- Tuesday
- August 25th, 2026
,ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.ಎ.10 ರಂದು ಸೋಮವಾರ ರಾತ್ರಿ ಗಂಟೆ 7.00 ಕ್ಕೆ ದೇವತಾ ಪ್ರಾರ್ಥನೆ,ಆಚಾರ್ಯವರಣ,ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ,ರಕ್ಷೋಘ್ನ ಹೋಮ,...
ಪತ್ರಕರ್ತರಾದ ಗುರುವಪ್ಪ ಬಾಳೆಪುಣಿಯವರು ಕಳೆದ ವರ್ಷ ಉತ್ತರ ಪ್ರದೇಶದ ನೋಯ್ಡಾ ದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಫುಡ್ ಫೆಸ್ಟಿವಲ್ ನಲ್ಲಿ ಭಾಗವಹಿಸಿದ ಗುತ್ತಿಗಾರಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸಿದ್ಧಿದಾತ್ರಿ ಸಂಜೀವಿನಿ ತಂಡವನ್ನು ಸಂದರ್ಶಿಸಲು ಬಂದ ಸಂಧರ್ಭದಲ್ಲಿ ಗುತ್ತಿಗಾರಿನಲ್ಲಿ 35 ವರ್ಷಗಳಿಂದ ಕಬ್ಬಿಣದ ಕೆಲಸ ಮಾಡುತ್ತಿರುವ ಲೀಲಾವತಿ ಪೈಕ ರವರ ಸಂದರ್ಶನ ಮಾಡಿ...
ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ_ನೆಹರು ಯುವ ಕೇಂದ್ರ ಮಂಗಳೂರು ಹಾಗೂ ಶುಭಶ್ರೀ ಮಹಿಳಾ ಮಂಡಲ (ರಿ) ಗಾಂಧಿನಗರ ಸುಳ್ಯ ಇದರ ಸಂಯುಕ್ತ ಆಶ್ರಯ ದಲ್ಲಿ ಬ್ಯುಟೀಷಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಶ್ರೀ ಚೆನ್ನಕೇಶವ ದೇವಾಲಯದ ಲ್ಲಿ ನೆರವೇರಿತು.ಮುಖ್ಯ ಅತಿಥಿ ಯಾಗಿ ಆಗವಿಸಿದ ಶ್ರೀಮತಿ ಚಂಚಲ ತೇಜೋಮಯ, ಅಧ್ಯಕ್ಷ ರು ಯಶಸ್ವಿನಿ...
- 2022-2023ನೇ ಸಾಲಿನಲ್ಲಿ ಮಂಗಳೂರಿನಲ್ಲಿ ನಡೆದ ಭರತನಾಟ್ಯ ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ ಧೃತಿಕಾ ಮೋಹನ್ ಅರಂಬೂರು ಇವರು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ. ವಿದುಷಿ ಶ್ರೀಮತಿ ವಿದ್ಯಾಶ್ರೀ ರಾಧಾಕೃಷ್ಣ ರವರ ಶಿಷ್ಯೆ. ಈಕೆ ಆಲೆಟ್ಟಿ ಗ್ರಾಮದ ಮೋಹನ್ ಅರಂಬೂರು ಹಾಗೂ ಶ್ರೀಮತಿ ಚೇತನ ದಂಪತಿಯ...
