ಕಳಂಜ ಗ್ರಾ.ಪಂ. ವ್ಯಾಪ್ತಿಯ ಶೇಣಿ, ಕಜೆಮೂಲೆ ಭಾಗದಲ್ಲಿ ಕುಡಿಯುವ ನೀರಿನ ಅಭಾವ; ತಕ್ಷಣ ಸ್ಪಂದಿಸುವಂತೆ ಗ್ರಾಮಸ್ಥರ ಒತ್ತಾಯ

ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆಮೂಲೆ, ಶೇಣಿ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಆ ಭಾಗದ ಜನರು ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತ್ ಮೊರೆ ಹೋಗಿದ್ದಾರೆ. ಕೆಲವು ತಿಂಗಳ ಹಿಂದೆಯೇ ಈ ಭಾಗದ ಸೂರೆಂಗಿ ಎಂಬಲ್ಲಿ ಜೆ.ಜೆ.ಎಮ್ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಸಲಾಗಿದೆಯಾದರೂ, ಇಲ್ಲಿಯವರೆಗೆ ಅದರ ಸಂಪರ್ಕ ವ್ಯವಸ್ಥೆ ಕಲ್ಪಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ....

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ಭೇಟಿ ಮಾಡಿದ ಭಾಗೀರಥಿ ಮುರುಳ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ ರವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ರವಾರನ್ನು ಭೇಟಿ ಮಾಡಿ ಚುನಾವಣಾ ತಯಾರಿಯ ಬಗ್ಗೆ ಮಾತುಕತೆ ನಡೆಸಿದರು.
Ad Widget

ಸದೃಢ ಅರೋಗ್ಯಕ್ಕೆ ಯೋಗ ಅಗತ್ಯ- ಚರಣ್ ದೇರಪ್ಪಜ್ಜನ ಮನೆ

ಗುತ್ತಿಗಾರು: ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ಯೋಗ ತರಬೇತಿ ನಡೆಯುತ್ತಿದ್ದು, ಇದೀಗ ಬೇಸಿಗೆ ರಜೆಯ ಅವಧಿಯಲ್ಲಿ ಒಂದು ವಾರಗಳ ಯೋಗ ತರಬೇತಿ ಕಾರ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಶಿಬಿರವನ್ನು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ನಿ) ಸುಳ್ಯ ಇದರ ನಿಂತಿಕಲ್ಲು ಶಾಖಾ ವ್ಯವಸ್ಥಾಪಕ ಚರಣ್ ದೇರಪ್ಪಜ್ಜನಮನೆ ಉದ್ಘಾಟನೆ ಮಾಡಿ, ಸದೃಢ...

ಪಕ್ಷೇತರ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸುವಂತ್ತಿಲ್ಲ ;
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಸೂಚನೆ ನೀಡಿದ ಕಾಂಗ್ರೆಸ್ ಹೈಕಮಾಂಡ್

ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳ ಹಾಗು ಪ್ರಮುಖ ನಾಯಕರ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಗೊಂದಲಕ್ಕೆ ಪರಿಹಾರ ಮಾಡಿ, ಒಗ್ಗಟ್ಟಿನಿಂದ ಕೆಲಸ ಮಾಡಿ ಸುಳ್ಯದಲ್ಲಿ ಪಕ್ಷವನ್ನು ಗೆಲ್ಲಿಸಿ ತನ್ನಿ ಎಂದು ಸೂಚನೆ ನೀಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸುವಂತ್ತಿಲ್ಲ. ನಮ್ಮ ಸರ್ಕಾರ...

ಭಾಗೀರಥಿ ಮುರುಳ್ಯ ಮನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ : ಸಮಾಜದ ಕಟ್ಟಕಡೆಯ ಕಾರ್ಯಕರ್ತರನ್ನೂ ಪಕ್ಷ ಗುರುತಿಸಿದೆ – ಕೋಟಾ ಅಭಿಮತ

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯರ ಮನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವೆಉ ಇಂದು ಬೆಳಗ್ಗೆ ಭೇಟಿ ನೀಡಿದ್ದಾರೆ.ಅವರನ್ನು ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಸಚಿವರು "ಪಕ್ಷ ಸಮಾಜದ ಕಟ್ಟಕಡೆಯ ಕಾರ್ಯಕರ್ತರನ್ನೂ ಗುರುತಿಸಿದೆ. ಇದಕ್ಕೆ ಭಾಗೀರಥಿ ಅವರೇ ಸಾಕ್ಷಿ. ಇದು...

ಹರಿಹರ ಪಲ್ಲತ್ತಡ್ಕ : ಶ್ರೀ ಚಾಮುಂಡೇಶ್ವರಿ ಮತ್ತು ಗುಳಿಗ ದೈವದ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇರಿಕಟ್ಟದಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಚಾಮುಂಡೇಶ್ವರಿ ಮತ್ತು ಗುಳಿಗ ದೈವದ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಏ.02 ಮತ್ತು 03 ರಂದು ವಿವಿಧ ತಾಂತ್ರಿಕ ಮತ್ತು ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ವೇದಬ್ರಹ್ಮ ಸುದರ್ಶನ ಎಸ್.ಎನ್ ಭಟ್ ಇವರ ನೇತೃತ್ವದಲ್ಲಿ ನಡೆಯಿತು.ಏ.02 ರಂದು ಸಂಜೆ ತಂತ್ರಿಗಳ ಆಗಮನ, ಸಪ್ತ...

