Ad Widget

ಗೂನಡ್ಕದಲ್ಲಿ ಕಿರ್ಲಾಯ ಆರ್ಕೇಡ್ ಶುಭಾರಂಭ

ಗೂನಡ್ಕದಲ್ಲಿ ಹರಿಪ್ರಸಾದ್ ಕಿರ್ಲಾಯ ಮಾಲಕತ್ವದ ಕಿರ್ಲಾಯ ಆರ್ಕೇಡ್ ಫೆ.14 ರಂದು ಶುಭಾರಂಭಗೊ0ಡಿತು. ಇದರ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು.ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆ‌ರ್. ಗಂಗಾಧ‌ರ್ ಹಾಗೂ ಪ್ರಾ.ಕೃ.ಪ.ಸ.ಸಂ.ಅರ0ತೋಡು ಇದರ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ , ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ಸುಮತಿ ಶಕ್ತಿವೇಲು, ಅರಂತೋಡು...

ಗೂನಡ್ಕದಲ್ಲಿ ಕಿರ್ಲಾಯ ಆರ್ಕೇಡ್ ಶುಭಾರಂಭ

ಗೂನಡ್ಕದಲ್ಲಿ ಹರಿಪ್ರಸಾದ್ ಕಿರ್ಲಾಯ ಮಾಲಕತ್ವದ ಕಿರ್ಲಾಯ ಆರ್ಕೇಡ್ ಫೆ.14 ರಂದು ಶುಭಾರಂಭಗೊ0ಡಿತು. ಇದರ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆ‌ರ್. ಗಂಗಾಧ‌ರ್ ಹಾಗೂ ಪ್ರಾ.ಕೃ.ಪ.ಸ.ಸಂ.ಅರಂತೋಡು ಇದರ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ , ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ಸುಮತಿ ಶಕ್ತಿವೇಲು,...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:03-02- 2026 ಮಂಗಳವಾರ*01,🐏ಮೇಷ ರಾಶಿ🐏*🌻,ಉದ್ಯೋಗಿಗಳು ಮೇಲಧಿಕಾರಿಗಳ ಕೋಪವನ್ನು ಎದುರಿಸಬೇಕಾಗುತ್ತದೆ. ಕೆಲಸ ನಿಧಾನವಾಗಿರುತ್ತದೆ ಮತ್ತು ದೂರ ಪ್ರಯಾಣದ ಸೂಚನೆಗಳಿವೆ. ವ್ಯವಹಾರ ನಿಧಾನವಾಗಿರುತ್ತದೆ. ಆಧ್ಯಾತ್ಮಿಕ ಚಿಂತೆಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರೊಂದಿಗಿನ ವಿವಾದಗಳು ಸ್ವಲ್ಪ ಮಾನಸಿಕ ನೋವನ್ನು ಉಂಟುಮಾಡುತ್ತವೆ,ಪರಿಹಾರ:- ಇಂದು ಶಿವನ ದರ್ಶನ ಮಾಡಿ,*02,🐂ವೃಷಭ ರಾಶಿ🐂*🌻,ನೀವು ಸಂಬಂಧಿಕರಿಂದ ಅಮೂಲ್ಯವಾದ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ಆರ್ಥಿಕ ತೊಂದರೆಗಳ ಹೊರತಾಗಿಯೂ, ನಿಮ್ಮ ಅಗತ್ಯಗಳಿಗಾಗಿ ನಿಮಗೆ...

ದೇವ ಗೆಳೆಯರ ಬಳಗದ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಅಂಗನವಾಡಿ ಶಾಲಾ ಬಳಿಯಿಂದ ದೇವ ಪಡ್ಪು ಅಂಗಡಿಯಿಂದ ಅಚ್ರಪ್ಪಾಡಿವರೆಗೆ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಸ್ವಚ್ಚತೆಯನ್ನು ಮಾಡಲಾಯಿತು.‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ,ಗೌರವಾ ಧ್ಯಕ್ಷ ಯೋಗೀಶ್ ದೇವ.ಕ್ರೀಡಾ...

ಜ.04- ಚೆಂಬು ಅನ್ಯಾಳ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಬೈಲುಕೋಲ – ಇಂದು ಗೊನೆ ಮುಹೂರ್ತ

ಚೆಂಬು ಗ್ರಾಮದ ಅನ್ಯಾಳದಲ್ಲಿರುವ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಜ.04 ರಂದು ಬೈಲುಕೋಲ ನಡೆಯಲಿದೆ.ಇದರ ಅಂಗವಾಗಿ ಡಿ 27 ರಂದು ಬೆಳಿಗ್ಗೆ ಗಣಹೋಮ, ನಂತರ ಗೊನೆ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಬಾಲಂಬಿ ಸೋಮಣ್ಣ, ಕಾರ್ಯದರ್ಶಿ ಹೊಸೂರು ಕಿರಣ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪರಿವಾರ ಸೋಮಣ್ಣ, ಕಾರ್ಯದರ್ಶಿ ಕಾಚೇಲು ಸೋಮಣ್ಣ ಹಾಗೂ ಭಕ್ತಾಭಿಮಾನಿಗಳು...

ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಭೇಟಿ – ಮೆಚ್ಚುಗೆ

ಸುಳ್ಯದ ಅಂಬಟೆಡ್ಕದ ಆರೋಹಿ ಎನ್‌ಕ್ಲೇವ್ ನಲ್ಲಿರುವ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಡಿ.26 ರಂದು ಭೇಟಿ ನೀಡಿ ಸಂಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಮಹೇಶ್ ಮೇರ್ಕಜೆ, ಸತೀಶ್ ಹೊದ್ದೆಟ್ಟಿ, ಧನಪಾಲ ಕೆ. ಆರ್, ಮಹೇಶ್ ಉಗ್ರಾಣಿಮನೆ,...

ಸುಳ್ಯ : ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಪ್ರಭು ಗ್ರೌಂಡ್ಸ್ ನಲ್ಲಿ ಪ್ರಥಮ ವರ್ಷದ ಆಯುಧ ಪೂಜಾ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದಿಂದ ಪ್ರಭು ಗ್ರೌಂಡ್ಸ್ ನಲ್ಲಿ ಪ್ರಥಮ ವರ್ಷದ ಆಯುಧ ಪೂಜಾ ಕಾರ್ಯಕ್ರಮ ಬಹಳ ವಿಜ್ರಂಭಣೆಯಿಂದ ನೆರವೇರಿತು. ವಲಯದ ಎಲ್ಲಾ ಸದಸ್ಯರು ಕುಟುಂಬ ಸಮೇತ ರಾಗಿ ಆಗಮಿಸಿ ಆಯುಧ ಪೂಜೆಯನ್ನು ವಿಶೇಷವಾಗಿ ತಮ್ಮ ವಾಹನಗಳನ್ನು ಸಿಂಗರಿಸಿ ಆಚರಿಸಿದರು. ಪುರೋಹಿತ ಶ್ರೀ ನಟರಾಜ ಶರ್ಮಾ ಅವರು, ದೀರ್ಘಕಾಲದ ಸಂಪ್ರದಾಯ ಹಾಗೂ ದುರ್ಗಾದೇವಿಯ...

ಬೆಳ್ಳಾರೆಯಿಂದ ಪೆರುವಾಜೆವರೆಗೆ ಬೃಹತ್ ಸ್ವಚ್ಛತಾ ಆಂದೋಲನ

ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ 'ಸಪ್ತರ್ಷಿ 2025' ಅಂಗವಾಗಿ ಪೆರುವಾಜೆ ಡಾ.ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ಸ್ ಮತ್ತು ಬೆಳ್ಳಾರೆ ಶೌರ್ಯ ವಿಪತ್ತು ಘಟಕದ ಸಹಯೋಗದಲ್ಲಿ ಬೆಳ್ಳಾರೆಯ ಮಾಸ್ತಿಕಟ್ಟೆಯಿಂದ ಪೆರುವಾಜೆವರೆಗೆ ಬೃಹತ್ ಸ್ವಚ್ಛತಾ ಆಂದೋಲನ ನಡೆಯಿತು.ಪೆರುವಾಜೆ ಡಾ.ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ಸ್ ವಿದ್ಯಾರ್ಥಿಗಳು ಮತ್ತು ಬೆಳ್ಳಾರೆ ಶೌರ್ಯ ವಿಪತ್ತು...

ಆಸರೆ ಎಂಟರ್ಪ್ರೈಸಸ್ ಲಕ್ಕಿ‌ಕೂಪನ್‌ನ ಪ್ರೀ ಡ್ರಾದಲ್ಲಿ ರೂ 5000 ಮೊತ್ತದ  ಚಿನ್ನ ಗೆದ್ದ ಬಂಟ್ವಾಳದ ಯುವಕ

ಸುಳ್ಯದ ಆಸರೆ ಎಂಟರ್ಪ್ರೈಸಸ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ಲಕ್ಕಿ ಕೂಪನ್ ನ ಮೊದಲ ಪ್ರೀ ಡ್ರಾ ಸೆ.09 ರಂದು ಸುಳ್ಯದಲ್ಲಿ‌ ನಡೆಯಿತು. ಈ ಪ್ರೀ ಡ್ರಾ ದಲ್ಲಿ ರೂ 5000 ರೂಪಾಯಿ ಯ ಚಿನ್ನವನ್ನು ಅಬಿಷೇಕ್ ಗೌಡ ಬಂಟ್ವಾಳ ಇವರು‌ ಪಡೆದುಕೊಂಡರು. ಬಹುಮಾನದ ಪ್ರಾಯೋಜಕರಾಗಿ ಸುಳ್ಯದ ಸ್ವರ್ಣಂ ಜುವ್ಯೆಲ್ಸ್ ‌ ಸಹಕರಿಸಿದ್ದಾರೆ.‌ ಮುಂದಿನ...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ – ಪ್ರಶಸ್ತಿ ಸ್ವೀಕರಿಸಿದ ಮೋಹನ್ ಎ., ಶ್ರೀಧರ್ ಗೌಡ ಕೆ. ಹಾಗೂ ಲಲಿತ ಕುಮಾರಿ

ಶ್ರಮ, ಕರ್ತವ್ಯ ನಿಷ್ಠೆ ಹಾಗೂ ಪ್ರಾಮಾಣಿಕತೆಗೆ ಸಂದ ಗೌರವ, ಶಿಕ್ಷಕರೇ ಶಿಕ್ಷಣದ ಆಸ್ತಿ - ಎಸ್.ಎಲ್. ಭೋಜೇಗೌಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಬೆಳ್ತಂಗಡಿ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ವತಿಯಿಂದ ಡಾ....
Loading posts...

All posts loaded

No more posts

error: Content is protected !!