- Wednesday
- August 26th, 2026
ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಸಿ.ಬಿ.ಎಸ್.ಸಿ ಪಠ್ಯಕ್ರಮದ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಡಾ.ರವಿಶಂಕರ ಮತ್ತು ಅನುಪಮ ದಂಪತಿಗಳ ಪುತ್ರಿ ಅಭಿಜ್ಞಾ.ಎಸ್ ಭಟ್ ( 95.8 .%) ಮತ್ತು ದ್ವಿತೀಯ ಸ್ಥಾನ ಪಡೆದ ಶ್ರೀ ಶುಭಕರ ಬೊಳುಗಲ್ಲು ಮತ್ತು ಗೀತಾಂಜಲಿ ದಂಪತಿಗಳ ಪುತ್ರಿ ಸೃಜಾನಾ ಬಿ.ಎಸ್(91.7%) ಇವರನ್ನು ಕೆ.ವಿ.ಜಿ ಇಂಟರ್ನ್ಯಾಷನಲ್ ಪಬ್ಲಿಕ್...
2022-23ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಳ್ಯದ ನಾವೂರು ಅಬ್ದುಲ್ ಹಮೀದ್ ಮತ್ತು ಅಹಮದ್ ಬೇಗಂ ದಂಪತಿಗಳ ಪುತ್ರಿ ಆಯಿಶತ್ ಶಿಫಾನ್ ರನ್ನು ಕೆ.ವಿ.ಜಿ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಆದ ಡಾ...
ಸುಳ್ಯದ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕರಾಗಿಮೋಹನ ಎಂ.ಕೆ ರವರು ಅಧಿಕಾರ ಸ್ವೀಕರಿಸಿದ್ದಾರೆ. ಮೂಲತ: ಮಡಿಕೇರಿಯ ಕಡಗದಾಳು ಗ್ರಾಮದವರಾದ ಮೋಹನರವರು 1999 ರಲ್ಲಿ ಮಡಿಕೇರಿಯ ವಿರಾಜಪೇಟೆಯಲ್ಲಿ ಅಂಚೆ ಇಲಾಖೆಗೆ ಸೇರಿದ್ದರು.ತದ ನಂತರ ಬೆಂಗಳೂರಿನ ಮಾಗಡಿ ಹಾಗೂ ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು, ಇದೀಗ ಸುಳ್ಯ ಅಂಚೆ ಕಚೇರಿಗೆ ಮುಖ್ಯ ಅಂಚೆ...
ನಾಲ್ಕೂರು ಗ್ರಾಮದ ವಾಸುದೇವ ಗೌಡ ಚಾರ್ಮತ ಎಂಬವರು ಗುತ್ತಿಗಾರಿಗೆ ಬಂದು ನಡುಗಲ್ಲಿಗೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೇ.29 ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸುಳ್ಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು...
ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಪುಳಿಕುಕ್ಕು ಜನಾರ್ದನ ಗೌಡ ಪುತ್ರಿ ಚಿ|ಸೌ| ಶೋಭಾ ರವರ ವಿವಾಹವು ಸುಳ್ಯ ತಾಲೂಕು ಅರಂತೋಡು ಗ್ರಾಮದ ಮೇಲಡ್ತಲೆ ದಿ॥ ಮೋನಪ್ಪ ಗೌಡರ ಪ್ರಥಮ ಪುತ್ರ ಚಿ|ರಾ| ಜೀವನ್ ರವರೊಂದಿಗೆ ಮೇ.29ರಂದು ವಳಲಂಬೆ ಶ್ರೀ ಶಂಕಪಾಲ ಸುಬ್ರಹ್ಮಣ್ಯ ದೇವಸ್ಥಾನ ಸಭಾಭವನದಲ್ಲಿ ನಡೆಯಿತು.
