- Wednesday
- June 24th, 2026
ಕೋಟ ಶ್ರೀನಿವಾಸ ಪೂಜಾರಿಯವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಕಣಕ್ಕಿಳಿಸಲಾಗಿದೆ. ಪುತ್ತೂರಿನವರಾಗಿರುವ ಕಿಶೋರ್ ಕುಮಾರ್ ಅವರು ಬಿಜೆಪಿಯ ಯುವ ನಾಯಕರಾಗಿದ್ದು, ಈ ಹಿಂದೆ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೂ ಅವರ ಹೆಸರು ಕೇಳಿ ಬಂದಿತ್ತು.
ನೂತನ ಅಧ್ಯಕ್ಷರಾಗಿ ಕುಶನ್ ಉತ್ರಂಬೆಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ, ಕೋಶಾಧಿಕಾರಿ ಯುವರಾಜ ತಂಟೆಪ್ಪಾಡಿ ನಾಲ್ಕೂರು ಗ್ರಾಮದ ನಡುಗಲ್ಲಿನ ಜವಾಹರ್ ಯುವಕ ಮಂಡಲ(ರಿ.) ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡುಗಲ್ಲು ಶಾಲಾ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಕುಶನ್ ಉತ್ರಂಬೆ ಹಾಗೂ ಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ ಆಯ್ಕೆಯಾದರು.ಜೊತೆಗೆ ವಿವಿಧ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು,...
ಉಬರಡ್ಕ ಮಿತ್ತೂರು ಗ್ರಾಮದ ಸೂರ್ಯ ಮನೆ ವಾಸುದೇವ ಗೌಡರವರು ಸೆ. 29ರಂದು ಅಸೌಖ್ಯದಿಂದ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಯಮುನಾ, ಪುತ್ರರಾದ ಅಶೋಕ ಜೈಪ್ರಸಾದ್, ಸೊಸೆಯಂದಿರು, ಕುಟುಂಬಸ್ಥರು ಬಂಧುಗಳನ್ನು ಅಗಲಿದ್ದಾರೆ
ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘ ಸುಳ್ಯ ತಾಲೂಕು ಇದರ ವಾರ್ಷಿಕ ಮಹಾಸಭೆಯು ತಾಲೂಕು ಸಮಿತಿಯ ಅಧ್ಯಕ್ಷರಾದ ವಾಸುದೇವ ಆಚಾರ್ಯ ಮರ್ಕಂಜ ಇವರ ಅಧ್ಯಕ್ಷತೆಯಲ್ಲಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ( ರಿ) ಬೆಳ್ಳಾರೆಯಲ್ಲಿ ಸೆ. 29 ರಂದು ನಡೆಯಿತು.ನೂತನ ಅಧ್ಯಕ್ಷರಾಗಿ ಕಮಲಾಕ್ಷ ಆಚಾರ್ಯ ಗೂನಡ್ಕ, ಕಾರ್ಯದರ್ಶಿಯಾಗಿ ತೇಜಸ್ ಆಚಾರ್ಯ ಕಲ್ಕ , ಕೋಶಾಧಿಕಾರಿಯಾಗಿ...
ಹರಿಹರ ಪಳ್ಳತ್ತಡ್ಕದಲ್ಲಿ ಬಿಜೆಪಿ ಒ.ಬಿ.ಸಿ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸದಸ್ಯತ್ವ ಅಭಿಯಾನ ನಡೆಯಿತು.ಈ ಸಂದರ್ಭದಲ್ಲಿ ಒ.ಬಿ.ಸಿ ಸುಳ್ಯ ಮಂಡಲದ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ, ಒ.ಬಿ.ಸಿ ಮೋರ್ಚಾ ಸದಸ್ಯೆ ಶ್ರೀಮತಿ ಬಿಂದು.ಪಿ, ಯುವ ಮೋರ್ಚಾ ಸದಸ್ಯ ಯತೀಶ್ ವಾಡ್ಯಪ್ಪನ ಮನೆ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯಕುಮಾರ್ ಅಂಙಣ, ಹರಿಹರ ಶಕ್ತಿಕೇಂದ್ರದ ಪ್ರಮುಖ...
