- Tuesday
- August 25th, 2026
ಗೂನಡ್ಕ ಸಮೀಪ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರು ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 'ಸ್ವಾವಲಂಬಿ ಬದುಕಿಗಾಗಿ ಸ್ವ ಉದ್ಯೋಗ' ಎಂಬ ಕಲ್ಪನೆಯೊಂದಿಗೆ ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಮಾ. 26 ರಂದು ಸಂಜೆ 5 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಮೈದಾನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಸುಳ್ಯಅರಂತೋಡು ಗ್ರಾಮ ಪಂಚಾಯತ್ (ಅಮೃತ ಗ್ರಾಮ ಪಂಚಾಯತ್ ಹಾಗೂ ಗಾಂಧಿ ಗ್ರಾಮ ಪುರಸ್ಕೃತ) ಸಹಯೋಗದಲ್ಲಿ ಅರಂತೋಡು ಗ್ರಾ.ಪಂ. ವತಿಯಿಂದ ನಿರ್ಮಿಸಲಾದ ಅಮೃತ ಉದ್ಯಾನವನ, ಅಮೃತ ಮುಕ್ತಿ ಧಾಮ ಹಾಗೂ ಅಮೃತ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು...
ಕನಕಮಜಲು - ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀವಿಷ್ಣುಮೂರ್ತಿ ದೈವಸ್ಥಾನದ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಘಟಕರು ಉಪಸ್ಥಿತರಿದ್ದರು.
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ವತಿಯಿಂದ ಆಯೋಜನೆ ಮಾಡಿದ ಸಹಾಯ ನಿಧಿ ಕೂಪನ್ ವಿಜೇತರನ್ನು ಪುಟಾಣಿ ಅಧಿಕ್ಷ ಕುಲ್ಲಚೆಟ್ಟಿ ಮತ್ತು ಪುಟಾಣಿ ಮಯೂರ್ ಗುಡ್ಡೆಮನೆ ಆಯ್ಕೆ ಮಾಡಿದರು ಈ ಸಂದರ್ಭದಲ್ಲಿ ರಾಷ್ಟ್ರಿಯ ಕ್ರೀಡಾಪಟು ಗುತ್ತಿಗಾರ್ ಗ್ರಾ. ಪಂಚಾಯತ್ ಸದಸ್ಯ, ಮಾಯಿಲಪ್ಪ ಕೊಂಬೆಟ್ಟು, ಪಂಚಾಯತ್ ಸದಸ್ಯ ಜಗದೀಶ್ ಬಾಕಿಲ, ಭಾರತೀಯ ಭೂ ಸೇನಾ ಸೈನಿಕ...
ತಳೂರು ಮುಖ್ಯರಸ್ತೆಯಿಂದ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನದ ಮಾಡದವರೆಗಿನ ರಸ್ತೆ ಸುಮಾರು 30 ಲಕ್ಷದಲ್ಲಿ ಕಾಂಕ್ರಿಟೀಕರಣಗೊಂಡಿದ್ದು ಇಂದು ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಬಂದರು,ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ,...
ಜಯನಗರ:ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ,ಶ್ರೀ ಗುಳಿಗ ದೈವ,ಶ್ರೀ ಕೊರಗತನಿಯ ದೈವಸ್ಥಾನ ಶ್ರೀ ಕ್ಷೇತ್ರ ಕೊರಂಬಡ್ಕ ಜಯನಗರದಲ್ಲಿ ಎ.1 ಮತ್ತು ಎ.2 ರಂದು ನಡೆಯುವ ಕಾಲಾವಧಿ ನೇಮೋತ್ಸವಕ್ಕೆ ಮಾ.25 ಶನಿವಾರದಂದು ಗೊನೆ ಮುಹೂರ್ತ ನಡೆಯಿತು. ಪ್ರತಿ ವರ್ಷದಂತೆ ಈ ಭಾರಿಯೂ ಮಹಾಲಕ್ಷ್ಮಿ ಕೊರಂಬಡ್ಕ ಅವರ ತೋಟದಲ್ಲಿ ಮುಹೂರ್ತದ ಗೊನೆ ಕಡಿಯುವುದನ್ನು ದೈವದ ಪಾತ್ರಿ ಮೋಹನ್ ಹೊಸಗದ್ದೆ ಮತ್ತು...
ಸುಳ್ಯದ ಗುರುಂಪು ಬಳಿ ಸಂಭವಿಸಿದ ಬರೆ ಕುಸಿತ ದುರ್ಘಟನೆಯಲ್ಲಿ ಮಣ್ಣಿನಡಿ ಸಿಲುಕಿದ ಮೂವರು ಕಾರ್ಮಿಕರ ಮೃತದೇಹವೂ ಪತ್ತೆಯಾಗಿದೆ.ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿತು. ಅಬೂಬಕ್ಕರ್ ಎಂಬವರ ಮನೆಯ ಹಿಂದೆ ಬೃಹತ್ತಾದ ಬರೆ ತೆಗೆಯಲಾಗಿದ್ದು, ಅದರ ಕೆಳಗೆ ಫಿಲ್ಲರ್ ಹಾಕಿ ತಡೆಗೋಡೆಯ ಕಾಮಗಾರಿ ನಡೆಯುತ್ತಿತ್ತು. ಮಧ್ಯಾಹ್ನ ವೇಳೆಗೆ ಇಲ್ಲಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇವರಲ್ಲಿ ಇಬ್ಬರು...
ರಾಜಕೀಯ ಪ್ರಮುಖ ಪಕ್ಷಗಳು ಈ ಬಾರಿ ಆದಿ ದ್ರಾವಿಡ ಸಮುದಾಯದವರನ್ನು ಸುಳ್ಯದಲ್ಲಿ ಅಭ್ಯರ್ಥಿ ಪಕ್ಷಗಳು ಘೋಷಿಸಬೇಕು ಗೆಲ್ಲುವ ಮುಂಚೂಣಿ ಪಕ್ಷಗಳು ಸೀಟು ನೀಡ ಬೇಕು ತಾಲೂಕಿನಲ್ಲಿ 25000 ಮತ ಆದಿದ್ರಾವಿಡ ಸಮುದಾಯದವರಿದ್ದು,ಈ ಭಾರಿ ರಾಷ್ಟ್ರೀಯ ಪಕ್ಷಗಳು ಸುಳ್ಯದಲ್ಲಿ ಆದಿದ್ರಾವಿಡ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘ ಆಗ್ರಹ ವ್ಯಕ್ತಪಡಿಸಿದೆ....
Loading posts...
All posts loaded
No more posts