ಕಡಬ ತಾಲೂಕು ಐತ್ತೂರು ಗ್ರಾಮದ ಪೆರಿಯಡ್ಕ ಬಾಲಕೃಷ್ಣ ಗೌಡರ ಪುತ್ರ ಚಿ|ರಾ| ದೀಕ್ಷಿತ್ ರವರ ವಿವಾಹವು ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಕೊಟ್ಟೆಕಾಯಿ ದಿ॥ಶ್ರೀ ಈಶ್ವರ ಗೌಡರ ಪ್ರಥಮ ಪುತ್ರಿ ಚಿ|ಸೌ| ಲಾವಣ್ಯ ರವರೊಂದಿಗೆ ಮೇ.29ರಂದು ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಾಲಯದ ಸಭಾಭವನದಲ್ಲಿ ನಡೆಯಿತು.
ಕಡಬ ತಾಲೂಕು ಐತ್ತೂರು ಗ್ರಾಮದ ಪೆರಿಯಡ್ಕ ಬಾಲಕೃಷ್ಣ ಗೌಡರ ಪುತ್ರ ಚಿ|ರಾ| ದೀಕ್ಷಿತ್ ರವರ ವಿವಾಹವು ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಕೊಟ್ಟೆಕಾಯಿ ದಿ॥ಶ್ರೀ ಈಶ್ವರ ಗೌಡರ ಪ್ರಥಮ ಪುತ್ರಿ ಚಿ|ಸೌ| ಲಾವಣ್ಯ ರವರೊಂದಿಗೆ ಮೇ.29ರಂದು ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಾಲಯದ ಸಭಾಭವನದಲ್ಲಿ ನಡೆಯಿತು.
ದೆಹಲಿಯಲ್ಲಿ ಜೂ. 11ರಿಂದ 13 ರವರೆಗೆ ನಡೆಯಲಿರುವ ಸಂದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾರ್ಣಕಜೆಯ ರಾಮಚಂದ್ರರವರಿಗೆ ಅವಕಾಶ ಒದಗಿ ಬಂದಿದೆ. ನೈಜ ದುರ್ಬಲ ಬುಡಕಟ್ಟು ಜೇನು ಕುರುಬ, ಕೊರಗ ಬುಡಕಟ್ಟು ಜನರನ್ನು ರಾಷ್ಟ್ರಪತಿಯವರು ಭೇಟಿ ಮಾಡಿ ಸಂದರ್ಶನ ನಡೆಸಲಿದ್ದಾರೆ. ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬುಡಕಟ್ಟು ಪ್ರತಿನಿಧಿಗಳಿಗೆ ಈ ಅವಕಾಶವಿದ್ದು...
ಎಡಮಂಗಲ ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಅಂಬೆಕಲ್ಲು ಮೇ. 31ರಂದು ನಿವೃತ್ತಿ ಹೊಂದಲಿದ್ದಾರೆ.ಜಗದೀಶ್ ಅಂಬೆಕಲ್ಲುರವರು ತಾ. 16.07.1985ರಲ್ಲಿ ಬೆಳ್ತಂಗಡಿ ತಾಲೂಕಿನ ಪೆರಿಯಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿ, ಗೇರುಕಟ್ಟೆ ಬಳಿಯ ಕೂರಂಜ ಸ.ಹಿ.ಪ್ರಾ. ಶಾಲೆ, ಪುತ್ತೂರು ತಾಲೂಕಿನ ಬೊಬ್ಬೆಕೇರಿ, ದೋಳ್ಪಾಡಿ ಬಳಿಕ ಸುಳ್ಯ ತಾಲೂಕಿನ ಎಣ್ಮೂರು ಶಾಲೆಗೆ ವರ್ಗಾವಣೆಗೊಂಡು, ಅಲ್ಲಿಂದ ಮುಖ್ಯೋಪಾಧ್ಯಾಯರಾಗಿ ಭಡ್ತಿಪಡೆದು...
Loading posts...
All posts loaded
No more posts
