- Tuesday
- May 13th, 2025

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ಸಂಘ ಹಾಗೂ ಐಕ್ಯೂಏಸಿ ಸಹಯೋಗದಲ್ಲಿ ಅಪೆರ್ಚರ್ 2k25 - ವಿಜ್ಞಾನಕ್ಕೆ ತೆರೆದುಕೊಳ್ಳಿ ಎಂಬ ಸೈನ್ಸ್ ಫೆಸ್ಟ್ ಕಾರ್ಯಕ್ರಮ ಎ.16 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಸನ ಇಲ್ಲಿ ಭೌತ ವಿಜ್ಞಾನ...

ಮಡಾವು ಸುಳ್ಯ 33 ಕೆ.ವಿ. ವಿದ್ಯುತ್ ಲೈನ್ ನಿರ್ವಹಣಾ ಕೆಲಸ ಇರುವುದರಿಂದ ಎ.18 ರಂದು ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಅಧಿಕಾರಿಗಳು ಪ್ರಕಟಣೆ ನೀಡಿದ್ದರು. ಆದರೇ ಇಂದು (ಎ.18) ಗುಡ್ ಫ್ರೈಡೆ ಇರುವ ಬಗ್ಗೆ ಎಚ್ಚೆತ್ತ ಅಧಿಕಾರಿಗಳು ಪವರ್ ಕಟ್ ಮುಂದೂಡಿದ್ದಾರೆ. ಪ್ರತಿ ಸಲ ಮಂಗಳವಾರ ಮಾತ್ರ ಪವರ್ ಕಟ್ ಮಾಡಬೇಕು, ದಿನ ಬದಲಾವಣೆ...

ಹರಿಹರ ಪಳ್ಳತ್ತಡ್ಕ ಗ್ರಾಮದ ಗುಡ್ಡಪ್ಪ ಗೌಡ ಕುದ್ಕುಳಿ ರವರು ಏ.17 ರಂದು ರಾತ್ರಿ ನಿಧನರಾದರು.ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಉದ್ಯೋಗಿಯಾಗಿರುವ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದರು.ಮೃತರು ಸಹೋದರ ರಾಮಕೃಷ್ಣ ಗೌಡ, ಪತ್ನಿ ತಾರಾ, ಪುತ್ರಿ ಶ್ರೀಮತಿ ರೇಷ್ಮಾ, ಪುತ್ರ ಪುನೀತ್ ಸೇರಿದಂತೆ ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ(155,95,19,567) ರೂಪಾಯಿಗಳಿಗೆ ಏರಿಕೆಯಾಗಿದ್ದು, ದೇವಸ್ಥಾನದ ಆದಾಯ ಈ ವರ್ಷ ಕಳೆದ ವರ್ಷಕ್ಕಿಂತ 9.94 ಕೋಟಿ ರೂಪಾಯಿ ಏರಿಕೆಯಾಗಿದೆ. ದೇವಸ್ಥಾನದ ಕಳೆದ ವರ್ಷದ ಆದಾಯ 146.01 ಕೋಟಿ ರೂಪಾಯಿ ಆಗಿತ್ತು.ಸರ್ಪ ಸಂಸ್ಕಾರ ಸೇರಿದಂತೆ ವಿವಿಧ...

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 9ನೇ ವಾರಕ್ಕೆ ಕಾಲಿರಿಸಿದ್ದು, ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.18ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

33/11ಕೆ.ವಿ. ಮಾಡಾವು -ಸುಳ್ಯ, 33/11ಕೆ.ವಿ. ಪುತ್ತೂರು ಕ್ಯಾಂಪ್ಕೋ ಕಾವು ಮತ್ತು 33/11ಕೆ.ವಿ. ಪುತ್ತೂರು ಕುಂಬ್ರ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಎ. 18 (ಶುಕ್ರವಾರ) ಪೂರ್ವಾಹ್ನ 9.30 ರಿಂದ ಸಾಯಂಕಾಲ 5.30 ಗಂಟೆಯವರೆಗೆ ಸುಳ್ಯ, ಕಾವು ಮತ್ತು ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು...

ಸುಳ್ಯದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ವಾರಗಳ ಕಾಲ ಉಚಿತ ಸಂಸ್ಕಾರ ವಾಹಿನಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಇದೇ ಸಂದರ್ಭ ಶಿಬಿರದ ವಿದ್ಯಾರ್ಥಿಗಳಿಗೆ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಸಲುವಾಗಿ ಪ್ರಾಯೋಗಿಕ ವಿಷು ಹಬ್ಬವನ್ನು ಆಚರಿಸಲಾಯಿತು. ಯುವ ಸಾಹಿತಿ ಉದಯಭಾಸ್ಕರ್ ಸುಳ್ಯ ಕಳಸೆಗೆ ಭತ್ತ ಸುರಿಯುವ ಮೂಲಕ ವಿಶಿಷ್ಟ ರೀತಿಯಲ್ಲಿ...

ಸುಳ್ಯ ತಾಲೂಕು ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ನೇಸರ ಇಕೋಕ್ಲಬ್ ವತಿಯಿಂದ ಪ್ರಗತಿಪರ ಕೃಷಿಕರಾದ ನವೀನ್ ಚಾತುಬಾಯಿಯವರ ಕೃಷಿ ಕ್ಷೇತ್ರಕ್ಕೆ ಭೇಟಿ ನೀಡಲಾಯಿತು. ಇಕೋಕ್ಲಬ್ ನ ಸುಮಾರು 35 ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು ನವೀನರವರ ವಿಶಿಷ್ಟವಾದ ಮುತ್ತು ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದು, ಅವರ ಸಮಗ್ರ ಕೃಷಿಯನ್ನು ವೀಕ್ಷಿಸಿ ಮೆಚ್ಚುಗೆ...

ಕೆ.ವಿ.ಜಿ ಇಂಜಿನಿಯರಿoಗ್ ಕಾಲೇಜಿನಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಹ್ಯಾಕಥಾನ್ ಕಾರ್ಯಕ್ರಮ “ಕೆವಿಜಿಸಿಇ ಹ್ಯಾಕ್ವೈಸ್” ಅನ್ನು ಅಧಿಕೃತವಾಗಿ ಪ್ರಾರಂಭಿಸುವ ನಿಟ್ಟಿನಲ್ಲಿ, ವಿದ್ಯಾರ್ಥಿಕ್ಲಬ್ ಸ್ಪಿಯರ್ ಹೈವ್, ಬ್ಯಾನರ್ ಬಿಡುಗಡೆ ಸಮಾರಂಭವನ್ನು ದಿನಾಂಕ: 12.04.2025 ರಂದು ಯಶಸ್ವಿಯಾಗಿ ಆಯೋಸಿಸಲಾಯಿತು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಚಾರ್ಯರು ಆದಡಾ. ಸುರೇಶ ವಿ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಆವಿಷ್ಕಾರ ಶಕ್ತಿಯ...

All posts loaded
No more posts