- Tuesday
- May 5th, 2026
ಪೊಲಿಯೋ ಎನ್ನುವ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪ್ರತಿ ವರ್ಷ ಅಕ್ಟೋಬರ್ -24 ರಂದು “ವಿಶ್ವ ಪೊಲಿಯೋ ದಿನ” ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲಿಯೋ ರೋಗಕ್ಕೆ ಮೊತ್ತ ಮೊದಲ ಬಾರಿ ಲಸಿಕೆ ಕಂಡು ಹಿಡಿದ ಸಂಶೋಧಕ ಶ್ರೀ ಜೋನಾಡ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಅರಣೀಕರಣ ಕಾರ್ಯದಡಿಯಲ್ಲಿ ಹಣ್ಣು ಹಂಪಲು ಗಿಡಗಳ ನಾಟಿಯ ಕಾರ್ಯಕ್ರಮವನ್ನು ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಹಾಗೂ ಅರಣ್ಯ ಪ್ರದೇಶದಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ...
ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತ್ ಸದಸ್ಯರಾದ ದಿವಾಕರ ಮುಂಡಾಜೆ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಪಕ್ಷದ ಕಚೇರಿಯಲ್ಲಿ ನಡೆಸಲಾಯಿತು. ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿಯವರು ದೀಪ ಬೆಳಗಿಸಿ ದಿವಾಕರ್ ಮುಂಡಾಜೆಯವರಿಗೆ ನುಡಿ ನಮನ ಸಲ್ಲಿಸಿದರು. ಸಭೆಯಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ...
ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ. ಮೊದಲ ಮೆಟ್ಟಿಲು ಜಾರಿದರೆ ಎಲ್ಲಾ ಮೆಟ್ಟಿಲುಗಳು ಜಾರಿದಂತೆ ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆಯ ನಿಕಟ ಪೂರ್ವಾಧ್ಯಕ್ಷ ಭವಾನಿ ಶಂಕರ ಅಡ್ತಲೆ ಹೇಳಿದರು.ಅವರು ಅಡ್ತಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.ವಿಶ್ವ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್.ಐ.ಐ.ಟಿ ಮಂಗಳೂರು ವತಿಯಿಂದ "ಉದ್ಯೋಗ ಮೇಳ 2024" ಆಯೋಜಿಸಲಾಗಿದ್ದು, ಉದ್ಘಾಟನಾ ಸಮಾರಂಭವು ಅಕ್ಟೋಬರ್ 22 ಮಂಗಳವಾರದಂದು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಂಗಳೂರು ಎನ್.ಐ.ಐ.ಟಿ.ಯ ಐ.ಎಫ್.ಬಿ.ಐ ನ ವೃತ್ತಿ ಸಲಹೆಗಾರರಾದ ಶ್ರೀನಿಧಿ ಹಾಗೂ ರಮ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ವಹಿಸಿದ್ದು...
ದ ಕ ಜಿಲ್ಲಾ ಸಾಹಿತ್ಯ ಪರಿಷತ್,ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ,ಸುಳ್ಯ ಹೋಬಳಿ ಘಟಕಗಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸದ ಸವಿ ನೆನಪಿಗಾಗಿ ಕರ್ನಾಟಕದ ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳನ್ನು ತಾಲೂಕಿನ 105 ವಿದ್ಯಾ ಸಂಸ್ಥೆಗಳಿಗೆ ವಿತರಿಸುವ ಕಾರ್ಯಕ್ರಮವನ್ನು ಅಜ್ಜಾವರ ಮತ್ತು ಮಂಡೆಕೋಲು ಗ್ರಾಮಗಳ ಹತ್ತು ಶಾಲೆಗಳಿಗೆ ಪ್ರಾಯೋಜಕರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು, ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ...
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ,ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸುಳ್ಯ, ಸ. ಮಾ. ಹಿ. ಪ್ರಾ.ಶಾಲೆ ಸುಳ್ಯಮತ್ತು ಸ. ಮಾ. ಹಿ. ಪ್ರಾ.ಶಾಲೆ ಜಟ್ಟಿಪಳ್ಳ ಇದರ ಜಂಟಿ ಆಶ್ರಯದಲ್ಲಿ ಸ. ಮಾ. ಹಿ. ಪ್ರಾ.ಶಾಲೆ ಸುಳ್ಯ ಇದರ ಹಿರಿಯ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಕರ್ನಾಟಕ ಸರಕಾರದ ಸಚಿವರುಗಳ ಸಹಿತ ಅಧಿಕಾರಿಗಳ ದಂಡು ಆಗಮನ. ಸಾಂಸ್ಕೃತಿಕ ಹಾಗೂ ಆಚರಣೆಗಳ ಅನಾವರಣ , ಬೃಹತ್ ಕಾಲ್ನಾಡಿಗೆ ಜಾಥಾ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ತಮ್ಮ ನೆಲೆ ಕಂಡುಕೊಂಡಿರುವ ಸುಮಾರು 10 ಸಾವಿರ ತಮಿಳು ಭಾಂದವರ ಸಮ್ಮಿಲನ ಸ್ವರ್ಣ ಮಹೋತ್ಸವ ಅದ್ದೂರಿ ಕಾರ್ಯಕ್ರಮ ನವಂಬರ್ 10 ರಂದು ಸುಳ್ಯದ...
ವರದಿ: ಮಿಥುನ್ ಕರ್ಲಪ್ಪಾಡಿ. ದೇಶಾದ್ಯಂತ ಬಾಂಗ್ಲಾ ಹಾಗೂ ಪಾಪಿ ಪಾಕಿಸ್ತಾನದ ಪ್ರಜೆಗಳು ಅಕ್ರಮವಾಗಿ ಪ್ರವೇಶಿಸಿ ಕಾನೂನುಬಾಹಿರ ಚಟುವಟಿಕೆ, ಬೇಹುಗಾರಿಕೆ ಸೇರಿದಂತೆ ದುಷ್ಕೃತ್ಯಗಳನ್ನು ಎಸಗಿ ಪರಾರಿ ಆಗುತ್ತಿದ್ದು ಇವುಗಳನ್ನು ಕೇಂದ್ರ ತನಿಖಾ ಸಂಸ್ಥೆಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರುಗಿಸುತ್ತಿದ್ದು ಇದೀಗ ಕರಾವಳಿಯಲ್ಲಿಯು ಮೀನುಗಾರಿಕಾ ಬೋಟ್ ಗಳಲ್ಲಿ ಬಾಂಗ್ಲ ವಲಸಿಗರನ್ನು ಗುರುತಿಸಿ ಬಂಧಿಸಲಾಗಿದೆ ಇವೆಲ್ಲದರ...
Loading posts...
All posts loaded
No more posts
