀತಿ ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ದೀಪ ಸಂಜೀವಿನಿ ಸ್ವ-ಸಹಾಯ...

⛔ದ.ಕ. ಜಿಲ್ಲಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

🔴 ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ🔴 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ರೆಡ್ ಅಲರ್ಟ್ ಘೋಷನೆಯಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಎಲ್ಲಾ ಸರಕಾರಿ ಅನುದಾನಿತ...

ಪೆರುವಾಜೆ : ಗುರು ಪೂರ್ಣಿಮೆಯಂದೇ ಗುರುವಿನ ವಿರುದ್ದ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು – ಕಾಲೇಜು ಜಂಟಿ ನಿರ್ದೇಶಕರ ಆಗಮನ –  ಒಂದು ವಾರದೊಳಗೆ ಕ್ರಮದ ಭರವಸೆ

ಪೆರುವಾಜೆಯ ಡಾ. ಕೆ. ಶಿವರಾಮ ಕಾರಂತ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಉಪನ್ಯಾಸಕಿಯೋರ್ವರು ಕಾಲೇಜು ವಿದ್ಯಾರ್ಥಿ ವಿರುದ್ಧ ಸುಳ್ಳು ದೂರು ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಹಾಗೂ ಜಂಟಿ ನಿರ್ದೇಶಕರು ಆಗಮಿಸಿ ಮಾತುಕತೆ ನಡೆಸಿದ ಬಳಿಕ ಪ್ರತಿಭಟನೆ ಕೈಬಿಟ್ಟ ಘಟನೆ ಜೂ.03 ರಂದು ನಡೆದಿದೆ. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುನಿತಾ ರವರು ಎಂ.ಕಾಂ....

ಅಜ್ಜಾವರ : ಕೆರೆಗೆ ಬಿದ್ದು ಮೃತಪಟ್ಟ ಅಬ್ದುಲ್ಲ ರವರ ಕುಟುಂಬಕ್ಕೆ ಕೃಷಿ ಇಲಾಖೆಯಿಂದ ರೂ 2 ಲಕ್ಷ ಬಿಡುಗಡೆ

ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ನಿವಾಸಿ ಅಬ್ದುಲ್ಲ ಎಂಬವರು ಕಳೆದ ಜನವರಿ 29 ರಂದು ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮರಣ ಹೊಂದಿದ್ದರು, ಮೃತರ ಕುಟುಂಬಕ್ಕೆ ಕರ್ನಾಟಕ ಸರಕಾರದ ರಾಜ್ಯ ಕೃಷಿ ಇಲಾಖೆ ವತಿಯಿಂದ ಕೃಷಿಕರ ಆಕಸ್ಮಿಕ ಮರಣ ಪರಿಹಾರ ಯೋಜನೆಯಡಿ ರೂ 2 ಲಕ್ಷ ಪರಿಹಾರ ಮೊತ್ತ ಬಿಡುಗಡೆಗೊoಡಿರುತ್ತದೆ....

ಕುರುಂಜಿಭಾಗ್ ದ ಕೊರಗಜ್ಜ ವಿಡಿಯೋ ತುಳು ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ

ಚಿತ್ತೆಶ್ ಕ್ರಿಯೇಷನ್ಸ್ ಸುಳ್ಯ ಅರ್ಪಿಸುವ ಕುರುಜಿಭಾಗ್ ದ ಕೊರಗಜ್ಜ ವಿಡಿಯೋ ತುಳು ಭಕ್ತಿಗೀತೆಯನ್ನು ಕುರುಂಜಿಭಾಗ್ ನಲ್ಲಿರುವ ಶ್ರೀ ಕೊರಗಜ್ಜ ದೇವಾಲಯದಲ್ಲಿ ಬಿಡುಗಡೆ ಮಾಡಲಾಯಿತು . ದೇವಸ್ಥಾನದ ಅರ್ಚಕರಾಗಿರುವ ನಾರಾಯಣ ಪೂಜಾರಿ ಯವರು ಭಕ್ತಿಗೀತೆಯನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು. ಸುಳ್ಯದ ಖ್ಯಾತ ಜ್ಯೋತಿಷಿ ಹಾಗೂ ಸಾಹಿತಿಗಳು ಮತ್ತು ಗಾಯಕರಾದ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮ...

ಸಂಪಾಜೆ: ವನಮಹೋತ್ಸವ ಕಾರ್ಯಕ್ರಮ

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಂಪಾಜೆ ಕೊಡಗು. ವನಮಹೋತ್ಸವ ಆಚರಿಸಲಾಯಿತು. ಶಾಲೆ ಅಧ್ಯಕ್ಷರಾದಂತಹ. ಶ್ರೀಧರ್ ಪಡ್ಪು. ಶಾಲೆಯ ಮುಖ್ಯೋಪಾಧ್ಯಾಯರು . ಸಾವಿತ್ರಿ..ವಲಯಅರಣ್ಯ ಅಧಿಕಾರಿ ಮಧುಸೂದನ್. ಹಾಗೂ ಸಿಬ್ಬಂದಿ ವರ್ಗದವರು .ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಂಡಿದ್ದರು.. ಮಕ್ಕಳಿಗೆ ಹಣ್ಣಿನ ಗಿಡವು ಕೊಡಲಾಯಿತು. ಹಾಗೂ.ಮಕ್ಕಳಿಗೆ ಸಿಹಿ ತಿಂಡಿ ಹಂಚಿದರು.

ಸುಳ್ಯ: ಭಾರೀ ಮಳೆ ಜಯನಗರದಲ್ಲಿ ಕಾಂಪೌಂಡ್ ಕುಸಿದು‌ ಹಾನಿ

ಸುಳ್ಯ: ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಅಲ್ಲಲ್ಲಿ ಹಾನಿ ಸಂಭವಿಸಿದ ಘಟನೆ ವರದಿಯಾಗಿದೆ.ಸುಳ್ಯದ ಜಯನಗರದಲ್ಲಿ ಸೋಮವಾರ ಸಂಜೆ ಸುರಿದ ಮಳೆಗೆ ಎರಡು ಮನೆಗಳ ಕಾಂಪೌಂಡ್ ಕುಸಿದು ಮನೆಯೊಂದರ ಛಾವಣಿಗೆ ಹಾನಿಯಾದ ಘಟನೆ ವರದಿಯಾಗಿದೆ.ಜಯನಗರ ಶ್ರೀ ಗಜಾನನ ಭಜನಾ ಮಂದಿರದ ಬಳಿ ದಾಮೋದರ ಪಡಂಬೈಲು ಎಂಬವರ ಮನೆಯ ಕಾಂಪೌಂಡ್ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ನೂತನವಾಗಿ ನಿರ್ಮಿಸಿದ್ದ ಮನೆಯ...
Loading posts...

All posts loaded

No more posts

error: Content is protected !!