ನೂತನ ಅಧ್ಯಕ್ಷರಾಗಿ ಕುಶನ್ ನಡುಗಲ್ಲುಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ ನಾಲ್ಕೂರು ಗ್ರಾಮದ ನಡುಗಲ್ಲಿನ ಜವಾಹರ್ ಯುವಕ ಮಂಡಲ(ರಿ.) ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡುಗಲ್ಲು ಶಾಲಾ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಕುಶನ್ ನಡುಗಲ್ಲು ಹಾಗೂ ಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ ಆಯ್ಕೆಯಾದರು.ಜೊತೆಗೆ ವಿವಿಧ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು, ಗೌರವಾಧ್ಯಕ್ಷರಾಗಿ ಪ್ರಶಾಂತ್ ಅಂಬೆಕಲ್ಲು,...
ಇವತ್ತು ಪರಿಚಯಸ್ಥರೊಬ್ಬರ ವಾಟ್ಸ್ ಆ್ಯಪ್ ಸ್ಟೇಟಸ್ ನಲ್ಲಿ “ಅಳು ಅನ್ನುವ ಶಬ್ದವು ಆಳು ಎನ್ನುವ ಶಬ್ದಕ್ಕಿಂತ ಬಹು ಮೌಲ್ಯಯುತವಾಗಿರುತ್ತದೆ” ಎಂಬ ವಾಕ್ಯವನ್ನು ಓದಿದೆ. ಅವರು ಯಾವ ಅರ್ಥದಿಂದ ಈ ವಾಕ್ಯವನ್ನು ಬರೆದಿದ್ದಾರೋ ಗೊತ್ತಿಲ್ಲ. ಆದರೆ ಇಂದಿನ ಈ ಸಮಾಜದಲ್ಲಿ ತಮ್ಮ ಬದುಕಿನಲ್ಲಿರುವ ಕಷ್ಟ-ನೋವುಗಳಿಂದ ಕೊರಗಿ ನಿಜವಾಗಿಯೂ ಕಣ್ಣೀರು ಸುರಿಸುತ್ತಾ ನೊಂದವರು ಒಂದೆಡೆಯಾದರೆ, ತಮ್ಮ ಕಾರ್ಯಸಾಧನೆಗಾಗಿ ಮೊಸಳೆ...
33ಕೆ.ವಿ. ಕಾವು - ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ: 01-10-2024 ಮಂಗಳವಾರ ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ...
ದುಗ್ಗಲಡ್ಕ ಸಮೀಪದ ಕೆದ್ಕಾನ ಎಂಬಲ್ಲಿ ಸುಳ್ಯ ನಗರ ಪಂಚಾಯತ್ ಕಸ ವಿಲೇವಾರಿ ಘಟಕ ಮಾಡುವ ಪ್ರಸ್ತಾಪಕ್ಕೆ ಸ್ಥಳೀಯ ನಾಗರಿಕರು ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ಸಮಿತಿ ರಚಿಸಿಕೊಂಡಿದ್ದಾರೆ. ಕೆದ್ಕಾನ, ಕೊಯಿಕುಳಿ, ಗೋಂಟಡ್ಕ, ಮಿತ್ತಮಜಲು, ಕುದ್ದಾಜೆ, ದುಗ್ಗಲಡ್ಕ ಪ್ರದೇಶದ ನಾಗರಿಕರು ದುಗ್ಗಲಡ್ಕ ದುಗ್ಗಲಾಯ ದೈವಸ್ಥಾನದ ವಠಾರದಲ್ಲಿ ಸಭೆ ಸೇರಿ ಯಾವುದೇ ಕಾರಣಕ್ಕೂ ನಗರದ ಕಸವನ್ನು ಕೆದ್ಯಾನ ಪ್ರದೇಶದಲ್ಲಿ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಗ್ರಾಮ ಪಂಚಾಯತ್ ಐವರ್ನಾಡು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಮಿತ್ರವೃಂದ ಬಾಂಜಿಕೋಡಿ, ಗೆಳೆಯರ ಬಳಗ ದೇರಾಜೆ, ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ, ಸ್ಪೋರ್ಟ್ಸ್ ಕ್ಲಬ್ ಮಾಡತ್ತಕಾನ, ಯುವಶಕ್ತಿ ಸಂಘ ಐವರ್ನಾಡು, ವಾಹನ ಚಾಲಕ-ಮಾಲಕರ ಸಂಘ ಐವರ್ನಾಡು, ವರ್ತಕ ಸಂಘ ಐವರ್ನಾಡು ಇವರ...
Loading posts...
All posts loaded
No more posts
