- Tuesday
- August 25th, 2026
ಮೌಲ್ಯಗಳು ವ್ಯಕ್ತಿಯನ್ನು ಆದರ್ಶ ವ್ಯಕ್ತಿಯಾಗಿ ರೂಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ದೈನಂದಿನ ಜೀವನಶೈಲಿಯನ್ನು ಮೌಲ್ಯಗಳೆನ್ನಬಹುದು. ಮಾನವೀಯ ಮೌಲ್ಯಗಳು ಬದುಕಿಗೆ ಅವಶ್ಯಕವಾಗಿದ್ದು ಯುವಜನರು ಅವುಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು. ಮೌಲ್ಯಗಳಿಲ್ಲದ ಜೀವನ ವ್ಯರ್ಥ ಅವುಗಳನ್ನು ಅಳವಡಿಸಿಕೊಂಡಾಗ ಜೀವನವು ಸಾರ್ಥಕ ಗೊಳ್ಳುವುದರಲ್ಲಿ ಸಂಶಯವಿಲ್ಲ.ನಾವು ಜೀವನವೆಂಬ ಪಯಣದ ದೋಣಿಯಲ್ಲಿ ಆದರ್ಶ, ಶಿಸ್ತು, ಸಂಸ್ಕಾರ, ಆಚಾರ - ವಿಚಾರ,...
ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರ ಮಾರ್ಗದರ್ಶನದಲ್ಲಿ ಮತ್ತು ಮಾನ್ಯ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಶ್ರೀ ಪರಷೋತ್ತಮ ರೂಪಾಲ ರವರ ಪ್ರೇರಣೆಯೊಂದಿಗೆ ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಮೀನುಗಾರರೊಂದಿಗೆ ಆಯೋಜಿಸಿದ ಸಂವಾದ ಕಾರ್ಯಕ್ರಮ "ಸಾಗರ ಪರಿಕ್ರಮ - (2023 ಹಂತ -...
ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ಮಾ.18 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ಗ್ರಾಮ ವಾಸ್ತವ್ಯ ನಡೆಸಲಿದ್ದು, ಈ ಸಂದರ್ಭದಲ್ಲಿ ಅವರು ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್...
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಂಡಿರುವ ಬಿ.ಇ. ರಮೇಶ್ ರವರು ಆಗಮಿಸಿದ್ದು, ಅಧಿಕಾರ ಸ್ವೀಕರಿಸಿದರು. ಪ್ರಭಾರ ಬಿ.ಇ.ಒ. ಶ್ರೀಮತಿ ವೀಣಾ ಎಂ.ಟಿ. ಯವರು ಅಧಿಕಾರ ಹಸ್ತಾಂತರ ಮಾಡಿದರು. ಬಿ.ಇ.ಒ. ಕಚೇರಿ ಸಿಬ್ಬಂದಿಗಳು ನೂತನ ಶಿಕ್ಷಣಾಧಿಕಾರಿಗಳನ್ನು ಸ್ವಾಗತಿಸಿದರು.
ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 1,50,000 ಅನುದಾನ ಮಂಜೂರಾಗಿದ್ದು, ಮಾ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ ಯವರು ಮಂಜೂರಾತಿ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕಮಲ.ಎ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ...
ಕ್ರಿಕೇಟ್ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಾಶಸ್ತ್ಯ ಹೊಂದಿದೆ. ಇದರೊಂದಿಗೆ ಗ್ರಾಮೀಣರು ಆಡುವ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟಗಳನ್ನೂ ಪ್ರೋತ್ಸಾಹಿಸಿ ಬೆಳೆಸುವುದು ಕೂಡಾ ಉತ್ತಮವಾದುದು. ಕ್ರಿಕೇಟ್ ಪಂದ್ಯಾಟಗಳು ಗ್ರಾಮೀಣ ಕ್ರೀಡಾಳುಗಳ ಪ್ರತಿಭಾ ಅನಾವರಣಕ್ಕೆ ವೇದಿಕೆಯಾಗಿದೆ. ಸುಮಾರು ೪ ದಶಕಗಳ ಇತಿಹಾಸ ಹೊಂದಿದ ಗಾಂಗೇಯ ಕ್ರಿಕೇಟ್ ತಂಡ ನಡೆಸಿದ ಈ ಪಂದ್ಯಾಟವು ಯುವಕರ ಕ್ರಿಕೇಟ್ ಆಸಕ್ತಿಯನ್ನು ಉತ್ತೇಜಿಸಲು...
ಗುತ್ತಿಗಾರು ಸ.ಪ್ರೌಢಶಾಲಾ ಕಂಪ್ಯೂಟರ್ ನ ಹಳೆಯ ಬ್ಯಾಟರಿಗಳನ್ನು ಕಳವುಗೈದಿರುವ ಬಗ್ಗೆ ಶಾಲಾ ಮುಖ್ಯಸ್ಥರು ದೂರು ದಾಖಲಿಸಿದ್ದಾರೆ. ಇಲಾಖೆಯಿಂದ ಪೂರೈಕೆಯಾಗಿದ್ದ 16 ಬ್ಯಾಟರಿಗಳು ಕಳವಾಗಿದ್ದು, ಈ ಬ್ಯಾಟರಿಗಳ ಅಂದಾಜು ಮೌಲ್ಯ 16 ಸಾವಿರ ಎನ್ನಲಾಗಿದ್ದು, ಮಾ.12ರಂದು ಕಳವುಗೈಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕಲಂ 380, 454, 457 ಐಪಿಸಿಯಂತೆ ದೂರು...
ಶ್ರೀ ರಾಜ್ಯ ದೈವ ಪುರುಷ ದೈವ ದೈವಸ್ಥಾನ ಕಂದ್ರಪ್ಪಾಡಿ ಈ ಕ್ಷೇತ್ರಕ್ಕೆ ಸಂಬಂಧಪಟ್ಟ ನಿರಂಜನ್ ಕಡ್ಲಾರು ಸಾಹಿತ್ಯದ ಭಕ್ತಿಗೀತೆಗಳನ್ನು ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್ ಅಂಗಾರ ಬಿಡುಗಡೆಗೊಳಿಸಿದರು. ಅವರು ಮಾರ್ಚ್ 14ರಂದು ಕಂದ್ರಪ್ಪಾಡಿ ಜಾತ್ರೋತ್ಸವದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಕ್ತಿ ಗೀತೆಗಳನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಅಭಿವೃದ್ಧಿ...
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ (ಪಬ್ಲಿಕ್)ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. 10 ದಿನಗಳ ಬಳಿಕ ಅಂದರೆ ಮಾ.27ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿರುವ ಹೈಕೋರ್ಟ್, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಶಾಲೆಗೆ ಮಾತ್ರವೇ ಕಳಿಸಬೇಕು ಎಂದೂ ಸೂಚನೆ ನೀಡಿದೆ. 5 ಮತ್ತು 8ನೇ...
Loading posts...
All posts loaded
No more posts
