- Tuesday
- May 5th, 2026
ಗುಂಡ್ಯ ಮಾರ್ಗವಾಗಿ ಬರುತ್ತಿದ್ದ ಬಸ್ಸಿನಲ್ಲಿ ಸುಳ್ಯದ ಖಾಸಗಿ ಕಾಲೇಜು ವಿಧ್ಯಾರ್ಥಿನಿ ಜೊತೆಗೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ವರ್ಷಿತ್ ಚೊಕ್ಕಾಡಿ ಮತ್ತು ಮಿಥುನ್ ಎನ್ ಪಿ , ಶುಶ್ಮಿತ್ ಬೊಳ್ಳುರು ಇವರಿಗೆ ದಿನಾಂಕ 04-10-2024ರಂದು ಜಿಲ್ಲಾ ಸೆಸನ್ಸ್ ನ್ಯಾಯಾಲಯ ಪುತ್ತೂರಿನಲ್ಲಿ ಜಾಮಿನು ನೀಡಿದ್ದು ಇಂದು ನ್ಯಾಯಾಲಯದ ಆದೇಶದ ಮೇರೆಗೆ ಜಾಮೀನು ಪ್ರಕ್ರಿಯೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಾಣಿಜ್ಯ ವಿಭಾಗದಿಂದ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ಸಕಲೇಶಪುರದ ಕಾಡುಮನೆ ಟೀ ಎಸ್ಟೇಟ್ಗೆ ಡಾ.ವಿನ್ಯಾಸ್ ಮತ್ತು ಕೃತಿಕಾ ಇವರ ನೇತೃತ್ವದಲ್ಲಿ ಅಧ್ಯಯನ ಪ್ರವಾಸವನ್ನು ಕೈಗೊಂಡರು. ಒಟ್ಟು 70 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅರಂಬೂರು: ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ ಶ್ರೀ ದಿವಾಕರ್...
ಸುಬ್ರಹ್ಮಣ್ಯ ಅ.4: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ನಟಿ ರಕ್ಷಿತಾ ಪ್ರೇಮ್ ಅವರು ಗುರುವಾರ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ತದನಂತರ ಕಾರಲ್ಲಿ ಹೊರಡುವ ಸಮಯದಲ್ಲಿ ನವರಾತ್ರಿಯ ವಿಶೇಷ ದಿನದಂದು ಕರಾವಳಿಯಲ್ಲಿ ಪ್ರಸಿದ್ಧಿ ಪಡೆದಿರುವ ಹುಲಿ ವೇಷವನ್ನು ಕಂಡು ಕಾರಿನಿಂದ ಇಳಿದರು.ತಕ್ಷಣ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟ ಮುಷ್ಕರ ಕೈಗೊಂಡಿದ್ದ ಗ್ರಾಮ ಆಡಳಿತಾಧಿಕಾರಿಗಳ ಸಂಘದೊಂದಿಗೆ ಸರಕಾರ ನಡೆಸಿದ ಮಾತುಕತೆ ಫಲಪ್ರದವಾಗಿರುವುದರಿಂದ ಮುಷ್ಕರ ಹಿಂಪಡೆದು ಅ.4ರಿಂದ ಕರ್ತವ್ಯಕ್ಕೆ ಗ್ರಾಮ ಆಡಳಿತಾಧಿಕಾರಿಗಳು ಹಾಜರಾಗಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26ರಿಂದ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದರು. ಆರಂಭದಲ್ಲಿ ಸೆ.30ರಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಅವರು ಗ್ರಾಮ ಆಡಳಿತಾಧಿಕಾರಿಗಳ...
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗವಾಹಿನಿ ಶಿವಾಜಿ ಶಾಖೆ ಅಜ್ಜಾವರ- ಸುಳ್ಯ ಪ್ರಖಂಡ ಇದರ ನೇತೃತ್ವದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನ ಕಾರ್ಯಕ್ರಮವು ಅಜ್ಜಾವರದ ಶ್ರೀ ಮಹಿಷಮರ್ಧಿನಿ ದೇವಾಲಯದಲ್ಲಿ ನಡೆಯಿತು. ಭಜನಾ ತರಬೇತಿ ಶಿಬಿರವು 1ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಉಚಿತ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರವು ಶ್ರೀ ಮಹಿಷಮರ್ದಿನಿ ದೇವಸ್ಥಾನ...
“ತೆರೆದ ಮನೆ” ಕಾರ್ಯಕ್ರಮದಡಿಯಲ್ಲಿ, ಅಜ್ಜಾವರ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಳ್ಯ ಅಟ್ಲೂರು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದುಕೊಂಡರು. ಸುಳ್ಯ ಪೊಲೀಸ್ ಠಾಣೆಗೆ ಪೊಲೀಸ್ ಅಧಿಕಾರಿಗಳು ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಠಾಣಾ ಪರಿಚಯ ಹಾಗೂ ದೈನಂದಿನ ಕರ್ತವ್ಯಗಳ ಬಗ್ಗೆ ಮಾಹಿತಿ ಠಾಣಾ ಉಪನಿರೀಕ್ಷಕರಾದ ಸಂತೋಷ್ ಹಾಗೂ...
ಸುಳ್ಯ ಬಿಜೆಪಿಯ ಯುವಮೋರ್ಚಾ ಪದಾಧಿಕಾರಿಗಳನ್ನು ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ನಿಯುಕ್ತಿಗೊಳಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗಳಾದ ಪ್ರದೀಪ್ ಕೊಲ್ಲರಮೂಲೆ, ಆರ್ ದಿವಾಕರ ಕುಂಬಾರ ಮತ್ತಿತರರು ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳು: ಉಪಾಧ್ಯಕ್ಷರುಗಳಾಗಿ ಸುನೀಲ್ ಕೇರ್ಪಳ, ದೀಲಿಪ್ ಉಪ್ಪಳಿಕೆ, ದುರ್ಗೇಶ್ ಪಾರೆಪ್ಪಾಡಿ, ಲತೀಶ್ ಗುಂಡ್ಯ, ಕಾರ್ಯದರ್ಶಿಗಳಾಗಿ ಮುನೀಷ್ ಪದೇಲ, ರಾಜೇಶ್ ಕಿರಿಭಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ,...
ಸೇನೆಯ ಅಗ್ನಿಪತ್ ಗೆ ಆಯ್ಕೆಯಾದ ಐವರ್ನಾಡು ಗ್ರಾಮದ ಚಲ್ಲತ್ತಡಿಯ ಗಂಗಾಧರ ಮತ್ತು ಕುಸುಮಾವತಿ ದಂಪತಿಗಳ ಪುತ್ರ ಮೋಕ್ಷಿತ್ ರವರ ಮನೆಗೆ ಇಂದು ತಾಲೂಕು ಯುವ ಮೋರ್ಚಾ ಅಧ್ಯಕ್ಷ ರು ಪದಾಧಿಕಾರಿಗಳು ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರು ಮತ್ತು ಬಿಜೆಪಿ ಕಾರ್ಯಕರ್ತರು ಮನೆಗೆ ಭೇಟಿ ನೀಡಿ ಗೌರವಿಸಲಾಯಿತು ಮತ್ತು ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು...
Loading posts...
All posts loaded
No more posts
