ಕಲ್ಲುಗುಂಡಿ ಶ್ರೀ ಅಮ್ಮನ್ ಕ್ರೆಡಿಟ್ ಕೋ – ಓಪರೇಟಿವ್‌ ಸೊಸೈಟಿ ವಾರ್ಷಿಕ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ

ಕಲ್ಲುಗುಂಡಿ ಶ್ರೀ ಅಮ್ಮನ್ ಕ್ರೆಡಿಟ್ ಕೋ ಓಪರೇಟಿವ್ (ರಿ)ಸೊಸೈಟಿ ವಾರ್ಷಿಕ ಮಹಾಸಭೆಯು ಸೆ 22 ರಂದು ನಿರ್ದೇಶಕರಾದ ರಾಜೇಶ್ವರಿ ಕೃಷ್ಣ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಹಿಂದಿನದ ವರ್ಷದ ಖರ್ಚು – ವೆಚ್ಚ ಮತ್ತು ಆದಾಯದ ಬಗ್ಗೆ ಸೊಸೈಟಿಯ ವ್ಯವಸ್ಥಾಪಕರಾದ ಶಿವ ಪೆರುಮಾಳ್ ಮಂಡನೆ ಮಾಡಿದರು .ಬಳಿಕ ಸಂಘವು ಒಟ್ಟು 89 ರೂ ಲಕ್ಷ ವ್ಯವಹಾರ ನಡೆಸಿ,...

ಸುಳ್ಯಕ್ಕೆ ನೂತನ ತಹಶೀಲ್ದಾರ್ ಆಗಮನ

ಸುಳ್ಯ ತಾಲೂಕು ನೂತನ ತಹಶೀಲ್ದಾರ್ ಆಗಿ ಕೆ ಎ ಎಸ್ ಅಧಿಕಾರಿ ಅರವಿಂದ್ ಕೆ ಎಂ ಆಗಮಿಸಿದ್ದಾರೆ . ಇವರು ಸುಳ್ಯ ತಹಶೀಲ್ದಾರ್ ಆಗಿ ಪ್ರಭಾರ ಕರ್ತವ್ಯ ನಿರ್ವಹಿಸಲಿದ್ದು, ಈ ಹಿಂದೆ ಮಂಗಳೂರು ಎ ಸಿ ಕಛೇರಿಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು ಮೂಲತಃ ಚಿತ್ರದುರ್ಗದವರಾಗಿದ್ದಾರೆ.
Ad Widget

ಗುತ್ತಿಗಾರು : ಸೆ.28 ರಂದು ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಂಚೆ ಜನಸಂಪರ್ಕ ಅಭಿಯಾನ

ಲಯನ್ಸ್ ಕ್ಲಬ್ ಗುತ್ತಿಗಾರು ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಸಹಯೋಗದಲ್ಲಿ ಸೆ.28 ಶನಿವಾರದಂದು ಪೂರ್ವಾಹ್ನ 9:00 ಗಂಟೆಯಿಂದ ಅಪರಾಹ್ನ 4:00 ಗಂಟೆಯವರೆಗೆ ಗುತ್ತಿಗಾರಿನ ಲಯನ್ಸ್ ಸಭಾಭವನದಲ್ಲಿ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಂಚೆ ಜನಸಂಪರ್ಕ ಅಭಿಯಾನ ನಡೆಯಲಿದ್ದು, ಆಧಾರ್ ನೋಂದಣಿ ಹಾಗೂ ತಿದ್ದುಪಡಿಗೆ ಬೇಕಾಗುವ ಎಲ್ಲಾ ದಾಖಲೆಗಳ ಮೂಲ...

