- Tuesday
- August 25th, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ,ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಿತು. ಎ.10 ರಂದು ಸೋಮವಾರ ರಾತ್ರಿ ದೇವತಾ ಪ್ರಾರ್ಥನೆ,ಆಚಾರ್ಯವರಣ,ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ,ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಪೂಜಾ ಬಲಿ,...
ರಾಜ್ಯ ವಿಧಾನ ಸಭಾ ಚುನಾವಣೆಗೆ 189 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ವರಿಷ್ಠರು ಘೋಷಿಸಿದ್ದಾರೆ. ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಆಶಾ ತಿಮ್ಮಪ್ಪವಟಿಕೆಟ್ ಪಡೆದಿದ್ದಾರೆ.
ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಏ. 1ರಿಂದ ಏ.10ರವರೆಗೆ ನಡೆದ ವಿಭಿನ್ನ ಮತ್ತು ವಿಶಿಷ್ಟ ಕಾರ್ಯ ಚಟುವಟಿಕೆಗಳಿಂದ ಕೂಡಿದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಏ. 10ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವ ಉದ್ಯಮಿ ಡಾ. ಶ್ವೇತಾ ಮಡಪ್ಪಾಡಿ ಮಾತನಾಡಿ ” ಮಕ್ಜಳಿಗೆ ಪೋಷಕರ ಪ್ರೋತ್ಸಾಹ ಸದಾ ಇರಬೇಕು. ಮಕ್ಕಳನ್ನು ಕ್ರಿಯಾತ್ಮಕ...
ನೆಹರು ಮೆಮೋರಿಯಲ್ ಕಾಲೇಜ್ ಕಾಲೇಜು ಸುಳ್ಯ ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು ಹಾಗೂ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ"ಎಂಬ ಶೀರ್ಷಿಕೆಯಡಿ ಯಲ್ಲಿ ನಾಲ್ಕು ದಿನದ ಕೌಶಲ್ಯ ತರಬೇತಿ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ಉದ್ಘಾಟನೆಗೊಂಡಿದೆ . ಈ...
ಸುನ್ನೀ ದಅವಾ ವಿಂಗ್ ಕಲ್ಲುಗುಂಡಿ ವತಿಯಿಂದ ರಂಝಾನ್ ಪ್ರಯುಕ್ತ ಪ್ರತೀ ವರ್ಷದಂತೆ ಈ ವರ್ಷವೂ ಅರ್ಹ ಕುಟುಂಬಗಳನ್ನು ಆರಿಸಿ ಸುಮಾರು 50000 ರೂಪಾಯಿ ವೆಚ್ಚದಲ್ಲಿ ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಎಸ್ಸೆಸ್ಸಫ್ ಕಲ್ಲುಗುಂಡಿ ಯೂನಿಟ್ ಹಾಗೂ SჄS ಕಲ್ಲುಗುಂಡಿ ಯೂನಿಟ್ ನಾಯಕರು ಸಹಕಾರವನ್ನು ನೀಡಿದರು. ಕಿಟ್ ವಿತರಣೆ ಮಾಡಲು ಎಸ್ಸೆಸ್ಸಫ್ ಯೂನಿಟ್...
ಅರಳಿ ಬಾಡುವ ಹೂವು ನಗುವುದು ಸ್ವಾರ್ಥವಿರದೇ ಒಂದು ದಿನದ ಬದುಕಿನಲಿ…ಹುಟ್ಟಿ ಸಾಯುವ ನಾವು ಸ್ವಾರ್ಥಿಯಾದೆವು, ಅಸೂಯೆ ಪಡುವೆವು ಹತ್ತಾರು ವರುಷದ ಬದುಕಿನಲಿ…ಕ್ಷಣಿಕ ಬದುಕುವ ಹೂವಿಗಿರದ ಸ್ವಾರ್ಥವೇತಕೆ ನಮ್ಮ ಮನಕೆ, ಹೂವಿನಂತೆ ನಗುತ ಬಾಳುವ ನಾವು, ಪ್ರೀತಿ ಸ್ನೇಹವ ಹಂಚಿ ನಡೆಯುವ ನಿಸ್ವಾರ್ಥ ಪಾಠವ ಕಲಿಸಿ ಮನಕೆ…ನಾಳೆ ಏನು ಎಂದು ತಿಳಿಯದು, ಈ ಕ್ಷಣವು ಎಂದೂ ನಮ್ಮದು…ಕಳೆದ...
ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾಪನೆಗಳಲ್ಲಿ ಒಂದಾದ ಕಾವೂರು ಶ್ರೀ ಮಹಾವಿಷ್ಣು ದೇವರ ಜಾತ್ರೋತ್ಸವವು ಆರಂಭಗೊಂಡಿದ್ದು, ನಿನ್ನೆ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಎ.6ರಂದು ಶಿರಾಡಿ ಯಾನೆ ರಾಜಂ ದೈವದ ಭಂಡಾರ ಬಂದು ಉಗ್ರಾಣ ತುಂಬಿಸಿ ನಂತರ ಧ್ವಜಾರೋಹಣ ನಡೆಯಿತು. ಎ. 8ರಂದು ತೋಟಚಾವಡಿಯಲ್ಲಿ ದೇವರಿಗೆ ಬಲ್ಲಾಳರ ಕಾಣಿಕೆಯಾಗಿ, ಉಳ್ಳಾಕುಳ ದರ್ಶನ ನಡೆಯಿತು....
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಇದೀಗ ಜನರೊಂದಿಗೆ ನೇರ ಸಂವಾದದಲ್ಲಿ ತೊಡಗಿದ್ದಾರೆ. ಪ್ರಚಾರ ಕಾರ್ಯ ಹಾಗೂ ಜನರೊಂದಿಗೆ ಸಂವಾದ ನಡೆಸುತ್ತಿರುವ ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಅವರು ಈಗಾಗಲೇ ಸುಳ್ಯದ ವಿವಿದೆಡೆ ಒಂದು ಸುತ್ತಿನ ಪ್ರವಾಸ ನಡೆಸಿದ್ದರು. ಇದೀಗ ಜನರ ಮೂಲಭೂತ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಮುಂದೆ ಹಾಕಿಕೊಳ್ಳಬಹುದಾದ ಯೋಜನೆಗಳ ಬಗ್ಗೆ...
ಉಬರಡ್ಕ ಮಿತ್ತೂರು ಗ್ರಾಮದ ಅಮೈ – ಕೊಡಿಯಾಲಬೈಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕಾಲಂಪ್ರತಿ ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಎ.10 ಮತ್ತು ಎ.11 ರಂದು ಭಕ್ತಿ ,ಸಂಭ್ರಮದಿಂದ ನಡೆಯಿತು. ಎ.03 ರಂದು ಬೆಳಿಗ್ಗೆ ಗೊನೆ ಕಡಿಯಲಾಯಿತು. ಎ.06 ಕ್ಕೆ ಬೆಳಿಗ್ಗೆ ಪ್ರತಿಷ್ಠಾ ವಾರ್ಷಿಕೋತ್ಸವದ ತಂಬಿಲ ಸೇವೆ ನಡೆಯಿತು. ಎ.10 ರಂದು ಬೆಳಿಗ್ಗೆ ಗಣಪತಿ ಹವನ,ಸಂಜೆ...
Loading posts...
All posts loaded
No more posts