ರಾಷ್ಟ್ರ ಮಟ್ಟದ ಟ್ರಯತ್ಲಾನ್ ಜಸ್ಮಿತಾ ಕೊಡೆಂಕಿರಿ ನೇತೃತ್ವದ ತಂಡ ಪ್ರಥಮ

ಎ.09 ರಂದು ಮಂಗಳೂರುನಲ್ಲಿ ನಡೆದ ರಾಷ್ಟ್ರ ಮಟ್ಟದ ಟ್ರಯತ್ಲಾನ್ (ಸ್ವಿಮ್ಮಿಂಗ್, ಸೈಕ್ಲಿOಗ್, ರನ್ನಿಂಗ್ )ಸ್ಪರ್ಧೆಯಲ್ಲಿ ಜಸ್ಮಿತಾ ಕೊಡೆಂಕಿರಿ,ಗ್ಲೀಯೋನ, ಆರಾಧನ ಈ ತಂಡವು ಪ್ರಥಮ ಸ್ಥಾನ ಪಡೆದು ₹ 50,000/ ನಗದು ಬಹುಮಾನವನ್ನು ಪಡೆದುಕೊಂಡಿದೆ.ಜಸ್ಮಿತಾ ಕೊಡೆಂಕಿರಿ ಕೆ. ಎಸ್. ಎಸ್ ಕಾಲೇಜು ಸುಬ್ರಮಣ್ಯ ದ ಹಳೆ ವಿದ್ಯಾರ್ಥಿನಿ ಯಾಗಿದ್ದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವಾರು ಪ್ರಶಸ್ತಿ ಗಳನ್ನು...

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ಚೆನ್ನಕೇಶವ ಕೃಪಾ ಎಂಬಲ್ಲಿ ಇಂದು 132ನೇ ವರ್ಷದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ವಹಿಸಿದ್ದರು ಕಾರ್ಯಕ್ರಮವನ್ನು ಉದ್ಘಾಟನೆ ನಿವೃತ್ತ ಅಂಚೆಪಾಲಕರಾದ ನಂದರಾಜ್ ಸಂಕೇಸ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ನಂತರ ಮುಗೇರ ಸಂಘದ ಸುಳ್ಯ ತಾಲೂಕು...

ಅಮರ ಮುಡ್ನೂರು : ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಆರಂಭ- ಪೂರ್ವಭಾವಿ ಸಭೆ- ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ವಿಧಾನಸಭಾ ಕ್ಷೇತ್ರದ ಅಮರಮುಡ್ನೂರು ಗ್ರಾಮದ ಚುನಾವಣಾ ಪೂರ್ವಾಭಾವಿ ಸಭೆ ಏ.14 ರಂದು ಅಮರಪಡ್ನೂರು ನಲ್ಲಿ ನಡೆಯಿತುಸಭೆಯಲ್ಲಿ ಸುಳ್ಯ ಕ್ಷೇತ್ರ ಚುನಾವಣಾ ಸಂಚಾಲಕ ಎ.ವಿ ತೀರ್ಥರಾಮ,ಎಸ್ ಎನ್ ಮನ್ಮಥ, ಹರೀಶ್ ಕಂಜಿಪಿಲಿ, ಅವರು ಮಾತನಾಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕುಮಾರಿ ಭಾಗೀರಥಿ ಮುರುಳ್ಯರನ್ನು ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಶ್ರಮಿಸೋಣ ಎಂದರು.ಈ ಸಂದರ್ಭದಲ್ಲಿ...

ಐವರ್ನಾಡು : ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಆರಂಭ- ಪೂರ್ವಭಾವಿ ಸಭೆ – ಅಂಬೇಡ್ಕರ್ ಜಯಂತಿ ಆಚರಣೆ

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಭಾವಿ ಸಭೆ ಮತ್ತು ಡಾ ಬಿ.ಆರ್. ಆಂಬೇಡ್ಕರ್ ಜಯಂತಿ ಆಚರಣೆ ಏ.14ರಂದು ಐವರ್ನಾಡಿನಲ್ಲಿ ನಡೆಯಿತುಸಭೆಯಲ್ಲಿ ಸುಳ್ಯ ಕ್ಷೇತ್ರ ಚುನಾವಣಾ ಸಂಚಾಲಕ ಎ.ವಿ ತೀರ್ಥರಾಮ ಅವರು ಭಾಗವಹಿಸಿ ಮಾತನಾಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕುಮಾರಿ ಭಾಗೀರಥಿ ಮುರುಳ್ಯರನ್ನು ಅವರನ್ನು ಹೆಚ್ಚಿನ...
Loading posts...

All posts loaded

No more posts

error: Content is protected !!