- Wednesday
- June 24th, 2026
ದಕ್ಷಿಣ ಕನ್ನಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ ಅವರ ತಂದೆ ಕೊಡಿಯಾಲ ಗ್ರಾಮದ ದೇರಣ್ಣ ಗೌಡ ಅರ್ವಾರ ಇಂದು ನಿಧನರಾಗಿದ್ದಾರೆ.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಆಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಆಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಆಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಆಂಬ್ಯುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ...
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಆಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಆಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಆಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಅಂಬುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ...
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ರಿಗೆ 3655 ಮತಗಳು , ಕಾಂಗ್ರೆಸ್ ನ ರಾಜು ಪೂಜಾರಿಯವರಿಗೆ 1958 ಮತಗಳು, ಎಸ್.ಡಿ.ಪಿ.ಐ. ಅಭ್ಯರ್ಥಿ ಅನ್ವರ್ ಸಾದಾತ್ ರವರಿಗೆ 195 ಮತಗಳು,ದಿನಕರ ಉಳ್ಳಾಲ್...
ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿ ಸದಸ್ಯ ಹಾಗೂ ದ.ಕ. ಜಿಲ್ಲಾ ಮಂಗಳೂರು ತಾಲೂಕು ಕಸಾಪ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಅಧ್ಯಕ್ಷರಾದ ನಾಡೋಜ ಡಾ|| ಮಹೇಶ್ ಜೋಶಿಯವರ ಜೊತೆ 12 ದಿನಗಳ ಕಾಲ ದಿನಾಂಕ: 30-10-2024 ರಿಂದ 11-11-2024...
ಸುಬ್ರಹ್ಮಣ್ಯ ಅ.24: ಇಂದು ವಿಶ್ವ ಪೋಲಿಯೋ ದಿನಾಚರಣೆ ಇಡೀ ವಿಶ್ವದಲ್ಲಿ ಪೋಲಿಯೋವನ್ನ ಮುಕ್ತವನ್ನಾಗಿಸಲು ರೋಟರಿ ಕ್ಲಬ್ ಶ್ರಮ ವಹಿಸಿದ್ದನ್ನ ನಾವಿಲ್ಲಿ ನೆನಪಿಸಲೇಬೇಕು. ಇಂದು ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಯಾವೊಂದು ಕೇಸುಗಳು 2014 ರಿಂದ ಬಂದಿರುವುದಿಲ್ಲ. ಪೋಲಿಯೋ ನಿರ್ಮೂಲನೆಗೊಳಿಸಲು ವ್ಯಾಕ್ಸಿನ್ ಹಾಕುವಲ್ಲಿ ಹಾಗೂ ಮಾಹಿತಿಗಳನ್ನು ನೀಡುವಲ್ಲಿ ಸಂಘ ಸಂಸ್ಥೆಗಳ ,ಆರೋಗ್ಯ ಕಾರ್ಯಕರ್ತರ ,ಆರೋಗ್ಯ ಸಿಬ್ಬಂದಿಯವರ ಕಾರ್ಯ...
ಪೊಲಿಯೋ ಎನ್ನುವ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪ್ರತಿ ವರ್ಷ ಅಕ್ಟೋಬರ್ -24 ರಂದು “ವಿಶ್ವ ಪೊಲಿಯೋ ದಿನ” ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲಿಯೋ ರೋಗಕ್ಕೆ ಮೊತ್ತ ಮೊದಲ ಬಾರಿ ಲಸಿಕೆ ಕಂಡು ಹಿಡಿದ ಸಂಶೋಧಕ ಶ್ರೀ ಜೋನಾಡ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಅರಣೀಕರಣ ಕಾರ್ಯದಡಿಯಲ್ಲಿ ಹಣ್ಣು ಹಂಪಲು ಗಿಡಗಳ ನಾಟಿಯ ಕಾರ್ಯಕ್ರಮವನ್ನು ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಹಾಗೂ ಅರಣ್ಯ ಪ್ರದೇಶದಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ...
ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತ್ ಸದಸ್ಯರಾದ ದಿವಾಕರ ಮುಂಡಾಜೆ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಪಕ್ಷದ ಕಚೇರಿಯಲ್ಲಿ ನಡೆಸಲಾಯಿತು. ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿಯವರು ದೀಪ ಬೆಳಗಿಸಿ ದಿವಾಕರ್ ಮುಂಡಾಜೆಯವರಿಗೆ ನುಡಿ ನಮನ ಸಲ್ಲಿಸಿದರು. ಸಭೆಯಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ...
ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ. ಮೊದಲ ಮೆಟ್ಟಿಲು ಜಾರಿದರೆ ಎಲ್ಲಾ ಮೆಟ್ಟಿಲುಗಳು ಜಾರಿದಂತೆ ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆಯ ನಿಕಟ ಪೂರ್ವಾಧ್ಯಕ್ಷ ಭವಾನಿ ಶಂಕರ ಅಡ್ತಲೆ ಹೇಳಿದರು.ಅವರು ಅಡ್ತಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.ವಿಶ್ವ...
Loading posts...
All posts loaded
No more posts