ಹರಿಹರ ಪಳ್ಳತ್ತಡ್ಕ : ಕೆಸರುಗದ್ದೆ ಕ್ರೀಡಾಕೂಟ ನಡೆದ ಗದ್ದೆಯಲ್ಲಿ ನೇಜಿ ನೆಟ್ಟ ಸ್ಥಳೀಯರು- ಸ್ಥಳೀಯರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಳ್ಳತ್ತಡ್ಕ ಗ್ರಾಮದ ಕಿರಿಭಾಗದ ಯೋಗೀಶ್ ಕಿರಿಭಾಗ ಎಂಬುವವರ ಗದ್ದೆಯಲ್ಲಿ ಇತ್ತೀಚೆಗೆ ಧ್ವನಿ, ಬೆಳಕು ಮತ್ತು ಶಾಮಿಯಾನ ಸಂಘದವರು ಹಾಗೂ ಬಾಳುಗೋಡು ವಿಶ್ವ ಯುವಕ ಮಂಡಲದವರು ಪ್ರತ್ಯೇಕವಾಗಿ ಕೆಸರುಗದ್ದೆ ಕ್ರೀಡಾಕೂಟಗಳನ್ನು ನಡೆಸಿದ್ದರು.ಇದೀಗ ಕೆಸರುಗದ್ದೆ ಕ್ರೀಡಾಕೂಟ ನಡೆದ ಗದ್ದೆಯಲ್ಲಿ ಸ್ಥಳೀಯರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ನೇಜಿ ನೆಡಲಾಗಿದ್ದು, ಈ ಮಾದರಿ ಕಾರ್ಯಕ್ಕೆ ವ್ಯಾಪಕ...

ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಾಹಿತ್ಯೋತ್ಸವ ಚೇರ್ಮೇನ್‌ ಆಗಿ ರಿಹಾನ್ ಸಅದಿ, ಜನರಲ್ ಕನ್ವೀನರ್ ಆಗಿ ನಿಯಾಝ್ ಎಲಿಮಲೆ, ಕೋಶಾಧಿಕಾರಿಯಾಗಿ ಶಮೀರ್ ಡಿ ಹೆಚ್ ಆಯ್ಕೆ

ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ವರ್ಷಕ್ಕೊಮ್ಮೆ ಆಯೋಜಿಸುವ ಸಾಂಸ್ಕೃತಿಕ ಹಾಗೂ ಪ್ರತಿಭಾ ಅನ್ವೇಷಣಾ ಸ್ಫರ್ಧಾ ಕಾರ್ಯಕ್ರಮವಾಗಿದೆ ಸಾಹಿತ್ಯೋತ್ಸವ.ಈ ವರ್ಷದ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಾಹಿತ್ಯೋತ್ಸವ ಸಮಿತಿ ರಚಿಸಲಾಯಿತು.ಡಿವಿಷನ್ ಅಧ್ಯಕ್ಷ ಸಿದ್ದೀಕ್ ಹಿಮಮಿ ಪೈಂಬಚ್ಚಾಲ್, ಪ್ರ.ಕಾರ್ಯದರ್ಶಿ ಕಬೀರ್ ಜಟ್ಟಿಪ್ಪಳ್ಳ, ಕೋಶಾಧಿಕಾರಿ ಶರೀಫ್ ಜಯನಗರ ಒಳಗೊಂಡ ಸಮಿತಿಯ ಚೇರ್ಮೇನ್‌ ಆಗಿ ರಿಹಾನ್ ಸಅದಿ ಬೆಳ್ಳಾರೆ, ಜನರಲ್ ಕನ್ವೀನರ್ ಆಗಿ ನಿಯಾಝ್...

ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟವಧಿ ಮುಷ್ಕರ

ಮುಷ್ಕರ ಕೈಗೊಳ್ಳಲು ಕಾರಣವಾದ ಅಂಶಗಳು ಏನು ಗೊತ್ತಾ ,ಮನವಿಯಲ್ಲಿರುವ ಅಂಶಗಳ ಕುರಿತ ಮಾಹಿತಿ ಸುಳ್ಯ:ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರಕ್ಕೆ ನಿರ್ಧರಿಸಿದ್ದು ಅದರಂತೆ ಸೆ.23 ರಿಂದ ತಾಂತ್ರಿಕ ಕೆಲಸಗಳು ಸ್ಥಗಿತಗೊಳಿಸಲಾಗಿತ್ತು. ಸೆ.26 ರಿಂದ ಸುಳ್ಯ ತಾಲೂಕು ಕಛೆರಿ ಮುಂಭಾಗದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು‌ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು ಪ್ರತಿಭಟನೆ...

ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ ಕಾಂಗ್ರೆಸ್ ಮುಖಂಡನ ಪುತ್ರನ ಬಂಧನ

ಸುಳ್ಯ: ಸುಳ್ಯದಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ವಿಧ್ಯಾರ್ಥಿನಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಅಬ್ದುಲ್ ನಿಯಾಝ್ ಮೇಲೆ ಗುಂಪಿನಲ್ಲಿ ಹಲ್ಲೆ ನಡೆಸಲಾಗಿದ್ದು ಇದರ ಇನ್ನೊಂದು ಆರೋಪಿಯನ್ನು ಸುಳ್ಯ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿ ಸುಶ್ಮಿತ್ ಕುಮಟದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೋಲಿಸರು ರಾಜಕೀಯ ಒತ್ತಡಗಳಿಗೆ ಬಗ್ಗದೆ ಬಂಧಿಸಿ ಇದೀಗ ಕರೆ ತಂದಿದ್ದು ನ್ಯಾಯಲಯಕ್ಕೆ ಹಾಜರು ಪಡಿಸಲಾಗಿದೆ...

ವಿಧ್ಯಾರ್ಥಿನಿ ಮೇಲೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿತನ ಬಂಧನ .

ಸುಳ್ಯ : ಸುಳ್ಯ ಇಂಜಿನಿಯರಿಂಗ್ ಕಾಲೇಜ್ ವಿಧ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿತನಾದ ಅಬ್ದುಲ್ ನಿಯಾಝ್ ನನ್ನು ಸುಳ್ಯ ಪೋಲಿಸರು ಬಂಧಿಸಿ ಕರೆತಂದಿದ್ದಾರೆ . ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ಅಲ್ಲಿಂದ ತೆರಳಿ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇದೀಗ ಈತನನ್ನು ಪೋಲಿಸ್ ಅಧಿಕಾರಿಗಳು ಬಂಧಿಸಿ ಕರೆತಂದಿದ್ದಾರೆ...

ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ.

ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯು ಸೆ.24 ರಂದು ಸುಳ್ಯ ಲಯನ್ಸ್ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್. ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಮಾತನಾಡಿ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಿಸಿಕೊಂಡು ಕೆಲಸ ಮಾಡಬೇಕು ಎಂದು...

ಅಲಂಕಾರು: ಪಂಡಿತ್ ದೀನದಯಾಳು ಉಪಾಧ್ಯಾಯರವರ ಜನ್ಮದಿನ ಕಾರ್ಯಕ್ರಮ

ಇಂದು ಸೆ 25, ಪಂಡಿತ್ ದೀನದಯಾಳು ಉಪಾಧ್ಯಾಯರವರ ಜನ್ಮದಿನವನ್ನು ಇಂದು ಭಾಜಪ ಅಲಂಕಾರು ಶಕ್ತಿಕೇಂದ್ರದ ವತಿಯಿಂದ ಅಲಂಕಾರು ಶಕ್ತಿಕೇಂದ್ರ ಪ್ರಮುಖರಾದ ಜಯಕರ ಪೂಜಾರಿ ಅವರ ಮನೆಯಲ್ಲಿ ಆಚರಿಸಲಾಯಿತು.ಮಂಡಲಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆಯವರುಪ್ರಸ್ತಾವಿಕ ನುಡಿಗಳನ್ನಾಡಿದರು, ತತ್ವಸಿದ್ದಂತಗಳನ್ನು, ಆದರ್ಶಗಳನ್ನು ಶಾಸಕರಾದ ಭಾಗೀರಥಿ ಮುರುಳ್ಯ ಸಭೆಯಲ್ಲಿ ತಿಳಿಸಿದರು,ಸಂದರ್ಭದಲ್ಲಿ ಹಿರಿಯರಾದ ಈಶ್ವರ ಭಟ್, ಅಲಂಕಾರು ಶಕ್ತಿ ಕೇಂದ್ರ ಪ್ರಮುಖರಾದ...
Loading posts...

All posts loaded

No more posts

error: Content is protected !!