- Tuesday
- August 25th, 2026
ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯ ಬಳಿಕ ಭುಗಿಲೆದ್ದ ಭಿನ್ನಮತ ನಿವಾರಣೆಗೆ ನಂದಕುಮಾರ್ ಹಾಗೂ ಕೃಷ್ಣಪ್ಪರ ನಡುವೆ ಸಂಧಾನ ನಡೆಸಲಾಗಿದ್ದು, ಪ್ರಸ್ತುತ ವಿದ್ಯಮಾನದ ಕುರಿತು ಚರ್ಚಿಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ವರದಿ ನೀಡುವಂತೆ ರಮಾನಾಥ ರೈ ಯವರಿಗೆ ಸೂಚನೆ ನೀಡಲಾಗಿದೆ.ಕೆಪಿಸಿಸಿ ಕಛೇರಿಯಲ್ಲಿ ನಡೆದ ನಂದಕುಮಾರ್ ಅಭಿಮಾನಿ ಬಳಗ ಮತ್ತು ಸುಳ್ಯ ಹಾಗೂ ಕಡಬ...
ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಶಿಪ್ಟ್ ಕಾರು ಮತ್ತು ಸರಕಾರಿ ಬಸ್ ಡಿಕ್ಕಿಯಾಗಿ ಆರು ಜನ ಮೃತಪಟ್ಟ ಭೀಕರ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದವರ ಪೈಕಿ ಮೂವರು ಸ್ಥಳದಲ್ಲೇ ಹಾಗೂ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯವಿದ್ರಾಹಕ ಘಟನೆ ನಡೆದಿದೆ. ಮಂಡ್ಯ ಮೂಲದವರೆನ್ನಲಾಗಿದ್ದು ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.
ಅಂಬೇಡ್ಕರ್ ರವರ 132ನೇ ಜಯಂತಿಯನ್ನು ಜನತಾದಳ (ಜ್ಯಾ) ಪಕ್ಷದ ವತಿಯಿಂದ ಪಕ್ಷದ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ಪ.ಜಾತಿ ಹಾಗೂ ಪ.ಪಂಗಡದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ಚೋಮರವರು ದೀಪ ಬೆಳಗಿಸುವುದರ ಮೂಲಕ ಅಂಬೇಡ್ಕರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಚಿಂತಕ ಎ.ಕೆ. ಹಿಮಕರ್ ರವರು ಅಂಬೇಡ್ಕರ್ ರವರ ಜೀವನ ಚರಿತ್ರೆ, ಸಾಧನೆ, ಅವರು ಸಮಾಜವನ್ನು ದಿಟ್ಟವಾಗಿ ಎದುರಿಸಿದ...
https://youtu.be/2MsMlJTTJJs ಸುಳ್ಯದಲ್ಲಿ ಮತ್ತೆ ಸ್ಪರ್ಧೆ ಮಾಡಲು ಅವಕಾಶ ವಂಚಿತರಾದ ಸಚಿವ ಅಂಗಾರರು ಮಾಧ್ಯಮಗಳಿಗೆ ಹೇಳಿಕೆ ನೀಡಿ ನಾನು ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿ, ಚುನಾವಣಾ ಪ್ರಚಾರ ಕಾರ್ಯದ ಹಿಂದೆ ಇನ್ನೂ ಇಲ್ಲ ಎಂದಿದ್ದರು. ಈ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಅಂಗಾರರು ತನ್ನ ಹೇಳಿಕೆಯನ್ನು ಹಿಂಪಡೆದರು. ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ...
ಸುಳ್ಯ ವಿಧಾನಸಭಾ ಕ್ಷೇತ್ರದ ಏಣ್ಮೂರು ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಏಣ್ಮೂರು ನಲ್ಲಿ ನಡೆಯಿತು. ಕಾರ್ಯಕರ್ತರನ್ನು ಉದ್ದೆಶಿಸಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿದರು. ಈ ಸಂದರ್ಭದಲ್ಲಿ ಭಾಜಪ ಅಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯ,ಸುಳ್ಯ ಮಂಡಲ ಚುನಾವಣಾ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಚುನಾವಣಾ ಸಂಚಾಲಕ...
ಸುಳ್ಯ ವಿಧಾನಸಭಾ ಕ್ಷೇತ್ರದ ಏಣ್ಮೂರು ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಏಣ್ಮೂರು ನಲ್ಲಿ ನಡೆಯಿತು.ಕಾರ್ಯಕರ್ತರನ್ನು ಉದ್ದೆಶಿಸಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿದರು.ಈ ಸಂದರ್ಭದಲ್ಲಿ ಭಾಜಪ ಅಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯ,ಸುಳ್ಯ ಮಂಡಲ ಚುನಾವಣಾ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಚುನಾವಣಾ ಸಂಚಾಲಕ ಎ.ವಿ.ತೀರ್ಥರಾಮ, ಪ್ರಧಾನ...
ಆರು ಬಾರಿ ಗೆದ್ದು ಸುಳ್ಯದಲ್ಲಿ ಬಿಜೆಪಿ ಭದ್ರವಾಗಲು ಕಾರಣರಾದ ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವುದಾಗಿ ತಿಳಿದು ಬಂದಿದೆ.ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ...
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೆಯು ಎ.13 ರಿಂದ 19ರ ವರೆಗೆ ನಡೆಯಲಿದೆ. ಎ.13ರಂದು ಬೆಳಗ್ಗೆ ಉಗ್ರಾಣ ತುಂಬಿಸುವುದು, ತೋಟಂಪಾಡಿ ಶ್ರೀ ಉಳ್ಳಾಕುಳು ದೈವದ ಭಂಡಾರ ಬರುವುದು, ಮಧ್ಯಾಹ್ನ ಧ್ವಜಾರೋಹಣ , ಎ.14ರಂದು ಬೆಳಿಗ್ಗೆ ವಿಷುಕಣಿ, ಶತರುದ್ರಾಭೀಷೆಕ, ಎ.15ರಂದು ರಾತ್ರಿ ಉತ್ಸವ ಬಲಿ ಹೊರಡುವುದು,ಎ.16ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ ,...
ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವಾರು ವರುಷಗಳಿಂದ ವಿವಿಧ ಕಲಾ ಪ್ರಕಾರಗಳ ತರಬೇತಿ ಕೇಂದ್ರವಾಗಿರುವ ರಂಗ ಮಯೂರಿ ಕಲಾ ಶಾಲೆಯ ಆಯೋಜನೆಯಲ್ಲಿ ನಡೆಯುತ್ತಿರುವ ಬಣ್ಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಇಂದು ಸುಳ್ಯದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಡಾ. ಉಜ್ವಲ್...
ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಏ.11 ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.ಇಂದು ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ...
Loading posts...
All posts loaded
No more posts
