ಲೇಖನ : ನೈಜವಾದ ಕಣ್ಣೀರಿಗೆ ಕರಗಬೇಕು, ನಾಟಕೀಯವಾದ ಕಣ್ಣೀರಿಗಲ್ಲ…

ಇವತ್ತು ಪರಿಚಯಸ್ಥರೊಬ್ಬರ ವಾಟ್ಸ್ ಆ್ಯಪ್ ಸ್ಟೇಟಸ್ ನಲ್ಲಿ “ಅಳು ಅನ್ನುವ ಶಬ್ದವು ಆಳು ಎನ್ನುವ ಶಬ್ದಕ್ಕಿಂತ ಬಹು ಮೌಲ್ಯಯುತವಾಗಿರುತ್ತದೆ” ಎಂಬ ವಾಕ್ಯವನ್ನು ಓದಿದೆ. ಅವರು ಯಾವ ಅರ್ಥದಿಂದ ಈ ವಾಕ್ಯವನ್ನು ಬರೆದಿದ್ದಾರೋ ಗೊತ್ತಿಲ್ಲ. ಆದರೆ ಇಂದಿನ ಈ ಸಮಾಜದಲ್ಲಿ ತಮ್ಮ ಬದುಕಿನಲ್ಲಿರುವ ಕಷ್ಟ-ನೋವುಗಳಿಂದ ಕೊರಗಿ ನಿಜವಾಗಿಯೂ ಕಣ್ಣೀರು ಸುರಿಸುತ್ತಾ ನೊಂದವರು ಒಂದೆಡೆಯಾದರೆ, ತಮ್ಮ ಕಾರ್ಯಸಾಧನೆಗಾಗಿ ಮೊಸಳೆ...

ಇಂದು (ಅ.01)ಸುಳ್ಯದಲ್ಲಿ ವಿದ್ಯುತ್ ಕಡಿತ

33ಕೆ.ವಿ. ಕಾವು - ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ: 01-10-2024 ಮಂಗಳವಾರ ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ...
Ad Widget

ಕೆದ್ಕಾನದಲ್ಲಿ ನಗರ ಪಂಚಾಯತ್ ಕಸ ವಿಲೇವಾರಿ ಪ್ರಸ್ತಾಪಕ್ಕೆ ನಾಗರಿಕರ ತೀವ್ರ ವಿರೋಧ; ದುಗ್ಗಲಡ್ಕದಲ್ಲಿ ಸಭೆ ಸೇರಿದ ಸ್ಥಳೀಯರು

ದುಗ್ಗಲಡ್ಕ ಸಮೀಪದ ಕೆದ್ಕಾನ ಎಂಬಲ್ಲಿ ಸುಳ್ಯ ನಗರ ಪಂಚಾಯತ್ ಕಸ ವಿಲೇವಾರಿ ಘಟಕ ಮಾಡುವ ಪ್ರಸ್ತಾಪಕ್ಕೆ ಸ್ಥಳೀಯ ನಾಗರಿಕರು ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ಸಮಿತಿ ರಚಿಸಿಕೊಂಡಿದ್ದಾರೆ. ಕೆದ್ಕಾನ, ಕೊಯಿಕುಳಿ, ಗೋಂಟಡ್ಕ, ಮಿತ್ತಮಜಲು, ಕುದ್ದಾಜೆ, ದುಗ್ಗಲಡ್ಕ ಪ್ರದೇಶದ ನಾಗರಿಕರು ದುಗ್ಗಲಡ್ಕ ದುಗ್ಗಲಾಯ ದೈವಸ್ಥಾನದ ವಠಾರದಲ್ಲಿ ಸಭೆ ಸೇರಿ ಯಾವುದೇ ಕಾರಣಕ್ಕೂ ನಗರದ ಕಸವನ್ನು ಕೆದ್ಯಾನ ಪ್ರದೇಶದಲ್ಲಿ...

ಐವರ್ನಾಡಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ,ಮಧುಮೇಹ ತಪಾಸಣೆ,ಸಿ.ಪಿ.ಆ‌ರ್ ತರಬೇತಿ ಶಿಬಿರ

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಗ್ರಾಮ ಪಂಚಾಯತ್ ಐವರ್ನಾಡು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಮಿತ್ರವೃಂದ ಬಾಂಜಿಕೋಡಿ, ಗೆಳೆಯರ ಬಳಗ ದೇರಾಜೆ, ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ, ಸ್ಪೋರ್ಟ್ಸ್ ಕ್ಲಬ್ ಮಾಡತ್ತಕಾನ, ಯುವಶಕ್ತಿ ಸಂಘ ಐವರ್ನಾಡು, ವಾಹನ ಚಾಲಕ-ಮಾಲಕರ ಸಂಘ ಐವರ್ನಾಡು, ವರ್ತಕ ಸಂಘ ಐವರ್ನಾಡು ಇವರ...

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಕುರಿತು ಇಬ್ರಾಹಿಂ ಕಲೀಲ್ ಸಾಮಾಜಿಕ ಜಾಲತಾಣಗಳಲ್ಲಿ ಸ್ಪೋಟಕ ಬರಹ – ಇಬ್ಬರು ವ್ಯಕ್ತಿಗಳ ಹಾಗೂ ಮಸೀದಿಯ ಹೆಸರು ಬಂದದ್ದೇಕೆ ?

