- Monday
- May 6th, 2024
ಸುಳ್ಯ: ಸುಳ್ಯ ನಗರದ ಹೆಬ್ಬಾಗಿಲು ಸುಳ್ಯ ಮಾಣಿ ಮೈಸೂರು ರಸ್ತೆಯ ಚೆನ್ನಕೇಶವ ದೇವರು ರಥಬೀದಿಗೆ ಆಗಮಿಸಿದ ಸಂದರ್ಭದಲ್ಲಿ ಕುಳಿತುಕೊಳ್ಳುವ ಕಟ್ಟೆಯ ಬಳಿಯಲ್ಲಿ ನಿರಂತರವಾಗಿ ನೀರು ಹೊರ ಬರುತ್ತಿದ್ದು ವಾಹನ ಸವಾರರಿಗೆ ಕಿರಿ ಉಂಟಾಗುತ್ತಿತ್ತು ಇದನ್ನು ಸುಳ್ಯ ಸೇರಿದಂತೆ ರಾಜ್ಯದ ಎಲ್ಲಾ ಮಾಧ್ಯಮಗಳು ವರದಿ ಮಾಡಿದ್ದು ಇದೀಗ ಎಲ್ಲಾ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೆ ತುರ್ತಾಗಿ ಕಾಮಗಾರಿ...
ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯವಾದ ಘಟನೆ ಮೇ.3ರಂದು ಬೆಳಿಗ್ಗೆ ಸಂಪಾಜೆಯಲ್ಲಿ ನಡೆದಿದೆ.ವಿಟ್ಲದ ಅಡ್ಯನಡ್ಕ ದಂಪತಿಗಳು ಕಾರಿನಲ್ಲಿ ಪುತ್ತೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಹಾಗೂ...
ಮಕ್ಕಳು ಮನೆಯಲ್ಲಿ ಅರಳುವ ಹೂವುಗಳು ಆಚಾರ ವಿಚಾರ ಸಂಸ್ಕೃತಿಗಳನ್ನು ಕಲಿಸಬೇಕು - ಅನುರಾಧ ಕುರುಂಜಿ. ಸುಳ್ಯ: ವಿಶ್ವ ಹಿಂದು ಪರಿಷದ್ ಬಜರಂಗದಳ ಸುಳ್ಯ ನಗರ ಇದರ ಆಶ್ರಯದಲ್ಲಿ ಎಪ್ರಿಲ್ ೨೦ ರಿಂದ ಮೇ ೨ ರ ವರೆಗೆ ನಡೆದ ಮಕ್ಕಳ ಬೇಸಿಗೆ ಶಿಬಿರವು ಸಂಪನ್ನವಾಯಿತು . ಶಿಬಿರದ ಸಮಾರೋಪ ಸಮಾರಂಭವು ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದ...
ಅರಂತೋಡು: ಅರಂತೋಡು ಬಳಿಯ ಕಡೆಪಾಲ ತಿರುವಿನಲ್ಲಿ ಕಾರು, ಮ್ಯಾಕ್ಸಿ ಮತ್ತು ಬೈಕ್ ಡಿಕ್ಕಿಯಾದ ಘಟನೆ ಇದೀಗ ವರಿದಯಾಗಿದೆ. ಪ್ರತ್ಯಕ್ಷ ದರ್ಶಿಗಳ ಮಾಹಿತಿ ಪ್ರಕಾರ ಕಾರು ಚಾಲಕನ ಅಜಾಗರೂಕತೆಯ ಚಲಾನೆಯಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸುಳ್ಯ: ಕಾಸರಗೋಡಿನಲ್ಲಿ ಕಳೆದ 42 ವರ್ಷಗಳಿಂದ ಮನೆ ಮಾತಾಗಿರುವ ಬಿಂದು ಜ್ಯುವೆಲ್ಲರಿಯ ಮೂರನೇ ಶಾಖೆ ಸುಳ್ಯದ ಪೊಲೀಸ್ ಠಾಣೆಯ ಮುಂಭಾಗದ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತುಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಬಿಂದು ಜ್ಯುವೆಲ್ಲರಿಯ ಸುಳ್ಯ ಶಾಖಾ ಮಳಿಗೆಯನ್ನು ಉದ್ಘಾಟಿಸಿದರು. ಕೊಸ್ಟಲ್ ವುಡ್ ಚಲನಚಿತ್ರ ನಟ ನಿರ್ದೇಶಕ ಅರ್ಜುನ್ ಕಾಪಿಕಾಡ್ ಹಾಗೂ ಚಲನಚಿತ್ರ ನಟಿ ವಿಕೀಷಾ...
