ಎಲಿಮಲೆ : ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಸಾಹಸಮಯ ಶಿಬಿರ

ಸರಕಾರಿ ಪ್ರೌಢಶಾಲೆ ಎಲಿಮಲೆ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ಏ.17 ಮತ್ತು 18 ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಸಾಹಸಮಯ ಶಿಬಿರ ನಡೆಯಿತು. ಏ.17 ರಂದು ಇದರ ಉದ್ಘಾಟನಾ ಸಮಾರಂಭ ನಡೆಯಿತು.ಎಸ್.ಡಿ.ಎಂ.ಸಿ ಸರಕಾರಿ ಪ್ರೌಢಶಾಲೆ ಎಲಿಮಲೆ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...

ದೇವಸ್ಥಾನ ಮಸೀದಿ ಹಾಗೂ ಚರ್ಚ್ ಗೆ ಭೇಟಿ ಮಾಡಿ ಗೆಲುವಿಗಾಗಿ ಪ್ರಾರ್ಥಿಸಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಜಿ‌‌.ಕೃಷ್ಣಪ್ಪ ರವರು ದೇವಸ್ಥಾನ ಮಸೀದಿ ಹಾಗೂ ಚರ್ಚ್ ಗೆ ಭೇಟಿ ಮಾಡಿ ಗೆಲುವಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್, ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Ad Widget

ಅರಂತೋಡು: ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ, ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು ಹಾಗೂ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ" ಎಂಬ ಶೀರ್ಷಿಕೆಯಡಿ ಯಲ್ಲಿ ನಾಲ್ಕು ದಿನದ ಕೌಶಲ್ಯ ತರಬೇತಿ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ನಡೆಯಿತು. ಈ ಶಿಬಿರದ...

ಅರಂತೋಡು : ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ, ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು ಹಾಗೂ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ"ಎಂಬ ಶೀರ್ಷಿಕೆಯಡಿ ಯಲ್ಲಿ ನಾಲ್ಕು ದಿನದ ಕೌಶಲ್ಯ ತರಬೇತಿ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ನಡೆಯಿತು. ಈ ಶಿಬಿರದ ಕೊನೆಯ...

ಗುತ್ತಿಗಾರು : ಬಿಜೆಪಿ ಅಭ್ಯರ್ಥಿ ಭಜನಾ ಮಂದಿರಕ್ಕೆ ಭೇಟಿ

ಶ್ರೀ ಕೃಷ್ಣ ಭಜನಾ ಮಂದಿರ ಗುತ್ತಿಗಾರು ಇಲ್ಲಿ ನಡೆಯುತ್ತಿರುವ ಭಜನೆ, ಸಂಸ್ಕಾರ, ಸಂಸ್ಕೃತಿ ತರಬೇತಿ ಶಿಬಿರಕ್ಕೆ ಬಿಜೆಪಿ ಅಭ್ಯರ್ಥಿ ಭಾಗೀರಥಿಯವರು ಎ.16 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರದ ಆಡಳಿತ ಮಂಡಳಿ ಸದಸ್ಯರು, ಕಲಾ ಪೋಷಕರಾದ ವೇಣುಗೋಪಾಲ ದೇರಪ್ಪಜ್ಜನ ಮನೆ, ಪರಮೇಶ್ವರ ಗೌಡ ಪೈಕ ಮತ್ತಿತರರು ಉಪಸ್ಥಿತರಿದ್ದರು.

ಏ.18 : ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ – ಭವ್ಯ ನರಸಿಂಹಮೂರ್ತಿ ಸಾಥ್

ಸುಳ್ಯ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಅವರು ಏ. 18 ರಂದು ನಾಮಪತ್ರ ಸಲ್ಲಿಸಲಿದ್ದಾರೆ.‌ ಈ ಸಂದರ್ಭದಲ್ಲಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಆಗಮಿಸಲಿದ್ದು, ಸುಳ್ಯದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.