ಸುಳ್ಯ ಶ್ರೀರಾಂ ಪೇಟೆಯಲ್ಲಿರುವ ಜೈಕಿಸಾನ್ ತರಕಾರಿ ಅಂಗಡಿಯ ಪದ್ಮನಾಭ ರು ಹೃದಯಾಘಾತದಿಂದ ನಿಧನರಾಗಿದ್ದಾರೆ.ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದ ಅವರು ಬೆಳಗ್ಗೆ ಏಳದಿದ್ದಾಗ ಅವರು ಕರೆದರೆಂದೂ ಈ ವೇಳೆ ಅವರು ಮೃತಪಟ್ಟಿದ್ದರೆಂದು ತಿಳಿದುಬಂದಿದೆ.ಬಳಿಕ ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತೆಂದು ತಿಳಿದುಬಂದಿದೆ
ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಎಂಬವರಿಗೂ ಅವರ ಮಗ ಶಿವರಾಮ ಎಂಬವರಿಗೂ ನಿನ್ನೆ ರಾತ್ರಿ 12 ಗಂಟೆಗೆ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಯಿತು. ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ. ಇದನ್ನು ಆಕ್ಷೇಪಿಸಿ ಆತ ಮಾತನಾಡತೊಡಗಿದಾಗ ತಂದೆ ಶೀನರಿಗೂ ಆತನಿಗೂ ಜಗಳ ಆರಂಭವಾಯಿತು. ಕೋಪಗೊಂಡ ಶೀನ ಬಡಿಗೆಯಿಂದ...
- ಗುತಿಗಾರು ಸಂತ ಮರಿಯಮ್ಮ ದೇವಾಲಯದಲ್ಲಿ ಪವಿತ್ರ ವಾರದ ಆರಂಭ ಮತ್ತು ಗರಿಗಳ ಹಬ್ಬ ಎ.2 ರಂದು ಆಚರಿಸಲಾಯಿತು. ಫಾ. ರೋಯಿ ದಿವ್ಯ ಬಲಿಪೂಜೆಗೆ ನೇತೃತ್ವ ನೀಡಿದರು. ವಿಶೇಷ ಪ್ರಾರ್ಥನೆ ಹಾಗೂ ಪೂಜೆಯನ್ನು ಈಸ್ಟರ್ ಹಬ್ಬದ ವರಗೆ ನಡಸಲಾಗುವ ಮಾಹಿತಿಯನ್ನು ಚರ್ಚ್ ನ ಧರ್ಮ ಗುರು ಫಾ.ಆದರ್ಶ್ ಜೋಸೆಫ್ ನೀಡಿದರು.
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ‘ಚಿಣ್ಣರ ತಕಧಿಮಿ’ ಮಕ್ಕಳ ಬೇಸಗೆ ಶಿಬಿರದ ಅಂಗವಾಗಿ ಏ. 3ರಂದು ಮೆಟ್ರಿಕ್ ಮೇಳ ಜರುಗಿತು. ಮಕ್ಕಳಿಗೆ ವ್ಯವಹಾರ ಪಾಠ ಕಲಿಯುವಿಕೆಯ ದೃಷ್ಟಿಯಿಂದ ಈ ಮಕ್ಕಳ ಸಂತೆಯನ್ನು ಆಯೋಜಿಸಲಾಗಿತ್ತು. ತಾವು ಮನೆಯಲ್ಲಿ ಬೆಳೆದ ವಿಧವಿಧದ ತರಕಾರಿ, ತಯಾರಿಸಿದ ವಸ್ತುಗಳು, ಹಣ್ಣು ಹಂಪಲುಗಳು, ಔಷಧೀಯ ಗಿಡಗಳು, ಆಹಾರ ಪದಾರ್ಥಗಳು,ತಂಪು ಪಾನೀಯಗಳು...
ಶ್ರೀಹರಿಹರೇಶ್ವರ ದೇವಸ್ಥಾನ, ಹರಿಹರಪಲ್ಲತಡ್ಕದಲ್ಲಿ ಇದರ ಸಹಯೋಗಲ್ಲಿ ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಇದರ ಆಶ್ರಯದಲ್ಲಿ ‘ನಿಸರ್ಗ ಮಕ್ಕಳ ಬೇಸಿಗೆ ಶಿಬಿರ’ದ ಉದ್ಘಾಟನಾ ಸಮಾರಂಭವು ಎ.2 ರಂದು ನಡೆಯಿತು. ಹರಿಹರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ಡೋಲಕ್ ಭಾರಿಸಿ, ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್...
Loading posts...
All posts loaded
No more posts