ಆಗಸ್ಟ್ 2022 ರಲ್ಲಿ ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿ ಇಡೀ ಸರಕಾರವನ್ನು ಮತ್ತು ಕೇಂದ್ರ ನಾಯಕರನ್ನು ತಿರುಗಿ ನೋಡುವಂತೆ ಮಾಡಿದ ಅತೀ ಭೀಕರ ಕೊಲೆಯ ಬಗ್ಗೆ ಇದೀಗ ವ್ಯಕ್ತಿಯೋರ್ವರ ಪೋಸ್ಟ್ ಭಯ ಬೀಳಿಸುವಂತೆ ಮಾಡಿದೆ. ಇಬ್ರಾಹಿಂ ಕಲೀಲ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಮಸೀದಿಯ ಸಮಿತಿಯು ಬೆಳ್ಳಾರೆ ಪೋಲಿಸರಿಗೆ ದೂರು ನೀಡಿದ್ದು ಇದೀಗ...

ಮರ್ಕಂಜ: ಮಿತ್ತಡ್ಕ ನಾಪತ್ತೆಯಾಗಿದ್ದ ಶೋಭಾಲತಾರವರ ಮೃತದೇಹ ಬಾವಿಯಲ್ಲಿ ಪತ್ತೆ

ಮರ್ಕಂಜ ಗ್ರಾಮ ಮಿತ್ತಡ್ಕ ನಿವಾಸಿ ಮೋಹನರವರ ಪತ್ನಿ ಶೋಭಾಲತಾ ಎಂಬವರು ಸೆ.೨೪ರಂದು ನಾಪತ್ತೆಯಾದ ಹಿನ್ನಲೆಯಲ್ಲಿ ಬಾವಿಗೆ ಹಾರಿರಬಹುದೆಂಬ ಅನುಮಾನದಿಂದ ಬಾವಿಯನ್ನು ಅಗೆದು ನೋಡುವ ಕಾರ್ಯಾಚರಣೆ ಸೆ.೨೭ರಂದು ಆರಂಭವಾಗಿದ್ದು, ಇದೀಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಶೋಭಾಲತಾರವರು ಸೆ.೨೪ರ ಮಧ್ಯಾಹ್ನ ಮನೆಯಿಂದ ಕಾಣೆಯಾಗಿದ್ದರು. ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಹೀಗಾಗಿ ಅನುಮಾನದಿಂದ ಅವರ ಮನೆಯ ಬಳಿಯ ಬಾವಿಯಲ್ಲಿ ಹುಡುಕಲಾಗಿತ್ತು....

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿಶ್ವ ಹೃದಯ ದಿನಾಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕವು ದಿನಾಂಕ 28/9/2024 ರಂದು 'ವಿಶ್ವ ಹೃದಯ ದಿನಾಚರಣೆ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದರು, ಮುಖ್ಯ ಅತಿಥಿ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ ತ್ರಿಮೂರ್ತಿ ಅವರು...

ಬೆಳ್ಳಾರೆ: ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ )ಸುಳ್ಯ ತಾಲೂಕು ಬೆಳ್ಳಾರೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ( ರಿ )ಬೆಳ್ಳಾರೆ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಡಾ. ಹೇಮಾವತಿ ಅಮ್ಮನವರ ಆಶೀರ್ವಾದಗಳೊಂದಿಗೆ ದಿನಾಂಕ 27. 9 .2024ರಂದು ಡಾ. ಶಿವರಾಮ ಕಾರಂತ ಕಾಲೇಜು ಬೆಳ್ಳಾರೆ...

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟ- ಗುತ್ತಿಗಾರು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ) ದ.ಕ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ಹಾಗೂ ಬಾಲಕಿಯರ ತಂಡವು ಭಾಗವಹಿಸಿ ಎರಡು ತಂಡಗಳು ದ್ವಿತೀಯ ಸ್ಥಾನವನ್ನು...

ಕೆ.ವಿ.ಜಿ ಇಂಜಿನಿಯರಿoಗ್‌ ಕಾಲೇಜಿನಲ್ಲಿ ‘ಟೆಕ್ನೋವೀಕ್ 2024’-ಸಿವಿಲ್ ಇಂಜಿನಿಯರಿoಗ್‌ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ

ಕೆ.ವಿ.ಜಿ. ಇಂಜಿನಿಯರಿoಗ್‌ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿoಗ್ ವಿಭಾಗದ ವಿದ್ಯಾರ್ಥಿಗಳು ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಉಪನ್ಯಾಸವು ದಿನಾಂಕ: 27-09-2024ರಂದು ಕೆ.ವಿ.ಜಿ.ಸಿ.ಇ. ಸಭಾಂಗಣದಲ್ಲಿ ನಡೆಯಿತು. ಎ.ಸಿ.ಸಿ.ಇ(ಐ) ಮಂಗಳೂರಿನ “ಟೆಕ್ನೋವೀಕ್ 2024” ಕಾರ್ಯಕ್ರಮದ ಅಡಿಯಲ್ಲಿ ಎ.ಸಿ.ಇ, ಸಿವಿಲ್ ಇಂಜಿನಿಯರಿoಗ್ ವಿಭಾಗ, ಕೆ.ವಿ.ಜಿ.ಸಿ.ಇ. ಇದರ ಸಹಯೋಗದಲ್ಲಿ ಸಿವಿಲ್ ಇಂಜಿನಿಯರ್‌ಡಾ. ಹೆಚ್. ಅಜಿತ್ ಹೆಬ್ಬಾರ್, ಇವರು “SustainableHorizons in Civil Engineering”ಎಂಬ ವಿಷಯದಲ್ಲಿಉಪನ್ಯಾಸ...
Loading posts...

All posts loaded

No more posts

error: Content is protected !!