ಅರಂತೋಡು : ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಪ್ರಚಾರ

ಭಾರತೀಯ ಜನತಾ ಪಾರ್ಟಿ ಸುಳ್ಯ ಇದರ ವತಿಯಿಂದ ಅರಂತೋಡಿನಲ್ಲಿ ಮತಪ್ರಚಾರ ನಡೆಸಲಾಯಿತು.ಕಾರ್ಯಕರ್ತರನ್ನು ಉದ್ದೇಶಿಸಿ ಮಂಡಲ‌ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಮಾತಾನಾಡಿದರು.ಭಾಜಪ ಸರಕಾರ ಬಂದ ನಂತರ ಕೇಂದ್ರ ಮತ್ತು ರಾಜ್ಯದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳು ಆಗಿದೆ, ಹಿಂದು ಕಾರ್ಯಕರ್ತರ ಹತ್ಯೆಯಾದಗ ಅದರ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಂತ ಕಾರ್ಯಗಳು ವ್ಯವಸ್ಥಿತವಾಗಿ ನಡೆದಿದೆ. ಜೊತೆಗೆ ಪಿ ಎಫ್...

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಕಿರಣ್ ಕೆ ವಿ ಸ್ಮರಣಾರ್ಥ ಸಂಗೀತ ಕಾರ್ಯಕ್ರಮ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಆಯೋಜಿಸಿದ್ದ ಕರೋಕೆ ಸಂಗೀತ ಕಾರ್ಯಕ್ರಮವು ಇತ್ತೀಚಿಗೆ ನೆರವೇರಿತು . ಗಾಯಕರು ಹಾಗೂ ಪೊಲೀಸ್ ಅಧಿಕಾರಿಯಾದ ಕೃಷ್ಣ ಸೀತಂಗೋಳಿ ಅವರ ಸುಪುತ್ರ ದಿವಂಗತ ಕಿರಣ್ ಕೆ ವಿ ಅವರ 3 ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಕರೋಕೆ ಗಾಯನ ಕಾರ್ಯಕ್ರಮವು ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರಾದ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳ ವಾರ್ಷಿಕ ಆದಾಯ 123 ಕೋಟಿಗೆ ಏರಿಕೆ

ರಾಜ್ಯದಲ್ಲೇ ಅತಿ ಹೆಚ್ಚಿನ ಆದಾಯ ಹೊಂದಿರುವ ಮುಜರಾಯಿ ದೇವಸ್ಥಾನಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ 2022-23 ಸಾಲಿನ ಆರ್ಥಿಕ ವರ್ಷ 123 ಕೋಟಿ ಆದಾಯ ಪಡೆದಿದೆ. 2022ರ ಏಪ್ರಿಲ್ ನಿಂದ 2023 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲಿ 123,64,49,480,47 ರೂ. ಆದಾಯ ಗಳಿಸಿದೆ. ದೇವಸ್ಥಾನಕ್ಕೆ ಮುಖ್ಯವಾಗಿ ಹರಕೆ ಸೇವೆ ಕಾಣಿಕೆ ಡಬ್ಬಿ, ಬಡ್ಡಿ...

ಬೆಳ್ಳಾರೆ: ಸುಳ್ಯ ತಾಲೂಕು ಪಿಗ್ಮಿ ಸಂಘದ ಮಾಸಿಕ ಸಭೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ಳಾರೆ ಮಾವಂಜಿ ಕಾಂಪ್ಲೆಕ್ಸ್‌ ನ ಹೋಟೆಲ್ ಪಾರಿಜಾತ ಕೆಫೆಯಲ್ಲಿ ಸುಳ್ಯ ತಾಲೂಕು ಪಿಗ್ಮಿ ಸಂಗ್ರಾಹಕರ ಸಂಘದ ಮಾಸಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮವು ಎ.16 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆಯವರು ದೀಪ ಬೆಳಗಿಸಿ ಶುಭಹಾರೈಸಿದರು.ತಾಲೂಕು ಪಿಗ್ಗಿ ಸಂಗ್ರಾಹಕರ...
Loading posts...

All posts loaded

No more posts

error: Content is protected !!