ಸುಳ್ಯ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 155 ಸಖಿ ಮತಗಟ್ಟೆಯಾಗಿದ್ದು ಮುಂಜಾನೆ ಬಿರುಸಿನಿಂದ ಮತದಾನ ನಡೆದಿದ್ದು ಇದೀಗ ಮಧ್ಯಾಹ್ನದ ಸಂದರ್ಭದಲ್ಲಿ ಮತಗಟ್ಟೆಯು ಖಾಲಿ ಖಾಲಿಯಾಗಿದೆ . ಸುಮಾರು ನಿಮಿಷಗಳಿಗೆ ಒಂದರಂತೆ ಮತಗಳು ಇದೀಗ ಚಲಾವಣೆ ಆಗುತ್ತಿದ್ದು ಸಂಜೆಯ ವೇಳೆಗೆ ಮತ್ತೆ ಜನರ ಕ್ಯೂ ಹೆಚ್ಚಾಗಲಿದೆ . ಬಿರು ಬಿಸಿಲನ್ನು ಲೆಕ್ಕಿಸದೇ ಮತ ಕೇಂದ್ರದಲ್ಲಿ ನೆರೆದ ಕುಕ್ಕುಜಡ್ಕ...
ಸುಳ್ಯ: ಪ್ರತಿ ಚುನಾವಣಾ ಬೂತ್ ಗಳಲ್ಲಿ ನವ ಶಕ್ತಿ ನಾರಿಯರು ಎಂಬ ಪರಿಕಲ್ಪನೆಯಡಿಯಲ್ಲಿ ಮತಚಲಾವಣೆ ಮಾಡಿದರು . ಶಾಸಕಿ ಕು.ಭಾಗೀರಥಿ ಮುರುಳ್ಯ ಮತ್ತು ತಂಡ. ಪುಸ್ಪಾ ಮೇದಪ್ಪ ಮತ್ತು ತಂಡ. ಸತ್ಯವತಿ ಬಸವನಪಾದೆ ಮತ್ತು ತಂಡ .
ಸುಳ್ಯ: ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ಕೆವಿಜಿ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಸೇರಿದಂತೆ ಪ್ರಮುಖರು ಮತ್ತು ಮೃತಪಟ್ಟ ವಿನಾಯಕ ಮೂರ್ತಿರವರ ಅಪಾರ ಬಂಧು ಮಿತ್ರರು ಆಸ್ಪತ್ರೆ ಬಳಿಯಲ್ಲಿ ನೆರೆದಿದ್ದು ಅಪಘಾತ ಸಂಭವಿಸಿದ ವಿಚಾರ...
ಲೋಕಸಭಾ ಚುನಾವಣೆಯ ಪ್ರಯುಕ್ತ ಕೊನೆಯ ದಿನವಾದ ಇಂದು ನಗರ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಬೃಹತ್ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಯಿತು. ಸುಳ್ಯ ಜ್ಯೋತಿ ಸರ್ಕಲ್ ನಿಂದ ಆರಂಭಗೊಂಡು ಗಾಂಧಿನಗರದ ಪೆಟ್ರೋಲ್ ಪಂಪು ಬಳಿ ತನಕ ರೋಡ್ ಶೋ ಸಾಗಿತು. ಈ ಸಂದರ್ಭದಲ್ಲಿ ಅಂಗಡಿಗಳಿಗೆ ಮನವಿ ಪತ್ರ ನೀಡುತ್ತಾ...
ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಡಬದಲ್ಲಿ ರೊಡ್ ಶೋ ನಡೆಸಿದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅಣ್ಣಾಮಲೈ ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು. ಕಡಬದ ಎಪಿಎಂಸಿ ಪ್ರಾಂಗಣ ಸಮೀಪದ ಗಣೇಶ್ ಬಿಲ್ಡ್ಂಗ್ ಬಳಿಯಿಂದ ಆರಂಭಗೊಂಡ ರೋಡ್ ಶೋ ಪೇಟೆಯಲ್ಲಿ ಸಾಗಿ ಮುಖ್ಯ ಪೇಟೆಯಲ್ಲಿ ಸಮಾಪನಗೊಂಡಿತು.ಶಾಸಕಿ...
Loading posts...
All posts loaded
No more posts