- Thursday
- August 27th, 2026
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವಾ ನಿವೃತ್ತಿ ಹೊಂದಿದ ನೌಕರರಿಗೆ ಶುಕ್ರವಾರ ಬೀಳ್ಕೊಡುಗೆ ಸಮಾರಂಭ ನಡೆಯಿತು.ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಿವೃತ್ತರಾದ ಪುಷ್ಪಾವತಿ ನೂಚಿಲ ಮತ್ತು ಡಿ.ಸುಬ್ಬಕ್ಕ ದೇವರಗದ್ದೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ವಹಿಸಿದ್ದರು.ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ,...
ಮನಸ್ಸನ್ನು ಅರಳಿಸುವ ಭಾರತೀಯ ಕಲಾ ಪ್ರಕಾರಗಳು ಎಂದೆAದಿಗೂ ವಿದ್ಯಾರ್ಥಿಗಳಿಗೆ ಸಂತಸ ನೀಡುವುದರೊಂದಿಗೆ ಪಠ್ಯ ವಿಚಾರದಲ್ಲಿ ಹುಮ್ಮಸ್ಸಿನಿಂದ ತೊಡಗಿಕೊಳ್ಳಲು ಸ್ಪೂರ್ತಿ ನೀಡುತ್ತದೆ. ಪ್ರಫುಲ್ಲಿತ ಮನಸುಗಳ ನಿರ್ಮಾಣಕ್ಕೆ ಕಲಾಸಂಪತ್ತು ಅಭೂತಪೂರ್ವ ಕೊಡುಗೆ ನೀಡಿದೆ. ಎಳವೆಯಲ್ಲಿ ಮಕ್ಕಳಲ್ಲಿ ಅಡಕವಾಗಿರುವ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಪ್ರದರ್ಶನಗಳು ಅಡಿಗಲ್ಲಾಗಿವೆ. ವಿದ್ಯಾರ್ಥಿಗಳು ತಮ್ಮ ಕಲಾಸಂಪತ್ತಿನ ಶ್ರೇಷ್ಠತೆಗೆ ತಮ್ಮದೆ ಆದ ಕೊಡುಗೆ ನೀಡಬೇಕು...
ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳಾಗಿ ಶ್ರೀ ಮಂಜುನಾಥ್ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ನಿರಂತರವಾಗಿ ಎಂಟು ವರ್ಷಗಳ ಕಾಲ ಅಜ್ಜಾವರ ಗ್ರಾಮದಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಶರತ್ ರವರು ಕಾರ್ಯ ನಿರ್ವಹಿಸಿದ್ದು ಇದೀಗ ಹೆಚ್ಚುವರಿಯಾಗಿ ಆಲೇಟ್ಟಿ ಗ್ರಾಮದಲ್ಲಿಯು ಕರ್ತವ್ಯ ನಿರ್ವಹಿಸುತ್ತಿದ್ದರು ಇದೀಗ ತಮಗೆ ಎರಡು ದೊಡ್ಡ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಣೆ ಕಷ್ಟಾ ಹಾಗೂ...
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿರಾಧಾದೇವಿಯವರು ಇಂದು ಸುಳ್ಯಕ್ಕೆ ಭೇಟಿ ನೀಡಿದರುಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ರಾಧಾದೇವಿಯವರು ರಬ್ಬರ್ ತೋಟ ಕಾರ್ಮಿಕರಿಗೆ ಈಗ 12% ಬೋನಸ್ ನೀಡುತ್ತೇವೆ, ದೀಪಾವಳಿ ಹಬ್ಬದ ಸಂದರ್ಭದಲ್ಲಿ 20% ಬೋನಸ್ ನೀಡಲಾಗುವುದು ಕಾರ್ಮಿಕರ, ಅಧಿಕಾರಿಗಳ ಪರಿಶ್ರಮದಿಂದ ನಿಗಮ...
ಸುಳ್ಯದ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಇಂದಿರಾ ರೈ , ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಟ್ರಸ್ಟ್ ನ ಕೋಶಾಧಿಕಾರಿ ಜಯಂತಿ ಅಜ್ಜಾವರ, ಸಹ ಕೋಶಾಧಿಕಾರಿ ಶಾರದಾ ಶೆಟ್ಟಿ, ಸಹ ಕಾರ್ಯದರ್ಶಿ ಜಾಹ್ನವಿ ಕಾಂಚೋಡು, ನಿರ್ದೇಶಕರುಗಳಾದ...
ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಜಂಟಿ ಅಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ತೆಕ್ಕಿಲ್ ಮಾದರಿ ಸಮೂಹ ಸಂಸ್ಥೆಯ ಶಾಲೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಿದರು. ವಲಯ ಅರಣ್ಯ ಅಧಿಕಾರಿ ಮಂಜುನಾಥ್ ರವರು ವನಮಹೋತ್ಸವದ ಮಹತ್ವ ಹಾಗೂ ಪರಿಸರ ಜಾಗೃತಿ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ...
ವಿದ್ಯಾರ್ಥಿಗಳು ಅರಳುವ ಹೂವುಗಳು. ನಿಮ್ಮಲ್ಲಿ ಕೌಶಲ್ಯ ಇದೆ. ನಿಮ್ಮಲ್ಲಿ ಬದುಕಿನ ಭರವಸೆಯನ್ನು ಈಡೇರಿಸಿ ಕೊಳ್ಳಲು ವ್ಯಕ್ತಿತ್ವ ಬಹಳ ಮುಖ್ಯ.ನಾವು ಇನ್ನೊಬ್ಬರನ್ನು ನೋಡಿ ಅನುಸರಿಸುತ್ತೇವೆ. ಸ್ವಂತಿಕೆಯಿಂದ ಆಲೋಚಿಸಿ ಕಾರ್ಯಮಗ್ನರಾಗಬೇಕು. ಆಗ ನಮಗೆ ಸೋಲಾಗುವುದಿಲ್ಲ. ಎಂದು ಸುಳ್ಯ ಎನ್ನೆoಸಿಯ ಕನ್ನಡ ಉಪನ್ಯಾಸಕಿ,ತರಬೇತುದಾರರಾದ ಡಾ. ಅನುರಾದ ಕುರುಂಜಿ ಅವರು ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಪ್ರಥಮ...
ಸುಳ್ಯದ 110ಕೆ ವಿ ಸಬ್ ಸ್ಟೇಷನ್ ಕಾಮಗಾರಿ ವಿಳಂಬಗೊಳ್ಳುತ್ತಿರುವ ಬಗ್ಗೆ ಸುಳ್ಯದ ಕಾಂಗ್ರೇಸ್ ಮುಖಂಡರಾದ ಎಂ ವೆಂಕಪ್ಪ ಗೌಡ, ಶಶಿಧರ್ ಎಂ ಜೆ, ಭವಾನಿ ಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆಯವರು ಜೂ.29ರಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಪುತ್ತೂರಿನ ಕಚೇರಿಯಲ್ಲಿ ಭೇಟಿ ನೀಡಿ ಮನವರಿಕೆ ಮಾಡಿದರು. ಈ ಬಗ್ಗೆ ಕೂಡಲೇ ಸ್ಪಂದಿಸಿದ ಶಾಸಕರು...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜ್ ಅಂತರ್ ಕಾಲೇಜು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮಂಗಳೂರಿನ ಎಸ್ ಡಿ ಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಪೋಸ್ಟ್ ಗ್ರಾಜ್ಯುವೇಷನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್ ವತಿಯಿಂದ ಆಯೋಜಿಸಲ್ಪಟ್ಟ ಪ್ರತಿಷ್ಠಿತ ಅಂತರ್ ಕಾಲೇಜ್ ಕಬಡ್ಡಿ ಪಂದ್ಯಾಟ “ಶ್ರೇಷ್ಠ” ದಲ್ಲಿ ಸುಳ್ಯದ ನೆಹರೂ...
ಸುಳ್ಯ ರೋಟರಿ ಕ್ಲಬ್ ನ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೊ.ಆನಂದ ಖಂಡಿಗ ಆಯ್ಕೆಗೊಂಡಿದ್ದಾರೆ. ಜು.05 ರಂದು ನೂತನ ಸಮಿತಿಯ ಪದಗ್ರಹಣ ಸಮಾರಂಭ ನಡೆಯಲಿದ್ದು ಪದಗ್ರಹಣ ಅಧಿಕಾರಿಯಾಗಿ ರೊ.ನೋನಲ್ ಜಯರಾಜ್ ಭಂಡಾರಿ, ಆಧ್ಯಕ್ಷರು, ರೋಟರಿಕ್ಲಬ್ ಪುತ್ತೂರು ಇವರು ಆಗಮಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ರೊ .ಲಕ್ಷ್ಮೀ ನಾರಾಯಣ ಮಾಜಿ ಡಿಸ್ಟ್ರಿಕ್ಟ್ ಗವರ್ನರ್ ರೋಟರಿ ಜಿಲ್ಲೆ ೩೧೮೦,ಮೈಸೂರು,...
Loading posts...
All posts loaded
No more posts
